AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kriti Sanon: ಕೃತಿ ಸನೋನ್ ಧರಿಸಿದ್ದ ಈ ಬಟ್ಟೆಯ ಬೆಲೆ ಕೇಳಿದ್ರೆ ನೀವು ಅಚ್ಚರಿ ಪಡ್ತೀರಿ

ತೆಲುಗಿನಲ್ಲಿ ಅಲ್ಲು ಅರ್ಜುನ್ ನಟಿಸಿದ್ದ ‘ಅಲಾ ವೈಕುಂಟ ಪುರಮುಲೋ’ ಚಿತ್ರದ ರಿಮೇಕ್ ಇದಾಗಿದ್ದು, ಆ ಚಿತ್ರದಲ್ಲಿ ಪೂಜಾ ಹೆಗ್ಡೆ ಮಾಡಿದ್ದ ಪಾತ್ರಕ್ಕೆ ಹಿಂದಿಯಲ್ಲಿ ಕೃತಿ ಬಣ್ಣ ಹಚ್ಚಿದ್ದಾರೆ.

TV9 Web
| Edited By: |

Updated on: Jan 14, 2023 | 6:30 AM

Share
ನಟಿ ಕೃತಿ ಸನೋನ್ ಅವರು ‘ಶೆಹಜಾದಾ’ ಸಿನಿಮಾದ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ಕಾರ್ತಿಕ್ ಆರ್ಯನ್​​ಗೆ ಅವರು ಜೊತೆಯಾಗಿದ್ದಾರೆ.

ನಟಿ ಕೃತಿ ಸನೋನ್ ಅವರು ‘ಶೆಹಜಾದಾ’ ಸಿನಿಮಾದ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ಕಾರ್ತಿಕ್ ಆರ್ಯನ್​​ಗೆ ಅವರು ಜೊತೆಯಾಗಿದ್ದಾರೆ.

1 / 5
ತೆಲುಗಿನಲ್ಲಿ ಅಲ್ಲು ಅರ್ಜುನ್ ನಟಿಸಿದ್ದ ‘ಅಲಾ ವೈಕುಂಟ ಪುರಮುಲೋ’ ಚಿತ್ರದ ರಿಮೇಕ್ ಇದಾಗಿದ್ದು, ಆ ಚಿತ್ರದಲ್ಲಿ ಪೂಜಾ ಹೆಗ್ಡೆ ಮಾಡಿದ್ದ ಪಾತ್ರಕ್ಕೆ ಹಿಂದಿಯಲ್ಲಿ ಕೃತಿ ಬಣ್ಣ ಹಚ್ಚಿದ್ದಾರೆ.

ತೆಲುಗಿನಲ್ಲಿ ಅಲ್ಲು ಅರ್ಜುನ್ ನಟಿಸಿದ್ದ ‘ಅಲಾ ವೈಕುಂಟ ಪುರಮುಲೋ’ ಚಿತ್ರದ ರಿಮೇಕ್ ಇದಾಗಿದ್ದು, ಆ ಚಿತ್ರದಲ್ಲಿ ಪೂಜಾ ಹೆಗ್ಡೆ ಮಾಡಿದ್ದ ಪಾತ್ರಕ್ಕೆ ಹಿಂದಿಯಲ್ಲಿ ಕೃತಿ ಬಣ್ಣ ಹಚ್ಚಿದ್ದಾರೆ.

2 / 5
‘ಶೆಹಜಾದಾ’ ಚಿತ್ರದ ಪ್ರಚಾರಕ್ಕಾಗಿ ಕೃತಿ ಸನೋನ್ ಬಟ್ಟೆ ಒಂದನ್ನು ಧರಿಸಿದ್ದರು. ಈ ಬಟ್ಟೆಯ ಬೆಲೆ ಬರೋಬ್ಬರಿ 37 ಸಾವಿರ ರೂಪಾಯಿ ಎನ್ನಲಾಗಿದೆ.

‘ಶೆಹಜಾದಾ’ ಚಿತ್ರದ ಪ್ರಚಾರಕ್ಕಾಗಿ ಕೃತಿ ಸನೋನ್ ಬಟ್ಟೆ ಒಂದನ್ನು ಧರಿಸಿದ್ದರು. ಈ ಬಟ್ಟೆಯ ಬೆಲೆ ಬರೋಬ್ಬರಿ 37 ಸಾವಿರ ರೂಪಾಯಿ ಎನ್ನಲಾಗಿದೆ.

3 / 5
ಆ ಬಟ್ಟೆಯಲ್ಲಿ ಕ್ಲಿಕ್ಕಿಸಿಕೊಂಡ ಫೋಟೋಗಳನ್ನು ಕೃತಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಆ ಬಟ್ಟೆಯಲ್ಲಿ ಕ್ಲಿಕ್ಕಿಸಿಕೊಂಡ ಫೋಟೋಗಳನ್ನು ಕೃತಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

4 / 5
ಕೃತಿ ಸನೋನ್​ಗೆ ದೊಡ್ಡ ಮಟ್ಟದ ಬೇಡಿಕೆ ಇದೆ. 2021ರ ‘ಮಿಮಿ’ ಚಿತ್ರ ಸೂಪರ್ ಹಿಟ್ ಆಗಿತ್ತು. ‘ಶೆಹಜಾದಾ’ ಚಿತ್ರ ಫೆಬ್ರವರಿ 10ರಂದು ರಿಲೀಸ್ ಆಗುತ್ತಿದೆ.

ಕೃತಿ ಸನೋನ್​ಗೆ ದೊಡ್ಡ ಮಟ್ಟದ ಬೇಡಿಕೆ ಇದೆ. 2021ರ ‘ಮಿಮಿ’ ಚಿತ್ರ ಸೂಪರ್ ಹಿಟ್ ಆಗಿತ್ತು. ‘ಶೆಹಜಾದಾ’ ಚಿತ್ರ ಫೆಬ್ರವರಿ 10ರಂದು ರಿಲೀಸ್ ಆಗುತ್ತಿದೆ.

5 / 5
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ