AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kriti Sanon: ಕೃತಿ ಸನೋನ್ ಧರಿಸಿದ್ದ ಈ ಬಟ್ಟೆಯ ಬೆಲೆ ಕೇಳಿದ್ರೆ ನೀವು ಅಚ್ಚರಿ ಪಡ್ತೀರಿ

ತೆಲುಗಿನಲ್ಲಿ ಅಲ್ಲು ಅರ್ಜುನ್ ನಟಿಸಿದ್ದ ‘ಅಲಾ ವೈಕುಂಟ ಪುರಮುಲೋ’ ಚಿತ್ರದ ರಿಮೇಕ್ ಇದಾಗಿದ್ದು, ಆ ಚಿತ್ರದಲ್ಲಿ ಪೂಜಾ ಹೆಗ್ಡೆ ಮಾಡಿದ್ದ ಪಾತ್ರಕ್ಕೆ ಹಿಂದಿಯಲ್ಲಿ ಕೃತಿ ಬಣ್ಣ ಹಚ್ಚಿದ್ದಾರೆ.

TV9 Web
| Edited By: |

Updated on: Jan 14, 2023 | 6:30 AM

Share
ನಟಿ ಕೃತಿ ಸನೋನ್ ಅವರು ‘ಶೆಹಜಾದಾ’ ಸಿನಿಮಾದ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ಕಾರ್ತಿಕ್ ಆರ್ಯನ್​​ಗೆ ಅವರು ಜೊತೆಯಾಗಿದ್ದಾರೆ.

ನಟಿ ಕೃತಿ ಸನೋನ್ ಅವರು ‘ಶೆಹಜಾದಾ’ ಸಿನಿಮಾದ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ಕಾರ್ತಿಕ್ ಆರ್ಯನ್​​ಗೆ ಅವರು ಜೊತೆಯಾಗಿದ್ದಾರೆ.

1 / 5
ತೆಲುಗಿನಲ್ಲಿ ಅಲ್ಲು ಅರ್ಜುನ್ ನಟಿಸಿದ್ದ ‘ಅಲಾ ವೈಕುಂಟ ಪುರಮುಲೋ’ ಚಿತ್ರದ ರಿಮೇಕ್ ಇದಾಗಿದ್ದು, ಆ ಚಿತ್ರದಲ್ಲಿ ಪೂಜಾ ಹೆಗ್ಡೆ ಮಾಡಿದ್ದ ಪಾತ್ರಕ್ಕೆ ಹಿಂದಿಯಲ್ಲಿ ಕೃತಿ ಬಣ್ಣ ಹಚ್ಚಿದ್ದಾರೆ.

ತೆಲುಗಿನಲ್ಲಿ ಅಲ್ಲು ಅರ್ಜುನ್ ನಟಿಸಿದ್ದ ‘ಅಲಾ ವೈಕುಂಟ ಪುರಮುಲೋ’ ಚಿತ್ರದ ರಿಮೇಕ್ ಇದಾಗಿದ್ದು, ಆ ಚಿತ್ರದಲ್ಲಿ ಪೂಜಾ ಹೆಗ್ಡೆ ಮಾಡಿದ್ದ ಪಾತ್ರಕ್ಕೆ ಹಿಂದಿಯಲ್ಲಿ ಕೃತಿ ಬಣ್ಣ ಹಚ್ಚಿದ್ದಾರೆ.

2 / 5
‘ಶೆಹಜಾದಾ’ ಚಿತ್ರದ ಪ್ರಚಾರಕ್ಕಾಗಿ ಕೃತಿ ಸನೋನ್ ಬಟ್ಟೆ ಒಂದನ್ನು ಧರಿಸಿದ್ದರು. ಈ ಬಟ್ಟೆಯ ಬೆಲೆ ಬರೋಬ್ಬರಿ 37 ಸಾವಿರ ರೂಪಾಯಿ ಎನ್ನಲಾಗಿದೆ.

‘ಶೆಹಜಾದಾ’ ಚಿತ್ರದ ಪ್ರಚಾರಕ್ಕಾಗಿ ಕೃತಿ ಸನೋನ್ ಬಟ್ಟೆ ಒಂದನ್ನು ಧರಿಸಿದ್ದರು. ಈ ಬಟ್ಟೆಯ ಬೆಲೆ ಬರೋಬ್ಬರಿ 37 ಸಾವಿರ ರೂಪಾಯಿ ಎನ್ನಲಾಗಿದೆ.

3 / 5
ಆ ಬಟ್ಟೆಯಲ್ಲಿ ಕ್ಲಿಕ್ಕಿಸಿಕೊಂಡ ಫೋಟೋಗಳನ್ನು ಕೃತಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಆ ಬಟ್ಟೆಯಲ್ಲಿ ಕ್ಲಿಕ್ಕಿಸಿಕೊಂಡ ಫೋಟೋಗಳನ್ನು ಕೃತಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

4 / 5
ಕೃತಿ ಸನೋನ್​ಗೆ ದೊಡ್ಡ ಮಟ್ಟದ ಬೇಡಿಕೆ ಇದೆ. 2021ರ ‘ಮಿಮಿ’ ಚಿತ್ರ ಸೂಪರ್ ಹಿಟ್ ಆಗಿತ್ತು. ‘ಶೆಹಜಾದಾ’ ಚಿತ್ರ ಫೆಬ್ರವರಿ 10ರಂದು ರಿಲೀಸ್ ಆಗುತ್ತಿದೆ.

ಕೃತಿ ಸನೋನ್​ಗೆ ದೊಡ್ಡ ಮಟ್ಟದ ಬೇಡಿಕೆ ಇದೆ. 2021ರ ‘ಮಿಮಿ’ ಚಿತ್ರ ಸೂಪರ್ ಹಿಟ್ ಆಗಿತ್ತು. ‘ಶೆಹಜಾದಾ’ ಚಿತ್ರ ಫೆಬ್ರವರಿ 10ರಂದು ರಿಲೀಸ್ ಆಗುತ್ತಿದೆ.

5 / 5
Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್