AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kriti Sanon: ಕೃತಿ ಸನೋನ್ ಧರಿಸಿದ್ದ ಈ ಬಟ್ಟೆಯ ಬೆಲೆ ಕೇಳಿದ್ರೆ ನೀವು ಅಚ್ಚರಿ ಪಡ್ತೀರಿ

ತೆಲುಗಿನಲ್ಲಿ ಅಲ್ಲು ಅರ್ಜುನ್ ನಟಿಸಿದ್ದ ‘ಅಲಾ ವೈಕುಂಟ ಪುರಮುಲೋ’ ಚಿತ್ರದ ರಿಮೇಕ್ ಇದಾಗಿದ್ದು, ಆ ಚಿತ್ರದಲ್ಲಿ ಪೂಜಾ ಹೆಗ್ಡೆ ಮಾಡಿದ್ದ ಪಾತ್ರಕ್ಕೆ ಹಿಂದಿಯಲ್ಲಿ ಕೃತಿ ಬಣ್ಣ ಹಚ್ಚಿದ್ದಾರೆ.

TV9 Web
| Edited By: |

Updated on: Jan 14, 2023 | 6:30 AM

Share
ನಟಿ ಕೃತಿ ಸನೋನ್ ಅವರು ‘ಶೆಹಜಾದಾ’ ಸಿನಿಮಾದ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ಕಾರ್ತಿಕ್ ಆರ್ಯನ್​​ಗೆ ಅವರು ಜೊತೆಯಾಗಿದ್ದಾರೆ.

ನಟಿ ಕೃತಿ ಸನೋನ್ ಅವರು ‘ಶೆಹಜಾದಾ’ ಸಿನಿಮಾದ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ಕಾರ್ತಿಕ್ ಆರ್ಯನ್​​ಗೆ ಅವರು ಜೊತೆಯಾಗಿದ್ದಾರೆ.

1 / 5
ತೆಲುಗಿನಲ್ಲಿ ಅಲ್ಲು ಅರ್ಜುನ್ ನಟಿಸಿದ್ದ ‘ಅಲಾ ವೈಕುಂಟ ಪುರಮುಲೋ’ ಚಿತ್ರದ ರಿಮೇಕ್ ಇದಾಗಿದ್ದು, ಆ ಚಿತ್ರದಲ್ಲಿ ಪೂಜಾ ಹೆಗ್ಡೆ ಮಾಡಿದ್ದ ಪಾತ್ರಕ್ಕೆ ಹಿಂದಿಯಲ್ಲಿ ಕೃತಿ ಬಣ್ಣ ಹಚ್ಚಿದ್ದಾರೆ.

ತೆಲುಗಿನಲ್ಲಿ ಅಲ್ಲು ಅರ್ಜುನ್ ನಟಿಸಿದ್ದ ‘ಅಲಾ ವೈಕುಂಟ ಪುರಮುಲೋ’ ಚಿತ್ರದ ರಿಮೇಕ್ ಇದಾಗಿದ್ದು, ಆ ಚಿತ್ರದಲ್ಲಿ ಪೂಜಾ ಹೆಗ್ಡೆ ಮಾಡಿದ್ದ ಪಾತ್ರಕ್ಕೆ ಹಿಂದಿಯಲ್ಲಿ ಕೃತಿ ಬಣ್ಣ ಹಚ್ಚಿದ್ದಾರೆ.

2 / 5
‘ಶೆಹಜಾದಾ’ ಚಿತ್ರದ ಪ್ರಚಾರಕ್ಕಾಗಿ ಕೃತಿ ಸನೋನ್ ಬಟ್ಟೆ ಒಂದನ್ನು ಧರಿಸಿದ್ದರು. ಈ ಬಟ್ಟೆಯ ಬೆಲೆ ಬರೋಬ್ಬರಿ 37 ಸಾವಿರ ರೂಪಾಯಿ ಎನ್ನಲಾಗಿದೆ.

‘ಶೆಹಜಾದಾ’ ಚಿತ್ರದ ಪ್ರಚಾರಕ್ಕಾಗಿ ಕೃತಿ ಸನೋನ್ ಬಟ್ಟೆ ಒಂದನ್ನು ಧರಿಸಿದ್ದರು. ಈ ಬಟ್ಟೆಯ ಬೆಲೆ ಬರೋಬ್ಬರಿ 37 ಸಾವಿರ ರೂಪಾಯಿ ಎನ್ನಲಾಗಿದೆ.

3 / 5
ಆ ಬಟ್ಟೆಯಲ್ಲಿ ಕ್ಲಿಕ್ಕಿಸಿಕೊಂಡ ಫೋಟೋಗಳನ್ನು ಕೃತಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಆ ಬಟ್ಟೆಯಲ್ಲಿ ಕ್ಲಿಕ್ಕಿಸಿಕೊಂಡ ಫೋಟೋಗಳನ್ನು ಕೃತಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

4 / 5
ಕೃತಿ ಸನೋನ್​ಗೆ ದೊಡ್ಡ ಮಟ್ಟದ ಬೇಡಿಕೆ ಇದೆ. 2021ರ ‘ಮಿಮಿ’ ಚಿತ್ರ ಸೂಪರ್ ಹಿಟ್ ಆಗಿತ್ತು. ‘ಶೆಹಜಾದಾ’ ಚಿತ್ರ ಫೆಬ್ರವರಿ 10ರಂದು ರಿಲೀಸ್ ಆಗುತ್ತಿದೆ.

ಕೃತಿ ಸನೋನ್​ಗೆ ದೊಡ್ಡ ಮಟ್ಟದ ಬೇಡಿಕೆ ಇದೆ. 2021ರ ‘ಮಿಮಿ’ ಚಿತ್ರ ಸೂಪರ್ ಹಿಟ್ ಆಗಿತ್ತು. ‘ಶೆಹಜಾದಾ’ ಚಿತ್ರ ಫೆಬ್ರವರಿ 10ರಂದು ರಿಲೀಸ್ ಆಗುತ್ತಿದೆ.

5 / 5
Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?