AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನೇ ದಿನೇ ಬೋಲ್ಡ್ ಆಂಡ್ ಬ್ಯೂಟಿಫುಲ್ ಆಗುತ್ತಿದ್ದಾರೆ ನಟಿ ಕೃತಿ ಶೆಟ್ಟಿ

Kriti Shetty: ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ ತಮ್ಮ ಹೊಸ ಬೋಲ್ಡ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Aug 19, 2023 | 9:20 PM

Share
ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ ತಮ್ಮ ಹೊಸ ಬೋಲ್ಡ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ ತಮ್ಮ ಹೊಸ ಬೋಲ್ಡ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

1 / 7
ಮಂಗಳೂರು ಮೂಲದ ಕೃತಿ ಶೆಟ್ಟಿ ಮಿಂಚುತ್ತಿರುವುದು ಮಾತ್ರ ನೆರೆಯ ತೆಲುಗು ಚಿತ್ರರಂಗದಲ್ಲಿ.

ಮಂಗಳೂರು ಮೂಲದ ಕೃತಿ ಶೆಟ್ಟಿ ಮಿಂಚುತ್ತಿರುವುದು ಮಾತ್ರ ನೆರೆಯ ತೆಲುಗು ಚಿತ್ರರಂಗದಲ್ಲಿ.

2 / 7
ಮಂಗಳೂರು ಮೂಲದವರಾದರೂ ಬೆಳೆದಿದ್ದು, ಕಲಿತದ್ದು ಎಲ್ಲ ಮಹಾರಾಷ್ಟ್ರದ ಮುಂಬೈನಲ್ಲಿ.

ಮಂಗಳೂರು ಮೂಲದವರಾದರೂ ಬೆಳೆದಿದ್ದು, ಕಲಿತದ್ದು ಎಲ್ಲ ಮಹಾರಾಷ್ಟ್ರದ ಮುಂಬೈನಲ್ಲಿ.

3 / 7
ಎಳವೆಯಿಂದಲೇ ನಟನೆ ಬಗ್ಗೆ ಆಸಕ್ತಿಯುಳ್ಳ ಕೃತಿ ಶೆಟ್ಟಿ, ಹಲವು ಜಾಹೀರಾತು ಕೆಲವು ಹಿಂದಿ ಸಿನಿಮಾಗಳಲ್ಲಿಯೂ ಕಾಣಿಸಿಕೊಂಡಿದ್ದರು.

ಎಳವೆಯಿಂದಲೇ ನಟನೆ ಬಗ್ಗೆ ಆಸಕ್ತಿಯುಳ್ಳ ಕೃತಿ ಶೆಟ್ಟಿ, ಹಲವು ಜಾಹೀರಾತು ಕೆಲವು ಹಿಂದಿ ಸಿನಿಮಾಗಳಲ್ಲಿಯೂ ಕಾಣಿಸಿಕೊಂಡಿದ್ದರು.

4 / 7
'ಉಪ್ಪೆನ' ತೆಲುಗು ಸಿನಿಮಾ ಮೂಲಕ ಕೃತಿ ಶೆಟ್ಟಿ ನಾಯಕಿಯಾಗಿ ಎಂಟ್ರಿ ನೀಡಿದರು.

'ಉಪ್ಪೆನ' ತೆಲುಗು ಸಿನಿಮಾ ಮೂಲಕ ಕೃತಿ ಶೆಟ್ಟಿ ನಾಯಕಿಯಾಗಿ ಎಂಟ್ರಿ ನೀಡಿದರು.

5 / 7
ಮೊದಲ ಸಿನಿಮಾದಲ್ಲಿ ಹಳ್ಳಿಯ ಸುಂದರ ಹುಡುಗಿಯಾಗಿ ಕೃತಿ ಶೆಟ್ಟಿ ಕಾಣಿಸಿಕೊಂಡರು.

ಮೊದಲ ಸಿನಿಮಾದಲ್ಲಿ ಹಳ್ಳಿಯ ಸುಂದರ ಹುಡುಗಿಯಾಗಿ ಕೃತಿ ಶೆಟ್ಟಿ ಕಾಣಿಸಿಕೊಂಡರು.

6 / 7
ಬಳಿಕ ಕೃತಿಗೆ ಸಿಕ್ಕಿರುವುದು ಬಹುತೇಕ ಗ್ಲಾಮರಸ್ ಪಾತ್ರಗಳೆ. ಹಾಗಾಗಿ ಅದಕ್ಕೆ ತಕ್ಕಂತೆ ಗ್ಲಾಮರಸ್ ಆಗಿ ಬದಲಾಗಿದ್ದಾರೆ ಕೃತಿ.

ಬಳಿಕ ಕೃತಿಗೆ ಸಿಕ್ಕಿರುವುದು ಬಹುತೇಕ ಗ್ಲಾಮರಸ್ ಪಾತ್ರಗಳೆ. ಹಾಗಾಗಿ ಅದಕ್ಕೆ ತಕ್ಕಂತೆ ಗ್ಲಾಮರಸ್ ಆಗಿ ಬದಲಾಗಿದ್ದಾರೆ ಕೃತಿ.

7 / 7
Follow Us
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!