ದಿನೇ ದಿನೇ ಬೋಲ್ಡ್ ಆಂಡ್ ಬ್ಯೂಟಿಫುಲ್ ಆಗುತ್ತಿದ್ದಾರೆ ನಟಿ ಕೃತಿ ಶೆಟ್ಟಿ
Kriti Shetty: ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ ತಮ್ಮ ಹೊಸ ಬೋಲ್ಡ್ ಚಿತ್ರಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
Updated on: Aug 19, 2023 | 9:20 PM

ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ ತಮ್ಮ ಹೊಸ ಬೋಲ್ಡ್ ಚಿತ್ರಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಮಂಗಳೂರು ಮೂಲದ ಕೃತಿ ಶೆಟ್ಟಿ ಮಿಂಚುತ್ತಿರುವುದು ಮಾತ್ರ ನೆರೆಯ ತೆಲುಗು ಚಿತ್ರರಂಗದಲ್ಲಿ.

ಮಂಗಳೂರು ಮೂಲದವರಾದರೂ ಬೆಳೆದಿದ್ದು, ಕಲಿತದ್ದು ಎಲ್ಲ ಮಹಾರಾಷ್ಟ್ರದ ಮುಂಬೈನಲ್ಲಿ.

ಎಳವೆಯಿಂದಲೇ ನಟನೆ ಬಗ್ಗೆ ಆಸಕ್ತಿಯುಳ್ಳ ಕೃತಿ ಶೆಟ್ಟಿ, ಹಲವು ಜಾಹೀರಾತು ಕೆಲವು ಹಿಂದಿ ಸಿನಿಮಾಗಳಲ್ಲಿಯೂ ಕಾಣಿಸಿಕೊಂಡಿದ್ದರು.

'ಉಪ್ಪೆನ' ತೆಲುಗು ಸಿನಿಮಾ ಮೂಲಕ ಕೃತಿ ಶೆಟ್ಟಿ ನಾಯಕಿಯಾಗಿ ಎಂಟ್ರಿ ನೀಡಿದರು.

ಮೊದಲ ಸಿನಿಮಾದಲ್ಲಿ ಹಳ್ಳಿಯ ಸುಂದರ ಹುಡುಗಿಯಾಗಿ ಕೃತಿ ಶೆಟ್ಟಿ ಕಾಣಿಸಿಕೊಂಡರು.

ಬಳಿಕ ಕೃತಿಗೆ ಸಿಕ್ಕಿರುವುದು ಬಹುತೇಕ ಗ್ಲಾಮರಸ್ ಪಾತ್ರಗಳೆ. ಹಾಗಾಗಿ ಅದಕ್ಕೆ ತಕ್ಕಂತೆ ಗ್ಲಾಮರಸ್ ಆಗಿ ಬದಲಾಗಿದ್ದಾರೆ ಕೃತಿ.
Related Photo Gallery

ಹಳ್ಳಕ್ಕೆ ಉರುಳಿಬಿದ್ದ ಖಾಸಗಿ ಬಸ್: 25ಕ್ಕೂ ಹೆಚ್ಚು ಜನರಿಗೆ ಗಾಯ

IPL 2025: ಪ್ಲೇಆಫ್ ಸನಿಹದಲ್ಲಿ ಗುಜರಾತ್ ಟೈಟಾನ್ಸ್

4+2... ಹೀಗಿದೆ RCB ತಂಡದ ಪ್ಲೇಆಫ್ ಲೆಕ್ಕಾಚಾರ

ಮದುವೆಗೂ ಮುನ್ನ ಹಲವರ ಜೊತೆ ತಳುಕು ಹಾಕಿಕೊಂಡಿತ್ತು ಐಶ್ವರ್ಯಾ ಹೆಸರು

ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗನ ಪುತ್ರ, ಸರ್ಫರಾಝ್ ಖಾನ್ ಗೆಳತಿ..!

ವಿಜಯಪುರ ಜಿಲ್ಲೆಯ ಶೇಗುಣಸಿಯ ರೋಮಾಂಚಕ ಹಾಲೋಕುಳಿ ಜಾತ್ರೆಯ ಫೋಟೋಸ್ ನೋಡಿ

ಬಿಸಿಸಿಐ ಕೇಂದ್ರ ಒಪ್ಪಂದ; ರೋಹಿತ್ ಶರ್ಮಾ ನಿವೃತ್ತಿ ದೂರದ ಮಾತು

ಅಮೆರಿಕ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ಕುಟುಂಬಕ್ಕೆ ಪ್ರಧಾನಿ ಮೋದಿ ಸ್ವಾಗತ

ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ರಾಜಸ್ಥಾನ್ಗೆ ಬಿಗ್ ಶಾಕ್

ಈ ಇಬ್ಬರಿಗೆ ಮತ್ತೊಂದು ಅವಕಾಶ ನೀಡಿದ ಬಿಸಿಸಿಐ
Horoscope: ಈ ರಾಶಿಯವರು ಸಮ್ಮತವಿಲ್ಲದದ್ದರೂ ಕೆಲವು ಕಾರ್ಯವನ್ನು ಮಾಡುವರು

ಭಾರತದ ಜೊತೆ ನಾವಿದ್ದೇವೆ; ಪಹಲ್ಗಾಮ್ ಉಗ್ರರ ದಾಳಿಗೆ ಅಮೆರಿಕ, ರಷ್ಯಾ ಖಂಡನೆ

200 ಕೋಟಿ ರೂಪಾಯಿ ಸಂಭಾವನೆ ಕೇಳುತ್ತಿರುವ ರಾಜಮೌಳಿ; ಸ್ಟಾರ್ ನಟರೇ ಶಾಕ್

ಪಹಲ್ಗಾಮ್ ಉಗ್ರರ ದಾಳಿ ಖಂಡಿಸಿದ ಆರ್ಎಸ್ಎಸ್: ಸೂಕ್ತ ಕ್ರಮಕ್ಕೆ ಆಗ್ರಹ

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ

ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ

ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ

ಪಹಲ್ಗಾಮ್: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ

ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್

ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ

ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್ನಲ್ಲಿ ಇಂದು ನಡೆದ ವಾದವೇನು?

ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?

ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ

ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
