AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನೇ ದಿನೇ ಬೋಲ್ಡ್ ಆಂಡ್ ಬ್ಯೂಟಿಫುಲ್ ಆಗುತ್ತಿದ್ದಾರೆ ನಟಿ ಕೃತಿ ಶೆಟ್ಟಿ

Kriti Shetty: ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ ತಮ್ಮ ಹೊಸ ಬೋಲ್ಡ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Aug 19, 2023 | 9:20 PM

Share
ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ ತಮ್ಮ ಹೊಸ ಬೋಲ್ಡ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ ತಮ್ಮ ಹೊಸ ಬೋಲ್ಡ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

1 / 7
ಮಂಗಳೂರು ಮೂಲದ ಕೃತಿ ಶೆಟ್ಟಿ ಮಿಂಚುತ್ತಿರುವುದು ಮಾತ್ರ ನೆರೆಯ ತೆಲುಗು ಚಿತ್ರರಂಗದಲ್ಲಿ.

ಮಂಗಳೂರು ಮೂಲದ ಕೃತಿ ಶೆಟ್ಟಿ ಮಿಂಚುತ್ತಿರುವುದು ಮಾತ್ರ ನೆರೆಯ ತೆಲುಗು ಚಿತ್ರರಂಗದಲ್ಲಿ.

2 / 7
ಮಂಗಳೂರು ಮೂಲದವರಾದರೂ ಬೆಳೆದಿದ್ದು, ಕಲಿತದ್ದು ಎಲ್ಲ ಮಹಾರಾಷ್ಟ್ರದ ಮುಂಬೈನಲ್ಲಿ.

ಮಂಗಳೂರು ಮೂಲದವರಾದರೂ ಬೆಳೆದಿದ್ದು, ಕಲಿತದ್ದು ಎಲ್ಲ ಮಹಾರಾಷ್ಟ್ರದ ಮುಂಬೈನಲ್ಲಿ.

3 / 7
ಎಳವೆಯಿಂದಲೇ ನಟನೆ ಬಗ್ಗೆ ಆಸಕ್ತಿಯುಳ್ಳ ಕೃತಿ ಶೆಟ್ಟಿ, ಹಲವು ಜಾಹೀರಾತು ಕೆಲವು ಹಿಂದಿ ಸಿನಿಮಾಗಳಲ್ಲಿಯೂ ಕಾಣಿಸಿಕೊಂಡಿದ್ದರು.

ಎಳವೆಯಿಂದಲೇ ನಟನೆ ಬಗ್ಗೆ ಆಸಕ್ತಿಯುಳ್ಳ ಕೃತಿ ಶೆಟ್ಟಿ, ಹಲವು ಜಾಹೀರಾತು ಕೆಲವು ಹಿಂದಿ ಸಿನಿಮಾಗಳಲ್ಲಿಯೂ ಕಾಣಿಸಿಕೊಂಡಿದ್ದರು.

4 / 7
'ಉಪ್ಪೆನ' ತೆಲುಗು ಸಿನಿಮಾ ಮೂಲಕ ಕೃತಿ ಶೆಟ್ಟಿ ನಾಯಕಿಯಾಗಿ ಎಂಟ್ರಿ ನೀಡಿದರು.

'ಉಪ್ಪೆನ' ತೆಲುಗು ಸಿನಿಮಾ ಮೂಲಕ ಕೃತಿ ಶೆಟ್ಟಿ ನಾಯಕಿಯಾಗಿ ಎಂಟ್ರಿ ನೀಡಿದರು.

5 / 7
ಮೊದಲ ಸಿನಿಮಾದಲ್ಲಿ ಹಳ್ಳಿಯ ಸುಂದರ ಹುಡುಗಿಯಾಗಿ ಕೃತಿ ಶೆಟ್ಟಿ ಕಾಣಿಸಿಕೊಂಡರು.

ಮೊದಲ ಸಿನಿಮಾದಲ್ಲಿ ಹಳ್ಳಿಯ ಸುಂದರ ಹುಡುಗಿಯಾಗಿ ಕೃತಿ ಶೆಟ್ಟಿ ಕಾಣಿಸಿಕೊಂಡರು.

6 / 7
ಬಳಿಕ ಕೃತಿಗೆ ಸಿಕ್ಕಿರುವುದು ಬಹುತೇಕ ಗ್ಲಾಮರಸ್ ಪಾತ್ರಗಳೆ. ಹಾಗಾಗಿ ಅದಕ್ಕೆ ತಕ್ಕಂತೆ ಗ್ಲಾಮರಸ್ ಆಗಿ ಬದಲಾಗಿದ್ದಾರೆ ಕೃತಿ.

ಬಳಿಕ ಕೃತಿಗೆ ಸಿಕ್ಕಿರುವುದು ಬಹುತೇಕ ಗ್ಲಾಮರಸ್ ಪಾತ್ರಗಳೆ. ಹಾಗಾಗಿ ಅದಕ್ಕೆ ತಕ್ಕಂತೆ ಗ್ಲಾಮರಸ್ ಆಗಿ ಬದಲಾಗಿದ್ದಾರೆ ಕೃತಿ.

7 / 7
ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?