Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನೇ ದಿನೇ ಬೋಲ್ಡ್ ಆಂಡ್ ಬ್ಯೂಟಿಫುಲ್ ಆಗುತ್ತಿದ್ದಾರೆ ನಟಿ ಕೃತಿ ಶೆಟ್ಟಿ

Kriti Shetty: ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ ತಮ್ಮ ಹೊಸ ಬೋಲ್ಡ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Aug 19, 2023 | 9:20 PM

ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ ತಮ್ಮ ಹೊಸ ಬೋಲ್ಡ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ ತಮ್ಮ ಹೊಸ ಬೋಲ್ಡ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

1 / 7
ಮಂಗಳೂರು ಮೂಲದ ಕೃತಿ ಶೆಟ್ಟಿ ಮಿಂಚುತ್ತಿರುವುದು ಮಾತ್ರ ನೆರೆಯ ತೆಲುಗು ಚಿತ್ರರಂಗದಲ್ಲಿ.

ಮಂಗಳೂರು ಮೂಲದ ಕೃತಿ ಶೆಟ್ಟಿ ಮಿಂಚುತ್ತಿರುವುದು ಮಾತ್ರ ನೆರೆಯ ತೆಲುಗು ಚಿತ್ರರಂಗದಲ್ಲಿ.

2 / 7
ಮಂಗಳೂರು ಮೂಲದವರಾದರೂ ಬೆಳೆದಿದ್ದು, ಕಲಿತದ್ದು ಎಲ್ಲ ಮಹಾರಾಷ್ಟ್ರದ ಮುಂಬೈನಲ್ಲಿ.

ಮಂಗಳೂರು ಮೂಲದವರಾದರೂ ಬೆಳೆದಿದ್ದು, ಕಲಿತದ್ದು ಎಲ್ಲ ಮಹಾರಾಷ್ಟ್ರದ ಮುಂಬೈನಲ್ಲಿ.

3 / 7
ಎಳವೆಯಿಂದಲೇ ನಟನೆ ಬಗ್ಗೆ ಆಸಕ್ತಿಯುಳ್ಳ ಕೃತಿ ಶೆಟ್ಟಿ, ಹಲವು ಜಾಹೀರಾತು ಕೆಲವು ಹಿಂದಿ ಸಿನಿಮಾಗಳಲ್ಲಿಯೂ ಕಾಣಿಸಿಕೊಂಡಿದ್ದರು.

ಎಳವೆಯಿಂದಲೇ ನಟನೆ ಬಗ್ಗೆ ಆಸಕ್ತಿಯುಳ್ಳ ಕೃತಿ ಶೆಟ್ಟಿ, ಹಲವು ಜಾಹೀರಾತು ಕೆಲವು ಹಿಂದಿ ಸಿನಿಮಾಗಳಲ್ಲಿಯೂ ಕಾಣಿಸಿಕೊಂಡಿದ್ದರು.

4 / 7
'ಉಪ್ಪೆನ' ತೆಲುಗು ಸಿನಿಮಾ ಮೂಲಕ ಕೃತಿ ಶೆಟ್ಟಿ ನಾಯಕಿಯಾಗಿ ಎಂಟ್ರಿ ನೀಡಿದರು.

'ಉಪ್ಪೆನ' ತೆಲುಗು ಸಿನಿಮಾ ಮೂಲಕ ಕೃತಿ ಶೆಟ್ಟಿ ನಾಯಕಿಯಾಗಿ ಎಂಟ್ರಿ ನೀಡಿದರು.

5 / 7
ಮೊದಲ ಸಿನಿಮಾದಲ್ಲಿ ಹಳ್ಳಿಯ ಸುಂದರ ಹುಡುಗಿಯಾಗಿ ಕೃತಿ ಶೆಟ್ಟಿ ಕಾಣಿಸಿಕೊಂಡರು.

ಮೊದಲ ಸಿನಿಮಾದಲ್ಲಿ ಹಳ್ಳಿಯ ಸುಂದರ ಹುಡುಗಿಯಾಗಿ ಕೃತಿ ಶೆಟ್ಟಿ ಕಾಣಿಸಿಕೊಂಡರು.

6 / 7
ಬಳಿಕ ಕೃತಿಗೆ ಸಿಕ್ಕಿರುವುದು ಬಹುತೇಕ ಗ್ಲಾಮರಸ್ ಪಾತ್ರಗಳೆ. ಹಾಗಾಗಿ ಅದಕ್ಕೆ ತಕ್ಕಂತೆ ಗ್ಲಾಮರಸ್ ಆಗಿ ಬದಲಾಗಿದ್ದಾರೆ ಕೃತಿ.

ಬಳಿಕ ಕೃತಿಗೆ ಸಿಕ್ಕಿರುವುದು ಬಹುತೇಕ ಗ್ಲಾಮರಸ್ ಪಾತ್ರಗಳೆ. ಹಾಗಾಗಿ ಅದಕ್ಕೆ ತಕ್ಕಂತೆ ಗ್ಲಾಮರಸ್ ಆಗಿ ಬದಲಾಗಿದ್ದಾರೆ ಕೃತಿ.

7 / 7
Follow us
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್