AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನೇ ದಿನೇ ಬೋಲ್ಡ್ ಆಂಡ್ ಬ್ಯೂಟಿಫುಲ್ ಆಗುತ್ತಿದ್ದಾರೆ ನಟಿ ಕೃತಿ ಶೆಟ್ಟಿ

Kriti Shetty: ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ ತಮ್ಮ ಹೊಸ ಬೋಲ್ಡ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Aug 19, 2023 | 9:20 PM

ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ ತಮ್ಮ ಹೊಸ ಬೋಲ್ಡ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ ತಮ್ಮ ಹೊಸ ಬೋಲ್ಡ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

1 / 7
ಮಂಗಳೂರು ಮೂಲದ ಕೃತಿ ಶೆಟ್ಟಿ ಮಿಂಚುತ್ತಿರುವುದು ಮಾತ್ರ ನೆರೆಯ ತೆಲುಗು ಚಿತ್ರರಂಗದಲ್ಲಿ.

ಮಂಗಳೂರು ಮೂಲದ ಕೃತಿ ಶೆಟ್ಟಿ ಮಿಂಚುತ್ತಿರುವುದು ಮಾತ್ರ ನೆರೆಯ ತೆಲುಗು ಚಿತ್ರರಂಗದಲ್ಲಿ.

2 / 7
ಮಂಗಳೂರು ಮೂಲದವರಾದರೂ ಬೆಳೆದಿದ್ದು, ಕಲಿತದ್ದು ಎಲ್ಲ ಮಹಾರಾಷ್ಟ್ರದ ಮುಂಬೈನಲ್ಲಿ.

ಮಂಗಳೂರು ಮೂಲದವರಾದರೂ ಬೆಳೆದಿದ್ದು, ಕಲಿತದ್ದು ಎಲ್ಲ ಮಹಾರಾಷ್ಟ್ರದ ಮುಂಬೈನಲ್ಲಿ.

3 / 7
ಎಳವೆಯಿಂದಲೇ ನಟನೆ ಬಗ್ಗೆ ಆಸಕ್ತಿಯುಳ್ಳ ಕೃತಿ ಶೆಟ್ಟಿ, ಹಲವು ಜಾಹೀರಾತು ಕೆಲವು ಹಿಂದಿ ಸಿನಿಮಾಗಳಲ್ಲಿಯೂ ಕಾಣಿಸಿಕೊಂಡಿದ್ದರು.

ಎಳವೆಯಿಂದಲೇ ನಟನೆ ಬಗ್ಗೆ ಆಸಕ್ತಿಯುಳ್ಳ ಕೃತಿ ಶೆಟ್ಟಿ, ಹಲವು ಜಾಹೀರಾತು ಕೆಲವು ಹಿಂದಿ ಸಿನಿಮಾಗಳಲ್ಲಿಯೂ ಕಾಣಿಸಿಕೊಂಡಿದ್ದರು.

4 / 7
'ಉಪ್ಪೆನ' ತೆಲುಗು ಸಿನಿಮಾ ಮೂಲಕ ಕೃತಿ ಶೆಟ್ಟಿ ನಾಯಕಿಯಾಗಿ ಎಂಟ್ರಿ ನೀಡಿದರು.

'ಉಪ್ಪೆನ' ತೆಲುಗು ಸಿನಿಮಾ ಮೂಲಕ ಕೃತಿ ಶೆಟ್ಟಿ ನಾಯಕಿಯಾಗಿ ಎಂಟ್ರಿ ನೀಡಿದರು.

5 / 7
ಮೊದಲ ಸಿನಿಮಾದಲ್ಲಿ ಹಳ್ಳಿಯ ಸುಂದರ ಹುಡುಗಿಯಾಗಿ ಕೃತಿ ಶೆಟ್ಟಿ ಕಾಣಿಸಿಕೊಂಡರು.

ಮೊದಲ ಸಿನಿಮಾದಲ್ಲಿ ಹಳ್ಳಿಯ ಸುಂದರ ಹುಡುಗಿಯಾಗಿ ಕೃತಿ ಶೆಟ್ಟಿ ಕಾಣಿಸಿಕೊಂಡರು.

6 / 7
ಬಳಿಕ ಕೃತಿಗೆ ಸಿಕ್ಕಿರುವುದು ಬಹುತೇಕ ಗ್ಲಾಮರಸ್ ಪಾತ್ರಗಳೆ. ಹಾಗಾಗಿ ಅದಕ್ಕೆ ತಕ್ಕಂತೆ ಗ್ಲಾಮರಸ್ ಆಗಿ ಬದಲಾಗಿದ್ದಾರೆ ಕೃತಿ.

ಬಳಿಕ ಕೃತಿಗೆ ಸಿಕ್ಕಿರುವುದು ಬಹುತೇಕ ಗ್ಲಾಮರಸ್ ಪಾತ್ರಗಳೆ. ಹಾಗಾಗಿ ಅದಕ್ಕೆ ತಕ್ಕಂತೆ ಗ್ಲಾಮರಸ್ ಆಗಿ ಬದಲಾಗಿದ್ದಾರೆ ಕೃತಿ.

7 / 7
Follow us
ಶಾಸಕ ಜನಾರ್ದನ ರೆಡ್ಡಿ ಚಂಚಲಗೂಡ ಜೈಲಿಗೆ ಶಿಫ್ಟ್‌: ವಿಡಿಯೋ ನೋಡಿ
ಶಾಸಕ ಜನಾರ್ದನ ರೆಡ್ಡಿ ಚಂಚಲಗೂಡ ಜೈಲಿಗೆ ಶಿಫ್ಟ್‌: ವಿಡಿಯೋ ನೋಡಿ
ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್