AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನೇ ದಿನೇ ಬೋಲ್ಡ್ ಆಂಡ್ ಬ್ಯೂಟಿಫುಲ್ ಆಗುತ್ತಿದ್ದಾರೆ ನಟಿ ಕೃತಿ ಶೆಟ್ಟಿ

Kriti Shetty: ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ ತಮ್ಮ ಹೊಸ ಬೋಲ್ಡ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Aug 19, 2023 | 9:20 PM

Share
ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ ತಮ್ಮ ಹೊಸ ಬೋಲ್ಡ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ ತಮ್ಮ ಹೊಸ ಬೋಲ್ಡ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

1 / 7
ಮಂಗಳೂರು ಮೂಲದ ಕೃತಿ ಶೆಟ್ಟಿ ಮಿಂಚುತ್ತಿರುವುದು ಮಾತ್ರ ನೆರೆಯ ತೆಲುಗು ಚಿತ್ರರಂಗದಲ್ಲಿ.

ಮಂಗಳೂರು ಮೂಲದ ಕೃತಿ ಶೆಟ್ಟಿ ಮಿಂಚುತ್ತಿರುವುದು ಮಾತ್ರ ನೆರೆಯ ತೆಲುಗು ಚಿತ್ರರಂಗದಲ್ಲಿ.

2 / 7
ಮಂಗಳೂರು ಮೂಲದವರಾದರೂ ಬೆಳೆದಿದ್ದು, ಕಲಿತದ್ದು ಎಲ್ಲ ಮಹಾರಾಷ್ಟ್ರದ ಮುಂಬೈನಲ್ಲಿ.

ಮಂಗಳೂರು ಮೂಲದವರಾದರೂ ಬೆಳೆದಿದ್ದು, ಕಲಿತದ್ದು ಎಲ್ಲ ಮಹಾರಾಷ್ಟ್ರದ ಮುಂಬೈನಲ್ಲಿ.

3 / 7
ಎಳವೆಯಿಂದಲೇ ನಟನೆ ಬಗ್ಗೆ ಆಸಕ್ತಿಯುಳ್ಳ ಕೃತಿ ಶೆಟ್ಟಿ, ಹಲವು ಜಾಹೀರಾತು ಕೆಲವು ಹಿಂದಿ ಸಿನಿಮಾಗಳಲ್ಲಿಯೂ ಕಾಣಿಸಿಕೊಂಡಿದ್ದರು.

ಎಳವೆಯಿಂದಲೇ ನಟನೆ ಬಗ್ಗೆ ಆಸಕ್ತಿಯುಳ್ಳ ಕೃತಿ ಶೆಟ್ಟಿ, ಹಲವು ಜಾಹೀರಾತು ಕೆಲವು ಹಿಂದಿ ಸಿನಿಮಾಗಳಲ್ಲಿಯೂ ಕಾಣಿಸಿಕೊಂಡಿದ್ದರು.

4 / 7
'ಉಪ್ಪೆನ' ತೆಲುಗು ಸಿನಿಮಾ ಮೂಲಕ ಕೃತಿ ಶೆಟ್ಟಿ ನಾಯಕಿಯಾಗಿ ಎಂಟ್ರಿ ನೀಡಿದರು.

'ಉಪ್ಪೆನ' ತೆಲುಗು ಸಿನಿಮಾ ಮೂಲಕ ಕೃತಿ ಶೆಟ್ಟಿ ನಾಯಕಿಯಾಗಿ ಎಂಟ್ರಿ ನೀಡಿದರು.

5 / 7
ಮೊದಲ ಸಿನಿಮಾದಲ್ಲಿ ಹಳ್ಳಿಯ ಸುಂದರ ಹುಡುಗಿಯಾಗಿ ಕೃತಿ ಶೆಟ್ಟಿ ಕಾಣಿಸಿಕೊಂಡರು.

ಮೊದಲ ಸಿನಿಮಾದಲ್ಲಿ ಹಳ್ಳಿಯ ಸುಂದರ ಹುಡುಗಿಯಾಗಿ ಕೃತಿ ಶೆಟ್ಟಿ ಕಾಣಿಸಿಕೊಂಡರು.

6 / 7
ಬಳಿಕ ಕೃತಿಗೆ ಸಿಕ್ಕಿರುವುದು ಬಹುತೇಕ ಗ್ಲಾಮರಸ್ ಪಾತ್ರಗಳೆ. ಹಾಗಾಗಿ ಅದಕ್ಕೆ ತಕ್ಕಂತೆ ಗ್ಲಾಮರಸ್ ಆಗಿ ಬದಲಾಗಿದ್ದಾರೆ ಕೃತಿ.

ಬಳಿಕ ಕೃತಿಗೆ ಸಿಕ್ಕಿರುವುದು ಬಹುತೇಕ ಗ್ಲಾಮರಸ್ ಪಾತ್ರಗಳೆ. ಹಾಗಾಗಿ ಅದಕ್ಕೆ ತಕ್ಕಂತೆ ಗ್ಲಾಮರಸ್ ಆಗಿ ಬದಲಾಗಿದ್ದಾರೆ ಕೃತಿ.

7 / 7
Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ