AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನೇ ದಿನೇ ಬೋಲ್ಡ್ ಆಂಡ್ ಬ್ಯೂಟಿಫುಲ್ ಆಗುತ್ತಿದ್ದಾರೆ ನಟಿ ಕೃತಿ ಶೆಟ್ಟಿ

Kriti Shetty: ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ ತಮ್ಮ ಹೊಸ ಬೋಲ್ಡ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Aug 19, 2023 | 9:20 PM

Share
ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ ತಮ್ಮ ಹೊಸ ಬೋಲ್ಡ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಕರ್ನಾಟಕ ಮೂಲದ ನಟಿ ಕೃತಿ ಶೆಟ್ಟಿ ತಮ್ಮ ಹೊಸ ಬೋಲ್ಡ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

1 / 7
ಮಂಗಳೂರು ಮೂಲದ ಕೃತಿ ಶೆಟ್ಟಿ ಮಿಂಚುತ್ತಿರುವುದು ಮಾತ್ರ ನೆರೆಯ ತೆಲುಗು ಚಿತ್ರರಂಗದಲ್ಲಿ.

ಮಂಗಳೂರು ಮೂಲದ ಕೃತಿ ಶೆಟ್ಟಿ ಮಿಂಚುತ್ತಿರುವುದು ಮಾತ್ರ ನೆರೆಯ ತೆಲುಗು ಚಿತ್ರರಂಗದಲ್ಲಿ.

2 / 7
ಮಂಗಳೂರು ಮೂಲದವರಾದರೂ ಬೆಳೆದಿದ್ದು, ಕಲಿತದ್ದು ಎಲ್ಲ ಮಹಾರಾಷ್ಟ್ರದ ಮುಂಬೈನಲ್ಲಿ.

ಮಂಗಳೂರು ಮೂಲದವರಾದರೂ ಬೆಳೆದಿದ್ದು, ಕಲಿತದ್ದು ಎಲ್ಲ ಮಹಾರಾಷ್ಟ್ರದ ಮುಂಬೈನಲ್ಲಿ.

3 / 7
ಎಳವೆಯಿಂದಲೇ ನಟನೆ ಬಗ್ಗೆ ಆಸಕ್ತಿಯುಳ್ಳ ಕೃತಿ ಶೆಟ್ಟಿ, ಹಲವು ಜಾಹೀರಾತು ಕೆಲವು ಹಿಂದಿ ಸಿನಿಮಾಗಳಲ್ಲಿಯೂ ಕಾಣಿಸಿಕೊಂಡಿದ್ದರು.

ಎಳವೆಯಿಂದಲೇ ನಟನೆ ಬಗ್ಗೆ ಆಸಕ್ತಿಯುಳ್ಳ ಕೃತಿ ಶೆಟ್ಟಿ, ಹಲವು ಜಾಹೀರಾತು ಕೆಲವು ಹಿಂದಿ ಸಿನಿಮಾಗಳಲ್ಲಿಯೂ ಕಾಣಿಸಿಕೊಂಡಿದ್ದರು.

4 / 7
'ಉಪ್ಪೆನ' ತೆಲುಗು ಸಿನಿಮಾ ಮೂಲಕ ಕೃತಿ ಶೆಟ್ಟಿ ನಾಯಕಿಯಾಗಿ ಎಂಟ್ರಿ ನೀಡಿದರು.

'ಉಪ್ಪೆನ' ತೆಲುಗು ಸಿನಿಮಾ ಮೂಲಕ ಕೃತಿ ಶೆಟ್ಟಿ ನಾಯಕಿಯಾಗಿ ಎಂಟ್ರಿ ನೀಡಿದರು.

5 / 7
ಮೊದಲ ಸಿನಿಮಾದಲ್ಲಿ ಹಳ್ಳಿಯ ಸುಂದರ ಹುಡುಗಿಯಾಗಿ ಕೃತಿ ಶೆಟ್ಟಿ ಕಾಣಿಸಿಕೊಂಡರು.

ಮೊದಲ ಸಿನಿಮಾದಲ್ಲಿ ಹಳ್ಳಿಯ ಸುಂದರ ಹುಡುಗಿಯಾಗಿ ಕೃತಿ ಶೆಟ್ಟಿ ಕಾಣಿಸಿಕೊಂಡರು.

6 / 7
ಬಳಿಕ ಕೃತಿಗೆ ಸಿಕ್ಕಿರುವುದು ಬಹುತೇಕ ಗ್ಲಾಮರಸ್ ಪಾತ್ರಗಳೆ. ಹಾಗಾಗಿ ಅದಕ್ಕೆ ತಕ್ಕಂತೆ ಗ್ಲಾಮರಸ್ ಆಗಿ ಬದಲಾಗಿದ್ದಾರೆ ಕೃತಿ.

ಬಳಿಕ ಕೃತಿಗೆ ಸಿಕ್ಕಿರುವುದು ಬಹುತೇಕ ಗ್ಲಾಮರಸ್ ಪಾತ್ರಗಳೆ. ಹಾಗಾಗಿ ಅದಕ್ಕೆ ತಕ್ಕಂತೆ ಗ್ಲಾಮರಸ್ ಆಗಿ ಬದಲಾಗಿದ್ದಾರೆ ಕೃತಿ.

7 / 7
Follow Us
ಇನ್ಸ್​​ಪೆಕ್ಟರ್ ಸಂದೇಶ್ ಮತ್ತಷ್ಟು ಲೀಲೆಗಳು ಬಯಲು: ಹೊಸ ಆಡಿಯೋ ವೈರಲ್​​
ಇನ್ಸ್​​ಪೆಕ್ಟರ್ ಸಂದೇಶ್ ಮತ್ತಷ್ಟು ಲೀಲೆಗಳು ಬಯಲು: ಹೊಸ ಆಡಿಯೋ ವೈರಲ್​​
ಬೆಳಗಾವಿಯಲ್ಲಿ ದಿಢೀರ್ ಆಲಿಕಲ್ಲು ಸಹಿತ ಮಳೆ ಅಬ್ಬರ: ವಾಹನ ಸವಾರರು ಪರದಾಟ
ಬೆಳಗಾವಿಯಲ್ಲಿ ದಿಢೀರ್ ಆಲಿಕಲ್ಲು ಸಹಿತ ಮಳೆ ಅಬ್ಬರ: ವಾಹನ ಸವಾರರು ಪರದಾಟ
ಅಪ್ಪು ಸಮಾಧಿಗೆ ಪೂಜೆ ಮಾಡಿದ ಶಿವರಾಜ್ ಕುಮಾರ್: ವಿಡಿಯೋ ನೋಡಿ
ಅಪ್ಪು ಸಮಾಧಿಗೆ ಪೂಜೆ ಮಾಡಿದ ಶಿವರಾಜ್ ಕುಮಾರ್: ವಿಡಿಯೋ ನೋಡಿ
ಎಸ್​​ಎಸ್​​ಎಲ್​​ಸಿ ಪರೀಕ್ಷೆ ಬರೆಯುವ ಮಕ್ಕಳಿಗೆ ಮಿಡಿದ ಕಂಡಕ್ಟರ್​​ ಮನ
ಎಸ್​​ಎಸ್​​ಎಲ್​​ಸಿ ಪರೀಕ್ಷೆ ಬರೆಯುವ ಮಕ್ಕಳಿಗೆ ಮಿಡಿದ ಕಂಡಕ್ಟರ್​​ ಮನ
ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಕಾಪಾಡಿದ ಹೆಡ್ ಕಾನ್ಸ್‌ಟೇಬಲ್
ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಕಾಪಾಡಿದ ಹೆಡ್ ಕಾನ್ಸ್‌ಟೇಬಲ್
ಬೆಂಗಳೂರಿನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಸೇಲ್ ಆಗ್ತಿತ್ತು?
ಬೆಂಗಳೂರಿನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಸೇಲ್ ಆಗ್ತಿತ್ತು?
ಪಬ್ಗಳಿಗೂ ಸಿಲಿಂಡರ್ ಸಮಸ್ಯೆ:  ಹೋಟೆಲ್ ಗ್ರಾಹಕರಿಗೆ ಕಲ್ಯಾಣ ಮಂಟಪದ ಊಟ!
ಪಬ್ಗಳಿಗೂ ಸಿಲಿಂಡರ್ ಸಮಸ್ಯೆ:  ಹೋಟೆಲ್ ಗ್ರಾಹಕರಿಗೆ ಕಲ್ಯಾಣ ಮಂಟಪದ ಊಟ!
ರೀಲ್ಸ್​​​​ಗಾಗಿ ಎದೆಗೆ ರಿವಾಲ್ವರ್ ಇಟ್ಟು ವಿಡಿಯೋ ಮಾಡುವಾಗ ಮಿಸ್‌ಫೈರ್
ರೀಲ್ಸ್​​​​ಗಾಗಿ ಎದೆಗೆ ರಿವಾಲ್ವರ್ ಇಟ್ಟು ವಿಡಿಯೋ ಮಾಡುವಾಗ ಮಿಸ್‌ಫೈರ್
ಮಗನ ಆಸ್ಪತ್ರೆಗೆ ಕರೆದೊಯ್ದಿದ್ದ ಮಹಿಳೆಯ ಬಲಿ ಪಡೆದ ಬಿಎಂಟಿಸಿ ಬಸ್​​
ಮಗನ ಆಸ್ಪತ್ರೆಗೆ ಕರೆದೊಯ್ದಿದ್ದ ಮಹಿಳೆಯ ಬಲಿ ಪಡೆದ ಬಿಎಂಟಿಸಿ ಬಸ್​​
ಚಿಕ್ಕಪ್ಪ ಇದ್ದಾಗಿನ ಹುಟ್ಟುಹಬ್ಬ ಹೇಗಿತ್ತು? ನೆನಪಿಸಿಕೊಂಡ ವಿನಯ್-ಯುವ
ಚಿಕ್ಕಪ್ಪ ಇದ್ದಾಗಿನ ಹುಟ್ಟುಹಬ್ಬ ಹೇಗಿತ್ತು? ನೆನಪಿಸಿಕೊಂಡ ವಿನಯ್-ಯುವ