AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krithi Shetty: ಕರಾವಳಿ ಚೆಲುವೆ ನಟಿ ಕೃತಿ ಶೆಟ್ಟಿ ಸ್ಟೈಲಿಷ್​ ಅವತಾರ: ಇಲ್ಲಿವೆ ಫೋಟೋಸ್​

ನಟಿ ಕೃತಿ ಶೆಟ್ಟಿ ಮೂಲತಃ ಕರ್ನಾಟಕದ ಕರಾವಳಿವರು. ಆದರೂ ಈ ಬೆಡಗಿ ಟಾಲಿವುಡ್​ನಲ್ಲಿ ತಮ್ಮದೇ ಚಾರ್ಮ್​ ಹೊಂದಿದ್ದಾರೆ.

TV9 Web
| Edited By: |

Updated on: Dec 05, 2022 | 8:25 PM

Share
ನಟಿ ಕೃತಿ ಶೆಟ್ಟಿ ಮೂಲತಃ ಕರ್ನಾಟಕದ ಕರಾವಳಿವರು. ಆದರೂ ಈ ಬೆಡಗಿ ಟಾಲಿವುಡ್​ನಲ್ಲಿ ತಮ್ಮದೇ ಚಾರ್ಮ್​ ಹೊಂದಿದ್ದಾರೆ. ಸದ್ಯ ಟಾಲಿವುಡ್​ನಲ್ಲಿ ತಮ್ಮ ಸ್ಥಾನ ಭದ್ರಪಡಿಸಿಕೊಂಡಿದ್ದಾರೆ.

ನಟಿ ಕೃತಿ ಶೆಟ್ಟಿ ಮೂಲತಃ ಕರ್ನಾಟಕದ ಕರಾವಳಿವರು. ಆದರೂ ಈ ಬೆಡಗಿ ಟಾಲಿವುಡ್​ನಲ್ಲಿ ತಮ್ಮದೇ ಚಾರ್ಮ್​ ಹೊಂದಿದ್ದಾರೆ. ಸದ್ಯ ಟಾಲಿವುಡ್​ನಲ್ಲಿ ತಮ್ಮ ಸ್ಥಾನ ಭದ್ರಪಡಿಸಿಕೊಂಡಿದ್ದಾರೆ.

1 / 5
ಕೃತಿ ಶೆಟ್ಟಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್​ ಆಗಿದ್ದಾರೆ. ತಮ್ಮ ಫ್ಯಾನ್ಸ್​​​ಗಳೊಂದಿಗೆ ಸದಾ ಸಂಪರ್ಕದಲ್ಲಿರುವ ನಟಿ, ಆಗಾಗ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಕೃತಿ ಶೆಟ್ಟಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್​ ಆಗಿದ್ದಾರೆ. ತಮ್ಮ ಫ್ಯಾನ್ಸ್​​​ಗಳೊಂದಿಗೆ ಸದಾ ಸಂಪರ್ಕದಲ್ಲಿರುವ ನಟಿ, ಆಗಾಗ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

2 / 5
'ಉಪ್ಪೇನಾ' ಚಿತ್ರದ ಮೂಲಕ ಟಾಲಿವುಡ್​ಗೆ ಎಂಟ್ರಿ ನೀಡಿದ ಕೃತಿ ಶೆಟ್ಟಿ, ತಮ್ಮ ಮುದ್ದು ಮುದ್ದಾದ ನಟನೆಯಿಂದ ಮೊದಲ ಚಿತ್ರದಲ್ಲೇ ಭರವಸೆ ಮೂಡಿಸಿದ್ದರು.

'ಉಪ್ಪೇನಾ' ಚಿತ್ರದ ಮೂಲಕ ಟಾಲಿವುಡ್​ಗೆ ಎಂಟ್ರಿ ನೀಡಿದ ಕೃತಿ ಶೆಟ್ಟಿ, ತಮ್ಮ ಮುದ್ದು ಮುದ್ದಾದ ನಟನೆಯಿಂದ ಮೊದಲ ಚಿತ್ರದಲ್ಲೇ ಭರವಸೆ ಮೂಡಿಸಿದ್ದರು.

3 / 5
ನಟಿ ಕೃತಿ ಶೆಟ್ಟಿ ಅವರು ಇತ್ತೀಚೆಗೆ ತಮ್ಮ ಹುಟ್ಟುಹಬ್ಬವನ್ನು ಸಹ ಆಚರಿಸಿಕೊಂಡಿದ್ದಾರೆ. ತಮಗೆ ಶುಭ ಕೋರಿದ ಎಲ್ಲರಿಗೂ ಪತ್ರದ ಮೂಲಕ ಧನ್ಯವಾದ ಹೇಳಿದ್ದಾರೆ.

ನಟಿ ಕೃತಿ ಶೆಟ್ಟಿ ಅವರು ಇತ್ತೀಚೆಗೆ ತಮ್ಮ ಹುಟ್ಟುಹಬ್ಬವನ್ನು ಸಹ ಆಚರಿಸಿಕೊಂಡಿದ್ದಾರೆ. ತಮಗೆ ಶುಭ ಕೋರಿದ ಎಲ್ಲರಿಗೂ ಪತ್ರದ ಮೂಲಕ ಧನ್ಯವಾದ ಹೇಳಿದ್ದಾರೆ.

4 / 5

ಸದ್ಯ ಕೃತಿ ಶೆಟ್ಟಿ ಅವರ ಕೈಯಲ್ಲಿ ಸಾಲು ಸಾಲು ಆಫರ್​ಗಳಿದ್ದು, ನಟನೆಯಲ್ಲಿ ಬ್ಯುಸಿ ಆಗಿದ್ದಾರೆ.

ಸದ್ಯ ಕೃತಿ ಶೆಟ್ಟಿ ಅವರ ಕೈಯಲ್ಲಿ ಸಾಲು ಸಾಲು ಆಫರ್​ಗಳಿದ್ದು, ನಟನೆಯಲ್ಲಿ ಬ್ಯುಸಿ ಆಗಿದ್ದಾರೆ.

5 / 5
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!