AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krithi Shetty: ಕರಾವಳಿ ಚೆಲುವೆ ನಟಿ ಕೃತಿ ಶೆಟ್ಟಿ ಸ್ಟೈಲಿಷ್​ ಅವತಾರ: ಇಲ್ಲಿವೆ ಫೋಟೋಸ್​

ನಟಿ ಕೃತಿ ಶೆಟ್ಟಿ ಮೂಲತಃ ಕರ್ನಾಟಕದ ಕರಾವಳಿವರು. ಆದರೂ ಈ ಬೆಡಗಿ ಟಾಲಿವುಡ್​ನಲ್ಲಿ ತಮ್ಮದೇ ಚಾರ್ಮ್​ ಹೊಂದಿದ್ದಾರೆ.

TV9 Web
| Edited By: |

Updated on: Dec 05, 2022 | 8:25 PM

Share
ನಟಿ ಕೃತಿ ಶೆಟ್ಟಿ ಮೂಲತಃ ಕರ್ನಾಟಕದ ಕರಾವಳಿವರು. ಆದರೂ ಈ ಬೆಡಗಿ ಟಾಲಿವುಡ್​ನಲ್ಲಿ ತಮ್ಮದೇ ಚಾರ್ಮ್​ ಹೊಂದಿದ್ದಾರೆ. ಸದ್ಯ ಟಾಲಿವುಡ್​ನಲ್ಲಿ ತಮ್ಮ ಸ್ಥಾನ ಭದ್ರಪಡಿಸಿಕೊಂಡಿದ್ದಾರೆ.

ನಟಿ ಕೃತಿ ಶೆಟ್ಟಿ ಮೂಲತಃ ಕರ್ನಾಟಕದ ಕರಾವಳಿವರು. ಆದರೂ ಈ ಬೆಡಗಿ ಟಾಲಿವುಡ್​ನಲ್ಲಿ ತಮ್ಮದೇ ಚಾರ್ಮ್​ ಹೊಂದಿದ್ದಾರೆ. ಸದ್ಯ ಟಾಲಿವುಡ್​ನಲ್ಲಿ ತಮ್ಮ ಸ್ಥಾನ ಭದ್ರಪಡಿಸಿಕೊಂಡಿದ್ದಾರೆ.

1 / 5
ಕೃತಿ ಶೆಟ್ಟಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್​ ಆಗಿದ್ದಾರೆ. ತಮ್ಮ ಫ್ಯಾನ್ಸ್​​​ಗಳೊಂದಿಗೆ ಸದಾ ಸಂಪರ್ಕದಲ್ಲಿರುವ ನಟಿ, ಆಗಾಗ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಕೃತಿ ಶೆಟ್ಟಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್​ ಆಗಿದ್ದಾರೆ. ತಮ್ಮ ಫ್ಯಾನ್ಸ್​​​ಗಳೊಂದಿಗೆ ಸದಾ ಸಂಪರ್ಕದಲ್ಲಿರುವ ನಟಿ, ಆಗಾಗ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

2 / 5
'ಉಪ್ಪೇನಾ' ಚಿತ್ರದ ಮೂಲಕ ಟಾಲಿವುಡ್​ಗೆ ಎಂಟ್ರಿ ನೀಡಿದ ಕೃತಿ ಶೆಟ್ಟಿ, ತಮ್ಮ ಮುದ್ದು ಮುದ್ದಾದ ನಟನೆಯಿಂದ ಮೊದಲ ಚಿತ್ರದಲ್ಲೇ ಭರವಸೆ ಮೂಡಿಸಿದ್ದರು.

'ಉಪ್ಪೇನಾ' ಚಿತ್ರದ ಮೂಲಕ ಟಾಲಿವುಡ್​ಗೆ ಎಂಟ್ರಿ ನೀಡಿದ ಕೃತಿ ಶೆಟ್ಟಿ, ತಮ್ಮ ಮುದ್ದು ಮುದ್ದಾದ ನಟನೆಯಿಂದ ಮೊದಲ ಚಿತ್ರದಲ್ಲೇ ಭರವಸೆ ಮೂಡಿಸಿದ್ದರು.

3 / 5
ನಟಿ ಕೃತಿ ಶೆಟ್ಟಿ ಅವರು ಇತ್ತೀಚೆಗೆ ತಮ್ಮ ಹುಟ್ಟುಹಬ್ಬವನ್ನು ಸಹ ಆಚರಿಸಿಕೊಂಡಿದ್ದಾರೆ. ತಮಗೆ ಶುಭ ಕೋರಿದ ಎಲ್ಲರಿಗೂ ಪತ್ರದ ಮೂಲಕ ಧನ್ಯವಾದ ಹೇಳಿದ್ದಾರೆ.

ನಟಿ ಕೃತಿ ಶೆಟ್ಟಿ ಅವರು ಇತ್ತೀಚೆಗೆ ತಮ್ಮ ಹುಟ್ಟುಹಬ್ಬವನ್ನು ಸಹ ಆಚರಿಸಿಕೊಂಡಿದ್ದಾರೆ. ತಮಗೆ ಶುಭ ಕೋರಿದ ಎಲ್ಲರಿಗೂ ಪತ್ರದ ಮೂಲಕ ಧನ್ಯವಾದ ಹೇಳಿದ್ದಾರೆ.

4 / 5

ಸದ್ಯ ಕೃತಿ ಶೆಟ್ಟಿ ಅವರ ಕೈಯಲ್ಲಿ ಸಾಲು ಸಾಲು ಆಫರ್​ಗಳಿದ್ದು, ನಟನೆಯಲ್ಲಿ ಬ್ಯುಸಿ ಆಗಿದ್ದಾರೆ.

ಸದ್ಯ ಕೃತಿ ಶೆಟ್ಟಿ ಅವರ ಕೈಯಲ್ಲಿ ಸಾಲು ಸಾಲು ಆಫರ್​ಗಳಿದ್ದು, ನಟನೆಯಲ್ಲಿ ಬ್ಯುಸಿ ಆಗಿದ್ದಾರೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ