AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krithi Shetty: ಕರಾವಳಿ ಚೆಲುವೆ ನಟಿ ಕೃತಿ ಶೆಟ್ಟಿ ಸ್ಟೈಲಿಷ್​ ಅವತಾರ: ಇಲ್ಲಿವೆ ಫೋಟೋಸ್​

ನಟಿ ಕೃತಿ ಶೆಟ್ಟಿ ಮೂಲತಃ ಕರ್ನಾಟಕದ ಕರಾವಳಿವರು. ಆದರೂ ಈ ಬೆಡಗಿ ಟಾಲಿವುಡ್​ನಲ್ಲಿ ತಮ್ಮದೇ ಚಾರ್ಮ್​ ಹೊಂದಿದ್ದಾರೆ.

TV9 Web
| Edited By: |

Updated on: Dec 05, 2022 | 8:25 PM

Share
ನಟಿ ಕೃತಿ ಶೆಟ್ಟಿ ಮೂಲತಃ ಕರ್ನಾಟಕದ ಕರಾವಳಿವರು. ಆದರೂ ಈ ಬೆಡಗಿ ಟಾಲಿವುಡ್​ನಲ್ಲಿ ತಮ್ಮದೇ ಚಾರ್ಮ್​ ಹೊಂದಿದ್ದಾರೆ. ಸದ್ಯ ಟಾಲಿವುಡ್​ನಲ್ಲಿ ತಮ್ಮ ಸ್ಥಾನ ಭದ್ರಪಡಿಸಿಕೊಂಡಿದ್ದಾರೆ.

ನಟಿ ಕೃತಿ ಶೆಟ್ಟಿ ಮೂಲತಃ ಕರ್ನಾಟಕದ ಕರಾವಳಿವರು. ಆದರೂ ಈ ಬೆಡಗಿ ಟಾಲಿವುಡ್​ನಲ್ಲಿ ತಮ್ಮದೇ ಚಾರ್ಮ್​ ಹೊಂದಿದ್ದಾರೆ. ಸದ್ಯ ಟಾಲಿವುಡ್​ನಲ್ಲಿ ತಮ್ಮ ಸ್ಥಾನ ಭದ್ರಪಡಿಸಿಕೊಂಡಿದ್ದಾರೆ.

1 / 5
ಕೃತಿ ಶೆಟ್ಟಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್​ ಆಗಿದ್ದಾರೆ. ತಮ್ಮ ಫ್ಯಾನ್ಸ್​​​ಗಳೊಂದಿಗೆ ಸದಾ ಸಂಪರ್ಕದಲ್ಲಿರುವ ನಟಿ, ಆಗಾಗ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಕೃತಿ ಶೆಟ್ಟಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್​ ಆಗಿದ್ದಾರೆ. ತಮ್ಮ ಫ್ಯಾನ್ಸ್​​​ಗಳೊಂದಿಗೆ ಸದಾ ಸಂಪರ್ಕದಲ್ಲಿರುವ ನಟಿ, ಆಗಾಗ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

2 / 5
'ಉಪ್ಪೇನಾ' ಚಿತ್ರದ ಮೂಲಕ ಟಾಲಿವುಡ್​ಗೆ ಎಂಟ್ರಿ ನೀಡಿದ ಕೃತಿ ಶೆಟ್ಟಿ, ತಮ್ಮ ಮುದ್ದು ಮುದ್ದಾದ ನಟನೆಯಿಂದ ಮೊದಲ ಚಿತ್ರದಲ್ಲೇ ಭರವಸೆ ಮೂಡಿಸಿದ್ದರು.

'ಉಪ್ಪೇನಾ' ಚಿತ್ರದ ಮೂಲಕ ಟಾಲಿವುಡ್​ಗೆ ಎಂಟ್ರಿ ನೀಡಿದ ಕೃತಿ ಶೆಟ್ಟಿ, ತಮ್ಮ ಮುದ್ದು ಮುದ್ದಾದ ನಟನೆಯಿಂದ ಮೊದಲ ಚಿತ್ರದಲ್ಲೇ ಭರವಸೆ ಮೂಡಿಸಿದ್ದರು.

3 / 5
ನಟಿ ಕೃತಿ ಶೆಟ್ಟಿ ಅವರು ಇತ್ತೀಚೆಗೆ ತಮ್ಮ ಹುಟ್ಟುಹಬ್ಬವನ್ನು ಸಹ ಆಚರಿಸಿಕೊಂಡಿದ್ದಾರೆ. ತಮಗೆ ಶುಭ ಕೋರಿದ ಎಲ್ಲರಿಗೂ ಪತ್ರದ ಮೂಲಕ ಧನ್ಯವಾದ ಹೇಳಿದ್ದಾರೆ.

ನಟಿ ಕೃತಿ ಶೆಟ್ಟಿ ಅವರು ಇತ್ತೀಚೆಗೆ ತಮ್ಮ ಹುಟ್ಟುಹಬ್ಬವನ್ನು ಸಹ ಆಚರಿಸಿಕೊಂಡಿದ್ದಾರೆ. ತಮಗೆ ಶುಭ ಕೋರಿದ ಎಲ್ಲರಿಗೂ ಪತ್ರದ ಮೂಲಕ ಧನ್ಯವಾದ ಹೇಳಿದ್ದಾರೆ.

4 / 5

ಸದ್ಯ ಕೃತಿ ಶೆಟ್ಟಿ ಅವರ ಕೈಯಲ್ಲಿ ಸಾಲು ಸಾಲು ಆಫರ್​ಗಳಿದ್ದು, ನಟನೆಯಲ್ಲಿ ಬ್ಯುಸಿ ಆಗಿದ್ದಾರೆ.

ಸದ್ಯ ಕೃತಿ ಶೆಟ್ಟಿ ಅವರ ಕೈಯಲ್ಲಿ ಸಾಲು ಸಾಲು ಆಫರ್​ಗಳಿದ್ದು, ನಟನೆಯಲ್ಲಿ ಬ್ಯುಸಿ ಆಗಿದ್ದಾರೆ.

5 / 5
Web contact
Web contact

TV9 Kannada

Read More
Follow Us
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ