AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru To Jog Falls: ಬೆಂಗಳೂರು ಟು ಜೋಗ ಜಲಪಾತಕ್ಕೆ ಕೆಎಸ್ಆರ್ಟಿಸಿ ಬಂಪರ್ ಆಫರ್

ಕರುನಾಡಿನಲ್ಲಿ ಮಳೆಯ ಆರ್ಭಟ ಜೋರಾಗಿದ್ದು ಜಲಪಾತಗಳಿಗೆ ಜೀವ ಕಳೆ ಬಂದಿದೆ. ಜಲಪಾತಗಳು ಭೋರ್ಗರೆಯುತ್ತಿವೆ. ಶಿವಮೊಗ್ಗದ ಜೋಗ ಜಲಪಾತ ಮೈತುಂಬಿ ಹರಿಯುತ್ತಿದ್ದು ಜಲಪಾತ ವೀಕ್ಷಿಸಲು ಸಾವಿರಾಋಉ ಸಂಖ್ಯೆಯಲ್ಲಿ ಪ್ರವಾಸಿಗರು ಹರಿದು ಬರುತ್ತಿದ್ದಾರೆ. ಸದ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬೆಂಗಳೂರು ಟು ಜೋಗ ಜಲಪಾತಕ್ಕೆ ವಿಶೇಷ ಪ್ಯಾಕೇಜ್‌ ಟೂರ್‌ ಆರಂಭಿಸಿದ್ದು ಪ್ರವಾಸಿಗರು ಮತ್ತಷ್ಟು ಎಂಜಾಯ್ ಮಾಡಬಹುದು. ರಮ್ಯ ಮನೋಹರ ದೃಶ್ಯವನ್ನು ಕಣ್ತುಂಬಿಕೊಳ್ಳಬಹುದು.

TV9 Web
| Edited By: |

Updated on: Jul 19, 2022 | 10:47 PM

Share
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು 'ಬೆಂಗಳೂರು ಟು ಜೋಗ ಜಲಪಾತ'ಕ್ಕೆ ವಿಶೇಷ ಪ್ಯಾಕೇಜ್‌ ಟೂರ್‌ ಆರಂಭಿಸಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು 'ಬೆಂಗಳೂರು ಟು ಜೋಗ ಜಲಪಾತ'ಕ್ಕೆ ವಿಶೇಷ ಪ್ಯಾಕೇಜ್‌ ಟೂರ್‌ ಆರಂಭಿಸಿದೆ.

1 / 6
ಬೆಂಗಳೂರಿನಿಂದ ರಾತ್ರಿ 10:30ಕ್ಕೆ ಹೊರಡುವ ಬಸ್‌, ಬೆಳಿಗ್ಗೆ 5:30ಕ್ಕೆ ಸಾಗರ ತಲುಪುತ್ತದೆ. ಸಾಗರದಿಂದ ರಾತ್ರಿ 10:00ಕ್ಕೆ ಹೊರಟು ಬೆಂಗಳೂರಿಗೆ ಬೆಳಿಗ್ಗೆ 5:00ಕ್ಕೆ ಸೇರುತ್ತದೆ.

ಬೆಂಗಳೂರಿನಿಂದ ರಾತ್ರಿ 10:30ಕ್ಕೆ ಹೊರಡುವ ಬಸ್‌, ಬೆಳಿಗ್ಗೆ 5:30ಕ್ಕೆ ಸಾಗರ ತಲುಪುತ್ತದೆ. ಸಾಗರದಿಂದ ರಾತ್ರಿ 10:00ಕ್ಕೆ ಹೊರಟು ಬೆಂಗಳೂರಿಗೆ ಬೆಳಿಗ್ಗೆ 5:00ಕ್ಕೆ ಸೇರುತ್ತದೆ.

2 / 6
ಶಿವಮೊಗ್ಗ, ಸಾಗರ ಮಾರ್ಗವಾಗಿ ನಾನ್ ಎಸಿ ಸ್ಲೀಪರ್ ಬಸ್ ಸೇವೆಯನ್ನು ನೀಡಲಾಗುತ್ತಿದ್ದು ವಾರಾಂತ್ಯದ ದಿನಗಳಲ್ಲಿ (ಶುಕ್ರವಾರ ಮತ್ತು ಶನಿವಾರ) ಪ್ರಯಾಣ ಹೊರಡಬಹುದಾಗಿದೆ. ಇದೇ ಶುಕ್ರವಾರದಿಂದ (ಜುಲೈ 22) ಈ ಟೂರ್‌ಗೆ ಚಾಲನೆ ಸಿಗಲಿದೆ.

ಶಿವಮೊಗ್ಗ, ಸಾಗರ ಮಾರ್ಗವಾಗಿ ನಾನ್ ಎಸಿ ಸ್ಲೀಪರ್ ಬಸ್ ಸೇವೆಯನ್ನು ನೀಡಲಾಗುತ್ತಿದ್ದು ವಾರಾಂತ್ಯದ ದಿನಗಳಲ್ಲಿ (ಶುಕ್ರವಾರ ಮತ್ತು ಶನಿವಾರ) ಪ್ರಯಾಣ ಹೊರಡಬಹುದಾಗಿದೆ. ಇದೇ ಶುಕ್ರವಾರದಿಂದ (ಜುಲೈ 22) ಈ ಟೂರ್‌ಗೆ ಚಾಲನೆ ಸಿಗಲಿದೆ.

3 / 6
ಶುಕ್ರವಾರ ಹಾಗೂ ಶನಿವಾರ ಬೆಂಗಳೂರು-ಜೋಗ ಜಲಪಾತಕ್ಕೆ ಪ್ರಯಾಣಿಸುವ ವಯಸ್ಕರಿಗೆ 2,300 ರೂಪಾಯಿ ಹಾಗೂ ಮಕ್ಕಳಿಗೆ (6 ರಿಂದ 12 ವರ್ಷ) 2,100 ರೂಪಾಯಿ ದರ ನಿಗದಿಪಡಿಸಲಾಗಿದೆ.

ಶುಕ್ರವಾರ ಹಾಗೂ ಶನಿವಾರ ಬೆಂಗಳೂರು-ಜೋಗ ಜಲಪಾತಕ್ಕೆ ಪ್ರಯಾಣಿಸುವ ವಯಸ್ಕರಿಗೆ 2,300 ರೂಪಾಯಿ ಹಾಗೂ ಮಕ್ಕಳಿಗೆ (6 ರಿಂದ 12 ವರ್ಷ) 2,100 ರೂಪಾಯಿ ದರ ನಿಗದಿಪಡಿಸಲಾಗಿದೆ.

4 / 6
ವಾರಾಂತ್ಯದ ದಿನಗಳಲ್ಲಿ (ಶುಕ್ರವಾರ ಮತ್ತು ಶನಿವಾರ) ಮತ್ತು ರಜಾದಿನಗಳಲ್ಲಿ ಮಾತ್ರ ಈ ಬಸ್ ಸೇವೆ ಇರಲಿದೆ.

ವಾರಾಂತ್ಯದ ದಿನಗಳಲ್ಲಿ (ಶುಕ್ರವಾರ ಮತ್ತು ಶನಿವಾರ) ಮತ್ತು ರಜಾದಿನಗಳಲ್ಲಿ ಮಾತ್ರ ಈ ಬಸ್ ಸೇವೆ ಇರಲಿದೆ.

5 / 6
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಈ ವಿಶೇಷ ಟೂರ್ ಪ್ಯಾಕೇಜ್ನಿಂದಾಗಿ ಪ್ರವಾಸಿಗರು ಹಚ್ಚ ಹಸಿರಿನ ಮಧ್ಯೆ ಬೆಳ್ಳನೆ ಬಳಕುವ ಸುಂದರ ಜಲಪಾತವನ್ನು ಕಣ್ತುಂಬಿಕೊಳ್ಳಬಹುದು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಈ ವಿಶೇಷ ಟೂರ್ ಪ್ಯಾಕೇಜ್ನಿಂದಾಗಿ ಪ್ರವಾಸಿಗರು ಹಚ್ಚ ಹಸಿರಿನ ಮಧ್ಯೆ ಬೆಳ್ಳನೆ ಬಳಕುವ ಸುಂದರ ಜಲಪಾತವನ್ನು ಕಣ್ತುಂಬಿಕೊಳ್ಳಬಹುದು.

6 / 6
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ