AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಕಂಬಳದ ಬಳಿಕ ಕುಂದಾಪ್ರ ಕನ್ನಡ ಹಬ್ಬ ಆಯೋಜನೆ, ಮೊದಲ ಬಾರಿಗೆ ಜೋಡಿ ಯಕ್ಷಗಾನ ಪ್ರದರ್ಶನ

ರಾಜಧಾನಿ ಬೆಂಗಳೂರಿನಲ್ಲಿ ಕುಂದಾಪುರದ ಹಬ್ಬ ನಡೆಯುತ್ತಿದ್ದು, ಮೊದಲ ಬಾರಿಗೆ ಬೆಂಗಳೂರಿನಲ್ಲಿ ಜೋಡು ಯಕ್ಷಗಾನ ನಡೆದಿದೆ‌. ಜೊತೆಗೆ ತಮ್ಮ ಊರಿನ ಹಬ್ಬವನ್ನ ಬೆಂಗಳೂರಿನಲ್ಲಿ ನೋಡಿ ಕುಂದಾಪುರ ಮಂದಿ ಖುಷ್ ಆಗಿದ್ದಾರೆ. ಇಂದು ಬಯಲಾಟ-ಗ್ರಾಮೀಣ ಉತ್ಸವ, ಚಂಡೆ-ಜಂಬೆ ಜುಗಲ್ಬಂದಿ ಕಾರ್ಯಕ್ರಮ, ಮಂದರ್ತಿ ಶ್ರೀ ದುರ್ಗಾಪರಮೇಶ್ವರಿಯ ನೃತ್ಯಗಾಥೆ, ರವಿ ಬಸ್ರೂರ್ ನೈಟ್ಸ್, ವಿಶೇಷ ಸಂಗೀತ ಸಂಜೆ ಇದೆ.

Poornima Agali Nagaraj
Poornima Agali Nagaraj| Edited By: ಆಯೇಷಾ ಬಾನು|

Updated on: Aug 18, 2024 | 12:16 PM

Share
ರಾಜಧಾನಿ ಬೆಂಗಳೂರಿನಲ್ಲಿ ಕುಂದಾಪುರ ಪ್ರತಿಷ್ಠಾನದ ವತಿಯಿಂದ ಕುಂದಾಪುರ ಕನ್ನಡ ಹಬ್ಬ ಆಚಾರಣೆ ಮಾಡಲಾಗುತ್ತಿದೆ. ಈ ಕುಂದಾಪುರ ಹಬ್ಬವನ್ನ ನಟ ರಿಷಬ್ ಶೆಟ್ಟಿ ಉದ್ಘಾಟನೆ ಮಾಡಿದ್ದಾರೆ. ಇನ್ನು ಈ ಕಾರ್ಯಕ್ರಮ ನಗರದ ಪ್ಯಾಲೇಸ್ ಗ್ರೌಂಡ್​ನಲ್ಲಿ ನಡೆಯುತ್ತಿದ್ದು ಕುಂದಾಪುರವನ್ನೇ ಬೆಂಗಳೂರಿನಲ್ಲಿ ಮರು ಸೃಷ್ಟಿ ಮಾಡಿದಂತಿತ್ತು.

ರಾಜಧಾನಿ ಬೆಂಗಳೂರಿನಲ್ಲಿ ಕುಂದಾಪುರ ಪ್ರತಿಷ್ಠಾನದ ವತಿಯಿಂದ ಕುಂದಾಪುರ ಕನ್ನಡ ಹಬ್ಬ ಆಚಾರಣೆ ಮಾಡಲಾಗುತ್ತಿದೆ. ಈ ಕುಂದಾಪುರ ಹಬ್ಬವನ್ನ ನಟ ರಿಷಬ್ ಶೆಟ್ಟಿ ಉದ್ಘಾಟನೆ ಮಾಡಿದ್ದಾರೆ. ಇನ್ನು ಈ ಕಾರ್ಯಕ್ರಮ ನಗರದ ಪ್ಯಾಲೇಸ್ ಗ್ರೌಂಡ್​ನಲ್ಲಿ ನಡೆಯುತ್ತಿದ್ದು ಕುಂದಾಪುರವನ್ನೇ ಬೆಂಗಳೂರಿನಲ್ಲಿ ಮರು ಸೃಷ್ಟಿ ಮಾಡಿದಂತಿತ್ತು.

1 / 5
ಕುಂದಾಪುರ ಕನ್ನಡ ಹಬ್ಬದ ಸಲುವಾಗಿ ಸಾಂಸ್ಕೃತಿಕ, ಗ್ರಾಮೀಣ ಕ್ರೀಡಾಕೂಟ, ಆಹಾರ ಮೇಳ ನಡೆಯುತ್ತಿದ್ದು, ಬೆಂಗಳೂರಿನಲ್ಲಿ ಮೊಟ್ಟ ಮೊದಲ ಬಾರಿಗೆ ಅತಿದೊಡ್ಡ ಜೋಡಾಟ ಯಕ್ಷಗಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಜೋಡಿಯ ಯಕ್ಷಗಾನವನ್ನ ನೋಡಿ ಕುಂದಾಪುರ ಮಂದಿ ಫುಲ್ ಖುಷ್ ಆದ್ರು.

ಕುಂದಾಪುರ ಕನ್ನಡ ಹಬ್ಬದ ಸಲುವಾಗಿ ಸಾಂಸ್ಕೃತಿಕ, ಗ್ರಾಮೀಣ ಕ್ರೀಡಾಕೂಟ, ಆಹಾರ ಮೇಳ ನಡೆಯುತ್ತಿದ್ದು, ಬೆಂಗಳೂರಿನಲ್ಲಿ ಮೊಟ್ಟ ಮೊದಲ ಬಾರಿಗೆ ಅತಿದೊಡ್ಡ ಜೋಡಾಟ ಯಕ್ಷಗಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಜೋಡಿಯ ಯಕ್ಷಗಾನವನ್ನ ನೋಡಿ ಕುಂದಾಪುರ ಮಂದಿ ಫುಲ್ ಖುಷ್ ಆದ್ರು.

2 / 5
ಇನ್ನು  ಊರಿನ ಹಬ್ಬವನ್ನ ಬೆಂಗಳೂರಿನಲ್ಲಿ ನೋಡಿ, ಅದ್ಧೂರಿಯಾಗಿ ಆಚಾರಿಸುತ್ತಿರುವುದನ್ನ ನೋಡಿ ತುಂಬ ಖುಷಿಯಾಗುತ್ತಿದೆ. ಹಬ್ಬದ ಸಲುವಾಗಿ ಊರಿನ ಮಂದಿ ಎಲ್ಲರೂ ಒಟ್ಟಾಗಿ ಸೇರಿದ್ದೇವೆ.‌ ತುಂಬ ಖುಷಿಯಾಗುತ್ತಿದೆ ಅಂತ ಸಂಗೀತ ನಿರ್ದೇಶಕ ರವಿ ಬಸ್ರೂರು ಹೇಳಿದರು.

ಇನ್ನು ಊರಿನ ಹಬ್ಬವನ್ನ ಬೆಂಗಳೂರಿನಲ್ಲಿ ನೋಡಿ, ಅದ್ಧೂರಿಯಾಗಿ ಆಚಾರಿಸುತ್ತಿರುವುದನ್ನ ನೋಡಿ ತುಂಬ ಖುಷಿಯಾಗುತ್ತಿದೆ. ಹಬ್ಬದ ಸಲುವಾಗಿ ಊರಿನ ಮಂದಿ ಎಲ್ಲರೂ ಒಟ್ಟಾಗಿ ಸೇರಿದ್ದೇವೆ.‌ ತುಂಬ ಖುಷಿಯಾಗುತ್ತಿದೆ ಅಂತ ಸಂಗೀತ ನಿರ್ದೇಶಕ ರವಿ ಬಸ್ರೂರು ಹೇಳಿದರು.

3 / 5
ಕುಂದಾಪುರ ಹಬ್ಬ ಎರಡು ದಿನಗಳ ಕಾಲ ಇರಲಿದ್ದು, ನಿನ್ನೆ ಜೋಡಿ ಯಕ್ಷಗಾನ ಇದ್ರೆ, ಇಂದು ಬಯಲಾಟ-ಗ್ರಾಮೀಣ ಉತ್ಸವ, ಚಂಡೆ-ಜಂಬೆ ಜುಗಲ್ಬಂದಿ ಕಾರ್ಯಕ್ರಮ, ಮಂದರ್ತಿ ಶ್ರೀ ದುರ್ಗಾಪರಮೇಶ್ವರಿಯ ನೃತ್ಯಗಾಥೆ, ರವಿ ಬಸ್ರೂರ್ ನೈಟ್ಸ್, ವಿಶೇಷ ಸಂಗೀತ ಸಂಜೆ ಇದೆ.

ಕುಂದಾಪುರ ಹಬ್ಬ ಎರಡು ದಿನಗಳ ಕಾಲ ಇರಲಿದ್ದು, ನಿನ್ನೆ ಜೋಡಿ ಯಕ್ಷಗಾನ ಇದ್ರೆ, ಇಂದು ಬಯಲಾಟ-ಗ್ರಾಮೀಣ ಉತ್ಸವ, ಚಂಡೆ-ಜಂಬೆ ಜುಗಲ್ಬಂದಿ ಕಾರ್ಯಕ್ರಮ, ಮಂದರ್ತಿ ಶ್ರೀ ದುರ್ಗಾಪರಮೇಶ್ವರಿಯ ನೃತ್ಯಗಾಥೆ, ರವಿ ಬಸ್ರೂರ್ ನೈಟ್ಸ್, ವಿಶೇಷ ಸಂಗೀತ ಸಂಜೆ ಇದೆ.

4 / 5
ಒಟ್ನಲ್ಲಿ, ತಮ್ಮ ಊರಿನ ಹಬ್ಬವನ್ನ ಬೆಂಗಳೂರಿನಲ್ಲಿ ಆಚಾರಣೆ ಮಾಡುತ್ತಿದ್ದು, ತಮ್ಮ ಊರಿನ ಭಾಷೆ, ಊಟ, ಕ್ರೀಡೆ, ಯಕ್ಷಗಾನ ನೋಡಿಕೊಂಡು ಕುಂದಾಪುರ ಮಂದಿ ಎಂಜಾಯ್ ಮಾಡ್ತಿದ್ದು ತಮ್ಮ ಊರನ್ನ ನೆನಪಿಸಿಕೊಳ್ತಿದ್ದಾರೆ.

ಒಟ್ನಲ್ಲಿ, ತಮ್ಮ ಊರಿನ ಹಬ್ಬವನ್ನ ಬೆಂಗಳೂರಿನಲ್ಲಿ ಆಚಾರಣೆ ಮಾಡುತ್ತಿದ್ದು, ತಮ್ಮ ಊರಿನ ಭಾಷೆ, ಊಟ, ಕ್ರೀಡೆ, ಯಕ್ಷಗಾನ ನೋಡಿಕೊಂಡು ಕುಂದಾಪುರ ಮಂದಿ ಎಂಜಾಯ್ ಮಾಡ್ತಿದ್ದು ತಮ್ಮ ಊರನ್ನ ನೆನಪಿಸಿಕೊಳ್ತಿದ್ದಾರೆ.

5 / 5
Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ