AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಕಂಬಳದ ಬಳಿಕ ಕುಂದಾಪ್ರ ಕನ್ನಡ ಹಬ್ಬ ಆಯೋಜನೆ, ಮೊದಲ ಬಾರಿಗೆ ಜೋಡಿ ಯಕ್ಷಗಾನ ಪ್ರದರ್ಶನ

ರಾಜಧಾನಿ ಬೆಂಗಳೂರಿನಲ್ಲಿ ಕುಂದಾಪುರದ ಹಬ್ಬ ನಡೆಯುತ್ತಿದ್ದು, ಮೊದಲ ಬಾರಿಗೆ ಬೆಂಗಳೂರಿನಲ್ಲಿ ಜೋಡು ಯಕ್ಷಗಾನ ನಡೆದಿದೆ‌. ಜೊತೆಗೆ ತಮ್ಮ ಊರಿನ ಹಬ್ಬವನ್ನ ಬೆಂಗಳೂರಿನಲ್ಲಿ ನೋಡಿ ಕುಂದಾಪುರ ಮಂದಿ ಖುಷ್ ಆಗಿದ್ದಾರೆ. ಇಂದು ಬಯಲಾಟ-ಗ್ರಾಮೀಣ ಉತ್ಸವ, ಚಂಡೆ-ಜಂಬೆ ಜುಗಲ್ಬಂದಿ ಕಾರ್ಯಕ್ರಮ, ಮಂದರ್ತಿ ಶ್ರೀ ದುರ್ಗಾಪರಮೇಶ್ವರಿಯ ನೃತ್ಯಗಾಥೆ, ರವಿ ಬಸ್ರೂರ್ ನೈಟ್ಸ್, ವಿಶೇಷ ಸಂಗೀತ ಸಂಜೆ ಇದೆ.

Poornima Agali Nagaraj
| Edited By: |

Updated on: Aug 18, 2024 | 12:16 PM

Share
ರಾಜಧಾನಿ ಬೆಂಗಳೂರಿನಲ್ಲಿ ಕುಂದಾಪುರ ಪ್ರತಿಷ್ಠಾನದ ವತಿಯಿಂದ ಕುಂದಾಪುರ ಕನ್ನಡ ಹಬ್ಬ ಆಚಾರಣೆ ಮಾಡಲಾಗುತ್ತಿದೆ. ಈ ಕುಂದಾಪುರ ಹಬ್ಬವನ್ನ ನಟ ರಿಷಬ್ ಶೆಟ್ಟಿ ಉದ್ಘಾಟನೆ ಮಾಡಿದ್ದಾರೆ. ಇನ್ನು ಈ ಕಾರ್ಯಕ್ರಮ ನಗರದ ಪ್ಯಾಲೇಸ್ ಗ್ರೌಂಡ್​ನಲ್ಲಿ ನಡೆಯುತ್ತಿದ್ದು ಕುಂದಾಪುರವನ್ನೇ ಬೆಂಗಳೂರಿನಲ್ಲಿ ಮರು ಸೃಷ್ಟಿ ಮಾಡಿದಂತಿತ್ತು.

ರಾಜಧಾನಿ ಬೆಂಗಳೂರಿನಲ್ಲಿ ಕುಂದಾಪುರ ಪ್ರತಿಷ್ಠಾನದ ವತಿಯಿಂದ ಕುಂದಾಪುರ ಕನ್ನಡ ಹಬ್ಬ ಆಚಾರಣೆ ಮಾಡಲಾಗುತ್ತಿದೆ. ಈ ಕುಂದಾಪುರ ಹಬ್ಬವನ್ನ ನಟ ರಿಷಬ್ ಶೆಟ್ಟಿ ಉದ್ಘಾಟನೆ ಮಾಡಿದ್ದಾರೆ. ಇನ್ನು ಈ ಕಾರ್ಯಕ್ರಮ ನಗರದ ಪ್ಯಾಲೇಸ್ ಗ್ರೌಂಡ್​ನಲ್ಲಿ ನಡೆಯುತ್ತಿದ್ದು ಕುಂದಾಪುರವನ್ನೇ ಬೆಂಗಳೂರಿನಲ್ಲಿ ಮರು ಸೃಷ್ಟಿ ಮಾಡಿದಂತಿತ್ತು.

1 / 5
ಕುಂದಾಪುರ ಕನ್ನಡ ಹಬ್ಬದ ಸಲುವಾಗಿ ಸಾಂಸ್ಕೃತಿಕ, ಗ್ರಾಮೀಣ ಕ್ರೀಡಾಕೂಟ, ಆಹಾರ ಮೇಳ ನಡೆಯುತ್ತಿದ್ದು, ಬೆಂಗಳೂರಿನಲ್ಲಿ ಮೊಟ್ಟ ಮೊದಲ ಬಾರಿಗೆ ಅತಿದೊಡ್ಡ ಜೋಡಾಟ ಯಕ್ಷಗಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಜೋಡಿಯ ಯಕ್ಷಗಾನವನ್ನ ನೋಡಿ ಕುಂದಾಪುರ ಮಂದಿ ಫುಲ್ ಖುಷ್ ಆದ್ರು.

ಕುಂದಾಪುರ ಕನ್ನಡ ಹಬ್ಬದ ಸಲುವಾಗಿ ಸಾಂಸ್ಕೃತಿಕ, ಗ್ರಾಮೀಣ ಕ್ರೀಡಾಕೂಟ, ಆಹಾರ ಮೇಳ ನಡೆಯುತ್ತಿದ್ದು, ಬೆಂಗಳೂರಿನಲ್ಲಿ ಮೊಟ್ಟ ಮೊದಲ ಬಾರಿಗೆ ಅತಿದೊಡ್ಡ ಜೋಡಾಟ ಯಕ್ಷಗಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಜೋಡಿಯ ಯಕ್ಷಗಾನವನ್ನ ನೋಡಿ ಕುಂದಾಪುರ ಮಂದಿ ಫುಲ್ ಖುಷ್ ಆದ್ರು.

2 / 5
ಇನ್ನು  ಊರಿನ ಹಬ್ಬವನ್ನ ಬೆಂಗಳೂರಿನಲ್ಲಿ ನೋಡಿ, ಅದ್ಧೂರಿಯಾಗಿ ಆಚಾರಿಸುತ್ತಿರುವುದನ್ನ ನೋಡಿ ತುಂಬ ಖುಷಿಯಾಗುತ್ತಿದೆ. ಹಬ್ಬದ ಸಲುವಾಗಿ ಊರಿನ ಮಂದಿ ಎಲ್ಲರೂ ಒಟ್ಟಾಗಿ ಸೇರಿದ್ದೇವೆ.‌ ತುಂಬ ಖುಷಿಯಾಗುತ್ತಿದೆ ಅಂತ ಸಂಗೀತ ನಿರ್ದೇಶಕ ರವಿ ಬಸ್ರೂರು ಹೇಳಿದರು.

ಇನ್ನು ಊರಿನ ಹಬ್ಬವನ್ನ ಬೆಂಗಳೂರಿನಲ್ಲಿ ನೋಡಿ, ಅದ್ಧೂರಿಯಾಗಿ ಆಚಾರಿಸುತ್ತಿರುವುದನ್ನ ನೋಡಿ ತುಂಬ ಖುಷಿಯಾಗುತ್ತಿದೆ. ಹಬ್ಬದ ಸಲುವಾಗಿ ಊರಿನ ಮಂದಿ ಎಲ್ಲರೂ ಒಟ್ಟಾಗಿ ಸೇರಿದ್ದೇವೆ.‌ ತುಂಬ ಖುಷಿಯಾಗುತ್ತಿದೆ ಅಂತ ಸಂಗೀತ ನಿರ್ದೇಶಕ ರವಿ ಬಸ್ರೂರು ಹೇಳಿದರು.

3 / 5
ಕುಂದಾಪುರ ಹಬ್ಬ ಎರಡು ದಿನಗಳ ಕಾಲ ಇರಲಿದ್ದು, ನಿನ್ನೆ ಜೋಡಿ ಯಕ್ಷಗಾನ ಇದ್ರೆ, ಇಂದು ಬಯಲಾಟ-ಗ್ರಾಮೀಣ ಉತ್ಸವ, ಚಂಡೆ-ಜಂಬೆ ಜುಗಲ್ಬಂದಿ ಕಾರ್ಯಕ್ರಮ, ಮಂದರ್ತಿ ಶ್ರೀ ದುರ್ಗಾಪರಮೇಶ್ವರಿಯ ನೃತ್ಯಗಾಥೆ, ರವಿ ಬಸ್ರೂರ್ ನೈಟ್ಸ್, ವಿಶೇಷ ಸಂಗೀತ ಸಂಜೆ ಇದೆ.

ಕುಂದಾಪುರ ಹಬ್ಬ ಎರಡು ದಿನಗಳ ಕಾಲ ಇರಲಿದ್ದು, ನಿನ್ನೆ ಜೋಡಿ ಯಕ್ಷಗಾನ ಇದ್ರೆ, ಇಂದು ಬಯಲಾಟ-ಗ್ರಾಮೀಣ ಉತ್ಸವ, ಚಂಡೆ-ಜಂಬೆ ಜುಗಲ್ಬಂದಿ ಕಾರ್ಯಕ್ರಮ, ಮಂದರ್ತಿ ಶ್ರೀ ದುರ್ಗಾಪರಮೇಶ್ವರಿಯ ನೃತ್ಯಗಾಥೆ, ರವಿ ಬಸ್ರೂರ್ ನೈಟ್ಸ್, ವಿಶೇಷ ಸಂಗೀತ ಸಂಜೆ ಇದೆ.

4 / 5
ಒಟ್ನಲ್ಲಿ, ತಮ್ಮ ಊರಿನ ಹಬ್ಬವನ್ನ ಬೆಂಗಳೂರಿನಲ್ಲಿ ಆಚಾರಣೆ ಮಾಡುತ್ತಿದ್ದು, ತಮ್ಮ ಊರಿನ ಭಾಷೆ, ಊಟ, ಕ್ರೀಡೆ, ಯಕ್ಷಗಾನ ನೋಡಿಕೊಂಡು ಕುಂದಾಪುರ ಮಂದಿ ಎಂಜಾಯ್ ಮಾಡ್ತಿದ್ದು ತಮ್ಮ ಊರನ್ನ ನೆನಪಿಸಿಕೊಳ್ತಿದ್ದಾರೆ.

ಒಟ್ನಲ್ಲಿ, ತಮ್ಮ ಊರಿನ ಹಬ್ಬವನ್ನ ಬೆಂಗಳೂರಿನಲ್ಲಿ ಆಚಾರಣೆ ಮಾಡುತ್ತಿದ್ದು, ತಮ್ಮ ಊರಿನ ಭಾಷೆ, ಊಟ, ಕ್ರೀಡೆ, ಯಕ್ಷಗಾನ ನೋಡಿಕೊಂಡು ಕುಂದಾಪುರ ಮಂದಿ ಎಂಜಾಯ್ ಮಾಡ್ತಿದ್ದು ತಮ್ಮ ಊರನ್ನ ನೆನಪಿಸಿಕೊಳ್ತಿದ್ದಾರೆ.

5 / 5
Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ