AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪದೇಪದೇ ಕರೆ ಮಾಡಿ ಪತಿ ಸುಂದರ್​ಗೆ ತೊಂದರೆ ಕೊಡಬೇಡಿ; ಖುಷ್ಬೂಗೆ ಯುವನಟಿಯ ಎಚ್ಚರಿಕೆ

ಖುಷ್ಬೂ ಹಾಗೂ ಸುಂದರ್ ಒಟ್ಟಾಗಿ ‘ಅವ್ನಿ ಸಿನಿಮ್ಯಾಕ್ಸ್​’ ನಿರ್ಮಾಣ ಸಂಸ್ಥೆ ಆರಂಭಿಸಿದ್ದು, ಇದರ ಅಡಿಯಲ್ಲಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಈಗ ಸುಂದರ್ ಅವರು ಹೊಸ ಸಿನಿಮಾ ನಿರ್ಮಾಣ ಮಾಡುತ್ತಿದ್ದು, ಇದರ ಶೂಟಿಂಗ್​ಗೆ ಊಟಿಗೆ ತೆರಳಿದ್ದಾರೆ.

TV9 Web
| Edited By: |

Updated on: Mar 04, 2022 | 6:00 AM

Share
ನೂರಾರು ಸಿನಿಮಾಗಳಲ್ಲಿ ನಟಿಸಿರುವ ಬಹುಭಾಷಾ ಕಲಾವಿದೆ ಖುಷ್ಬೂ ಹಾಗೂ ಅವರ ಪತಿ ಸುಂದರ್ ಸಿ. ಸಂತೋಷದಿಂದ ದಾಂಪತ್ಯ ನಡೆಸುತ್ತಿದ್ದಾರೆ. ಇವರು ವಿವಾಹವಾಗಿ 22 ವರ್ಷ ಕಳೆದಿದೆ. ಈ ದಂಪತಿಗೆ ಅವಂತಿಕಾ ಮತ್ತು ಆನಂದಿತಾ ಹೆಸರಿನ ಮಕ್ಕಳಿದ್ದಾರೆ. ಈಗ ಖುಷ್ಬೂಗೆ ನಟಿಯೊಬ್ಬರು ಎಚ್ಚರಿಕೆ ನೀಡಿದ್ದಾರೆ! ಹಾಗಂತ ಇದು ಗಂಭೀರ ಎಚ್ಚರಿಕೆ ಅಲ್ಲ.

ನೂರಾರು ಸಿನಿಮಾಗಳಲ್ಲಿ ನಟಿಸಿರುವ ಬಹುಭಾಷಾ ಕಲಾವಿದೆ ಖುಷ್ಬೂ ಹಾಗೂ ಅವರ ಪತಿ ಸುಂದರ್ ಸಿ. ಸಂತೋಷದಿಂದ ದಾಂಪತ್ಯ ನಡೆಸುತ್ತಿದ್ದಾರೆ. ಇವರು ವಿವಾಹವಾಗಿ 22 ವರ್ಷ ಕಳೆದಿದೆ. ಈ ದಂಪತಿಗೆ ಅವಂತಿಕಾ ಮತ್ತು ಆನಂದಿತಾ ಹೆಸರಿನ ಮಕ್ಕಳಿದ್ದಾರೆ. ಈಗ ಖುಷ್ಬೂಗೆ ನಟಿಯೊಬ್ಬರು ಎಚ್ಚರಿಕೆ ನೀಡಿದ್ದಾರೆ! ಹಾಗಂತ ಇದು ಗಂಭೀರ ಎಚ್ಚರಿಕೆ ಅಲ್ಲ.

1 / 5
ಖುಷ್ಬೂ ಹಾಗೂ ಸುಂದರ್ ಒಟ್ಟಾಗಿ ‘ಅವ್ನಿ ಸಿನಿಮ್ಯಾಕ್ಸ್​’ ನಿರ್ಮಾಣ ಸಂಸ್ಥೆ ಆರಂಭಿಸಿದ್ದು, ಇದರ ಅಡಿಯಲ್ಲಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಈಗ ಸುಂದರ್ ಅವರು ಹೊಸ ಸಿನಿಮಾ ನಿರ್ಮಾಣ ಮಾಡುತ್ತಿದ್ದು, ಇದರ ಶೂಟಿಂಗ್​ಗೆ ಊಟಿಗೆ ತೆರಳಿದ್ದಾರೆ. ಅಲ್ಲಿಯೇ ಶೂಟಿಂಗ್​ನಲ್ಲಿ ಬ್ಯುಸಿ ಆಗಿದ್ದಾರೆ. ಆದರೆ, ಖುಷ್ಬೂ ಅಲ್ಲಿಗೆ ಹೋಗಿಲ್ಲ. ಹಾಗಂತ, ಪತಿಯ ಯೋಗಕ್ಷೇಮ ವಿಚಾರಿಸಿಕೊಳ್ಳುವುದರಲ್ಲಿ ಹಿಂದೆ ಬಿದ್ದಿಲ್ಲ.

ಖುಷ್ಬೂ ಹಾಗೂ ಸುಂದರ್ ಒಟ್ಟಾಗಿ ‘ಅವ್ನಿ ಸಿನಿಮ್ಯಾಕ್ಸ್​’ ನಿರ್ಮಾಣ ಸಂಸ್ಥೆ ಆರಂಭಿಸಿದ್ದು, ಇದರ ಅಡಿಯಲ್ಲಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಈಗ ಸುಂದರ್ ಅವರು ಹೊಸ ಸಿನಿಮಾ ನಿರ್ಮಾಣ ಮಾಡುತ್ತಿದ್ದು, ಇದರ ಶೂಟಿಂಗ್​ಗೆ ಊಟಿಗೆ ತೆರಳಿದ್ದಾರೆ. ಅಲ್ಲಿಯೇ ಶೂಟಿಂಗ್​ನಲ್ಲಿ ಬ್ಯುಸಿ ಆಗಿದ್ದಾರೆ. ಆದರೆ, ಖುಷ್ಬೂ ಅಲ್ಲಿಗೆ ಹೋಗಿಲ್ಲ. ಹಾಗಂತ, ಪತಿಯ ಯೋಗಕ್ಷೇಮ ವಿಚಾರಿಸಿಕೊಳ್ಳುವುದರಲ್ಲಿ ಹಿಂದೆ ಬಿದ್ದಿಲ್ಲ.

2 / 5
ಈ ದಂಪತಿ ನಿರ್ಮಾಣ ಮಾಡುತ್ತಿರುವ ಹೊಸ ಸಿನಿಮಾದಲ್ಲಿ ಜೀವಾ, ಜೈ, ಶ್ರೀಕಾಂತ್​, ಐಶ್ವರ್ಯಾ ದತ್ತ, ಅಮೃತಾ ಅಯ್ಯರ್, ಸಂಯುಕ್ತ ಕಾರ್ತಿಕ್​ ಹಾಗೂ ದಿವ್ಯ ದರ್ಶಿನಿ ನಟಿಸುತ್ತಿದ್ದಾರೆ. ಶೂಟಿಂಗ್ ಸಂದರ್ಭದಲ್ಲಿ ಸುಂದರ್​ಗೆ ಖುಷ್ಬೂ ಪದೇಪದೇ ಕರೆ ಮಾಡುತ್ತಾರೆ. ಇದಕ್ಕೆ ದಿವ್ಯದರ್ಶಿನಿ ಹಾಸ್ಯಮಯವಾಗಿ ಎಚ್ಚರಿಕೆ ನೀಡಿದ್ದಾರೆ.

ಈ ದಂಪತಿ ನಿರ್ಮಾಣ ಮಾಡುತ್ತಿರುವ ಹೊಸ ಸಿನಿಮಾದಲ್ಲಿ ಜೀವಾ, ಜೈ, ಶ್ರೀಕಾಂತ್​, ಐಶ್ವರ್ಯಾ ದತ್ತ, ಅಮೃತಾ ಅಯ್ಯರ್, ಸಂಯುಕ್ತ ಕಾರ್ತಿಕ್​ ಹಾಗೂ ದಿವ್ಯ ದರ್ಶಿನಿ ನಟಿಸುತ್ತಿದ್ದಾರೆ. ಶೂಟಿಂಗ್ ಸಂದರ್ಭದಲ್ಲಿ ಸುಂದರ್​ಗೆ ಖುಷ್ಬೂ ಪದೇಪದೇ ಕರೆ ಮಾಡುತ್ತಾರೆ. ಇದಕ್ಕೆ ದಿವ್ಯದರ್ಶಿನಿ ಹಾಸ್ಯಮಯವಾಗಿ ಎಚ್ಚರಿಕೆ ನೀಡಿದ್ದಾರೆ.

3 / 5
ಖುಷ್ಬೂ ವಿಡಿಯೋ ಕರೆ ಮಾಡಿದ್ದರು. ಈ ವೇಳೆ ಮೊಬೈಲ್​ ಕಸಿದುಕೊಂಡ ದಿವ್ಯದರ್ಶಿನಿ ‘ಸುಂದರ್​ಗೆ ತೊಂದರೆ ಕೊಡಬೇಡಿ. ಅವರು ಕೆಲಸದಲ್ಲಿ ಬ್ಯುಸಿ ಇರುತ್ತಾರೆ’ ಎಂದು ಹೇಳಿ ನಕ್ಕಿದ್ದಾರೆ. ಇದಕ್ಕೆ ಖುಷ್ಬೂ ಕೂಡ ಉತ್ತರಿಸಿದ್ದು, ‘ಅವರಿಗೆ ತೊಂದರೆ ಕೊಡುವ ಹಕ್ಕು ತಮಗೆ ಮಾತ್ರ ಇದೆ’ ಎಂದು ನಕ್ಕಿದ್ದಾರೆ.

ಖುಷ್ಬೂ ವಿಡಿಯೋ ಕರೆ ಮಾಡಿದ್ದರು. ಈ ವೇಳೆ ಮೊಬೈಲ್​ ಕಸಿದುಕೊಂಡ ದಿವ್ಯದರ್ಶಿನಿ ‘ಸುಂದರ್​ಗೆ ತೊಂದರೆ ಕೊಡಬೇಡಿ. ಅವರು ಕೆಲಸದಲ್ಲಿ ಬ್ಯುಸಿ ಇರುತ್ತಾರೆ’ ಎಂದು ಹೇಳಿ ನಕ್ಕಿದ್ದಾರೆ. ಇದಕ್ಕೆ ಖುಷ್ಬೂ ಕೂಡ ಉತ್ತರಿಸಿದ್ದು, ‘ಅವರಿಗೆ ತೊಂದರೆ ಕೊಡುವ ಹಕ್ಕು ತಮಗೆ ಮಾತ್ರ ಇದೆ’ ಎಂದು ನಕ್ಕಿದ್ದಾರೆ.

4 / 5
ಇತ್ತೀಚೆಗೆ ಖುಷ್ಬೂ ಫಿಟ್ನೆಸ್​ ಕಡೆಗೆ ಹೆಚ್ಚು ಗಮನ ಹರಿಸಿದ್ದಾರೆ. ಇದನ್ನು ಚಾಲೆಂಜ್​ ಆಗಿ ತೆಗೆದುಕೊಂಡಿದ್ದಾರೆ ಅವರು. ಪರಿಣಾಮವಾಗಿ ಸಿಕ್ಕಾಪಟ್ಟೆ ಸ್ಲಿಮ್​ ಆಗಿದ್ದಾರೆ. ಇತ್ತೀಚೆಗೆ ಅವರು ಸಾಕಷ್ಟು ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಈ ಫೋಟೋಗಳನ್ನು ನೋಡಿದರೆ ಒಮ್ಮೆಲೇ ಅವರ ಗುರುತು ಸಿಗುವುದು ಕೂಡ ಕಷ್ಟವಾಗುತ್ತಿದೆ.

ಇತ್ತೀಚೆಗೆ ಖುಷ್ಬೂ ಫಿಟ್ನೆಸ್​ ಕಡೆಗೆ ಹೆಚ್ಚು ಗಮನ ಹರಿಸಿದ್ದಾರೆ. ಇದನ್ನು ಚಾಲೆಂಜ್​ ಆಗಿ ತೆಗೆದುಕೊಂಡಿದ್ದಾರೆ ಅವರು. ಪರಿಣಾಮವಾಗಿ ಸಿಕ್ಕಾಪಟ್ಟೆ ಸ್ಲಿಮ್​ ಆಗಿದ್ದಾರೆ. ಇತ್ತೀಚೆಗೆ ಅವರು ಸಾಕಷ್ಟು ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಈ ಫೋಟೋಗಳನ್ನು ನೋಡಿದರೆ ಒಮ್ಮೆಲೇ ಅವರ ಗುರುತು ಸಿಗುವುದು ಕೂಡ ಕಷ್ಟವಾಗುತ್ತಿದೆ.

5 / 5
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ