AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Avantika Sundar: ಖುಷ್ಬೂ ಸುಂದರ್ ಮಗಳ ಬಗ್ಗೆ ಅಶ್ಲೀಲ ಕಮೆಂಟ್; ಬಟ್ಟೆ ಬಗ್ಗೆ ಕೆಟ್ಟದಾಗಿ ಮಾತನಾಡಿದ ನೆಟ್ಟಿಗರು

ಖುಷ್ಬೂ ಸುಂದರ್ ಅವರ ಮಗಳ ಹೆಸರು ಅವಂತಿಕಾ ಸುಂದರ್. ಅವರು ಸಿನಿಮಾ ರಂಗದಲ್ಲಿ ಸದ್ಯಕ್ಕಂತೂ ಗುರುತಿಸಿಕೊಂಡಿಲ್ಲ.

TV9 Web
| Edited By: |

Updated on: May 02, 2023 | 10:45 AM

Share
ನಟಿ ಖುಷ್ಬೂ ಸುಂದರ್ ಅವರು ರಾಜಕೀಯ ಹಾಗೂ ಸಿನಿಮಾ ರಂಗದಲ್ಲಿ ಬ್ಯುಸಿ ಇದ್ದಾರೆ. ಈಗ ಖುಷ್ಬೂ ಸುಂದರ್ ಅವರ ಮಗಳು ಚರ್ಚೆಯಲ್ಲಿದ್ದಾರೆ. ಅವರು ಹಾಕಿದ ಫೋಟೋ ವೈರಲ್ ಆಗಿದೆ.

ನಟಿ ಖುಷ್ಬೂ ಸುಂದರ್ ಅವರು ರಾಜಕೀಯ ಹಾಗೂ ಸಿನಿಮಾ ರಂಗದಲ್ಲಿ ಬ್ಯುಸಿ ಇದ್ದಾರೆ. ಈಗ ಖುಷ್ಬೂ ಸುಂದರ್ ಅವರ ಮಗಳು ಚರ್ಚೆಯಲ್ಲಿದ್ದಾರೆ. ಅವರು ಹಾಕಿದ ಫೋಟೋ ವೈರಲ್ ಆಗಿದೆ.

1 / 6
ಖುಷ್ಬೂ ಸುಂದರ್ ಅವರ ಮಗಳ ಹೆಸರು ಅವಂತಿಕಾ ಸುಂದರ್. ಅವರು ಸಿನಿಮಾ ರಂಗದಲ್ಲಿ ಸದ್ಯಕ್ಕಂತೂ ಗುರುತಿಸಿಕೊಂಡಿಲ್ಲ. ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿದ್ದಾರೆ.

ಖುಷ್ಬೂ ಸುಂದರ್ ಅವರ ಮಗಳ ಹೆಸರು ಅವಂತಿಕಾ ಸುಂದರ್. ಅವರು ಸಿನಿಮಾ ರಂಗದಲ್ಲಿ ಸದ್ಯಕ್ಕಂತೂ ಗುರುತಿಸಿಕೊಂಡಿಲ್ಲ. ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿದ್ದಾರೆ.

2 / 6
ಅವಂತಿಕಾ ಸ್ಕರ್ಟ್​ನಲ್ಲಿ ಫೋಟೋ ಹಾಕಿದ್ದಾರೆ. ಮೈ ಮೇಲೆ ಹಾಕಿರುವ ಹಚ್ಚೆಗಳು ಹೈಲೈಟ್ ಆಗಿವೆ. ಇದಕ್ಕೆ ಅಭಿಮಾನಿಗಳು ಕೆಟ್ಟದಾಗಿ ಕಮೆಂಟ್ ಹಾಕಿದ್ದಾರೆ.

ಅವಂತಿಕಾ ಸ್ಕರ್ಟ್​ನಲ್ಲಿ ಫೋಟೋ ಹಾಕಿದ್ದಾರೆ. ಮೈ ಮೇಲೆ ಹಾಕಿರುವ ಹಚ್ಚೆಗಳು ಹೈಲೈಟ್ ಆಗಿವೆ. ಇದಕ್ಕೆ ಅಭಿಮಾನಿಗಳು ಕೆಟ್ಟದಾಗಿ ಕಮೆಂಟ್ ಹಾಕಿದ್ದಾರೆ.

3 / 6
‘ಒಳ ಉಡುಪು ಹಾಕದೇ ಬಟ್ಟೆ ಹಾಕಿದ್ದೀರಾ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ಇನ್ನೂ ಕೆಲವರು ‘ನೀವು ಅಮ್ಮನ ಘನತೆಗೆ ಧಕ್ಕೆ ತರುತ್ತಿದ್ದೀರಿ’ ಎಂದು ಬರೆದುಕೊಂಡಿದ್ದಾರೆ.

‘ಒಳ ಉಡುಪು ಹಾಕದೇ ಬಟ್ಟೆ ಹಾಕಿದ್ದೀರಾ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ಇನ್ನೂ ಕೆಲವರು ‘ನೀವು ಅಮ್ಮನ ಘನತೆಗೆ ಧಕ್ಕೆ ತರುತ್ತಿದ್ದೀರಿ’ ಎಂದು ಬರೆದುಕೊಂಡಿದ್ದಾರೆ.

4 / 6
ಅವಂತಿಕಾ ಅವರು ಕೂದಲಿಗೆ ಬಣ್ಣ ಹಾಕಿದ್ದಾರೆ. ಈ ಬಗ್ಗೆಯೂ ಅಪಸ್ವರ ವ್ಯಕ್ತವಾಗಿದೆ. ‘ಮಗಳನ್ನು ಖುಷ್ಬೂ ಸರಿಯಾಗಿ ಬೆಳೆಸಿಲ್ಲ’ ಎಂದು ಕೆಲವರು ಟೀಕೆ ಮಾಡಿದ್ದಾರೆ.

ಅವಂತಿಕಾ ಅವರು ಕೂದಲಿಗೆ ಬಣ್ಣ ಹಾಕಿದ್ದಾರೆ. ಈ ಬಗ್ಗೆಯೂ ಅಪಸ್ವರ ವ್ಯಕ್ತವಾಗಿದೆ. ‘ಮಗಳನ್ನು ಖುಷ್ಬೂ ಸರಿಯಾಗಿ ಬೆಳೆಸಿಲ್ಲ’ ಎಂದು ಕೆಲವರು ಟೀಕೆ ಮಾಡಿದ್ದಾರೆ.

5 / 6
ಖುಷ್ಬೂ ಸುಂದರ್ ಜೊತೆಗಿನ ಫೋಟೋಗಳನ್ನು ಅವಂತಿಕಾ ಹಂಚಿಕೊಂಡಿದ್ದು ಕಡಿಮೆ. ಅಮ್ಮನ ಜೊತೆ ಅಲ್ಲೊಂದು ಇಲ್ಲೊಂದು ಫೋಟೋ ಮಾತ್ರ ಇದೆ.

ಖುಷ್ಬೂ ಸುಂದರ್ ಜೊತೆಗಿನ ಫೋಟೋಗಳನ್ನು ಅವಂತಿಕಾ ಹಂಚಿಕೊಂಡಿದ್ದು ಕಡಿಮೆ. ಅಮ್ಮನ ಜೊತೆ ಅಲ್ಲೊಂದು ಇಲ್ಲೊಂದು ಫೋಟೋ ಮಾತ್ರ ಇದೆ.

6 / 6
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ