AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Avantika Sundar: ಖುಷ್ಬೂ ಸುಂದರ್ ಮಗಳ ಬಗ್ಗೆ ಅಶ್ಲೀಲ ಕಮೆಂಟ್; ಬಟ್ಟೆ ಬಗ್ಗೆ ಕೆಟ್ಟದಾಗಿ ಮಾತನಾಡಿದ ನೆಟ್ಟಿಗರು

ಖುಷ್ಬೂ ಸುಂದರ್ ಅವರ ಮಗಳ ಹೆಸರು ಅವಂತಿಕಾ ಸುಂದರ್. ಅವರು ಸಿನಿಮಾ ರಂಗದಲ್ಲಿ ಸದ್ಯಕ್ಕಂತೂ ಗುರುತಿಸಿಕೊಂಡಿಲ್ಲ.

TV9 Web
| Edited By: |

Updated on: May 02, 2023 | 10:45 AM

Share
ನಟಿ ಖುಷ್ಬೂ ಸುಂದರ್ ಅವರು ರಾಜಕೀಯ ಹಾಗೂ ಸಿನಿಮಾ ರಂಗದಲ್ಲಿ ಬ್ಯುಸಿ ಇದ್ದಾರೆ. ಈಗ ಖುಷ್ಬೂ ಸುಂದರ್ ಅವರ ಮಗಳು ಚರ್ಚೆಯಲ್ಲಿದ್ದಾರೆ. ಅವರು ಹಾಕಿದ ಫೋಟೋ ವೈರಲ್ ಆಗಿದೆ.

ನಟಿ ಖುಷ್ಬೂ ಸುಂದರ್ ಅವರು ರಾಜಕೀಯ ಹಾಗೂ ಸಿನಿಮಾ ರಂಗದಲ್ಲಿ ಬ್ಯುಸಿ ಇದ್ದಾರೆ. ಈಗ ಖುಷ್ಬೂ ಸುಂದರ್ ಅವರ ಮಗಳು ಚರ್ಚೆಯಲ್ಲಿದ್ದಾರೆ. ಅವರು ಹಾಕಿದ ಫೋಟೋ ವೈರಲ್ ಆಗಿದೆ.

1 / 6
ಖುಷ್ಬೂ ಸುಂದರ್ ಅವರ ಮಗಳ ಹೆಸರು ಅವಂತಿಕಾ ಸುಂದರ್. ಅವರು ಸಿನಿಮಾ ರಂಗದಲ್ಲಿ ಸದ್ಯಕ್ಕಂತೂ ಗುರುತಿಸಿಕೊಂಡಿಲ್ಲ. ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿದ್ದಾರೆ.

ಖುಷ್ಬೂ ಸುಂದರ್ ಅವರ ಮಗಳ ಹೆಸರು ಅವಂತಿಕಾ ಸುಂದರ್. ಅವರು ಸಿನಿಮಾ ರಂಗದಲ್ಲಿ ಸದ್ಯಕ್ಕಂತೂ ಗುರುತಿಸಿಕೊಂಡಿಲ್ಲ. ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿದ್ದಾರೆ.

2 / 6
ಅವಂತಿಕಾ ಸ್ಕರ್ಟ್​ನಲ್ಲಿ ಫೋಟೋ ಹಾಕಿದ್ದಾರೆ. ಮೈ ಮೇಲೆ ಹಾಕಿರುವ ಹಚ್ಚೆಗಳು ಹೈಲೈಟ್ ಆಗಿವೆ. ಇದಕ್ಕೆ ಅಭಿಮಾನಿಗಳು ಕೆಟ್ಟದಾಗಿ ಕಮೆಂಟ್ ಹಾಕಿದ್ದಾರೆ.

ಅವಂತಿಕಾ ಸ್ಕರ್ಟ್​ನಲ್ಲಿ ಫೋಟೋ ಹಾಕಿದ್ದಾರೆ. ಮೈ ಮೇಲೆ ಹಾಕಿರುವ ಹಚ್ಚೆಗಳು ಹೈಲೈಟ್ ಆಗಿವೆ. ಇದಕ್ಕೆ ಅಭಿಮಾನಿಗಳು ಕೆಟ್ಟದಾಗಿ ಕಮೆಂಟ್ ಹಾಕಿದ್ದಾರೆ.

3 / 6
‘ಒಳ ಉಡುಪು ಹಾಕದೇ ಬಟ್ಟೆ ಹಾಕಿದ್ದೀರಾ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ಇನ್ನೂ ಕೆಲವರು ‘ನೀವು ಅಮ್ಮನ ಘನತೆಗೆ ಧಕ್ಕೆ ತರುತ್ತಿದ್ದೀರಿ’ ಎಂದು ಬರೆದುಕೊಂಡಿದ್ದಾರೆ.

‘ಒಳ ಉಡುಪು ಹಾಕದೇ ಬಟ್ಟೆ ಹಾಕಿದ್ದೀರಾ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ಇನ್ನೂ ಕೆಲವರು ‘ನೀವು ಅಮ್ಮನ ಘನತೆಗೆ ಧಕ್ಕೆ ತರುತ್ತಿದ್ದೀರಿ’ ಎಂದು ಬರೆದುಕೊಂಡಿದ್ದಾರೆ.

4 / 6
ಅವಂತಿಕಾ ಅವರು ಕೂದಲಿಗೆ ಬಣ್ಣ ಹಾಕಿದ್ದಾರೆ. ಈ ಬಗ್ಗೆಯೂ ಅಪಸ್ವರ ವ್ಯಕ್ತವಾಗಿದೆ. ‘ಮಗಳನ್ನು ಖುಷ್ಬೂ ಸರಿಯಾಗಿ ಬೆಳೆಸಿಲ್ಲ’ ಎಂದು ಕೆಲವರು ಟೀಕೆ ಮಾಡಿದ್ದಾರೆ.

ಅವಂತಿಕಾ ಅವರು ಕೂದಲಿಗೆ ಬಣ್ಣ ಹಾಕಿದ್ದಾರೆ. ಈ ಬಗ್ಗೆಯೂ ಅಪಸ್ವರ ವ್ಯಕ್ತವಾಗಿದೆ. ‘ಮಗಳನ್ನು ಖುಷ್ಬೂ ಸರಿಯಾಗಿ ಬೆಳೆಸಿಲ್ಲ’ ಎಂದು ಕೆಲವರು ಟೀಕೆ ಮಾಡಿದ್ದಾರೆ.

5 / 6
ಖುಷ್ಬೂ ಸುಂದರ್ ಜೊತೆಗಿನ ಫೋಟೋಗಳನ್ನು ಅವಂತಿಕಾ ಹಂಚಿಕೊಂಡಿದ್ದು ಕಡಿಮೆ. ಅಮ್ಮನ ಜೊತೆ ಅಲ್ಲೊಂದು ಇಲ್ಲೊಂದು ಫೋಟೋ ಮಾತ್ರ ಇದೆ.

ಖುಷ್ಬೂ ಸುಂದರ್ ಜೊತೆಗಿನ ಫೋಟೋಗಳನ್ನು ಅವಂತಿಕಾ ಹಂಚಿಕೊಂಡಿದ್ದು ಕಡಿಮೆ. ಅಮ್ಮನ ಜೊತೆ ಅಲ್ಲೊಂದು ಇಲ್ಲೊಂದು ಫೋಟೋ ಮಾತ್ರ ಇದೆ.

6 / 6
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!