AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Avantika Sundar: ಖುಷ್ಬೂ ಸುಂದರ್ ಮಗಳ ಬಗ್ಗೆ ಅಶ್ಲೀಲ ಕಮೆಂಟ್; ಬಟ್ಟೆ ಬಗ್ಗೆ ಕೆಟ್ಟದಾಗಿ ಮಾತನಾಡಿದ ನೆಟ್ಟಿಗರು

ಖುಷ್ಬೂ ಸುಂದರ್ ಅವರ ಮಗಳ ಹೆಸರು ಅವಂತಿಕಾ ಸುಂದರ್. ಅವರು ಸಿನಿಮಾ ರಂಗದಲ್ಲಿ ಸದ್ಯಕ್ಕಂತೂ ಗುರುತಿಸಿಕೊಂಡಿಲ್ಲ.

TV9 Web
| Edited By: |

Updated on: May 02, 2023 | 10:45 AM

Share
ನಟಿ ಖುಷ್ಬೂ ಸುಂದರ್ ಅವರು ರಾಜಕೀಯ ಹಾಗೂ ಸಿನಿಮಾ ರಂಗದಲ್ಲಿ ಬ್ಯುಸಿ ಇದ್ದಾರೆ. ಈಗ ಖುಷ್ಬೂ ಸುಂದರ್ ಅವರ ಮಗಳು ಚರ್ಚೆಯಲ್ಲಿದ್ದಾರೆ. ಅವರು ಹಾಕಿದ ಫೋಟೋ ವೈರಲ್ ಆಗಿದೆ.

ನಟಿ ಖುಷ್ಬೂ ಸುಂದರ್ ಅವರು ರಾಜಕೀಯ ಹಾಗೂ ಸಿನಿಮಾ ರಂಗದಲ್ಲಿ ಬ್ಯುಸಿ ಇದ್ದಾರೆ. ಈಗ ಖುಷ್ಬೂ ಸುಂದರ್ ಅವರ ಮಗಳು ಚರ್ಚೆಯಲ್ಲಿದ್ದಾರೆ. ಅವರು ಹಾಕಿದ ಫೋಟೋ ವೈರಲ್ ಆಗಿದೆ.

1 / 6
ಖುಷ್ಬೂ ಸುಂದರ್ ಅವರ ಮಗಳ ಹೆಸರು ಅವಂತಿಕಾ ಸುಂದರ್. ಅವರು ಸಿನಿಮಾ ರಂಗದಲ್ಲಿ ಸದ್ಯಕ್ಕಂತೂ ಗುರುತಿಸಿಕೊಂಡಿಲ್ಲ. ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿದ್ದಾರೆ.

ಖುಷ್ಬೂ ಸುಂದರ್ ಅವರ ಮಗಳ ಹೆಸರು ಅವಂತಿಕಾ ಸುಂದರ್. ಅವರು ಸಿನಿಮಾ ರಂಗದಲ್ಲಿ ಸದ್ಯಕ್ಕಂತೂ ಗುರುತಿಸಿಕೊಂಡಿಲ್ಲ. ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿದ್ದಾರೆ.

2 / 6
ಅವಂತಿಕಾ ಸ್ಕರ್ಟ್​ನಲ್ಲಿ ಫೋಟೋ ಹಾಕಿದ್ದಾರೆ. ಮೈ ಮೇಲೆ ಹಾಕಿರುವ ಹಚ್ಚೆಗಳು ಹೈಲೈಟ್ ಆಗಿವೆ. ಇದಕ್ಕೆ ಅಭಿಮಾನಿಗಳು ಕೆಟ್ಟದಾಗಿ ಕಮೆಂಟ್ ಹಾಕಿದ್ದಾರೆ.

ಅವಂತಿಕಾ ಸ್ಕರ್ಟ್​ನಲ್ಲಿ ಫೋಟೋ ಹಾಕಿದ್ದಾರೆ. ಮೈ ಮೇಲೆ ಹಾಕಿರುವ ಹಚ್ಚೆಗಳು ಹೈಲೈಟ್ ಆಗಿವೆ. ಇದಕ್ಕೆ ಅಭಿಮಾನಿಗಳು ಕೆಟ್ಟದಾಗಿ ಕಮೆಂಟ್ ಹಾಕಿದ್ದಾರೆ.

3 / 6
‘ಒಳ ಉಡುಪು ಹಾಕದೇ ಬಟ್ಟೆ ಹಾಕಿದ್ದೀರಾ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ಇನ್ನೂ ಕೆಲವರು ‘ನೀವು ಅಮ್ಮನ ಘನತೆಗೆ ಧಕ್ಕೆ ತರುತ್ತಿದ್ದೀರಿ’ ಎಂದು ಬರೆದುಕೊಂಡಿದ್ದಾರೆ.

‘ಒಳ ಉಡುಪು ಹಾಕದೇ ಬಟ್ಟೆ ಹಾಕಿದ್ದೀರಾ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ಇನ್ನೂ ಕೆಲವರು ‘ನೀವು ಅಮ್ಮನ ಘನತೆಗೆ ಧಕ್ಕೆ ತರುತ್ತಿದ್ದೀರಿ’ ಎಂದು ಬರೆದುಕೊಂಡಿದ್ದಾರೆ.

4 / 6
ಅವಂತಿಕಾ ಅವರು ಕೂದಲಿಗೆ ಬಣ್ಣ ಹಾಕಿದ್ದಾರೆ. ಈ ಬಗ್ಗೆಯೂ ಅಪಸ್ವರ ವ್ಯಕ್ತವಾಗಿದೆ. ‘ಮಗಳನ್ನು ಖುಷ್ಬೂ ಸರಿಯಾಗಿ ಬೆಳೆಸಿಲ್ಲ’ ಎಂದು ಕೆಲವರು ಟೀಕೆ ಮಾಡಿದ್ದಾರೆ.

ಅವಂತಿಕಾ ಅವರು ಕೂದಲಿಗೆ ಬಣ್ಣ ಹಾಕಿದ್ದಾರೆ. ಈ ಬಗ್ಗೆಯೂ ಅಪಸ್ವರ ವ್ಯಕ್ತವಾಗಿದೆ. ‘ಮಗಳನ್ನು ಖುಷ್ಬೂ ಸರಿಯಾಗಿ ಬೆಳೆಸಿಲ್ಲ’ ಎಂದು ಕೆಲವರು ಟೀಕೆ ಮಾಡಿದ್ದಾರೆ.

5 / 6
ಖುಷ್ಬೂ ಸುಂದರ್ ಜೊತೆಗಿನ ಫೋಟೋಗಳನ್ನು ಅವಂತಿಕಾ ಹಂಚಿಕೊಂಡಿದ್ದು ಕಡಿಮೆ. ಅಮ್ಮನ ಜೊತೆ ಅಲ್ಲೊಂದು ಇಲ್ಲೊಂದು ಫೋಟೋ ಮಾತ್ರ ಇದೆ.

ಖುಷ್ಬೂ ಸುಂದರ್ ಜೊತೆಗಿನ ಫೋಟೋಗಳನ್ನು ಅವಂತಿಕಾ ಹಂಚಿಕೊಂಡಿದ್ದು ಕಡಿಮೆ. ಅಮ್ಮನ ಜೊತೆ ಅಲ್ಲೊಂದು ಇಲ್ಲೊಂದು ಫೋಟೋ ಮಾತ್ರ ಇದೆ.

6 / 6
Web contact
Web contact

TV9 Kannada

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ