AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖುಷ್ಬೂ ಕೂದಲ ಮೇಲೆ ಎಲ್ಲರಿಗೂ ಕಣ್ಣು; ನಟಿಯ ಹೊಸ ದೂರು

ಇತ್ತೀಚೆಗೆ ಖುಷ್ಬೂ ಅವರು ಹೊಸ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ತಲೆ ಕೂದಲ ಬಿಚ್ಚಿಕೊಂಡಿದ್ದಾರೆ. ಇದಕ್ಕೆ ಅವರು ಒಂದು ಕ್ಯಾಪ್ಶನ್ ನೀಡಿದ್ದಾರೆ.

TV9 Web
| Edited By: |

Updated on: Aug 03, 2022 | 5:24 PM

Share
ನಟಿ ಖುಷ್ಬೂ ಸುಂದರ್​ಗೆ ಈಗ 51 ವರ್ಷ ವಯಸ್ಸು. ಈ ವಯಸ್ಸಿನಲ್ಲೂ ಅವರು ಯುವತಿಯರನ್ನು ನಾಚಿಸುವಂತೆ ಇದ್ದಾರೆ. ಅವರನ್ನು ಕಂಡರೆ ಫ್ಯಾನ್ಸ್​​​ಗೆ ಎಲ್ಲಿಲ್ಲದ ಪ್ರೀತಿ. ಈಗ ಅವರ ತಲೆ ಕೂದಲ ಮೇಲೆ ಎಲ್ಲರೂ ಕಣ್ಣು ಹಾಕಿದ್ದಾರೆ.

ನಟಿ ಖುಷ್ಬೂ ಸುಂದರ್​ಗೆ ಈಗ 51 ವರ್ಷ ವಯಸ್ಸು. ಈ ವಯಸ್ಸಿನಲ್ಲೂ ಅವರು ಯುವತಿಯರನ್ನು ನಾಚಿಸುವಂತೆ ಇದ್ದಾರೆ. ಅವರನ್ನು ಕಂಡರೆ ಫ್ಯಾನ್ಸ್​​​ಗೆ ಎಲ್ಲಿಲ್ಲದ ಪ್ರೀತಿ. ಈಗ ಅವರ ತಲೆ ಕೂದಲ ಮೇಲೆ ಎಲ್ಲರೂ ಕಣ್ಣು ಹಾಕಿದ್ದಾರೆ.

1 / 5
ಖುಷ್ಬೂ ಅವರು ನಟಿ ಹಾಗೂ ರಾಜಕಾರಣಿ. ಅವರು ಎರಡೂ ಕ್ಷೇತ್ರದಲ್ಲಿ ಬ್ಯುಸಿ ಆಗಿದ್ದಾರೆ. ಫಿಟ್​ನೆಸ್​ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಈ ಕಾರಣಕ್ಕೆ ಅವರು ಇನ್ನೂ ಯಂಗ್ ಆಗಿ ಕಾಣಿಸುತ್ತಿದ್ದಾರೆ.

ಖುಷ್ಬೂ ಅವರು ನಟಿ ಹಾಗೂ ರಾಜಕಾರಣಿ. ಅವರು ಎರಡೂ ಕ್ಷೇತ್ರದಲ್ಲಿ ಬ್ಯುಸಿ ಆಗಿದ್ದಾರೆ. ಫಿಟ್​ನೆಸ್​ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಈ ಕಾರಣಕ್ಕೆ ಅವರು ಇನ್ನೂ ಯಂಗ್ ಆಗಿ ಕಾಣಿಸುತ್ತಿದ್ದಾರೆ.

2 / 5
ಇತ್ತೀಚೆಗೆ ಖುಷ್ಬೂ ಅವರು ಹೊಸ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ತಲೆ ಕೂದಲ ಬಿಚ್ಚಿಕೊಂಡಿದ್ದಾರೆ. ಇದಕ್ಕೆ ಅವರು ಒಂದು ಕ್ಯಾಪ್ಶನ್ ನೀಡಿದ್ದಾರೆ.

ಇತ್ತೀಚೆಗೆ ಖುಷ್ಬೂ ಅವರು ಹೊಸ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ತಲೆ ಕೂದಲ ಬಿಚ್ಚಿಕೊಂಡಿದ್ದಾರೆ. ಇದಕ್ಕೆ ಅವರು ಒಂದು ಕ್ಯಾಪ್ಶನ್ ನೀಡಿದ್ದಾರೆ.

3 / 5
‘ಜನರು ಕಣ್ಣಲ್ಲಿ ಕಣ್ಣಿಟ್ಟು ನೋಡುವುದಕ್ಕೂ ಮೊದಲು ಕೂದಲು ನೋಡುತ್ತಾರೆ’ ಎಂದು ಬರೆದುಕೊಂಡಿದ್ದಾರೆ.  ಇದಕ್ಕೆ ಫ್ಯಾನ್ಸ್ ಬಗೆ ಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

‘ಜನರು ಕಣ್ಣಲ್ಲಿ ಕಣ್ಣಿಟ್ಟು ನೋಡುವುದಕ್ಕೂ ಮೊದಲು ಕೂದಲು ನೋಡುತ್ತಾರೆ’ ಎಂದು ಬರೆದುಕೊಂಡಿದ್ದಾರೆ.  ಇದಕ್ಕೆ ಫ್ಯಾನ್ಸ್ ಬಗೆ ಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

4 / 5
‘ಇದು ಹೇಗೆ ಸಾಧ್ಯ? ದಿನ ಕಳೆದಂತೆ ನೀವು ಮತ್ತೂ ಸುಂದರವಾಗಿ ಕಾಣುತ್ತಿದ್ದೀರಿ’ ಎಂದು ಫ್ಯಾನ್ಸ್ ಬರೆದುಕೊಂಡಿದ್ದಾರೆ. ಇನ್ನೂ ಕೆಲವರು ‘ನಿಮ್ಮ ಕೂದಲು ನಿಜಕ್ಕೂ ಅದ್ಭುತವಾಗಿದೆ’ ಎಂದು ಬರೆದುಕೊಂಡಿದ್ದಾರೆ.

‘ಇದು ಹೇಗೆ ಸಾಧ್ಯ? ದಿನ ಕಳೆದಂತೆ ನೀವು ಮತ್ತೂ ಸುಂದರವಾಗಿ ಕಾಣುತ್ತಿದ್ದೀರಿ’ ಎಂದು ಫ್ಯಾನ್ಸ್ ಬರೆದುಕೊಂಡಿದ್ದಾರೆ. ಇನ್ನೂ ಕೆಲವರು ‘ನಿಮ್ಮ ಕೂದಲು ನಿಜಕ್ಕೂ ಅದ್ಭುತವಾಗಿದೆ’ ಎಂದು ಬರೆದುಕೊಂಡಿದ್ದಾರೆ.

5 / 5
Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ