AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖುಷ್ಬೂ ಕೂದಲ ಮೇಲೆ ಎಲ್ಲರಿಗೂ ಕಣ್ಣು; ನಟಿಯ ಹೊಸ ದೂರು

ಇತ್ತೀಚೆಗೆ ಖುಷ್ಬೂ ಅವರು ಹೊಸ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ತಲೆ ಕೂದಲ ಬಿಚ್ಚಿಕೊಂಡಿದ್ದಾರೆ. ಇದಕ್ಕೆ ಅವರು ಒಂದು ಕ್ಯಾಪ್ಶನ್ ನೀಡಿದ್ದಾರೆ.

TV9 Web
| Edited By: |

Updated on: Aug 03, 2022 | 5:24 PM

Share
ನಟಿ ಖುಷ್ಬೂ ಸುಂದರ್​ಗೆ ಈಗ 51 ವರ್ಷ ವಯಸ್ಸು. ಈ ವಯಸ್ಸಿನಲ್ಲೂ ಅವರು ಯುವತಿಯರನ್ನು ನಾಚಿಸುವಂತೆ ಇದ್ದಾರೆ. ಅವರನ್ನು ಕಂಡರೆ ಫ್ಯಾನ್ಸ್​​​ಗೆ ಎಲ್ಲಿಲ್ಲದ ಪ್ರೀತಿ. ಈಗ ಅವರ ತಲೆ ಕೂದಲ ಮೇಲೆ ಎಲ್ಲರೂ ಕಣ್ಣು ಹಾಕಿದ್ದಾರೆ.

ನಟಿ ಖುಷ್ಬೂ ಸುಂದರ್​ಗೆ ಈಗ 51 ವರ್ಷ ವಯಸ್ಸು. ಈ ವಯಸ್ಸಿನಲ್ಲೂ ಅವರು ಯುವತಿಯರನ್ನು ನಾಚಿಸುವಂತೆ ಇದ್ದಾರೆ. ಅವರನ್ನು ಕಂಡರೆ ಫ್ಯಾನ್ಸ್​​​ಗೆ ಎಲ್ಲಿಲ್ಲದ ಪ್ರೀತಿ. ಈಗ ಅವರ ತಲೆ ಕೂದಲ ಮೇಲೆ ಎಲ್ಲರೂ ಕಣ್ಣು ಹಾಕಿದ್ದಾರೆ.

1 / 5
ಖುಷ್ಬೂ ಅವರು ನಟಿ ಹಾಗೂ ರಾಜಕಾರಣಿ. ಅವರು ಎರಡೂ ಕ್ಷೇತ್ರದಲ್ಲಿ ಬ್ಯುಸಿ ಆಗಿದ್ದಾರೆ. ಫಿಟ್​ನೆಸ್​ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಈ ಕಾರಣಕ್ಕೆ ಅವರು ಇನ್ನೂ ಯಂಗ್ ಆಗಿ ಕಾಣಿಸುತ್ತಿದ್ದಾರೆ.

ಖುಷ್ಬೂ ಅವರು ನಟಿ ಹಾಗೂ ರಾಜಕಾರಣಿ. ಅವರು ಎರಡೂ ಕ್ಷೇತ್ರದಲ್ಲಿ ಬ್ಯುಸಿ ಆಗಿದ್ದಾರೆ. ಫಿಟ್​ನೆಸ್​ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಈ ಕಾರಣಕ್ಕೆ ಅವರು ಇನ್ನೂ ಯಂಗ್ ಆಗಿ ಕಾಣಿಸುತ್ತಿದ್ದಾರೆ.

2 / 5
ಇತ್ತೀಚೆಗೆ ಖುಷ್ಬೂ ಅವರು ಹೊಸ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ತಲೆ ಕೂದಲ ಬಿಚ್ಚಿಕೊಂಡಿದ್ದಾರೆ. ಇದಕ್ಕೆ ಅವರು ಒಂದು ಕ್ಯಾಪ್ಶನ್ ನೀಡಿದ್ದಾರೆ.

ಇತ್ತೀಚೆಗೆ ಖುಷ್ಬೂ ಅವರು ಹೊಸ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ತಲೆ ಕೂದಲ ಬಿಚ್ಚಿಕೊಂಡಿದ್ದಾರೆ. ಇದಕ್ಕೆ ಅವರು ಒಂದು ಕ್ಯಾಪ್ಶನ್ ನೀಡಿದ್ದಾರೆ.

3 / 5
‘ಜನರು ಕಣ್ಣಲ್ಲಿ ಕಣ್ಣಿಟ್ಟು ನೋಡುವುದಕ್ಕೂ ಮೊದಲು ಕೂದಲು ನೋಡುತ್ತಾರೆ’ ಎಂದು ಬರೆದುಕೊಂಡಿದ್ದಾರೆ.  ಇದಕ್ಕೆ ಫ್ಯಾನ್ಸ್ ಬಗೆ ಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

‘ಜನರು ಕಣ್ಣಲ್ಲಿ ಕಣ್ಣಿಟ್ಟು ನೋಡುವುದಕ್ಕೂ ಮೊದಲು ಕೂದಲು ನೋಡುತ್ತಾರೆ’ ಎಂದು ಬರೆದುಕೊಂಡಿದ್ದಾರೆ.  ಇದಕ್ಕೆ ಫ್ಯಾನ್ಸ್ ಬಗೆ ಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

4 / 5
‘ಇದು ಹೇಗೆ ಸಾಧ್ಯ? ದಿನ ಕಳೆದಂತೆ ನೀವು ಮತ್ತೂ ಸುಂದರವಾಗಿ ಕಾಣುತ್ತಿದ್ದೀರಿ’ ಎಂದು ಫ್ಯಾನ್ಸ್ ಬರೆದುಕೊಂಡಿದ್ದಾರೆ. ಇನ್ನೂ ಕೆಲವರು ‘ನಿಮ್ಮ ಕೂದಲು ನಿಜಕ್ಕೂ ಅದ್ಭುತವಾಗಿದೆ’ ಎಂದು ಬರೆದುಕೊಂಡಿದ್ದಾರೆ.

‘ಇದು ಹೇಗೆ ಸಾಧ್ಯ? ದಿನ ಕಳೆದಂತೆ ನೀವು ಮತ್ತೂ ಸುಂದರವಾಗಿ ಕಾಣುತ್ತಿದ್ದೀರಿ’ ಎಂದು ಫ್ಯಾನ್ಸ್ ಬರೆದುಕೊಂಡಿದ್ದಾರೆ. ಇನ್ನೂ ಕೆಲವರು ‘ನಿಮ್ಮ ಕೂದಲು ನಿಜಕ್ಕೂ ಅದ್ಭುತವಾಗಿದೆ’ ಎಂದು ಬರೆದುಕೊಂಡಿದ್ದಾರೆ.

5 / 5
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್