AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ಟರ್ಕಿಯಲ್ಲಿ ಸಮಂತಾ ರುತ್​ ಪ್ರಭು ಮೋಜು ಮಸ್ತಿ; ಐಷಾರಾಮಿ ಜೀವನದ ಫೋಟೋ ಹಂಚಿಕೊಂಡ ನಟಿ

Samantha Ruth Prabhu: ವಿದೇಶದ ಐಷಾರಾಮಿ ಹೋಟೆಲ್​ನಲ್ಲಿ ಸಮಂತಾ ರುತ್​ ಪ್ರಭು ಅವರು ಉಳಿದುಕೊಂಡಿದ್ದಾರೆ. ಅವರ ಲೈಫ್​ ಸ್ಟೈಲ್​ ಹೇಗಿದೆ ಎಂಬುದಕ್ಕೆ ಈ ಫೋಟೋಗಳೇ ಸಾಕ್ಷಿ.

ಮದನ್​ ಕುಮಾರ್​
| Edited By: |

Updated on:Jun 06, 2023 | 11:27 AM

Share
ನಟಿ ಸಮಂತಾ ರುತ್​ ಪ್ರಭು ಅವರು ಈಗ ‘ಖುಷಿ’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾದ ಶೂಟಿಂಗ್​ ಸಲುವಾಗಿ ಅವರು ಟರ್ಕಿಗೆ ತೆರಳಿದ್ದಾರೆ. ಈ ಚಿತ್ರಕ್ಕೆ ವಿಜಯ್​ ದೇವರಕೊಂಡ ಹೀರೋ.

ನಟಿ ಸಮಂತಾ ರುತ್​ ಪ್ರಭು ಅವರು ಈಗ ‘ಖುಷಿ’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾದ ಶೂಟಿಂಗ್​ ಸಲುವಾಗಿ ಅವರು ಟರ್ಕಿಗೆ ತೆರಳಿದ್ದಾರೆ. ಈ ಚಿತ್ರಕ್ಕೆ ವಿಜಯ್​ ದೇವರಕೊಂಡ ಹೀರೋ.

1 / 5
‘ಖುಷಿ’ ಸಿನಿಮಾದ ಶೂಟಿಂಗ್ ಬಿಡುವಿನಲ್ಲಿ ಸಮಂತಾ ಅವರು ಟರ್ಕಿಯಲ್ಲಿ ಹಾಯಾಗಿ ಕಾಲ ಕಳೆಯುತ್ತಿದ್ದಾರೆ. ತಮ್ಮ ಲೈಫ್​ ಸ್ಟೈಲ್​ ಹೇಗಿದೆ ಎಂಬುದನ್ನು ತಿಳಿಸುವಂತಹ ಕೆಲವು ಫೋಟೋಗಳನ್ನು ಅವರು ಹೊಂಚಿಕೊಂಡಿದ್ದಾರೆ.

‘ಖುಷಿ’ ಸಿನಿಮಾದ ಶೂಟಿಂಗ್ ಬಿಡುವಿನಲ್ಲಿ ಸಮಂತಾ ಅವರು ಟರ್ಕಿಯಲ್ಲಿ ಹಾಯಾಗಿ ಕಾಲ ಕಳೆಯುತ್ತಿದ್ದಾರೆ. ತಮ್ಮ ಲೈಫ್​ ಸ್ಟೈಲ್​ ಹೇಗಿದೆ ಎಂಬುದನ್ನು ತಿಳಿಸುವಂತಹ ಕೆಲವು ಫೋಟೋಗಳನ್ನು ಅವರು ಹೊಂಚಿಕೊಂಡಿದ್ದಾರೆ.

2 / 5
ಸಮಂತಾಗೆ ಪುಸ್ತಕಗಳನ್ನು ಓದುವ ಹವ್ಯಾಸ ಇದೆ. ಕಾರಿನಲ್ಲಿ ಮಲಗಿಕೊಂಡು ಅವರು ಪುಸ್ತಕ ಓದುತ್ತಿರುವ ರೀತಿಯಲ್ಲಿ ಫೋಟೋಶೂಟ್​ ಮಾಡಿಸಿದ್ದಾರೆ. ಈ ಫೋಟೋಗಳು ವೈರಲ್​ ಆಗಿವೆ.

ಸಮಂತಾಗೆ ಪುಸ್ತಕಗಳನ್ನು ಓದುವ ಹವ್ಯಾಸ ಇದೆ. ಕಾರಿನಲ್ಲಿ ಮಲಗಿಕೊಂಡು ಅವರು ಪುಸ್ತಕ ಓದುತ್ತಿರುವ ರೀತಿಯಲ್ಲಿ ಫೋಟೋಶೂಟ್​ ಮಾಡಿಸಿದ್ದಾರೆ. ಈ ಫೋಟೋಗಳು ವೈರಲ್​ ಆಗಿವೆ.

3 / 5
ಸಮಂತಾ ಅವರಿಗೆ ಈ ಹಿಂದೆ ಅನಾರೋಗ್ಯ ಕಾಡಿತ್ತು. ಈಗ ಅವರು ಸಂಪೂರ್ಣ ಗುಣಮುಖರಾಗಿದ್ದಾರೆ. ‘ಶಾಕುಂತಲಂ’ ಸಿನಿಮಾ ಸೋಲನ್ನು ಮರೆತು ಮುಂದಿನ ಚಿತ್ರದ ಕೆಲಸಗಳಲ್ಲಿ ಅವರು ತೊಡಗಿಕೊಂಡಿದ್ದಾರೆ.

ಸಮಂತಾ ಅವರಿಗೆ ಈ ಹಿಂದೆ ಅನಾರೋಗ್ಯ ಕಾಡಿತ್ತು. ಈಗ ಅವರು ಸಂಪೂರ್ಣ ಗುಣಮುಖರಾಗಿದ್ದಾರೆ. ‘ಶಾಕುಂತಲಂ’ ಸಿನಿಮಾ ಸೋಲನ್ನು ಮರೆತು ಮುಂದಿನ ಚಿತ್ರದ ಕೆಲಸಗಳಲ್ಲಿ ಅವರು ತೊಡಗಿಕೊಂಡಿದ್ದಾರೆ.

4 / 5
ಟರ್ಕಿಯಲ್ಲಿನ ಐಷಾರಾಮಿ ಹೋಟೆಲ್​ನಲ್ಲಿ ಸಮಂತಾ ರುತ್​ ಪ್ರಭು ಅವರು ಉಳಿದುಕೊಂಡಿದ್ದಾರೆ. ಅಲ್ಲಿ ತಮ್ಮ ಬೆಡ್​ ರೂಂ ಫೋಟೋವನ್ನು ಕೂಡ ಸಮಂತಾ ಹಂಚಿಕೊಂಡಿದ್ದಾರೆ.

ಟರ್ಕಿಯಲ್ಲಿನ ಐಷಾರಾಮಿ ಹೋಟೆಲ್​ನಲ್ಲಿ ಸಮಂತಾ ರುತ್​ ಪ್ರಭು ಅವರು ಉಳಿದುಕೊಂಡಿದ್ದಾರೆ. ಅಲ್ಲಿ ತಮ್ಮ ಬೆಡ್​ ರೂಂ ಫೋಟೋವನ್ನು ಕೂಡ ಸಮಂತಾ ಹಂಚಿಕೊಂಡಿದ್ದಾರೆ.

5 / 5

Published On - 11:17 am, Tue, 6 June 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ