AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ಟರ್ಕಿಯಲ್ಲಿ ಸಮಂತಾ ರುತ್​ ಪ್ರಭು ಮೋಜು ಮಸ್ತಿ; ಐಷಾರಾಮಿ ಜೀವನದ ಫೋಟೋ ಹಂಚಿಕೊಂಡ ನಟಿ

Samantha Ruth Prabhu: ವಿದೇಶದ ಐಷಾರಾಮಿ ಹೋಟೆಲ್​ನಲ್ಲಿ ಸಮಂತಾ ರುತ್​ ಪ್ರಭು ಅವರು ಉಳಿದುಕೊಂಡಿದ್ದಾರೆ. ಅವರ ಲೈಫ್​ ಸ್ಟೈಲ್​ ಹೇಗಿದೆ ಎಂಬುದಕ್ಕೆ ಈ ಫೋಟೋಗಳೇ ಸಾಕ್ಷಿ.

ಮದನ್​ ಕುಮಾರ್​
| Edited By: |

Updated on:Jun 06, 2023 | 11:27 AM

Share
ನಟಿ ಸಮಂತಾ ರುತ್​ ಪ್ರಭು ಅವರು ಈಗ ‘ಖುಷಿ’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾದ ಶೂಟಿಂಗ್​ ಸಲುವಾಗಿ ಅವರು ಟರ್ಕಿಗೆ ತೆರಳಿದ್ದಾರೆ. ಈ ಚಿತ್ರಕ್ಕೆ ವಿಜಯ್​ ದೇವರಕೊಂಡ ಹೀರೋ.

ನಟಿ ಸಮಂತಾ ರುತ್​ ಪ್ರಭು ಅವರು ಈಗ ‘ಖುಷಿ’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾದ ಶೂಟಿಂಗ್​ ಸಲುವಾಗಿ ಅವರು ಟರ್ಕಿಗೆ ತೆರಳಿದ್ದಾರೆ. ಈ ಚಿತ್ರಕ್ಕೆ ವಿಜಯ್​ ದೇವರಕೊಂಡ ಹೀರೋ.

1 / 5
‘ಖುಷಿ’ ಸಿನಿಮಾದ ಶೂಟಿಂಗ್ ಬಿಡುವಿನಲ್ಲಿ ಸಮಂತಾ ಅವರು ಟರ್ಕಿಯಲ್ಲಿ ಹಾಯಾಗಿ ಕಾಲ ಕಳೆಯುತ್ತಿದ್ದಾರೆ. ತಮ್ಮ ಲೈಫ್​ ಸ್ಟೈಲ್​ ಹೇಗಿದೆ ಎಂಬುದನ್ನು ತಿಳಿಸುವಂತಹ ಕೆಲವು ಫೋಟೋಗಳನ್ನು ಅವರು ಹೊಂಚಿಕೊಂಡಿದ್ದಾರೆ.

‘ಖುಷಿ’ ಸಿನಿಮಾದ ಶೂಟಿಂಗ್ ಬಿಡುವಿನಲ್ಲಿ ಸಮಂತಾ ಅವರು ಟರ್ಕಿಯಲ್ಲಿ ಹಾಯಾಗಿ ಕಾಲ ಕಳೆಯುತ್ತಿದ್ದಾರೆ. ತಮ್ಮ ಲೈಫ್​ ಸ್ಟೈಲ್​ ಹೇಗಿದೆ ಎಂಬುದನ್ನು ತಿಳಿಸುವಂತಹ ಕೆಲವು ಫೋಟೋಗಳನ್ನು ಅವರು ಹೊಂಚಿಕೊಂಡಿದ್ದಾರೆ.

2 / 5
ಸಮಂತಾಗೆ ಪುಸ್ತಕಗಳನ್ನು ಓದುವ ಹವ್ಯಾಸ ಇದೆ. ಕಾರಿನಲ್ಲಿ ಮಲಗಿಕೊಂಡು ಅವರು ಪುಸ್ತಕ ಓದುತ್ತಿರುವ ರೀತಿಯಲ್ಲಿ ಫೋಟೋಶೂಟ್​ ಮಾಡಿಸಿದ್ದಾರೆ. ಈ ಫೋಟೋಗಳು ವೈರಲ್​ ಆಗಿವೆ.

ಸಮಂತಾಗೆ ಪುಸ್ತಕಗಳನ್ನು ಓದುವ ಹವ್ಯಾಸ ಇದೆ. ಕಾರಿನಲ್ಲಿ ಮಲಗಿಕೊಂಡು ಅವರು ಪುಸ್ತಕ ಓದುತ್ತಿರುವ ರೀತಿಯಲ್ಲಿ ಫೋಟೋಶೂಟ್​ ಮಾಡಿಸಿದ್ದಾರೆ. ಈ ಫೋಟೋಗಳು ವೈರಲ್​ ಆಗಿವೆ.

3 / 5
ಸಮಂತಾ ಅವರಿಗೆ ಈ ಹಿಂದೆ ಅನಾರೋಗ್ಯ ಕಾಡಿತ್ತು. ಈಗ ಅವರು ಸಂಪೂರ್ಣ ಗುಣಮುಖರಾಗಿದ್ದಾರೆ. ‘ಶಾಕುಂತಲಂ’ ಸಿನಿಮಾ ಸೋಲನ್ನು ಮರೆತು ಮುಂದಿನ ಚಿತ್ರದ ಕೆಲಸಗಳಲ್ಲಿ ಅವರು ತೊಡಗಿಕೊಂಡಿದ್ದಾರೆ.

ಸಮಂತಾ ಅವರಿಗೆ ಈ ಹಿಂದೆ ಅನಾರೋಗ್ಯ ಕಾಡಿತ್ತು. ಈಗ ಅವರು ಸಂಪೂರ್ಣ ಗುಣಮುಖರಾಗಿದ್ದಾರೆ. ‘ಶಾಕುಂತಲಂ’ ಸಿನಿಮಾ ಸೋಲನ್ನು ಮರೆತು ಮುಂದಿನ ಚಿತ್ರದ ಕೆಲಸಗಳಲ್ಲಿ ಅವರು ತೊಡಗಿಕೊಂಡಿದ್ದಾರೆ.

4 / 5
ಟರ್ಕಿಯಲ್ಲಿನ ಐಷಾರಾಮಿ ಹೋಟೆಲ್​ನಲ್ಲಿ ಸಮಂತಾ ರುತ್​ ಪ್ರಭು ಅವರು ಉಳಿದುಕೊಂಡಿದ್ದಾರೆ. ಅಲ್ಲಿ ತಮ್ಮ ಬೆಡ್​ ರೂಂ ಫೋಟೋವನ್ನು ಕೂಡ ಸಮಂತಾ ಹಂಚಿಕೊಂಡಿದ್ದಾರೆ.

ಟರ್ಕಿಯಲ್ಲಿನ ಐಷಾರಾಮಿ ಹೋಟೆಲ್​ನಲ್ಲಿ ಸಮಂತಾ ರುತ್​ ಪ್ರಭು ಅವರು ಉಳಿದುಕೊಂಡಿದ್ದಾರೆ. ಅಲ್ಲಿ ತಮ್ಮ ಬೆಡ್​ ರೂಂ ಫೋಟೋವನ್ನು ಕೂಡ ಸಮಂತಾ ಹಂಚಿಕೊಂಡಿದ್ದಾರೆ.

5 / 5

Published On - 11:17 am, Tue, 6 June 23

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ