AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ಟರ್ಕಿಯಲ್ಲಿ ಸಮಂತಾ ರುತ್​ ಪ್ರಭು ಮೋಜು ಮಸ್ತಿ; ಐಷಾರಾಮಿ ಜೀವನದ ಫೋಟೋ ಹಂಚಿಕೊಂಡ ನಟಿ

Samantha Ruth Prabhu: ವಿದೇಶದ ಐಷಾರಾಮಿ ಹೋಟೆಲ್​ನಲ್ಲಿ ಸಮಂತಾ ರುತ್​ ಪ್ರಭು ಅವರು ಉಳಿದುಕೊಂಡಿದ್ದಾರೆ. ಅವರ ಲೈಫ್​ ಸ್ಟೈಲ್​ ಹೇಗಿದೆ ಎಂಬುದಕ್ಕೆ ಈ ಫೋಟೋಗಳೇ ಸಾಕ್ಷಿ.

ಮದನ್​ ಕುಮಾರ್​
| Updated By: Digi Tech Desk|

Updated on:Jun 06, 2023 | 11:27 AM

Share
ನಟಿ ಸಮಂತಾ ರುತ್​ ಪ್ರಭು ಅವರು ಈಗ ‘ಖುಷಿ’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾದ ಶೂಟಿಂಗ್​ ಸಲುವಾಗಿ ಅವರು ಟರ್ಕಿಗೆ ತೆರಳಿದ್ದಾರೆ. ಈ ಚಿತ್ರಕ್ಕೆ ವಿಜಯ್​ ದೇವರಕೊಂಡ ಹೀರೋ.

ನಟಿ ಸಮಂತಾ ರುತ್​ ಪ್ರಭು ಅವರು ಈಗ ‘ಖುಷಿ’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾದ ಶೂಟಿಂಗ್​ ಸಲುವಾಗಿ ಅವರು ಟರ್ಕಿಗೆ ತೆರಳಿದ್ದಾರೆ. ಈ ಚಿತ್ರಕ್ಕೆ ವಿಜಯ್​ ದೇವರಕೊಂಡ ಹೀರೋ.

1 / 5
‘ಖುಷಿ’ ಸಿನಿಮಾದ ಶೂಟಿಂಗ್ ಬಿಡುವಿನಲ್ಲಿ ಸಮಂತಾ ಅವರು ಟರ್ಕಿಯಲ್ಲಿ ಹಾಯಾಗಿ ಕಾಲ ಕಳೆಯುತ್ತಿದ್ದಾರೆ. ತಮ್ಮ ಲೈಫ್​ ಸ್ಟೈಲ್​ ಹೇಗಿದೆ ಎಂಬುದನ್ನು ತಿಳಿಸುವಂತಹ ಕೆಲವು ಫೋಟೋಗಳನ್ನು ಅವರು ಹೊಂಚಿಕೊಂಡಿದ್ದಾರೆ.

‘ಖುಷಿ’ ಸಿನಿಮಾದ ಶೂಟಿಂಗ್ ಬಿಡುವಿನಲ್ಲಿ ಸಮಂತಾ ಅವರು ಟರ್ಕಿಯಲ್ಲಿ ಹಾಯಾಗಿ ಕಾಲ ಕಳೆಯುತ್ತಿದ್ದಾರೆ. ತಮ್ಮ ಲೈಫ್​ ಸ್ಟೈಲ್​ ಹೇಗಿದೆ ಎಂಬುದನ್ನು ತಿಳಿಸುವಂತಹ ಕೆಲವು ಫೋಟೋಗಳನ್ನು ಅವರು ಹೊಂಚಿಕೊಂಡಿದ್ದಾರೆ.

2 / 5
ಸಮಂತಾಗೆ ಪುಸ್ತಕಗಳನ್ನು ಓದುವ ಹವ್ಯಾಸ ಇದೆ. ಕಾರಿನಲ್ಲಿ ಮಲಗಿಕೊಂಡು ಅವರು ಪುಸ್ತಕ ಓದುತ್ತಿರುವ ರೀತಿಯಲ್ಲಿ ಫೋಟೋಶೂಟ್​ ಮಾಡಿಸಿದ್ದಾರೆ. ಈ ಫೋಟೋಗಳು ವೈರಲ್​ ಆಗಿವೆ.

ಸಮಂತಾಗೆ ಪುಸ್ತಕಗಳನ್ನು ಓದುವ ಹವ್ಯಾಸ ಇದೆ. ಕಾರಿನಲ್ಲಿ ಮಲಗಿಕೊಂಡು ಅವರು ಪುಸ್ತಕ ಓದುತ್ತಿರುವ ರೀತಿಯಲ್ಲಿ ಫೋಟೋಶೂಟ್​ ಮಾಡಿಸಿದ್ದಾರೆ. ಈ ಫೋಟೋಗಳು ವೈರಲ್​ ಆಗಿವೆ.

3 / 5
ಸಮಂತಾ ಅವರಿಗೆ ಈ ಹಿಂದೆ ಅನಾರೋಗ್ಯ ಕಾಡಿತ್ತು. ಈಗ ಅವರು ಸಂಪೂರ್ಣ ಗುಣಮುಖರಾಗಿದ್ದಾರೆ. ‘ಶಾಕುಂತಲಂ’ ಸಿನಿಮಾ ಸೋಲನ್ನು ಮರೆತು ಮುಂದಿನ ಚಿತ್ರದ ಕೆಲಸಗಳಲ್ಲಿ ಅವರು ತೊಡಗಿಕೊಂಡಿದ್ದಾರೆ.

ಸಮಂತಾ ಅವರಿಗೆ ಈ ಹಿಂದೆ ಅನಾರೋಗ್ಯ ಕಾಡಿತ್ತು. ಈಗ ಅವರು ಸಂಪೂರ್ಣ ಗುಣಮುಖರಾಗಿದ್ದಾರೆ. ‘ಶಾಕುಂತಲಂ’ ಸಿನಿಮಾ ಸೋಲನ್ನು ಮರೆತು ಮುಂದಿನ ಚಿತ್ರದ ಕೆಲಸಗಳಲ್ಲಿ ಅವರು ತೊಡಗಿಕೊಂಡಿದ್ದಾರೆ.

4 / 5
ಟರ್ಕಿಯಲ್ಲಿನ ಐಷಾರಾಮಿ ಹೋಟೆಲ್​ನಲ್ಲಿ ಸಮಂತಾ ರುತ್​ ಪ್ರಭು ಅವರು ಉಳಿದುಕೊಂಡಿದ್ದಾರೆ. ಅಲ್ಲಿ ತಮ್ಮ ಬೆಡ್​ ರೂಂ ಫೋಟೋವನ್ನು ಕೂಡ ಸಮಂತಾ ಹಂಚಿಕೊಂಡಿದ್ದಾರೆ.

ಟರ್ಕಿಯಲ್ಲಿನ ಐಷಾರಾಮಿ ಹೋಟೆಲ್​ನಲ್ಲಿ ಸಮಂತಾ ರುತ್​ ಪ್ರಭು ಅವರು ಉಳಿದುಕೊಂಡಿದ್ದಾರೆ. ಅಲ್ಲಿ ತಮ್ಮ ಬೆಡ್​ ರೂಂ ಫೋಟೋವನ್ನು ಕೂಡ ಸಮಂತಾ ಹಂಚಿಕೊಂಡಿದ್ದಾರೆ.

5 / 5

Published On - 11:17 am, Tue, 6 June 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ