AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಲ್ಲಿ ‘ಲಖ್​ಪತಿ ದೀದಿ ಸಮ್ಮೇಳನ’: ಪ್ರಧಾನಿ ಮೋದಿಗೆ ನಾರಿ ಶಕ್ತಿ ಆಶೀರ್ವಾದ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ಜಲಗಾಂವ್​ನಲ್ಲಿ ನಡೆದ ಲಖ್​ಪತಿ ದೀದಿ ಸಮ್ಮೇಳನಲ್ಲಿ ಭಾಗಿಯಾಗಿದ್ದರು. ಈ ಯೋಜನೆಯು ಮಹಿಳೆಯರ ಆದಾಯವನ್ನು ಹೆಚ್ಚಿಸುವುದು ಮಾತ್ರವಲ್ಲದೆ, ಭವಿಷ್ಯದ ಪೀಳಿಗೆಯನ್ನು ಸಬಲೀಕರಣಗೊಳಿಸುವುದು. ನಾನು ಮಹಿಳಾ ಶಕ್ತಿಯಿಂದ ಆಶೀರ್ವಾದ ಪಡೆದಿದ್ದೇನೆ ಎಂದು ಹೇಳಿದ್ದಾರೆ.

ಗಂಗಾಧರ​ ಬ. ಸಾಬೋಜಿ
|

Updated on: Aug 25, 2024 | 7:49 PM

Share
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ಜಲಗಾಂವ್​ನಲ್ಲಿ ನಡೆದ ಲಖ್​ಪತಿ ದೀದಿ ಸಮ್ಮೇಳನಲ್ಲಿ ಭಾಗಿಯಾಗಿದ್ದರು. ಈ ವೇಳೆ 11 ಲಕ್ಷ ಹೊಸ ಲಖ್​ಪತಿ ದೀದಿಗಳಿಗೆ ಸನ್ಮಾನಿಸಿ ಪ್ರಮಾಣ ಪತ್ರ ವಿತರಣೆ ಮಾಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ಜಲಗಾಂವ್​ನಲ್ಲಿ ನಡೆದ ಲಖ್​ಪತಿ ದೀದಿ ಸಮ್ಮೇಳನಲ್ಲಿ ಭಾಗಿಯಾಗಿದ್ದರು. ಈ ವೇಳೆ 11 ಲಕ್ಷ ಹೊಸ ಲಖ್​ಪತಿ ದೀದಿಗಳಿಗೆ ಸನ್ಮಾನಿಸಿ ಪ್ರಮಾಣ ಪತ್ರ ವಿತರಣೆ ಮಾಡಲಾಗಿದೆ.

1 / 7
ಪ್ರಧಾನಿ ಮೋದಿ ದೇಶಾದ್ಯಂತದ ಲಖ್​ಪತಿ ದೀದಿಗಳೊಂದಿಗೆ ಸಂವಾದ ಮಾಡಿದ್ದಾರೆ.

ಪ್ರಧಾನಿ ಮೋದಿ ದೇಶಾದ್ಯಂತದ ಲಖ್​ಪತಿ ದೀದಿಗಳೊಂದಿಗೆ ಸಂವಾದ ಮಾಡಿದ್ದಾರೆ.

2 / 7
ಲಖ್​ಪತಿ ದೀದಿ ಯೋಜನೆಯು ಪ್ರಾರಂಭವಾದಾಗಿನಿಂದ ಇಲ್ಲಿಯವರೆಗೂ ಒಂದು ಕೋಟಿ ಮಹಿಳೆಯರು ಒಳಗೊಂಡಿದ್ದಾರೆ. ಆದರೆ ಸರ್ಕಾರವು ಮೂರು ಕೋಟಿ ಲಖ್​ಪತಿ ದೀದಿಗಳನ್ನು ಒಳಗೊಳ್ಳುವ ಗುರಿಯನ್ನು ಹೊಂದಿದೆ.

ಲಖ್​ಪತಿ ದೀದಿ ಯೋಜನೆಯು ಪ್ರಾರಂಭವಾದಾಗಿನಿಂದ ಇಲ್ಲಿಯವರೆಗೂ ಒಂದು ಕೋಟಿ ಮಹಿಳೆಯರು ಒಳಗೊಂಡಿದ್ದಾರೆ. ಆದರೆ ಸರ್ಕಾರವು ಮೂರು ಕೋಟಿ ಲಖ್​ಪತಿ ದೀದಿಗಳನ್ನು ಒಳಗೊಳ್ಳುವ ಗುರಿಯನ್ನು ಹೊಂದಿದೆ.

3 / 7
ಲಖ್​ಪತಿ ದೀದಿ ಸಮಾವೇಶದಲ್ಲಿ ಪ್ರಧಾನಿ ಮೋದಿ ಅವರು 2,500 ಕೋಟಿ ರೂ. ನಿಧಿಯನ್ನು ಬಿಡುಗಡೆ ಮಾಡಿದರು. ಇದರಿಂದ 4.3 ಲಕ್ಷ ಸ್ವ-ಸಹಾಯ ಗುಂಪುಗಳ ಸುಮಾರು 48 ಲಕ್ಷ ಸದಸ್ಯರಿಗೆ ಪ್ರಯೋಜನವಾಗಲಿದೆ. ಇದಲ್ಲದೆ 2.35 ಲಕ್ಷ ಸ್ವಸಹಾಯ ಗುಂಪುಗಳ 25.8 ಲಕ್ಷ ಸದಸ್ಯರಿಗೆ 5,000 ಕೋಟಿ ರೂ.ಗಳ ಬ್ಯಾಂಕ್ ಸಾಲವನ್ನು ಬಿಡುಗಡೆ ಮಾಡಿದ್ದಾರೆ.

ಲಖ್​ಪತಿ ದೀದಿ ಸಮಾವೇಶದಲ್ಲಿ ಪ್ರಧಾನಿ ಮೋದಿ ಅವರು 2,500 ಕೋಟಿ ರೂ. ನಿಧಿಯನ್ನು ಬಿಡುಗಡೆ ಮಾಡಿದರು. ಇದರಿಂದ 4.3 ಲಕ್ಷ ಸ್ವ-ಸಹಾಯ ಗುಂಪುಗಳ ಸುಮಾರು 48 ಲಕ್ಷ ಸದಸ್ಯರಿಗೆ ಪ್ರಯೋಜನವಾಗಲಿದೆ. ಇದಲ್ಲದೆ 2.35 ಲಕ್ಷ ಸ್ವಸಹಾಯ ಗುಂಪುಗಳ 25.8 ಲಕ್ಷ ಸದಸ್ಯರಿಗೆ 5,000 ಕೋಟಿ ರೂ.ಗಳ ಬ್ಯಾಂಕ್ ಸಾಲವನ್ನು ಬಿಡುಗಡೆ ಮಾಡಿದ್ದಾರೆ.

4 / 7
ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ, ನನ್ನ ಎಲ್ಲಾ ಸಹೋದರಿಯರು ಇಲ್ಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದಾರೆ. ಇಲ್ಲಿಂದ ದೇಶಾದ್ಯಂತ ಸಹೋದರಿಯರಿಗೆ ಹಣ ಬಿಡುಗಡೆ ಮಾಡಲಾಗಿದೆ. ಬಿಡುಗಡೆ ಮಾಡಲಾಗಿರುವ ಹಣವು ಸಾಕಷ್ಟು ಸಹೋದರಿಯರನ್ನು ಲಕ್ಷಾಧಿಪತಿಗಳನ್ನಾಗಿಸಲು ನೆರವಾಗಲಿದೆ.

ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ, ನನ್ನ ಎಲ್ಲಾ ಸಹೋದರಿಯರು ಇಲ್ಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದಾರೆ. ಇಲ್ಲಿಂದ ದೇಶಾದ್ಯಂತ ಸಹೋದರಿಯರಿಗೆ ಹಣ ಬಿಡುಗಡೆ ಮಾಡಲಾಗಿದೆ. ಬಿಡುಗಡೆ ಮಾಡಲಾಗಿರುವ ಹಣವು ಸಾಕಷ್ಟು ಸಹೋದರಿಯರನ್ನು ಲಕ್ಷಾಧಿಪತಿಗಳನ್ನಾಗಿಸಲು ನೆರವಾಗಲಿದೆ.

5 / 7
ಎರಡನೇ ಮಹಾಯುದ್ಧದ ಸಮಯದಲ್ಲಿ ಪೋಲೆಂಡ್‌ನ ಸಾವಿರಾರು ತಾಯಂದಿರು ಮತ್ತು ಮಕ್ಕಳಿಗೆ ಕೊಲ್ಹಾಪುರದ ರಾಜಮನೆತನವು ಆಶ್ರಯ ನೀಡಿತ್ತು ಎಂದು ನಿಮ್ಮಲ್ಲಿ ಕೆಲವರಿಗೆ ಗೊತ್ತಿದೆ. ಅಲ್ಲಿನ ಮಹಾರಾಷ್ಟ್ರದವರ ಹೊಗಳಿಕೆಯನ್ನು ಕೇಳುತ್ತಿದ್ದರೆ ನನಗೆ ಹೆಮ್ಮೆ ಆಗುತ್ತದೆ. ಮಹಾರಾಷ್ಟ್ರವನ್ನು ಈ ರೀತಿ ಅಭಿವೃದ್ಧಿಪಡಿಸುವ ಮೂಲಕ ಇಡೀ ವಿಶ್ವದಲ್ಲಿ ರಾಜ್ಯದ ಹೆಸರನ್ನು ಮತ್ತಷ್ಟು ಎತ್ತರಕ್ಕೆ ಏರಿಸಬೇಕಿದೆ ಎಂದಿದ್ದಾರೆ.

ಎರಡನೇ ಮಹಾಯುದ್ಧದ ಸಮಯದಲ್ಲಿ ಪೋಲೆಂಡ್‌ನ ಸಾವಿರಾರು ತಾಯಂದಿರು ಮತ್ತು ಮಕ್ಕಳಿಗೆ ಕೊಲ್ಹಾಪುರದ ರಾಜಮನೆತನವು ಆಶ್ರಯ ನೀಡಿತ್ತು ಎಂದು ನಿಮ್ಮಲ್ಲಿ ಕೆಲವರಿಗೆ ಗೊತ್ತಿದೆ. ಅಲ್ಲಿನ ಮಹಾರಾಷ್ಟ್ರದವರ ಹೊಗಳಿಕೆಯನ್ನು ಕೇಳುತ್ತಿದ್ದರೆ ನನಗೆ ಹೆಮ್ಮೆ ಆಗುತ್ತದೆ. ಮಹಾರಾಷ್ಟ್ರವನ್ನು ಈ ರೀತಿ ಅಭಿವೃದ್ಧಿಪಡಿಸುವ ಮೂಲಕ ಇಡೀ ವಿಶ್ವದಲ್ಲಿ ರಾಜ್ಯದ ಹೆಸರನ್ನು ಮತ್ತಷ್ಟು ಎತ್ತರಕ್ಕೆ ಏರಿಸಬೇಕಿದೆ ಎಂದಿದ್ದಾರೆ.

6 / 7
ಪ್ರಧಾನಿ ಮೋದಿ ದೇಶಾದ್ಯಂತ ನಡೆಯುತ್ತಿರುವ ಅತ್ಯಾಚಾರ ಘಟನೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಕೋಲ್ಕತ್ತಾದಲ್ಲಿ ನಡೆದ ಮಹಿಳಾ ವೈದ್ಯ ಮತ್ತು ಬದ್ಲಾಪುರದಲ್ಲಿ ಹೆಣ್ಣುಮಕ್ಕಳ ಲೈಂಗಿಕ ಶೋಷಣೆ ಸೇರಿದಂತೆ ದೇಶಾದ್ಯಂತ ನಡೆಯುತ್ತಿರುವ ಘಟನೆಗಳ ಬಗ್ಗೆ ಪ್ರಸ್ತಾಪಸಿದ್ದಾರೆ. ಇಂದು ದೇಶದ ಪ್ರತಿಯೊಂದು ರಾಜ್ಯವು ತನ್ನ ಹೆಣ್ಣುಮಕ್ಕಳ ನೋವು ಮತ್ತು ಕೋಪವನ್ನು ಅರ್ಥಮಾಡಿಕೊಳ್ಳುತ್ತಿದೆ ಎಂದಿದ್ದಾರೆ.

ಪ್ರಧಾನಿ ಮೋದಿ ದೇಶಾದ್ಯಂತ ನಡೆಯುತ್ತಿರುವ ಅತ್ಯಾಚಾರ ಘಟನೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಕೋಲ್ಕತ್ತಾದಲ್ಲಿ ನಡೆದ ಮಹಿಳಾ ವೈದ್ಯ ಮತ್ತು ಬದ್ಲಾಪುರದಲ್ಲಿ ಹೆಣ್ಣುಮಕ್ಕಳ ಲೈಂಗಿಕ ಶೋಷಣೆ ಸೇರಿದಂತೆ ದೇಶಾದ್ಯಂತ ನಡೆಯುತ್ತಿರುವ ಘಟನೆಗಳ ಬಗ್ಗೆ ಪ್ರಸ್ತಾಪಸಿದ್ದಾರೆ. ಇಂದು ದೇಶದ ಪ್ರತಿಯೊಂದು ರಾಜ್ಯವು ತನ್ನ ಹೆಣ್ಣುಮಕ್ಕಳ ನೋವು ಮತ್ತು ಕೋಪವನ್ನು ಅರ್ಥಮಾಡಿಕೊಳ್ಳುತ್ತಿದೆ ಎಂದಿದ್ದಾರೆ.

7 / 7
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ