AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lakkundi Utsava: ಲಕ್ಕುಂಡಿ ಉತ್ಸವದಲ್ಲಿ ಅನಾವರಣಗೊಂಡ ಸುಂದರ ಫಲಪುಷ್ಪ ಲೋಕ: ಇಲ್ಲಿವೆ ಫೋಟೋಸ್​​

ಲಕ್ಕುಂಡಿ ಉತ್ಸವದ ಅಂಗವಾಗಿ ತೋಟಗಾರಿಕೆ ಇಲಾಖೆ ಫಲಪುಷ್ಪ ಪ್ರದರ್ಶನ ಏರ್ಪಡಿಸಿದೆ. ತನ್ನ ಅಂದದ ಸೋಬಗಿನಿಂದಾಗಿ ಈಗ ಜನರನ್ನ ತನ್ನತ್ತ ಕೈ ಬೀಸಿ ಕರೆಯುತ್ತಿದೆ. ಆ ಕುರಿತಾದ ಒಂದು ಝಲಕ್​ ಇಲ್ಲಿದೆ.

TV9 Web
| Edited By: |

Updated on:Feb 12, 2023 | 5:00 PM

Share
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ಮೂರು ದಿನಗಳ ಲಕ್ಕುಂಡಿ ಉತ್ಸವದ 
ಅಂಗವಾಗಿ ತೋಟಗಾರಿಕೆ ಇಲಾಖೆ ಫಲ ಪುಷ್ಪ ಪ್ರದರ್ಶನ ಏರ್ಪಡಿಸಿದೆ. 
ತನ್ನ ಅಂದದ ಸೋಬಗಿನಿಂದಾಗಿ ಈಗ ಜನರನ್ನ ತನ್ನತ್ತ ಕೈ ಬೀಸಿ ಕರೆಯುತ್ತಿದೆ. 
ಆ ಕುರಿತಾದ ಒಂದು ಝಲಕ್​ ಇಲ್ಲಿದೆ.

ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ಮೂರು ದಿನಗಳ ಲಕ್ಕುಂಡಿ ಉತ್ಸವದ ಅಂಗವಾಗಿ ತೋಟಗಾರಿಕೆ ಇಲಾಖೆ ಫಲ ಪುಷ್ಪ ಪ್ರದರ್ಶನ ಏರ್ಪಡಿಸಿದೆ. ತನ್ನ ಅಂದದ ಸೋಬಗಿನಿಂದಾಗಿ ಈಗ ಜನರನ್ನ ತನ್ನತ್ತ ಕೈ ಬೀಸಿ ಕರೆಯುತ್ತಿದೆ. ಆ ಕುರಿತಾದ ಒಂದು ಝಲಕ್​ ಇಲ್ಲಿದೆ.

1 / 6
ಲಕ್ಕುಂಡಿ ಉತ್ಸವ ರಂಗೇರಿದೆ. ಅದರೊಂದಿಗೆ ಫಲ ಪುಷ್ಪ ಪ್ರದರ್ಶನವೀಗ ಜನರ ಸಂತಸ ಇಮ್ಮಡಿಗೊಳಿಸಿವೆ. ಇನ್ನು ಸ್ವರ್ಗಕ್ಕೆ ಕಿಚ್ಚು ಹಚ್ಚುವಂತಿರೋ ಫುಷ್ಪಗಳ ಲೋಕದಲ್ಲಿ ನವ ಉಲ್ಲಾಸದಿಂದ ಹೂಗಳು ಅರಳಿ ನಿಂತಿವೆ.

ಲಕ್ಕುಂಡಿ ಉತ್ಸವ ರಂಗೇರಿದೆ. ಅದರೊಂದಿಗೆ ಫಲ ಪುಷ್ಪ ಪ್ರದರ್ಶನವೀಗ ಜನರ ಸಂತಸ ಇಮ್ಮಡಿಗೊಳಿಸಿವೆ. ಇನ್ನು ಸ್ವರ್ಗಕ್ಕೆ ಕಿಚ್ಚು ಹಚ್ಚುವಂತಿರೋ ಫುಷ್ಪಗಳ ಲೋಕದಲ್ಲಿ ನವ ಉಲ್ಲಾಸದಿಂದ ಹೂಗಳು ಅರಳಿ ನಿಂತಿವೆ.

2 / 6
ಇನ್ನು ಉತ್ಸವದಲ್ಲಿ ವಿವಿಧ ಸಿರಿಧಾನ್ಯಗಳಿಂದ ಹೂ ಅರಳಿದ್ದು ಹೀಗೆ.

ಇನ್ನು ಉತ್ಸವದಲ್ಲಿ ವಿವಿಧ ಸಿರಿಧಾನ್ಯಗಳಿಂದ ಹೂ ಅರಳಿದ್ದು ಹೀಗೆ.

3 / 6
ಪುಷ್ಪಗಳೊಟ್ಟಿಗೆ ಕಲಾವಿದನ ಕೈಚಳಕದಲ್ಲಿ ತರಕಾರಿ ಕೆತ್ತನೆಯಲ್ಲಿ ಮೂಡಿ
ಬಂದಿರುವ ನಾನಾ ಆಕೃತಿಗಳು ನೋಡುಗರನ್ನು ಮಂತ್ರ ಮುಗ್ದರನ್ನಾಗಿಸುತ್ತಿವೆ.
ಕುಂಬಳಕಾಯಿ, ಕಲ್ಲಂಗಡಿಯಲ್ಲಿ ನಾನಾ ಆಕೃತಿ ಮೂಡಿಬಂದಿವೆ.

ಪುಷ್ಪಗಳೊಟ್ಟಿಗೆ ಕಲಾವಿದನ ಕೈಚಳಕದಲ್ಲಿ ತರಕಾರಿ ಕೆತ್ತನೆಯಲ್ಲಿ ಮೂಡಿ ಬಂದಿರುವ ನಾನಾ ಆಕೃತಿಗಳು ನೋಡುಗರನ್ನು ಮಂತ್ರ ಮುಗ್ದರನ್ನಾಗಿಸುತ್ತಿವೆ. ಕುಂಬಳಕಾಯಿ, ಕಲ್ಲಂಗಡಿಯಲ್ಲಿ ನಾನಾ ಆಕೃತಿ ಮೂಡಿಬಂದಿವೆ.

4 / 6
ರಂಗೋಲಿಯಲ್ಲಿ ಅರಳಿ ನಾಡಿನ ನಡೆದಾಡುವ ದೇವರುಗಳಾದ ಸಿದ್ದೇಶ್ವರ ಶ್ರೀಗಳು, ಸಿದ್ದಗಂಗಾ ಶ್ರೀಗಳು ಸೇರಿ ಹಲವು ಸ್ವಾತಂತ್ರ್ಯ ಹೋರಾಟಗಾರರ ಚಿತ್ರಗಳು.

ರಂಗೋಲಿಯಲ್ಲಿ ಅರಳಿ ನಾಡಿನ ನಡೆದಾಡುವ ದೇವರುಗಳಾದ ಸಿದ್ದೇಶ್ವರ ಶ್ರೀಗಳು, ಸಿದ್ದಗಂಗಾ ಶ್ರೀಗಳು ಸೇರಿ ಹಲವು ಸ್ವಾತಂತ್ರ್ಯ ಹೋರಾಟಗಾರರ ಚಿತ್ರಗಳು.

5 / 6
ಲಕ್ಕುಂಡಿ ಉತ್ಸವದ ಜೊತೆಗೆ  ಫಲ ಪುಷ್ಪ ಪ್ರದರ್ಶನವನ್ನು ಜನರು ಕಣ್ತುಂಬಿಕೊಂಡರು.

ಲಕ್ಕುಂಡಿ ಉತ್ಸವದ ಜೊತೆಗೆ ಫಲ ಪುಷ್ಪ ಪ್ರದರ್ಶನವನ್ನು ಜನರು ಕಣ್ತುಂಬಿಕೊಂಡರು.

6 / 6

Published On - 4:59 pm, Sun, 12 February 23

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ