AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lakkundi Utsava: ಲಕ್ಕುಂಡಿ ಉತ್ಸವದಲ್ಲಿ ಅನಾವರಣಗೊಂಡ ಸುಂದರ ಫಲಪುಷ್ಪ ಲೋಕ: ಇಲ್ಲಿವೆ ಫೋಟೋಸ್​​

ಲಕ್ಕುಂಡಿ ಉತ್ಸವದ ಅಂಗವಾಗಿ ತೋಟಗಾರಿಕೆ ಇಲಾಖೆ ಫಲಪುಷ್ಪ ಪ್ರದರ್ಶನ ಏರ್ಪಡಿಸಿದೆ. ತನ್ನ ಅಂದದ ಸೋಬಗಿನಿಂದಾಗಿ ಈಗ ಜನರನ್ನ ತನ್ನತ್ತ ಕೈ ಬೀಸಿ ಕರೆಯುತ್ತಿದೆ. ಆ ಕುರಿತಾದ ಒಂದು ಝಲಕ್​ ಇಲ್ಲಿದೆ.

TV9 Web
| Edited By: |

Updated on:Feb 12, 2023 | 5:00 PM

Share
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ಮೂರು ದಿನಗಳ ಲಕ್ಕುಂಡಿ ಉತ್ಸವದ 
ಅಂಗವಾಗಿ ತೋಟಗಾರಿಕೆ ಇಲಾಖೆ ಫಲ ಪುಷ್ಪ ಪ್ರದರ್ಶನ ಏರ್ಪಡಿಸಿದೆ. 
ತನ್ನ ಅಂದದ ಸೋಬಗಿನಿಂದಾಗಿ ಈಗ ಜನರನ್ನ ತನ್ನತ್ತ ಕೈ ಬೀಸಿ ಕರೆಯುತ್ತಿದೆ. 
ಆ ಕುರಿತಾದ ಒಂದು ಝಲಕ್​ ಇಲ್ಲಿದೆ.

ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ಮೂರು ದಿನಗಳ ಲಕ್ಕುಂಡಿ ಉತ್ಸವದ ಅಂಗವಾಗಿ ತೋಟಗಾರಿಕೆ ಇಲಾಖೆ ಫಲ ಪುಷ್ಪ ಪ್ರದರ್ಶನ ಏರ್ಪಡಿಸಿದೆ. ತನ್ನ ಅಂದದ ಸೋಬಗಿನಿಂದಾಗಿ ಈಗ ಜನರನ್ನ ತನ್ನತ್ತ ಕೈ ಬೀಸಿ ಕರೆಯುತ್ತಿದೆ. ಆ ಕುರಿತಾದ ಒಂದು ಝಲಕ್​ ಇಲ್ಲಿದೆ.

1 / 6
ಲಕ್ಕುಂಡಿ ಉತ್ಸವ ರಂಗೇರಿದೆ. ಅದರೊಂದಿಗೆ ಫಲ ಪುಷ್ಪ ಪ್ರದರ್ಶನವೀಗ ಜನರ ಸಂತಸ ಇಮ್ಮಡಿಗೊಳಿಸಿವೆ. ಇನ್ನು ಸ್ವರ್ಗಕ್ಕೆ ಕಿಚ್ಚು ಹಚ್ಚುವಂತಿರೋ ಫುಷ್ಪಗಳ ಲೋಕದಲ್ಲಿ ನವ ಉಲ್ಲಾಸದಿಂದ ಹೂಗಳು ಅರಳಿ ನಿಂತಿವೆ.

ಲಕ್ಕುಂಡಿ ಉತ್ಸವ ರಂಗೇರಿದೆ. ಅದರೊಂದಿಗೆ ಫಲ ಪುಷ್ಪ ಪ್ರದರ್ಶನವೀಗ ಜನರ ಸಂತಸ ಇಮ್ಮಡಿಗೊಳಿಸಿವೆ. ಇನ್ನು ಸ್ವರ್ಗಕ್ಕೆ ಕಿಚ್ಚು ಹಚ್ಚುವಂತಿರೋ ಫುಷ್ಪಗಳ ಲೋಕದಲ್ಲಿ ನವ ಉಲ್ಲಾಸದಿಂದ ಹೂಗಳು ಅರಳಿ ನಿಂತಿವೆ.

2 / 6
ಇನ್ನು ಉತ್ಸವದಲ್ಲಿ ವಿವಿಧ ಸಿರಿಧಾನ್ಯಗಳಿಂದ ಹೂ ಅರಳಿದ್ದು ಹೀಗೆ.

ಇನ್ನು ಉತ್ಸವದಲ್ಲಿ ವಿವಿಧ ಸಿರಿಧಾನ್ಯಗಳಿಂದ ಹೂ ಅರಳಿದ್ದು ಹೀಗೆ.

3 / 6
ಪುಷ್ಪಗಳೊಟ್ಟಿಗೆ ಕಲಾವಿದನ ಕೈಚಳಕದಲ್ಲಿ ತರಕಾರಿ ಕೆತ್ತನೆಯಲ್ಲಿ ಮೂಡಿ
ಬಂದಿರುವ ನಾನಾ ಆಕೃತಿಗಳು ನೋಡುಗರನ್ನು ಮಂತ್ರ ಮುಗ್ದರನ್ನಾಗಿಸುತ್ತಿವೆ.
ಕುಂಬಳಕಾಯಿ, ಕಲ್ಲಂಗಡಿಯಲ್ಲಿ ನಾನಾ ಆಕೃತಿ ಮೂಡಿಬಂದಿವೆ.

ಪುಷ್ಪಗಳೊಟ್ಟಿಗೆ ಕಲಾವಿದನ ಕೈಚಳಕದಲ್ಲಿ ತರಕಾರಿ ಕೆತ್ತನೆಯಲ್ಲಿ ಮೂಡಿ ಬಂದಿರುವ ನಾನಾ ಆಕೃತಿಗಳು ನೋಡುಗರನ್ನು ಮಂತ್ರ ಮುಗ್ದರನ್ನಾಗಿಸುತ್ತಿವೆ. ಕುಂಬಳಕಾಯಿ, ಕಲ್ಲಂಗಡಿಯಲ್ಲಿ ನಾನಾ ಆಕೃತಿ ಮೂಡಿಬಂದಿವೆ.

4 / 6
ರಂಗೋಲಿಯಲ್ಲಿ ಅರಳಿ ನಾಡಿನ ನಡೆದಾಡುವ ದೇವರುಗಳಾದ ಸಿದ್ದೇಶ್ವರ ಶ್ರೀಗಳು, ಸಿದ್ದಗಂಗಾ ಶ್ರೀಗಳು ಸೇರಿ ಹಲವು ಸ್ವಾತಂತ್ರ್ಯ ಹೋರಾಟಗಾರರ ಚಿತ್ರಗಳು.

ರಂಗೋಲಿಯಲ್ಲಿ ಅರಳಿ ನಾಡಿನ ನಡೆದಾಡುವ ದೇವರುಗಳಾದ ಸಿದ್ದೇಶ್ವರ ಶ್ರೀಗಳು, ಸಿದ್ದಗಂಗಾ ಶ್ರೀಗಳು ಸೇರಿ ಹಲವು ಸ್ವಾತಂತ್ರ್ಯ ಹೋರಾಟಗಾರರ ಚಿತ್ರಗಳು.

5 / 6
ಲಕ್ಕುಂಡಿ ಉತ್ಸವದ ಜೊತೆಗೆ  ಫಲ ಪುಷ್ಪ ಪ್ರದರ್ಶನವನ್ನು ಜನರು ಕಣ್ತುಂಬಿಕೊಂಡರು.

ಲಕ್ಕುಂಡಿ ಉತ್ಸವದ ಜೊತೆಗೆ ಫಲ ಪುಷ್ಪ ಪ್ರದರ್ಶನವನ್ನು ಜನರು ಕಣ್ತುಂಬಿಕೊಂಡರು.

6 / 6

Published On - 4:59 pm, Sun, 12 February 23

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ