AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರದ ಅಂತರಗಂಗೆ ಶ್ರೀ ಕಾಶಿ ವಿಶ್ವೇಶ್ವರಸ್ವಾಮಿಯ ಕಾರ್ತಿಕ ದೀಪೋತ್ಸವ ವೈಭವ..

ಕೋಲಾರದ ಅಂತರಗಂಗಾ ಪ್ರಸಿದ್ಧ ಧಾರ್ಮಿಕ ಸ್ಥಳ. ಇಲ್ಲಿನ ಶ್ರೀ ಕಾಶಿ ವಿಶ್ವೇಶ್ವರಸ್ವಾಮಿಯ ನೆಲೆಯಲ್ಲಿ ಭಕ್ತರು ಲಕ್ಷದೀಪೋತ್ಸವ ಆಚರಿಸಿದರು. ಅದರ ಫೋಟೊ ಸ್ಟೋರಿ ಇಲ್ಲಿದೆ..

guruganesh bhat
| Edited By: |

Updated on:Dec 03, 2020 | 10:23 AM

Share
ಅಂತರಗಂಗೆ ಶತಶೃಂಗ ಪರ್ವತ ಶ್ರೇಣಿಯಲ್ಲಿರುವ ಪ್ರಮುಖ ಧಾರ್ಮಿಕ ಸ್ಥಳ

ಅಂತರಗಂಗೆ ಶತಶೃಂಗ ಪರ್ವತ ಶ್ರೇಣಿಯಲ್ಲಿರುವ ಪ್ರಮುಖ ಧಾರ್ಮಿಕ ಸ್ಥಳ

1 / 9
ಭಕ್ತಿಯಿಂದ ಕಾಶಿ ವಿಶ್ವೇಶ್ವರನಿಗೆ ತೆಪ್ಪೋತ್ಸವ ಸೇವೆ ಮಾಡುತ್ತಾರೆ.

ಭಕ್ತಿಯಿಂದ ಕಾಶಿ ವಿಶ್ವೇಶ್ವರನಿಗೆ ತೆಪ್ಪೋತ್ಸವ ಸೇವೆ ಮಾಡುತ್ತಾರೆ.

2 / 9
ಶ್ರದ್ಧಾ ಭಕ್ತಿಯಿಂದ ದೀಪೋತ್ಸವ ಆಚರಿಸುತ್ತಾರೆ.

ಶ್ರದ್ಧಾ ಭಕ್ತಿಯಿಂದ ದೀಪೋತ್ಸವ ಆಚರಿಸುತ್ತಾರೆ.

3 / 9
ತೆರಳುವ ದಾರಿಯುದ್ದಕ್ಕೂ ಭಕ್ತರು ಹಣತೆ ಬೆಳಗುತ್ತಾರೆ.

ತೆರಳುವ ದಾರಿಯುದ್ದಕ್ಕೂ ಭಕ್ತರು ಹಣತೆ ಬೆಳಗುತ್ತಾರೆ.

4 / 9
ಹಣತೆಗಳನ್ನು ವೀಕ್ಷಿಸುತ್ತಿದ್ದರೆ ದೈವಿಕ ಭಾವ ಮೂಡುತ್ತದೆ.

ಹಣತೆಗಳನ್ನು ವೀಕ್ಷಿಸುತ್ತಿದ್ದರೆ ದೈವಿಕ ಭಾವ ಮೂಡುತ್ತದೆ.

5 / 9
ದಕ್ಷಿಣದ ಕಾಶಿಯೆಂದೇ ಅಂತರಗಂಗೆ ಪ್ರಸಿದ್ಧವಾಗಿದೆ.

ದಕ್ಷಿಣದ ಕಾಶಿಯೆಂದೇ ಅಂತರಗಂಗೆ ಪ್ರಸಿದ್ಧವಾಗಿದೆ.

6 / 9
ನಂದಿಯ ಬಾಯಿಂದ ಬೀಳುವ ಪವಿತ್ರ ನೀರುಕಲ್ಯಾಣಿಯಲ್ಲಿ ಸಂಗ್ರಹವಾಗುತ್ತದೆ.

ನಂದಿಯ ಬಾಯಿಂದ ಬೀಳುವ ಪವಿತ್ರ ನೀರುಕಲ್ಯಾಣಿಯಲ್ಲಿ ಸಂಗ್ರಹವಾಗುತ್ತದೆ.

7 / 9
ಕಲ್ಯಾಣಿಯ ಸುತ್ತಲೂ ದೀಪಗಳು ನರ್ತಿಸದಂತೆ ಭಾಸವಾಗುತ್ತದೆ.

ಕಲ್ಯಾಣಿಯ ಸುತ್ತಲೂ ದೀಪಗಳು ನರ್ತಿಸದಂತೆ ಭಾಸವಾಗುತ್ತದೆ.

8 / 9
ಪ್ರತಿವರ್ಷ ನಡೆಯುವ ಲಕ್ಷ ದೀಪೋತ್ಸವದಂದು ಅಪಾರ ಭಕ್ತರು ನೆರೆಯುತ್ತಾರೆ.

ಪ್ರತಿವರ್ಷ ನಡೆಯುವ ಲಕ್ಷ ದೀಪೋತ್ಸವದಂದು ಅಪಾರ ಭಕ್ತರು ನೆರೆಯುತ್ತಾರೆ.

9 / 9

Published On - 6:42 pm, Mon, 30 November 20

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ