AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟನ ಮಗಳಿಗೂ ತಪ್ಪಿಲ್ಲ ಕಾಸ್ಟಿಂಗ್ ಕೌಚ್​; ಭಯಾನಕ ಸತ್ಯ ಬಿಚ್ಚಿಟ್ಟ ನಟಿ

ಸಾಮಾನ್ಯವಾಗಿ ಸ್ಟಾರ್ ನಟರ ಮಕ್ಕಳಾದರೆ ಚಿತ್ರರಂಗದಲ್ಲಿ ಅವಕಾಶಗಳು ಸುಲಭವಾಗಿ ಸಿಗುತ್ತವೆ. ನಿರ್ಮಾಪಕರು ಸ್ಟಾರ್ ಕಿಡ್​ಗಳ ಸಿನಿಮಾ ನಿರ್ಮಾಣ ಮಾಡೋಕೆ ಮುಂದೆ ಬರುತ್ತಾರೆ. ಆದರೆ, ಅಸಲಿಯತ್ತು ಆ ರೀತಿ ಇಲ್ಲ ಅನ್ನೋದು ಲಕ್ಷ್ಮೀ ಮಂಚು ಅನುಭವದ ಮಾತು.

TV9 Web
| Edited By: |

Updated on: Mar 09, 2022 | 5:10 PM

Share
ಚಿತ್ರರಂಗಕ್ಕೆ ಕಾಸ್ಟಿಂಗ್ ಕೌಚ್​ ಪಿಡುಗು ಅಂಟಿಕೊಂಡಿದೆ. ಇದನ್ನು ಸಂಪೂರ್ಣವಾಗಿ ನಾಶಮಾಡೋಕೆ ಸಾಧ್ಯವಾಗಿಲ್ಲ. ಅನೇಕ ನಟಿಯರು, ಕಾಸ್ಟಿಂಗ್ ಕೌಚ್​ ಬಗ್ಗೆ ಧ್ವನಿ ಎತ್ತಿದ್ದಾರೆ. ನಟಿ ಲಕ್ಷ್ಮೀ ಮಂಚು ಅವರು ತಮಗಾದ ಕಹಿ ಅನುಭವದ ಬಗ್ಗೆ ಮಾತನಾಡಿದ್ದಾರೆ. ಅವರಿಗೂ ಕಾಸ್ಟಿಂಗ್ ಕೌಚ್ ಆಗಿತ್ತು ಅನ್ನೋದು ಶಾಕಿಂಗ್​ ವಿಚಾರ.

ಚಿತ್ರರಂಗಕ್ಕೆ ಕಾಸ್ಟಿಂಗ್ ಕೌಚ್​ ಪಿಡುಗು ಅಂಟಿಕೊಂಡಿದೆ. ಇದನ್ನು ಸಂಪೂರ್ಣವಾಗಿ ನಾಶಮಾಡೋಕೆ ಸಾಧ್ಯವಾಗಿಲ್ಲ. ಅನೇಕ ನಟಿಯರು, ಕಾಸ್ಟಿಂಗ್ ಕೌಚ್​ ಬಗ್ಗೆ ಧ್ವನಿ ಎತ್ತಿದ್ದಾರೆ. ನಟಿ ಲಕ್ಷ್ಮೀ ಮಂಚು ಅವರು ತಮಗಾದ ಕಹಿ ಅನುಭವದ ಬಗ್ಗೆ ಮಾತನಾಡಿದ್ದಾರೆ. ಅವರಿಗೂ ಕಾಸ್ಟಿಂಗ್ ಕೌಚ್ ಆಗಿತ್ತು ಅನ್ನೋದು ಶಾಕಿಂಗ್​ ವಿಚಾರ.

1 / 6
ಸಾಮಾನ್ಯವಾಗಿ ಸ್ಟಾರ್​ ನಟರ ಮಕ್ಕಳಾದರೆ ಚಿತ್ರರಂಗದಲ್ಲಿ ಅವಕಾಶಗಳು ಸುಲಭವಾಗಿ ಸಿಗುತ್ತವೆ. ನಿರ್ಮಾಪಕರು ಸ್ಟಾರ್​ ಕಿಡ್​​ಗಳ ಸಿನಿಮಾ ನಿರ್ಮಾಣ ಮಾಡೋಕೆ ಮುಂದೆ ಬರುತ್ತಾರೆ. ಆದರೆ, ಆ ಅಸಲಿಯತ್ತು ಆ ರೀತಿ ಇಲ್ಲ ಅನ್ನೋದು ಲಕ್ಷ್ಮೀ ಮಂಚು ಅಭಿಪ್ರಾಯ.

ಸಾಮಾನ್ಯವಾಗಿ ಸ್ಟಾರ್​ ನಟರ ಮಕ್ಕಳಾದರೆ ಚಿತ್ರರಂಗದಲ್ಲಿ ಅವಕಾಶಗಳು ಸುಲಭವಾಗಿ ಸಿಗುತ್ತವೆ. ನಿರ್ಮಾಪಕರು ಸ್ಟಾರ್​ ಕಿಡ್​​ಗಳ ಸಿನಿಮಾ ನಿರ್ಮಾಣ ಮಾಡೋಕೆ ಮುಂದೆ ಬರುತ್ತಾರೆ. ಆದರೆ, ಆ ಅಸಲಿಯತ್ತು ಆ ರೀತಿ ಇಲ್ಲ ಅನ್ನೋದು ಲಕ್ಷ್ಮೀ ಮಂಚು ಅಭಿಪ್ರಾಯ.

2 / 6
ತೆಲುಗು ಸಿನಿಮಾ ಇಂಡಸ್ಟ್ರಿಯಲ್ಲಿ ದೊಡ್ಡ ಮಟ್ಟದ ಹೆಸರು ಮಾಡಿದ ಖ್ಯಾತಿ ಮೋಹನ್​ ಬಾಬು ಅವರದ್ದು. ಇವರ ಮಗಳು ಲಕ್ಷ್ಮೀ ಮಂಚು. ಇವರಿಗೂ ಚಿತ್ರರಂಗದಲ್ಲಿ ಕಹಿ ಅನುಭವ ಆಗಿದೆ. ಈ ಬಗ್ಗೆ ಅವರು ಹೇಳಿಕೊಂಡಿದ್ದಾರೆ.

ತೆಲುಗು ಸಿನಿಮಾ ಇಂಡಸ್ಟ್ರಿಯಲ್ಲಿ ದೊಡ್ಡ ಮಟ್ಟದ ಹೆಸರು ಮಾಡಿದ ಖ್ಯಾತಿ ಮೋಹನ್​ ಬಾಬು ಅವರದ್ದು. ಇವರ ಮಗಳು ಲಕ್ಷ್ಮೀ ಮಂಚು. ಇವರಿಗೂ ಚಿತ್ರರಂಗದಲ್ಲಿ ಕಹಿ ಅನುಭವ ಆಗಿದೆ. ಈ ಬಗ್ಗೆ ಅವರು ಹೇಳಿಕೊಂಡಿದ್ದಾರೆ.

3 / 6
‘ಹೌದು, ಕಾಸ್ಟಿಂಗ್​ ಕೌಚ್​​ಅನ್ನು ನಾನು ಎಲ್ಲಾ ಸಮಯದಲ್ಲೂ ಎದುರಿಸುತ್ತೇನೆ. ಈ ರೀತಿಯ ಅನುಭವ ನನಗೆ ಆಗುತ್ತದೆ ಎಂದು ನಾನು ಅಂದುಕೊಂಡಿರಲಿಲ್ಲ. ಯಾರು, ಎಲ್ಲಿಯೂ ನ್ಯಾಯಯುತರಾಗಿಲ್ಲ’ ಎಂದು ಅಸಮಾಧಾನ ಹೊರಹಾಕಿದ್ದಾರೆ ಲಕ್ಷ್ಮೀ ಮಂಚು.

‘ಹೌದು, ಕಾಸ್ಟಿಂಗ್​ ಕೌಚ್​​ಅನ್ನು ನಾನು ಎಲ್ಲಾ ಸಮಯದಲ್ಲೂ ಎದುರಿಸುತ್ತೇನೆ. ಈ ರೀತಿಯ ಅನುಭವ ನನಗೆ ಆಗುತ್ತದೆ ಎಂದು ನಾನು ಅಂದುಕೊಂಡಿರಲಿಲ್ಲ. ಯಾರು, ಎಲ್ಲಿಯೂ ನ್ಯಾಯಯುತರಾಗಿಲ್ಲ’ ಎಂದು ಅಸಮಾಧಾನ ಹೊರಹಾಕಿದ್ದಾರೆ ಲಕ್ಷ್ಮೀ ಮಂಚು.

4 / 6
ಅವರ ಈ ಹೇಳಿಕೆ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಿರುವ ನಟರ ಮಕ್ಕಳಿಗೆ ಈ ರೀತಿ ಆದರೆ, ಇನ್ನು ಸಾಮಾನ್ಯರ ಕಥೆ ಏನು ಎಂದು ಎಲ್ಲರೂ ಪ್ರಶ್ನೆ ಮಾಡುತ್ತಿದ್ದಾರೆ. ಯಾವಾಗ ಈ ರೀತಿಯ ಕಹಿ ಅನುಭವ ಉಂಟಾಗಿದೆ, ಇದನ್ನು ಮಾಡಿದ್ದು ಯಾರು ಎಂಬುದನ್ನು ಅವರು ಬಿಟ್ಟುಕೊಟ್ಟಿಲ್ಲ.

ಅವರ ಈ ಹೇಳಿಕೆ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಿರುವ ನಟರ ಮಕ್ಕಳಿಗೆ ಈ ರೀತಿ ಆದರೆ, ಇನ್ನು ಸಾಮಾನ್ಯರ ಕಥೆ ಏನು ಎಂದು ಎಲ್ಲರೂ ಪ್ರಶ್ನೆ ಮಾಡುತ್ತಿದ್ದಾರೆ. ಯಾವಾಗ ಈ ರೀತಿಯ ಕಹಿ ಅನುಭವ ಉಂಟಾಗಿದೆ, ಇದನ್ನು ಮಾಡಿದ್ದು ಯಾರು ಎಂಬುದನ್ನು ಅವರು ಬಿಟ್ಟುಕೊಟ್ಟಿಲ್ಲ.

5 / 6
ಲಕ್ಷ್ಮೀ ಮಂಚು

ಲಕ್ಷ್ಮೀ ಮಂಚು

6 / 6
Follow Us
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ