AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟನ ಮಗಳಿಗೂ ತಪ್ಪಿಲ್ಲ ಕಾಸ್ಟಿಂಗ್ ಕೌಚ್​; ಭಯಾನಕ ಸತ್ಯ ಬಿಚ್ಚಿಟ್ಟ ನಟಿ

ಸಾಮಾನ್ಯವಾಗಿ ಸ್ಟಾರ್ ನಟರ ಮಕ್ಕಳಾದರೆ ಚಿತ್ರರಂಗದಲ್ಲಿ ಅವಕಾಶಗಳು ಸುಲಭವಾಗಿ ಸಿಗುತ್ತವೆ. ನಿರ್ಮಾಪಕರು ಸ್ಟಾರ್ ಕಿಡ್​ಗಳ ಸಿನಿಮಾ ನಿರ್ಮಾಣ ಮಾಡೋಕೆ ಮುಂದೆ ಬರುತ್ತಾರೆ. ಆದರೆ, ಅಸಲಿಯತ್ತು ಆ ರೀತಿ ಇಲ್ಲ ಅನ್ನೋದು ಲಕ್ಷ್ಮೀ ಮಂಚು ಅನುಭವದ ಮಾತು.

TV9 Web
| Edited By: |

Updated on: Mar 09, 2022 | 5:10 PM

Share
ಚಿತ್ರರಂಗಕ್ಕೆ ಕಾಸ್ಟಿಂಗ್ ಕೌಚ್​ ಪಿಡುಗು ಅಂಟಿಕೊಂಡಿದೆ. ಇದನ್ನು ಸಂಪೂರ್ಣವಾಗಿ ನಾಶಮಾಡೋಕೆ ಸಾಧ್ಯವಾಗಿಲ್ಲ. ಅನೇಕ ನಟಿಯರು, ಕಾಸ್ಟಿಂಗ್ ಕೌಚ್​ ಬಗ್ಗೆ ಧ್ವನಿ ಎತ್ತಿದ್ದಾರೆ. ನಟಿ ಲಕ್ಷ್ಮೀ ಮಂಚು ಅವರು ತಮಗಾದ ಕಹಿ ಅನುಭವದ ಬಗ್ಗೆ ಮಾತನಾಡಿದ್ದಾರೆ. ಅವರಿಗೂ ಕಾಸ್ಟಿಂಗ್ ಕೌಚ್ ಆಗಿತ್ತು ಅನ್ನೋದು ಶಾಕಿಂಗ್​ ವಿಚಾರ.

ಚಿತ್ರರಂಗಕ್ಕೆ ಕಾಸ್ಟಿಂಗ್ ಕೌಚ್​ ಪಿಡುಗು ಅಂಟಿಕೊಂಡಿದೆ. ಇದನ್ನು ಸಂಪೂರ್ಣವಾಗಿ ನಾಶಮಾಡೋಕೆ ಸಾಧ್ಯವಾಗಿಲ್ಲ. ಅನೇಕ ನಟಿಯರು, ಕಾಸ್ಟಿಂಗ್ ಕೌಚ್​ ಬಗ್ಗೆ ಧ್ವನಿ ಎತ್ತಿದ್ದಾರೆ. ನಟಿ ಲಕ್ಷ್ಮೀ ಮಂಚು ಅವರು ತಮಗಾದ ಕಹಿ ಅನುಭವದ ಬಗ್ಗೆ ಮಾತನಾಡಿದ್ದಾರೆ. ಅವರಿಗೂ ಕಾಸ್ಟಿಂಗ್ ಕೌಚ್ ಆಗಿತ್ತು ಅನ್ನೋದು ಶಾಕಿಂಗ್​ ವಿಚಾರ.

1 / 6
ಸಾಮಾನ್ಯವಾಗಿ ಸ್ಟಾರ್​ ನಟರ ಮಕ್ಕಳಾದರೆ ಚಿತ್ರರಂಗದಲ್ಲಿ ಅವಕಾಶಗಳು ಸುಲಭವಾಗಿ ಸಿಗುತ್ತವೆ. ನಿರ್ಮಾಪಕರು ಸ್ಟಾರ್​ ಕಿಡ್​​ಗಳ ಸಿನಿಮಾ ನಿರ್ಮಾಣ ಮಾಡೋಕೆ ಮುಂದೆ ಬರುತ್ತಾರೆ. ಆದರೆ, ಆ ಅಸಲಿಯತ್ತು ಆ ರೀತಿ ಇಲ್ಲ ಅನ್ನೋದು ಲಕ್ಷ್ಮೀ ಮಂಚು ಅಭಿಪ್ರಾಯ.

ಸಾಮಾನ್ಯವಾಗಿ ಸ್ಟಾರ್​ ನಟರ ಮಕ್ಕಳಾದರೆ ಚಿತ್ರರಂಗದಲ್ಲಿ ಅವಕಾಶಗಳು ಸುಲಭವಾಗಿ ಸಿಗುತ್ತವೆ. ನಿರ್ಮಾಪಕರು ಸ್ಟಾರ್​ ಕಿಡ್​​ಗಳ ಸಿನಿಮಾ ನಿರ್ಮಾಣ ಮಾಡೋಕೆ ಮುಂದೆ ಬರುತ್ತಾರೆ. ಆದರೆ, ಆ ಅಸಲಿಯತ್ತು ಆ ರೀತಿ ಇಲ್ಲ ಅನ್ನೋದು ಲಕ್ಷ್ಮೀ ಮಂಚು ಅಭಿಪ್ರಾಯ.

2 / 6
ತೆಲುಗು ಸಿನಿಮಾ ಇಂಡಸ್ಟ್ರಿಯಲ್ಲಿ ದೊಡ್ಡ ಮಟ್ಟದ ಹೆಸರು ಮಾಡಿದ ಖ್ಯಾತಿ ಮೋಹನ್​ ಬಾಬು ಅವರದ್ದು. ಇವರ ಮಗಳು ಲಕ್ಷ್ಮೀ ಮಂಚು. ಇವರಿಗೂ ಚಿತ್ರರಂಗದಲ್ಲಿ ಕಹಿ ಅನುಭವ ಆಗಿದೆ. ಈ ಬಗ್ಗೆ ಅವರು ಹೇಳಿಕೊಂಡಿದ್ದಾರೆ.

ತೆಲುಗು ಸಿನಿಮಾ ಇಂಡಸ್ಟ್ರಿಯಲ್ಲಿ ದೊಡ್ಡ ಮಟ್ಟದ ಹೆಸರು ಮಾಡಿದ ಖ್ಯಾತಿ ಮೋಹನ್​ ಬಾಬು ಅವರದ್ದು. ಇವರ ಮಗಳು ಲಕ್ಷ್ಮೀ ಮಂಚು. ಇವರಿಗೂ ಚಿತ್ರರಂಗದಲ್ಲಿ ಕಹಿ ಅನುಭವ ಆಗಿದೆ. ಈ ಬಗ್ಗೆ ಅವರು ಹೇಳಿಕೊಂಡಿದ್ದಾರೆ.

3 / 6
‘ಹೌದು, ಕಾಸ್ಟಿಂಗ್​ ಕೌಚ್​​ಅನ್ನು ನಾನು ಎಲ್ಲಾ ಸಮಯದಲ್ಲೂ ಎದುರಿಸುತ್ತೇನೆ. ಈ ರೀತಿಯ ಅನುಭವ ನನಗೆ ಆಗುತ್ತದೆ ಎಂದು ನಾನು ಅಂದುಕೊಂಡಿರಲಿಲ್ಲ. ಯಾರು, ಎಲ್ಲಿಯೂ ನ್ಯಾಯಯುತರಾಗಿಲ್ಲ’ ಎಂದು ಅಸಮಾಧಾನ ಹೊರಹಾಕಿದ್ದಾರೆ ಲಕ್ಷ್ಮೀ ಮಂಚು.

‘ಹೌದು, ಕಾಸ್ಟಿಂಗ್​ ಕೌಚ್​​ಅನ್ನು ನಾನು ಎಲ್ಲಾ ಸಮಯದಲ್ಲೂ ಎದುರಿಸುತ್ತೇನೆ. ಈ ರೀತಿಯ ಅನುಭವ ನನಗೆ ಆಗುತ್ತದೆ ಎಂದು ನಾನು ಅಂದುಕೊಂಡಿರಲಿಲ್ಲ. ಯಾರು, ಎಲ್ಲಿಯೂ ನ್ಯಾಯಯುತರಾಗಿಲ್ಲ’ ಎಂದು ಅಸಮಾಧಾನ ಹೊರಹಾಕಿದ್ದಾರೆ ಲಕ್ಷ್ಮೀ ಮಂಚು.

4 / 6
ಅವರ ಈ ಹೇಳಿಕೆ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಿರುವ ನಟರ ಮಕ್ಕಳಿಗೆ ಈ ರೀತಿ ಆದರೆ, ಇನ್ನು ಸಾಮಾನ್ಯರ ಕಥೆ ಏನು ಎಂದು ಎಲ್ಲರೂ ಪ್ರಶ್ನೆ ಮಾಡುತ್ತಿದ್ದಾರೆ. ಯಾವಾಗ ಈ ರೀತಿಯ ಕಹಿ ಅನುಭವ ಉಂಟಾಗಿದೆ, ಇದನ್ನು ಮಾಡಿದ್ದು ಯಾರು ಎಂಬುದನ್ನು ಅವರು ಬಿಟ್ಟುಕೊಟ್ಟಿಲ್ಲ.

ಅವರ ಈ ಹೇಳಿಕೆ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಿರುವ ನಟರ ಮಕ್ಕಳಿಗೆ ಈ ರೀತಿ ಆದರೆ, ಇನ್ನು ಸಾಮಾನ್ಯರ ಕಥೆ ಏನು ಎಂದು ಎಲ್ಲರೂ ಪ್ರಶ್ನೆ ಮಾಡುತ್ತಿದ್ದಾರೆ. ಯಾವಾಗ ಈ ರೀತಿಯ ಕಹಿ ಅನುಭವ ಉಂಟಾಗಿದೆ, ಇದನ್ನು ಮಾಡಿದ್ದು ಯಾರು ಎಂಬುದನ್ನು ಅವರು ಬಿಟ್ಟುಕೊಟ್ಟಿಲ್ಲ.

5 / 6
ಲಕ್ಷ್ಮೀ ಮಂಚು

ಲಕ್ಷ್ಮೀ ಮಂಚು

6 / 6
Follow Us
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!