Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟನ ಮಗಳಿಗೂ ತಪ್ಪಿಲ್ಲ ಕಾಸ್ಟಿಂಗ್ ಕೌಚ್​; ಭಯಾನಕ ಸತ್ಯ ಬಿಚ್ಚಿಟ್ಟ ನಟಿ

ಸಾಮಾನ್ಯವಾಗಿ ಸ್ಟಾರ್ ನಟರ ಮಕ್ಕಳಾದರೆ ಚಿತ್ರರಂಗದಲ್ಲಿ ಅವಕಾಶಗಳು ಸುಲಭವಾಗಿ ಸಿಗುತ್ತವೆ. ನಿರ್ಮಾಪಕರು ಸ್ಟಾರ್ ಕಿಡ್​ಗಳ ಸಿನಿಮಾ ನಿರ್ಮಾಣ ಮಾಡೋಕೆ ಮುಂದೆ ಬರುತ್ತಾರೆ. ಆದರೆ, ಅಸಲಿಯತ್ತು ಆ ರೀತಿ ಇಲ್ಲ ಅನ್ನೋದು ಲಕ್ಷ್ಮೀ ಮಂಚು ಅನುಭವದ ಮಾತು.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Mar 09, 2022 | 5:10 PM

ಚಿತ್ರರಂಗಕ್ಕೆ ಕಾಸ್ಟಿಂಗ್ ಕೌಚ್​ ಪಿಡುಗು ಅಂಟಿಕೊಂಡಿದೆ. ಇದನ್ನು ಸಂಪೂರ್ಣವಾಗಿ ನಾಶಮಾಡೋಕೆ ಸಾಧ್ಯವಾಗಿಲ್ಲ. ಅನೇಕ ನಟಿಯರು, ಕಾಸ್ಟಿಂಗ್ ಕೌಚ್​ ಬಗ್ಗೆ ಧ್ವನಿ ಎತ್ತಿದ್ದಾರೆ. ನಟಿ ಲಕ್ಷ್ಮೀ ಮಂಚು ಅವರು ತಮಗಾದ ಕಹಿ ಅನುಭವದ ಬಗ್ಗೆ ಮಾತನಾಡಿದ್ದಾರೆ. ಅವರಿಗೂ ಕಾಸ್ಟಿಂಗ್ ಕೌಚ್ ಆಗಿತ್ತು ಅನ್ನೋದು ಶಾಕಿಂಗ್​ ವಿಚಾರ.

ಚಿತ್ರರಂಗಕ್ಕೆ ಕಾಸ್ಟಿಂಗ್ ಕೌಚ್​ ಪಿಡುಗು ಅಂಟಿಕೊಂಡಿದೆ. ಇದನ್ನು ಸಂಪೂರ್ಣವಾಗಿ ನಾಶಮಾಡೋಕೆ ಸಾಧ್ಯವಾಗಿಲ್ಲ. ಅನೇಕ ನಟಿಯರು, ಕಾಸ್ಟಿಂಗ್ ಕೌಚ್​ ಬಗ್ಗೆ ಧ್ವನಿ ಎತ್ತಿದ್ದಾರೆ. ನಟಿ ಲಕ್ಷ್ಮೀ ಮಂಚು ಅವರು ತಮಗಾದ ಕಹಿ ಅನುಭವದ ಬಗ್ಗೆ ಮಾತನಾಡಿದ್ದಾರೆ. ಅವರಿಗೂ ಕಾಸ್ಟಿಂಗ್ ಕೌಚ್ ಆಗಿತ್ತು ಅನ್ನೋದು ಶಾಕಿಂಗ್​ ವಿಚಾರ.

1 / 6
ಸಾಮಾನ್ಯವಾಗಿ ಸ್ಟಾರ್​ ನಟರ ಮಕ್ಕಳಾದರೆ ಚಿತ್ರರಂಗದಲ್ಲಿ ಅವಕಾಶಗಳು ಸುಲಭವಾಗಿ ಸಿಗುತ್ತವೆ. ನಿರ್ಮಾಪಕರು ಸ್ಟಾರ್​ ಕಿಡ್​​ಗಳ ಸಿನಿಮಾ ನಿರ್ಮಾಣ ಮಾಡೋಕೆ ಮುಂದೆ ಬರುತ್ತಾರೆ. ಆದರೆ, ಆ ಅಸಲಿಯತ್ತು ಆ ರೀತಿ ಇಲ್ಲ ಅನ್ನೋದು ಲಕ್ಷ್ಮೀ ಮಂಚು ಅಭಿಪ್ರಾಯ.

ಸಾಮಾನ್ಯವಾಗಿ ಸ್ಟಾರ್​ ನಟರ ಮಕ್ಕಳಾದರೆ ಚಿತ್ರರಂಗದಲ್ಲಿ ಅವಕಾಶಗಳು ಸುಲಭವಾಗಿ ಸಿಗುತ್ತವೆ. ನಿರ್ಮಾಪಕರು ಸ್ಟಾರ್​ ಕಿಡ್​​ಗಳ ಸಿನಿಮಾ ನಿರ್ಮಾಣ ಮಾಡೋಕೆ ಮುಂದೆ ಬರುತ್ತಾರೆ. ಆದರೆ, ಆ ಅಸಲಿಯತ್ತು ಆ ರೀತಿ ಇಲ್ಲ ಅನ್ನೋದು ಲಕ್ಷ್ಮೀ ಮಂಚು ಅಭಿಪ್ರಾಯ.

2 / 6
ತೆಲುಗು ಸಿನಿಮಾ ಇಂಡಸ್ಟ್ರಿಯಲ್ಲಿ ದೊಡ್ಡ ಮಟ್ಟದ ಹೆಸರು ಮಾಡಿದ ಖ್ಯಾತಿ ಮೋಹನ್​ ಬಾಬು ಅವರದ್ದು. ಇವರ ಮಗಳು ಲಕ್ಷ್ಮೀ ಮಂಚು. ಇವರಿಗೂ ಚಿತ್ರರಂಗದಲ್ಲಿ ಕಹಿ ಅನುಭವ ಆಗಿದೆ. ಈ ಬಗ್ಗೆ ಅವರು ಹೇಳಿಕೊಂಡಿದ್ದಾರೆ.

ತೆಲುಗು ಸಿನಿಮಾ ಇಂಡಸ್ಟ್ರಿಯಲ್ಲಿ ದೊಡ್ಡ ಮಟ್ಟದ ಹೆಸರು ಮಾಡಿದ ಖ್ಯಾತಿ ಮೋಹನ್​ ಬಾಬು ಅವರದ್ದು. ಇವರ ಮಗಳು ಲಕ್ಷ್ಮೀ ಮಂಚು. ಇವರಿಗೂ ಚಿತ್ರರಂಗದಲ್ಲಿ ಕಹಿ ಅನುಭವ ಆಗಿದೆ. ಈ ಬಗ್ಗೆ ಅವರು ಹೇಳಿಕೊಂಡಿದ್ದಾರೆ.

3 / 6
‘ಹೌದು, ಕಾಸ್ಟಿಂಗ್​ ಕೌಚ್​​ಅನ್ನು ನಾನು ಎಲ್ಲಾ ಸಮಯದಲ್ಲೂ ಎದುರಿಸುತ್ತೇನೆ. ಈ ರೀತಿಯ ಅನುಭವ ನನಗೆ ಆಗುತ್ತದೆ ಎಂದು ನಾನು ಅಂದುಕೊಂಡಿರಲಿಲ್ಲ. ಯಾರು, ಎಲ್ಲಿಯೂ ನ್ಯಾಯಯುತರಾಗಿಲ್ಲ’ ಎಂದು ಅಸಮಾಧಾನ ಹೊರಹಾಕಿದ್ದಾರೆ ಲಕ್ಷ್ಮೀ ಮಂಚು.

‘ಹೌದು, ಕಾಸ್ಟಿಂಗ್​ ಕೌಚ್​​ಅನ್ನು ನಾನು ಎಲ್ಲಾ ಸಮಯದಲ್ಲೂ ಎದುರಿಸುತ್ತೇನೆ. ಈ ರೀತಿಯ ಅನುಭವ ನನಗೆ ಆಗುತ್ತದೆ ಎಂದು ನಾನು ಅಂದುಕೊಂಡಿರಲಿಲ್ಲ. ಯಾರು, ಎಲ್ಲಿಯೂ ನ್ಯಾಯಯುತರಾಗಿಲ್ಲ’ ಎಂದು ಅಸಮಾಧಾನ ಹೊರಹಾಕಿದ್ದಾರೆ ಲಕ್ಷ್ಮೀ ಮಂಚು.

4 / 6
ಅವರ ಈ ಹೇಳಿಕೆ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಿರುವ ನಟರ ಮಕ್ಕಳಿಗೆ ಈ ರೀತಿ ಆದರೆ, ಇನ್ನು ಸಾಮಾನ್ಯರ ಕಥೆ ಏನು ಎಂದು ಎಲ್ಲರೂ ಪ್ರಶ್ನೆ ಮಾಡುತ್ತಿದ್ದಾರೆ. ಯಾವಾಗ ಈ ರೀತಿಯ ಕಹಿ ಅನುಭವ ಉಂಟಾಗಿದೆ, ಇದನ್ನು ಮಾಡಿದ್ದು ಯಾರು ಎಂಬುದನ್ನು ಅವರು ಬಿಟ್ಟುಕೊಟ್ಟಿಲ್ಲ.

ಅವರ ಈ ಹೇಳಿಕೆ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಿರುವ ನಟರ ಮಕ್ಕಳಿಗೆ ಈ ರೀತಿ ಆದರೆ, ಇನ್ನು ಸಾಮಾನ್ಯರ ಕಥೆ ಏನು ಎಂದು ಎಲ್ಲರೂ ಪ್ರಶ್ನೆ ಮಾಡುತ್ತಿದ್ದಾರೆ. ಯಾವಾಗ ಈ ರೀತಿಯ ಕಹಿ ಅನುಭವ ಉಂಟಾಗಿದೆ, ಇದನ್ನು ಮಾಡಿದ್ದು ಯಾರು ಎಂಬುದನ್ನು ಅವರು ಬಿಟ್ಟುಕೊಟ್ಟಿಲ್ಲ.

5 / 6
ಲಕ್ಷ್ಮೀ ಮಂಚು

ಲಕ್ಷ್ಮೀ ಮಂಚು

6 / 6
Follow us
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್