AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಲ್‌ಬಾಗ್​​​ ಫ್ಲವರ್​​ ಶೋಗೆ ಮನಸೋತ ಸಿಟಿ ಮಂದಿ: 9.5 ಲಕ್ಷ ಜನ ಭೇಟಿ; ನಾಳೆ ಕೊನೆ ದಿನ

Lalbagh Flower Show: ಬೆಂಗಳೂರಿನ ಲಾಲ್ ಬಾಗ್‌ನಲ್ಲಿ ನಡೆಯುತ್ತಿರುವ 220ನೇ ಫಲ ಪುಷ್ಪ ಪ್ರದರ್ಶನವು ನಿರೀಕ್ಷೆಗೂ ಮೀರಿದ ಯಶಸ್ಸು ಕಂಡಿದೆ. 11 ದಿನದಲ್ಲಿ 9.5 ಲಕ್ಷಕ್ಕೂ ಹೆಚ್ಚು ಜನರು ಭೇಟಿ ನೀಡಿದ್ದು, 3 ಕೋಟಿ ರೂ ಆದಾಯ ಗಳಿಸಿದೆ. ಸ್ವಾತಂತ್ರ್ಯ ದಿನಾಚರಣೆಯಂದು ದಾಖಲೆ ಸಂಖ್ಯೆಯ ಪ್ರವಾಸಿಗರು ಭೇಟಿ ನೀಡಿದ್ದು, ಗಂಗಾ ಸಾಮ್ರಾಜ್ಯದ ಇತಿಹಾಸವನ್ನು ಹೂವಿನ ಚಿತ್ತಾರಗಳಲ್ಲಿ ಕಣ್ತುಂಬಿಕೊಂಡರು.

ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.
| Edited By: |

Updated on: Aug 16, 2026 | 8:54 PM

Share
ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮವೆಂದರೆ ಬೆಂಗಳೂರಿಗರಿಗೆ ಮೊದಲು ನೆನಪಾಗುವುದೇ ಸಸ್ಯಕಾಶಿ ಲಾಲ್‌ಬಾಗ್‌ನ ಫಲಪುಷ್ಪ ಪ್ರದರ್ಶನ. ಬಣ್ಣ ಬಣ್ಣದ ಹೂವುಗಳ ಸೌಂದರ್ಯ, ಗಾಜಿನ ಮನೆಯೊಳಗೆ ಕಂಗೊಳಿಸುತ್ತಿರುವ ಗಂಗ ಸಾಮ್ರಾಜ್ಯದ ಗತವೈಭವದ ಇತಿಹಾಸವನ್ನು ಕಣ್ತುಂಬಿಕೊಳ್ಳಲು ಜನಸಾಗರವೇ ಹರಿದುಬಂದಿದೆ. ನಿರೀಕ್ಷೆಗೂ ಮೀರಿದ ಅಭೂತಪೂರ್ವ ಜನಮೆಚ್ಚುಗೆಗೆ ಪಾತ್ರವಾಗಿದೆ.

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮವೆಂದರೆ ಬೆಂಗಳೂರಿಗರಿಗೆ ಮೊದಲು ನೆನಪಾಗುವುದೇ ಸಸ್ಯಕಾಶಿ ಲಾಲ್‌ಬಾಗ್‌ನ ಫಲಪುಷ್ಪ ಪ್ರದರ್ಶನ. ಬಣ್ಣ ಬಣ್ಣದ ಹೂವುಗಳ ಸೌಂದರ್ಯ, ಗಾಜಿನ ಮನೆಯೊಳಗೆ ಕಂಗೊಳಿಸುತ್ತಿರುವ ಗಂಗ ಸಾಮ್ರಾಜ್ಯದ ಗತವೈಭವದ ಇತಿಹಾಸವನ್ನು ಕಣ್ತುಂಬಿಕೊಳ್ಳಲು ಜನಸಾಗರವೇ ಹರಿದುಬಂದಿದೆ. ನಿರೀಕ್ಷೆಗೂ ಮೀರಿದ ಅಭೂತಪೂರ್ವ ಜನಮೆಚ್ಚುಗೆಗೆ ಪಾತ್ರವಾಗಿದೆ.

1 / 5
ಕಳೆದ 11 ದಿನಗಳಲ್ಲಿ ಬರೋಬ್ಬರಿ 9.5 ಲಕ್ಷಕ್ಕೂ ಹೆಚ್ಚು ಜನರು ಫ್ಲವರ್ ಶೋಗೆ ಭೇಟಿ ನೀಡಿದ್ದಾರೆ. ಅದರಲ್ಲೂ ಸ್ವಾತಂತ್ರ್ಯ ದಿನಾಚರಣೆಯ ರಜಾದಿನದಂದು ಬರೋಬ್ಬರಿ 2 ಲಕ್ಷಕ್ಕೂ ಅಧಿಕ ಮಂದಿ ಭೇಟಿ ನೀಡಿ ಸಂಭ್ರಮಿಸಿದರು.

ಕಳೆದ 11 ದಿನಗಳಲ್ಲಿ ಬರೋಬ್ಬರಿ 9.5 ಲಕ್ಷಕ್ಕೂ ಹೆಚ್ಚು ಜನರು ಫ್ಲವರ್ ಶೋಗೆ ಭೇಟಿ ನೀಡಿದ್ದಾರೆ. ಅದರಲ್ಲೂ ಸ್ವಾತಂತ್ರ್ಯ ದಿನಾಚರಣೆಯ ರಜಾದಿನದಂದು ಬರೋಬ್ಬರಿ 2 ಲಕ್ಷಕ್ಕೂ ಅಧಿಕ ಮಂದಿ ಭೇಟಿ ನೀಡಿ ಸಂಭ್ರಮಿಸಿದರು.

2 / 5
ಸ್ವಾತಂತ್ರ್ಯ ದಿನಾಚರಣೆ ಒಂದೇ ದಿನ ದಾಖಲೆಯ 1.05 ಕೋಟಿ ರೂ ಆದಾಯ ಸಂಗ್ರಹವಾಗಿದೆ. ಇನ್ನು ಇಡೀ ಪ್ರದರ್ಶನದಿಂದ ಒಟ್ಟಾರೆಯಾಗಿ ಇದುವರೆಗೆ 3 ಕೋಟಿಗೂ ಅಧಿಕ ಆದಾಯ ಹರಿದುಬಂದಿದೆ.

ಸ್ವಾತಂತ್ರ್ಯ ದಿನಾಚರಣೆ ಒಂದೇ ದಿನ ದಾಖಲೆಯ 1.05 ಕೋಟಿ ರೂ ಆದಾಯ ಸಂಗ್ರಹವಾಗಿದೆ. ಇನ್ನು ಇಡೀ ಪ್ರದರ್ಶನದಿಂದ ಒಟ್ಟಾರೆಯಾಗಿ ಇದುವರೆಗೆ 3 ಕೋಟಿಗೂ ಅಧಿಕ ಆದಾಯ ಹರಿದುಬಂದಿದೆ.

3 / 5
ಕುಟುಂಬ ಸಮೇತರಾಗಿ ಆಗಮಿಸಿದ ಜನರು ಗಾಜಿನ ಮನೆಯಲ್ಲಿ ಅರಳಿನಿಂತ ಪುಷ್ಪಲೋಕವನ್ನು ಕಂಡು ಮಂತ್ರಮುಗ್ಧರಾದರು. ಭಾನುವಾರದ ರಜಾ ದಿನವಾದ ಇಂದೂ ಕೂಡ ಜನಜಂಗುಳಿ ಮುಗಿಬಿದ್ದಿದ್ದು, ನಿಸರ್ಗ ಹಾಗೂ ಇತಿಹಾಸದ ಸಮ್ಮಿಲನಕ್ಕೆ ಸಾರ್ವಜನಿಕರು ಮನಸೋತಿದ್ದಾರೆ.

ಕುಟುಂಬ ಸಮೇತರಾಗಿ ಆಗಮಿಸಿದ ಜನರು ಗಾಜಿನ ಮನೆಯಲ್ಲಿ ಅರಳಿನಿಂತ ಪುಷ್ಪಲೋಕವನ್ನು ಕಂಡು ಮಂತ್ರಮುಗ್ಧರಾದರು. ಭಾನುವಾರದ ರಜಾ ದಿನವಾದ ಇಂದೂ ಕೂಡ ಜನಜಂಗುಳಿ ಮುಗಿಬಿದ್ದಿದ್ದು, ನಿಸರ್ಗ ಹಾಗೂ ಇತಿಹಾಸದ ಸಮ್ಮಿಲನಕ್ಕೆ ಸಾರ್ವಜನಿಕರು ಮನಸೋತಿದ್ದಾರೆ.

4 / 5
ದಿನನಿತ್ಯದ ಜಂಜಾಟದಿಂದ ಕೊಂಚ ಬಿಡುವು ಮಾಡಿಕೊಂಡು ಪುಟ್ಟ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಲ್ಲರೂ ಸಂಭ್ರಮವನ್ನು ಕಂಡುಕೊಳ್ಳುತ್ತಿರುವುದು ವಿಶೇಷವಾಗಿತ್ತು. ನಗರದ ಪ್ರಮುಖ ಆಕರ್ಷಣೆಯಾಗಿ ಮನಸೆಳೆದ ಈ ಸುಂದರ ಫಲಪುಷ್ಪ ಪ್ರದರ್ಶನಕ್ಕೆ ನಾಳೆ (ಸೋಮವಾರ) ತೆರೆಬೀಳಲಿದೆ.

ದಿನನಿತ್ಯದ ಜಂಜಾಟದಿಂದ ಕೊಂಚ ಬಿಡುವು ಮಾಡಿಕೊಂಡು ಪುಟ್ಟ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಲ್ಲರೂ ಸಂಭ್ರಮವನ್ನು ಕಂಡುಕೊಳ್ಳುತ್ತಿರುವುದು ವಿಶೇಷವಾಗಿತ್ತು. ನಗರದ ಪ್ರಮುಖ ಆಕರ್ಷಣೆಯಾಗಿ ಮನಸೆಳೆದ ಈ ಸುಂದರ ಫಲಪುಷ್ಪ ಪ್ರದರ್ಶನಕ್ಕೆ ನಾಳೆ (ಸೋಮವಾರ) ತೆರೆಬೀಳಲಿದೆ.

5 / 5
Follow Us
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್