AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ ಕುಟುಂಬದವರನ್ನು ಭೇಟಿ ಮಾಡಿದ ಕರ್ನಾಟಕ ತೋಟಗಾರಿಕೆ ಇಲಾಖೆ, ಮೈಸೂರು ಉದ್ಯಾನ ಕಲಾ ಸಂಘ

ಈ ಬಾರಿಯ ಫಲಪುಷ್ಪ ಪ್ರದರ್ಶನ ರಾಜಕುಮಾರ್ ಹಾಗೂ ಪುನೀತ್ ರಾಜಕುಮಾರ್ ಅವರ ವಿಷಯಾಧಾರಿತವಾಗಿದೆ. ರಾಜ್​ಕುಮಾರ್ ಅವರ ಗಾಜನೂರಿನ ಮನೆ ಈ ಬಾರಿಯ ಫಲಪುಷ್ಪ ಪ್ರದರ್ಶನದ ಹೈಲೈಟ್. ಅದೇ ರೀತಿ, ಪುನೀತ್ ರಾಜ್​ಕುಮಾರ್ ಹೆಸರಲ್ಲಿ ಈ ಫಲಪುಷ್ಪ ಪ್ರದರ್ಶನ ನಡೆಯಲಿದೆ.

TV9 Web
| Edited By: |

Updated on: Jul 21, 2022 | 9:24 AM

Share
ಸ್ವಾತಂತ್ರ್ಯೋತ್ಸವದ ಅಂಗವಾಗಿ ಈ ಬಾರಿ ಲಾಲ್​ಬಾಗ್​ನಲ್ಲಿ ಆಗಸ್ಟ್ 5ರಿಂದ 15ರವರೆಗೆ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಈ ಬಾರಿಯ ಫಲಪುಷ್ಪ ಪ್ರದರ್ಶನ ತುಂಬಾನೇ ವಿಶೇಷವಾಗಿರಲಿದೆ. ಇದಕ್ಕೆ ಕಾರಣ ರಾಜ್​ ಕುಟುಂಬ.

ಸ್ವಾತಂತ್ರ್ಯೋತ್ಸವದ ಅಂಗವಾಗಿ ಈ ಬಾರಿ ಲಾಲ್​ಬಾಗ್​ನಲ್ಲಿ ಆಗಸ್ಟ್ 5ರಿಂದ 15ರವರೆಗೆ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಈ ಬಾರಿಯ ಫಲಪುಷ್ಪ ಪ್ರದರ್ಶನ ತುಂಬಾನೇ ವಿಶೇಷವಾಗಿರಲಿದೆ. ಇದಕ್ಕೆ ಕಾರಣ ರಾಜ್​ ಕುಟುಂಬ.

1 / 5
ಈ ಬಾರಿಯ ಫಲಪುಷ್ಪ ಪ್ರದರ್ಶನ ರಾಜಕುಮಾರ್ ಹಾಗೂ ಪುನೀತ್ ರಾಜಕುಮಾರ್ ಅವರ ವಿಷಯಾಧಾರಿತವಾಗಿದೆ. ರಾಜ್​ಕುಮಾರ್ ಅವರ ಗಾಜನೂರಿನ ಮನೆ ಈ ಬಾರಿಯ ಫಲಪುಷ್ಪ ಪ್ರದರ್ಶನದ ಹೈಲೈಟ್. ಅದೇ ರೀತಿ, ಪುನೀತ್ ರಾಜ್​ಕುಮಾರ್ ಹೆಸರಲ್ಲಿ ಈ ಫಲಪುಷ್ಪ ಪ್ರದರ್ಶನ ನಡೆಯಲಿದೆ.

ಈ ಬಾರಿಯ ಫಲಪುಷ್ಪ ಪ್ರದರ್ಶನ ರಾಜಕುಮಾರ್ ಹಾಗೂ ಪುನೀತ್ ರಾಜಕುಮಾರ್ ಅವರ ವಿಷಯಾಧಾರಿತವಾಗಿದೆ. ರಾಜ್​ಕುಮಾರ್ ಅವರ ಗಾಜನೂರಿನ ಮನೆ ಈ ಬಾರಿಯ ಫಲಪುಷ್ಪ ಪ್ರದರ್ಶನದ ಹೈಲೈಟ್. ಅದೇ ರೀತಿ, ಪುನೀತ್ ರಾಜ್​ಕುಮಾರ್ ಹೆಸರಲ್ಲಿ ಈ ಫಲಪುಷ್ಪ ಪ್ರದರ್ಶನ ನಡೆಯಲಿದೆ.

2 / 5
ಆಗಸ್ಟ್ 5ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಫ್ಲವರ್ ಶೋ ಉದ್ಘಾಟನೆ ಮಾಡಲಿದ್ದಾರೆ. ಈ ಶೋ ಆರಂಭವಾಗುವುದಕ್ಕೂ ಮೊದಲು ಕರ್ನಾಟಕ ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನ ಕಲಾ ಸಂಘದವರು ರಾಜ್​ ಕುಟುಂಬದವರನ್ನು ಭೇಟಿ ಮಾಡಿದ್ದಾರೆ.

ಆಗಸ್ಟ್ 5ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಫ್ಲವರ್ ಶೋ ಉದ್ಘಾಟನೆ ಮಾಡಲಿದ್ದಾರೆ. ಈ ಶೋ ಆರಂಭವಾಗುವುದಕ್ಕೂ ಮೊದಲು ಕರ್ನಾಟಕ ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನ ಕಲಾ ಸಂಘದವರು ರಾಜ್​ ಕುಟುಂಬದವರನ್ನು ಭೇಟಿ ಮಾಡಿದ್ದಾರೆ.

3 / 5
ನಟ ಶಿವರಾಜಕುಮಾರ್, ರಾಘವೇಂದ್ರ ರಾಜಕುಮಾರ್ ಹಾಗೂ ಪುನೀತ್ ರಾಜಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್​​ ರಾಜ್​​ಕುಮಾರ್ ಅವರನ್ನು ಭೇಟಿ ಮಾಡಲಾಗಿದ್ದು, ಸೂಕ್ತ ಸಲಹೆ ನೀಡಲು ಕೋರಲಾಗಿದೆ.  

ನಟ ಶಿವರಾಜಕುಮಾರ್, ರಾಘವೇಂದ್ರ ರಾಜಕುಮಾರ್ ಹಾಗೂ ಪುನೀತ್ ರಾಜಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್​​ ರಾಜ್​​ಕುಮಾರ್ ಅವರನ್ನು ಭೇಟಿ ಮಾಡಲಾಗಿದ್ದು, ಸೂಕ್ತ ಸಲಹೆ ನೀಡಲು ಕೋರಲಾಗಿದೆ.  

4 / 5
ಈ ಸಂದರ್ಭದಲ್ಲಿ ಉದ್ಯಾನ ಕಲಾಸಂಘದ ಉಪಾಧ್ಯಕ್ಷ ವಾಸುದೇವ್, ತೋಟಗಾರಿಕೆ ಜಂಟಿ ನಿರ್ದೇಶಕ   ಡಾ. ಎಂ.ಜಗದೀಶ್ ಹಾಗೂ ಲಾಲ್​ಬಾಗ್ ತೋಟಗಾರಿಕೆ ಉಪನಿರ್ದೇಶಕರಾದ ಜಿ. ಕುಸುಮ ಮೊದಲಾದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಉದ್ಯಾನ ಕಲಾಸಂಘದ ಉಪಾಧ್ಯಕ್ಷ ವಾಸುದೇವ್, ತೋಟಗಾರಿಕೆ ಜಂಟಿ ನಿರ್ದೇಶಕ   ಡಾ. ಎಂ.ಜಗದೀಶ್ ಹಾಗೂ ಲಾಲ್​ಬಾಗ್ ತೋಟಗಾರಿಕೆ ಉಪನಿರ್ದೇಶಕರಾದ ಜಿ. ಕುಸುಮ ಮೊದಲಾದವರು ಉಪಸ್ಥಿತರಿದ್ದರು.

5 / 5
Follow Us
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ