AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ ಕುಟುಂಬದವರನ್ನು ಭೇಟಿ ಮಾಡಿದ ಕರ್ನಾಟಕ ತೋಟಗಾರಿಕೆ ಇಲಾಖೆ, ಮೈಸೂರು ಉದ್ಯಾನ ಕಲಾ ಸಂಘ

ಈ ಬಾರಿಯ ಫಲಪುಷ್ಪ ಪ್ರದರ್ಶನ ರಾಜಕುಮಾರ್ ಹಾಗೂ ಪುನೀತ್ ರಾಜಕುಮಾರ್ ಅವರ ವಿಷಯಾಧಾರಿತವಾಗಿದೆ. ರಾಜ್​ಕುಮಾರ್ ಅವರ ಗಾಜನೂರಿನ ಮನೆ ಈ ಬಾರಿಯ ಫಲಪುಷ್ಪ ಪ್ರದರ್ಶನದ ಹೈಲೈಟ್. ಅದೇ ರೀತಿ, ಪುನೀತ್ ರಾಜ್​ಕುಮಾರ್ ಹೆಸರಲ್ಲಿ ಈ ಫಲಪುಷ್ಪ ಪ್ರದರ್ಶನ ನಡೆಯಲಿದೆ.

TV9 Web
| Edited By: |

Updated on: Jul 21, 2022 | 9:24 AM

Share
ಸ್ವಾತಂತ್ರ್ಯೋತ್ಸವದ ಅಂಗವಾಗಿ ಈ ಬಾರಿ ಲಾಲ್​ಬಾಗ್​ನಲ್ಲಿ ಆಗಸ್ಟ್ 5ರಿಂದ 15ರವರೆಗೆ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಈ ಬಾರಿಯ ಫಲಪುಷ್ಪ ಪ್ರದರ್ಶನ ತುಂಬಾನೇ ವಿಶೇಷವಾಗಿರಲಿದೆ. ಇದಕ್ಕೆ ಕಾರಣ ರಾಜ್​ ಕುಟುಂಬ.

ಸ್ವಾತಂತ್ರ್ಯೋತ್ಸವದ ಅಂಗವಾಗಿ ಈ ಬಾರಿ ಲಾಲ್​ಬಾಗ್​ನಲ್ಲಿ ಆಗಸ್ಟ್ 5ರಿಂದ 15ರವರೆಗೆ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಈ ಬಾರಿಯ ಫಲಪುಷ್ಪ ಪ್ರದರ್ಶನ ತುಂಬಾನೇ ವಿಶೇಷವಾಗಿರಲಿದೆ. ಇದಕ್ಕೆ ಕಾರಣ ರಾಜ್​ ಕುಟುಂಬ.

1 / 5
ಈ ಬಾರಿಯ ಫಲಪುಷ್ಪ ಪ್ರದರ್ಶನ ರಾಜಕುಮಾರ್ ಹಾಗೂ ಪುನೀತ್ ರಾಜಕುಮಾರ್ ಅವರ ವಿಷಯಾಧಾರಿತವಾಗಿದೆ. ರಾಜ್​ಕುಮಾರ್ ಅವರ ಗಾಜನೂರಿನ ಮನೆ ಈ ಬಾರಿಯ ಫಲಪುಷ್ಪ ಪ್ರದರ್ಶನದ ಹೈಲೈಟ್. ಅದೇ ರೀತಿ, ಪುನೀತ್ ರಾಜ್​ಕುಮಾರ್ ಹೆಸರಲ್ಲಿ ಈ ಫಲಪುಷ್ಪ ಪ್ರದರ್ಶನ ನಡೆಯಲಿದೆ.

ಈ ಬಾರಿಯ ಫಲಪುಷ್ಪ ಪ್ರದರ್ಶನ ರಾಜಕುಮಾರ್ ಹಾಗೂ ಪುನೀತ್ ರಾಜಕುಮಾರ್ ಅವರ ವಿಷಯಾಧಾರಿತವಾಗಿದೆ. ರಾಜ್​ಕುಮಾರ್ ಅವರ ಗಾಜನೂರಿನ ಮನೆ ಈ ಬಾರಿಯ ಫಲಪುಷ್ಪ ಪ್ರದರ್ಶನದ ಹೈಲೈಟ್. ಅದೇ ರೀತಿ, ಪುನೀತ್ ರಾಜ್​ಕುಮಾರ್ ಹೆಸರಲ್ಲಿ ಈ ಫಲಪುಷ್ಪ ಪ್ರದರ್ಶನ ನಡೆಯಲಿದೆ.

2 / 5
ಆಗಸ್ಟ್ 5ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಫ್ಲವರ್ ಶೋ ಉದ್ಘಾಟನೆ ಮಾಡಲಿದ್ದಾರೆ. ಈ ಶೋ ಆರಂಭವಾಗುವುದಕ್ಕೂ ಮೊದಲು ಕರ್ನಾಟಕ ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನ ಕಲಾ ಸಂಘದವರು ರಾಜ್​ ಕುಟುಂಬದವರನ್ನು ಭೇಟಿ ಮಾಡಿದ್ದಾರೆ.

ಆಗಸ್ಟ್ 5ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಫ್ಲವರ್ ಶೋ ಉದ್ಘಾಟನೆ ಮಾಡಲಿದ್ದಾರೆ. ಈ ಶೋ ಆರಂಭವಾಗುವುದಕ್ಕೂ ಮೊದಲು ಕರ್ನಾಟಕ ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನ ಕಲಾ ಸಂಘದವರು ರಾಜ್​ ಕುಟುಂಬದವರನ್ನು ಭೇಟಿ ಮಾಡಿದ್ದಾರೆ.

3 / 5
ನಟ ಶಿವರಾಜಕುಮಾರ್, ರಾಘವೇಂದ್ರ ರಾಜಕುಮಾರ್ ಹಾಗೂ ಪುನೀತ್ ರಾಜಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್​​ ರಾಜ್​​ಕುಮಾರ್ ಅವರನ್ನು ಭೇಟಿ ಮಾಡಲಾಗಿದ್ದು, ಸೂಕ್ತ ಸಲಹೆ ನೀಡಲು ಕೋರಲಾಗಿದೆ.  

ನಟ ಶಿವರಾಜಕುಮಾರ್, ರಾಘವೇಂದ್ರ ರಾಜಕುಮಾರ್ ಹಾಗೂ ಪುನೀತ್ ರಾಜಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್​​ ರಾಜ್​​ಕುಮಾರ್ ಅವರನ್ನು ಭೇಟಿ ಮಾಡಲಾಗಿದ್ದು, ಸೂಕ್ತ ಸಲಹೆ ನೀಡಲು ಕೋರಲಾಗಿದೆ.  

4 / 5
ಈ ಸಂದರ್ಭದಲ್ಲಿ ಉದ್ಯಾನ ಕಲಾಸಂಘದ ಉಪಾಧ್ಯಕ್ಷ ವಾಸುದೇವ್, ತೋಟಗಾರಿಕೆ ಜಂಟಿ ನಿರ್ದೇಶಕ   ಡಾ. ಎಂ.ಜಗದೀಶ್ ಹಾಗೂ ಲಾಲ್​ಬಾಗ್ ತೋಟಗಾರಿಕೆ ಉಪನಿರ್ದೇಶಕರಾದ ಜಿ. ಕುಸುಮ ಮೊದಲಾದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಉದ್ಯಾನ ಕಲಾಸಂಘದ ಉಪಾಧ್ಯಕ್ಷ ವಾಸುದೇವ್, ತೋಟಗಾರಿಕೆ ಜಂಟಿ ನಿರ್ದೇಶಕ   ಡಾ. ಎಂ.ಜಗದೀಶ್ ಹಾಗೂ ಲಾಲ್​ಬಾಗ್ ತೋಟಗಾರಿಕೆ ಉಪನಿರ್ದೇಶಕರಾದ ಜಿ. ಕುಸುಮ ಮೊದಲಾದವರು ಉಪಸ್ಥಿತರಿದ್ದರು.

5 / 5
Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ