AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ ಕುಟುಂಬದವರನ್ನು ಭೇಟಿ ಮಾಡಿದ ಕರ್ನಾಟಕ ತೋಟಗಾರಿಕೆ ಇಲಾಖೆ, ಮೈಸೂರು ಉದ್ಯಾನ ಕಲಾ ಸಂಘ

ಈ ಬಾರಿಯ ಫಲಪುಷ್ಪ ಪ್ರದರ್ಶನ ರಾಜಕುಮಾರ್ ಹಾಗೂ ಪುನೀತ್ ರಾಜಕುಮಾರ್ ಅವರ ವಿಷಯಾಧಾರಿತವಾಗಿದೆ. ರಾಜ್​ಕುಮಾರ್ ಅವರ ಗಾಜನೂರಿನ ಮನೆ ಈ ಬಾರಿಯ ಫಲಪುಷ್ಪ ಪ್ರದರ್ಶನದ ಹೈಲೈಟ್. ಅದೇ ರೀತಿ, ಪುನೀತ್ ರಾಜ್​ಕುಮಾರ್ ಹೆಸರಲ್ಲಿ ಈ ಫಲಪುಷ್ಪ ಪ್ರದರ್ಶನ ನಡೆಯಲಿದೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jul 21, 2022 | 9:24 AM

Share
ಸ್ವಾತಂತ್ರ್ಯೋತ್ಸವದ ಅಂಗವಾಗಿ ಈ ಬಾರಿ ಲಾಲ್​ಬಾಗ್​ನಲ್ಲಿ ಆಗಸ್ಟ್ 5ರಿಂದ 15ರವರೆಗೆ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಈ ಬಾರಿಯ ಫಲಪುಷ್ಪ ಪ್ರದರ್ಶನ ತುಂಬಾನೇ ವಿಶೇಷವಾಗಿರಲಿದೆ. ಇದಕ್ಕೆ ಕಾರಣ ರಾಜ್​ ಕುಟುಂಬ.

ಸ್ವಾತಂತ್ರ್ಯೋತ್ಸವದ ಅಂಗವಾಗಿ ಈ ಬಾರಿ ಲಾಲ್​ಬಾಗ್​ನಲ್ಲಿ ಆಗಸ್ಟ್ 5ರಿಂದ 15ರವರೆಗೆ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಈ ಬಾರಿಯ ಫಲಪುಷ್ಪ ಪ್ರದರ್ಶನ ತುಂಬಾನೇ ವಿಶೇಷವಾಗಿರಲಿದೆ. ಇದಕ್ಕೆ ಕಾರಣ ರಾಜ್​ ಕುಟುಂಬ.

1 / 5
ಈ ಬಾರಿಯ ಫಲಪುಷ್ಪ ಪ್ರದರ್ಶನ ರಾಜಕುಮಾರ್ ಹಾಗೂ ಪುನೀತ್ ರಾಜಕುಮಾರ್ ಅವರ ವಿಷಯಾಧಾರಿತವಾಗಿದೆ. ರಾಜ್​ಕುಮಾರ್ ಅವರ ಗಾಜನೂರಿನ ಮನೆ ಈ ಬಾರಿಯ ಫಲಪುಷ್ಪ ಪ್ರದರ್ಶನದ ಹೈಲೈಟ್. ಅದೇ ರೀತಿ, ಪುನೀತ್ ರಾಜ್​ಕುಮಾರ್ ಹೆಸರಲ್ಲಿ ಈ ಫಲಪುಷ್ಪ ಪ್ರದರ್ಶನ ನಡೆಯಲಿದೆ.

ಈ ಬಾರಿಯ ಫಲಪುಷ್ಪ ಪ್ರದರ್ಶನ ರಾಜಕುಮಾರ್ ಹಾಗೂ ಪುನೀತ್ ರಾಜಕುಮಾರ್ ಅವರ ವಿಷಯಾಧಾರಿತವಾಗಿದೆ. ರಾಜ್​ಕುಮಾರ್ ಅವರ ಗಾಜನೂರಿನ ಮನೆ ಈ ಬಾರಿಯ ಫಲಪುಷ್ಪ ಪ್ರದರ್ಶನದ ಹೈಲೈಟ್. ಅದೇ ರೀತಿ, ಪುನೀತ್ ರಾಜ್​ಕುಮಾರ್ ಹೆಸರಲ್ಲಿ ಈ ಫಲಪುಷ್ಪ ಪ್ರದರ್ಶನ ನಡೆಯಲಿದೆ.

2 / 5
ಆಗಸ್ಟ್ 5ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಫ್ಲವರ್ ಶೋ ಉದ್ಘಾಟನೆ ಮಾಡಲಿದ್ದಾರೆ. ಈ ಶೋ ಆರಂಭವಾಗುವುದಕ್ಕೂ ಮೊದಲು ಕರ್ನಾಟಕ ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನ ಕಲಾ ಸಂಘದವರು ರಾಜ್​ ಕುಟುಂಬದವರನ್ನು ಭೇಟಿ ಮಾಡಿದ್ದಾರೆ.

ಆಗಸ್ಟ್ 5ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಫ್ಲವರ್ ಶೋ ಉದ್ಘಾಟನೆ ಮಾಡಲಿದ್ದಾರೆ. ಈ ಶೋ ಆರಂಭವಾಗುವುದಕ್ಕೂ ಮೊದಲು ಕರ್ನಾಟಕ ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನ ಕಲಾ ಸಂಘದವರು ರಾಜ್​ ಕುಟುಂಬದವರನ್ನು ಭೇಟಿ ಮಾಡಿದ್ದಾರೆ.

3 / 5
ನಟ ಶಿವರಾಜಕುಮಾರ್, ರಾಘವೇಂದ್ರ ರಾಜಕುಮಾರ್ ಹಾಗೂ ಪುನೀತ್ ರಾಜಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್​​ ರಾಜ್​​ಕುಮಾರ್ ಅವರನ್ನು ಭೇಟಿ ಮಾಡಲಾಗಿದ್ದು, ಸೂಕ್ತ ಸಲಹೆ ನೀಡಲು ಕೋರಲಾಗಿದೆ.  

ನಟ ಶಿವರಾಜಕುಮಾರ್, ರಾಘವೇಂದ್ರ ರಾಜಕುಮಾರ್ ಹಾಗೂ ಪುನೀತ್ ರಾಜಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್​​ ರಾಜ್​​ಕುಮಾರ್ ಅವರನ್ನು ಭೇಟಿ ಮಾಡಲಾಗಿದ್ದು, ಸೂಕ್ತ ಸಲಹೆ ನೀಡಲು ಕೋರಲಾಗಿದೆ.  

4 / 5
ಈ ಸಂದರ್ಭದಲ್ಲಿ ಉದ್ಯಾನ ಕಲಾಸಂಘದ ಉಪಾಧ್ಯಕ್ಷ ವಾಸುದೇವ್, ತೋಟಗಾರಿಕೆ ಜಂಟಿ ನಿರ್ದೇಶಕ   ಡಾ. ಎಂ.ಜಗದೀಶ್ ಹಾಗೂ ಲಾಲ್​ಬಾಗ್ ತೋಟಗಾರಿಕೆ ಉಪನಿರ್ದೇಶಕರಾದ ಜಿ. ಕುಸುಮ ಮೊದಲಾದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಉದ್ಯಾನ ಕಲಾಸಂಘದ ಉಪಾಧ್ಯಕ್ಷ ವಾಸುದೇವ್, ತೋಟಗಾರಿಕೆ ಜಂಟಿ ನಿರ್ದೇಶಕ   ಡಾ. ಎಂ.ಜಗದೀಶ್ ಹಾಗೂ ಲಾಲ್​ಬಾಗ್ ತೋಟಗಾರಿಕೆ ಉಪನಿರ್ದೇಶಕರಾದ ಜಿ. ಕುಸುಮ ಮೊದಲಾದವರು ಉಪಸ್ಥಿತರಿದ್ದರು.

5 / 5
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ