AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ ಕುಟುಂಬದವರನ್ನು ಭೇಟಿ ಮಾಡಿದ ಕರ್ನಾಟಕ ತೋಟಗಾರಿಕೆ ಇಲಾಖೆ, ಮೈಸೂರು ಉದ್ಯಾನ ಕಲಾ ಸಂಘ

ಈ ಬಾರಿಯ ಫಲಪುಷ್ಪ ಪ್ರದರ್ಶನ ರಾಜಕುಮಾರ್ ಹಾಗೂ ಪುನೀತ್ ರಾಜಕುಮಾರ್ ಅವರ ವಿಷಯಾಧಾರಿತವಾಗಿದೆ. ರಾಜ್​ಕುಮಾರ್ ಅವರ ಗಾಜನೂರಿನ ಮನೆ ಈ ಬಾರಿಯ ಫಲಪುಷ್ಪ ಪ್ರದರ್ಶನದ ಹೈಲೈಟ್. ಅದೇ ರೀತಿ, ಪುನೀತ್ ರಾಜ್​ಕುಮಾರ್ ಹೆಸರಲ್ಲಿ ಈ ಫಲಪುಷ್ಪ ಪ್ರದರ್ಶನ ನಡೆಯಲಿದೆ.

TV9 Web
| Edited By: |

Updated on: Jul 21, 2022 | 9:24 AM

Share
ಸ್ವಾತಂತ್ರ್ಯೋತ್ಸವದ ಅಂಗವಾಗಿ ಈ ಬಾರಿ ಲಾಲ್​ಬಾಗ್​ನಲ್ಲಿ ಆಗಸ್ಟ್ 5ರಿಂದ 15ರವರೆಗೆ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಈ ಬಾರಿಯ ಫಲಪುಷ್ಪ ಪ್ರದರ್ಶನ ತುಂಬಾನೇ ವಿಶೇಷವಾಗಿರಲಿದೆ. ಇದಕ್ಕೆ ಕಾರಣ ರಾಜ್​ ಕುಟುಂಬ.

ಸ್ವಾತಂತ್ರ್ಯೋತ್ಸವದ ಅಂಗವಾಗಿ ಈ ಬಾರಿ ಲಾಲ್​ಬಾಗ್​ನಲ್ಲಿ ಆಗಸ್ಟ್ 5ರಿಂದ 15ರವರೆಗೆ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಈ ಬಾರಿಯ ಫಲಪುಷ್ಪ ಪ್ರದರ್ಶನ ತುಂಬಾನೇ ವಿಶೇಷವಾಗಿರಲಿದೆ. ಇದಕ್ಕೆ ಕಾರಣ ರಾಜ್​ ಕುಟುಂಬ.

1 / 5
ಈ ಬಾರಿಯ ಫಲಪುಷ್ಪ ಪ್ರದರ್ಶನ ರಾಜಕುಮಾರ್ ಹಾಗೂ ಪುನೀತ್ ರಾಜಕುಮಾರ್ ಅವರ ವಿಷಯಾಧಾರಿತವಾಗಿದೆ. ರಾಜ್​ಕುಮಾರ್ ಅವರ ಗಾಜನೂರಿನ ಮನೆ ಈ ಬಾರಿಯ ಫಲಪುಷ್ಪ ಪ್ರದರ್ಶನದ ಹೈಲೈಟ್. ಅದೇ ರೀತಿ, ಪುನೀತ್ ರಾಜ್​ಕುಮಾರ್ ಹೆಸರಲ್ಲಿ ಈ ಫಲಪುಷ್ಪ ಪ್ರದರ್ಶನ ನಡೆಯಲಿದೆ.

ಈ ಬಾರಿಯ ಫಲಪುಷ್ಪ ಪ್ರದರ್ಶನ ರಾಜಕುಮಾರ್ ಹಾಗೂ ಪುನೀತ್ ರಾಜಕುಮಾರ್ ಅವರ ವಿಷಯಾಧಾರಿತವಾಗಿದೆ. ರಾಜ್​ಕುಮಾರ್ ಅವರ ಗಾಜನೂರಿನ ಮನೆ ಈ ಬಾರಿಯ ಫಲಪುಷ್ಪ ಪ್ರದರ್ಶನದ ಹೈಲೈಟ್. ಅದೇ ರೀತಿ, ಪುನೀತ್ ರಾಜ್​ಕುಮಾರ್ ಹೆಸರಲ್ಲಿ ಈ ಫಲಪುಷ್ಪ ಪ್ರದರ್ಶನ ನಡೆಯಲಿದೆ.

2 / 5
ಆಗಸ್ಟ್ 5ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಫ್ಲವರ್ ಶೋ ಉದ್ಘಾಟನೆ ಮಾಡಲಿದ್ದಾರೆ. ಈ ಶೋ ಆರಂಭವಾಗುವುದಕ್ಕೂ ಮೊದಲು ಕರ್ನಾಟಕ ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನ ಕಲಾ ಸಂಘದವರು ರಾಜ್​ ಕುಟುಂಬದವರನ್ನು ಭೇಟಿ ಮಾಡಿದ್ದಾರೆ.

ಆಗಸ್ಟ್ 5ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಫ್ಲವರ್ ಶೋ ಉದ್ಘಾಟನೆ ಮಾಡಲಿದ್ದಾರೆ. ಈ ಶೋ ಆರಂಭವಾಗುವುದಕ್ಕೂ ಮೊದಲು ಕರ್ನಾಟಕ ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನ ಕಲಾ ಸಂಘದವರು ರಾಜ್​ ಕುಟುಂಬದವರನ್ನು ಭೇಟಿ ಮಾಡಿದ್ದಾರೆ.

3 / 5
ನಟ ಶಿವರಾಜಕುಮಾರ್, ರಾಘವೇಂದ್ರ ರಾಜಕುಮಾರ್ ಹಾಗೂ ಪುನೀತ್ ರಾಜಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್​​ ರಾಜ್​​ಕುಮಾರ್ ಅವರನ್ನು ಭೇಟಿ ಮಾಡಲಾಗಿದ್ದು, ಸೂಕ್ತ ಸಲಹೆ ನೀಡಲು ಕೋರಲಾಗಿದೆ.  

ನಟ ಶಿವರಾಜಕುಮಾರ್, ರಾಘವೇಂದ್ರ ರಾಜಕುಮಾರ್ ಹಾಗೂ ಪುನೀತ್ ರಾಜಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್​​ ರಾಜ್​​ಕುಮಾರ್ ಅವರನ್ನು ಭೇಟಿ ಮಾಡಲಾಗಿದ್ದು, ಸೂಕ್ತ ಸಲಹೆ ನೀಡಲು ಕೋರಲಾಗಿದೆ.  

4 / 5
ಈ ಸಂದರ್ಭದಲ್ಲಿ ಉದ್ಯಾನ ಕಲಾಸಂಘದ ಉಪಾಧ್ಯಕ್ಷ ವಾಸುದೇವ್, ತೋಟಗಾರಿಕೆ ಜಂಟಿ ನಿರ್ದೇಶಕ   ಡಾ. ಎಂ.ಜಗದೀಶ್ ಹಾಗೂ ಲಾಲ್​ಬಾಗ್ ತೋಟಗಾರಿಕೆ ಉಪನಿರ್ದೇಶಕರಾದ ಜಿ. ಕುಸುಮ ಮೊದಲಾದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಉದ್ಯಾನ ಕಲಾಸಂಘದ ಉಪಾಧ್ಯಕ್ಷ ವಾಸುದೇವ್, ತೋಟಗಾರಿಕೆ ಜಂಟಿ ನಿರ್ದೇಶಕ   ಡಾ. ಎಂ.ಜಗದೀಶ್ ಹಾಗೂ ಲಾಲ್​ಬಾಗ್ ತೋಟಗಾರಿಕೆ ಉಪನಿರ್ದೇಶಕರಾದ ಜಿ. ಕುಸುಮ ಮೊದಲಾದವರು ಉಪಸ್ಥಿತರಿದ್ದರು.

5 / 5
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್