AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ ಕುಟುಂಬದವರನ್ನು ಭೇಟಿ ಮಾಡಿದ ಕರ್ನಾಟಕ ತೋಟಗಾರಿಕೆ ಇಲಾಖೆ, ಮೈಸೂರು ಉದ್ಯಾನ ಕಲಾ ಸಂಘ

ಈ ಬಾರಿಯ ಫಲಪುಷ್ಪ ಪ್ರದರ್ಶನ ರಾಜಕುಮಾರ್ ಹಾಗೂ ಪುನೀತ್ ರಾಜಕುಮಾರ್ ಅವರ ವಿಷಯಾಧಾರಿತವಾಗಿದೆ. ರಾಜ್​ಕುಮಾರ್ ಅವರ ಗಾಜನೂರಿನ ಮನೆ ಈ ಬಾರಿಯ ಫಲಪುಷ್ಪ ಪ್ರದರ್ಶನದ ಹೈಲೈಟ್. ಅದೇ ರೀತಿ, ಪುನೀತ್ ರಾಜ್​ಕುಮಾರ್ ಹೆಸರಲ್ಲಿ ಈ ಫಲಪುಷ್ಪ ಪ್ರದರ್ಶನ ನಡೆಯಲಿದೆ.

TV9 Web
| Edited By: |

Updated on: Jul 21, 2022 | 9:24 AM

Share
ಸ್ವಾತಂತ್ರ್ಯೋತ್ಸವದ ಅಂಗವಾಗಿ ಈ ಬಾರಿ ಲಾಲ್​ಬಾಗ್​ನಲ್ಲಿ ಆಗಸ್ಟ್ 5ರಿಂದ 15ರವರೆಗೆ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಈ ಬಾರಿಯ ಫಲಪುಷ್ಪ ಪ್ರದರ್ಶನ ತುಂಬಾನೇ ವಿಶೇಷವಾಗಿರಲಿದೆ. ಇದಕ್ಕೆ ಕಾರಣ ರಾಜ್​ ಕುಟುಂಬ.

ಸ್ವಾತಂತ್ರ್ಯೋತ್ಸವದ ಅಂಗವಾಗಿ ಈ ಬಾರಿ ಲಾಲ್​ಬಾಗ್​ನಲ್ಲಿ ಆಗಸ್ಟ್ 5ರಿಂದ 15ರವರೆಗೆ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಈ ಬಾರಿಯ ಫಲಪುಷ್ಪ ಪ್ರದರ್ಶನ ತುಂಬಾನೇ ವಿಶೇಷವಾಗಿರಲಿದೆ. ಇದಕ್ಕೆ ಕಾರಣ ರಾಜ್​ ಕುಟುಂಬ.

1 / 5
ಈ ಬಾರಿಯ ಫಲಪುಷ್ಪ ಪ್ರದರ್ಶನ ರಾಜಕುಮಾರ್ ಹಾಗೂ ಪುನೀತ್ ರಾಜಕುಮಾರ್ ಅವರ ವಿಷಯಾಧಾರಿತವಾಗಿದೆ. ರಾಜ್​ಕುಮಾರ್ ಅವರ ಗಾಜನೂರಿನ ಮನೆ ಈ ಬಾರಿಯ ಫಲಪುಷ್ಪ ಪ್ರದರ್ಶನದ ಹೈಲೈಟ್. ಅದೇ ರೀತಿ, ಪುನೀತ್ ರಾಜ್​ಕುಮಾರ್ ಹೆಸರಲ್ಲಿ ಈ ಫಲಪುಷ್ಪ ಪ್ರದರ್ಶನ ನಡೆಯಲಿದೆ.

ಈ ಬಾರಿಯ ಫಲಪುಷ್ಪ ಪ್ರದರ್ಶನ ರಾಜಕುಮಾರ್ ಹಾಗೂ ಪುನೀತ್ ರಾಜಕುಮಾರ್ ಅವರ ವಿಷಯಾಧಾರಿತವಾಗಿದೆ. ರಾಜ್​ಕುಮಾರ್ ಅವರ ಗಾಜನೂರಿನ ಮನೆ ಈ ಬಾರಿಯ ಫಲಪುಷ್ಪ ಪ್ರದರ್ಶನದ ಹೈಲೈಟ್. ಅದೇ ರೀತಿ, ಪುನೀತ್ ರಾಜ್​ಕುಮಾರ್ ಹೆಸರಲ್ಲಿ ಈ ಫಲಪುಷ್ಪ ಪ್ರದರ್ಶನ ನಡೆಯಲಿದೆ.

2 / 5
ಆಗಸ್ಟ್ 5ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಫ್ಲವರ್ ಶೋ ಉದ್ಘಾಟನೆ ಮಾಡಲಿದ್ದಾರೆ. ಈ ಶೋ ಆರಂಭವಾಗುವುದಕ್ಕೂ ಮೊದಲು ಕರ್ನಾಟಕ ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನ ಕಲಾ ಸಂಘದವರು ರಾಜ್​ ಕುಟುಂಬದವರನ್ನು ಭೇಟಿ ಮಾಡಿದ್ದಾರೆ.

ಆಗಸ್ಟ್ 5ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಫ್ಲವರ್ ಶೋ ಉದ್ಘಾಟನೆ ಮಾಡಲಿದ್ದಾರೆ. ಈ ಶೋ ಆರಂಭವಾಗುವುದಕ್ಕೂ ಮೊದಲು ಕರ್ನಾಟಕ ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನ ಕಲಾ ಸಂಘದವರು ರಾಜ್​ ಕುಟುಂಬದವರನ್ನು ಭೇಟಿ ಮಾಡಿದ್ದಾರೆ.

3 / 5
ನಟ ಶಿವರಾಜಕುಮಾರ್, ರಾಘವೇಂದ್ರ ರಾಜಕುಮಾರ್ ಹಾಗೂ ಪುನೀತ್ ರಾಜಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್​​ ರಾಜ್​​ಕುಮಾರ್ ಅವರನ್ನು ಭೇಟಿ ಮಾಡಲಾಗಿದ್ದು, ಸೂಕ್ತ ಸಲಹೆ ನೀಡಲು ಕೋರಲಾಗಿದೆ.  

ನಟ ಶಿವರಾಜಕುಮಾರ್, ರಾಘವೇಂದ್ರ ರಾಜಕುಮಾರ್ ಹಾಗೂ ಪುನೀತ್ ರಾಜಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್​​ ರಾಜ್​​ಕುಮಾರ್ ಅವರನ್ನು ಭೇಟಿ ಮಾಡಲಾಗಿದ್ದು, ಸೂಕ್ತ ಸಲಹೆ ನೀಡಲು ಕೋರಲಾಗಿದೆ.  

4 / 5
ಈ ಸಂದರ್ಭದಲ್ಲಿ ಉದ್ಯಾನ ಕಲಾಸಂಘದ ಉಪಾಧ್ಯಕ್ಷ ವಾಸುದೇವ್, ತೋಟಗಾರಿಕೆ ಜಂಟಿ ನಿರ್ದೇಶಕ   ಡಾ. ಎಂ.ಜಗದೀಶ್ ಹಾಗೂ ಲಾಲ್​ಬಾಗ್ ತೋಟಗಾರಿಕೆ ಉಪನಿರ್ದೇಶಕರಾದ ಜಿ. ಕುಸುಮ ಮೊದಲಾದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಉದ್ಯಾನ ಕಲಾಸಂಘದ ಉಪಾಧ್ಯಕ್ಷ ವಾಸುದೇವ್, ತೋಟಗಾರಿಕೆ ಜಂಟಿ ನಿರ್ದೇಶಕ   ಡಾ. ಎಂ.ಜಗದೀಶ್ ಹಾಗೂ ಲಾಲ್​ಬಾಗ್ ತೋಟಗಾರಿಕೆ ಉಪನಿರ್ದೇಶಕರಾದ ಜಿ. ಕುಸುಮ ಮೊದಲಾದವರು ಉಪಸ್ಥಿತರಿದ್ದರು.

5 / 5
Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ