AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ ಕುಟುಂಬದವರನ್ನು ಭೇಟಿ ಮಾಡಿದ ಕರ್ನಾಟಕ ತೋಟಗಾರಿಕೆ ಇಲಾಖೆ, ಮೈಸೂರು ಉದ್ಯಾನ ಕಲಾ ಸಂಘ

ಈ ಬಾರಿಯ ಫಲಪುಷ್ಪ ಪ್ರದರ್ಶನ ರಾಜಕುಮಾರ್ ಹಾಗೂ ಪುನೀತ್ ರಾಜಕುಮಾರ್ ಅವರ ವಿಷಯಾಧಾರಿತವಾಗಿದೆ. ರಾಜ್​ಕುಮಾರ್ ಅವರ ಗಾಜನೂರಿನ ಮನೆ ಈ ಬಾರಿಯ ಫಲಪುಷ್ಪ ಪ್ರದರ್ಶನದ ಹೈಲೈಟ್. ಅದೇ ರೀತಿ, ಪುನೀತ್ ರಾಜ್​ಕುಮಾರ್ ಹೆಸರಲ್ಲಿ ಈ ಫಲಪುಷ್ಪ ಪ್ರದರ್ಶನ ನಡೆಯಲಿದೆ.

TV9 Web
| Edited By: |

Updated on: Jul 21, 2022 | 9:24 AM

Share
ಸ್ವಾತಂತ್ರ್ಯೋತ್ಸವದ ಅಂಗವಾಗಿ ಈ ಬಾರಿ ಲಾಲ್​ಬಾಗ್​ನಲ್ಲಿ ಆಗಸ್ಟ್ 5ರಿಂದ 15ರವರೆಗೆ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಈ ಬಾರಿಯ ಫಲಪುಷ್ಪ ಪ್ರದರ್ಶನ ತುಂಬಾನೇ ವಿಶೇಷವಾಗಿರಲಿದೆ. ಇದಕ್ಕೆ ಕಾರಣ ರಾಜ್​ ಕುಟುಂಬ.

ಸ್ವಾತಂತ್ರ್ಯೋತ್ಸವದ ಅಂಗವಾಗಿ ಈ ಬಾರಿ ಲಾಲ್​ಬಾಗ್​ನಲ್ಲಿ ಆಗಸ್ಟ್ 5ರಿಂದ 15ರವರೆಗೆ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಈ ಬಾರಿಯ ಫಲಪುಷ್ಪ ಪ್ರದರ್ಶನ ತುಂಬಾನೇ ವಿಶೇಷವಾಗಿರಲಿದೆ. ಇದಕ್ಕೆ ಕಾರಣ ರಾಜ್​ ಕುಟುಂಬ.

1 / 5
ಈ ಬಾರಿಯ ಫಲಪುಷ್ಪ ಪ್ರದರ್ಶನ ರಾಜಕುಮಾರ್ ಹಾಗೂ ಪುನೀತ್ ರಾಜಕುಮಾರ್ ಅವರ ವಿಷಯಾಧಾರಿತವಾಗಿದೆ. ರಾಜ್​ಕುಮಾರ್ ಅವರ ಗಾಜನೂರಿನ ಮನೆ ಈ ಬಾರಿಯ ಫಲಪುಷ್ಪ ಪ್ರದರ್ಶನದ ಹೈಲೈಟ್. ಅದೇ ರೀತಿ, ಪುನೀತ್ ರಾಜ್​ಕುಮಾರ್ ಹೆಸರಲ್ಲಿ ಈ ಫಲಪುಷ್ಪ ಪ್ರದರ್ಶನ ನಡೆಯಲಿದೆ.

ಈ ಬಾರಿಯ ಫಲಪುಷ್ಪ ಪ್ರದರ್ಶನ ರಾಜಕುಮಾರ್ ಹಾಗೂ ಪುನೀತ್ ರಾಜಕುಮಾರ್ ಅವರ ವಿಷಯಾಧಾರಿತವಾಗಿದೆ. ರಾಜ್​ಕುಮಾರ್ ಅವರ ಗಾಜನೂರಿನ ಮನೆ ಈ ಬಾರಿಯ ಫಲಪುಷ್ಪ ಪ್ರದರ್ಶನದ ಹೈಲೈಟ್. ಅದೇ ರೀತಿ, ಪುನೀತ್ ರಾಜ್​ಕುಮಾರ್ ಹೆಸರಲ್ಲಿ ಈ ಫಲಪುಷ್ಪ ಪ್ರದರ್ಶನ ನಡೆಯಲಿದೆ.

2 / 5
ಆಗಸ್ಟ್ 5ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಫ್ಲವರ್ ಶೋ ಉದ್ಘಾಟನೆ ಮಾಡಲಿದ್ದಾರೆ. ಈ ಶೋ ಆರಂಭವಾಗುವುದಕ್ಕೂ ಮೊದಲು ಕರ್ನಾಟಕ ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನ ಕಲಾ ಸಂಘದವರು ರಾಜ್​ ಕುಟುಂಬದವರನ್ನು ಭೇಟಿ ಮಾಡಿದ್ದಾರೆ.

ಆಗಸ್ಟ್ 5ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಫ್ಲವರ್ ಶೋ ಉದ್ಘಾಟನೆ ಮಾಡಲಿದ್ದಾರೆ. ಈ ಶೋ ಆರಂಭವಾಗುವುದಕ್ಕೂ ಮೊದಲು ಕರ್ನಾಟಕ ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನ ಕಲಾ ಸಂಘದವರು ರಾಜ್​ ಕುಟುಂಬದವರನ್ನು ಭೇಟಿ ಮಾಡಿದ್ದಾರೆ.

3 / 5
ನಟ ಶಿವರಾಜಕುಮಾರ್, ರಾಘವೇಂದ್ರ ರಾಜಕುಮಾರ್ ಹಾಗೂ ಪುನೀತ್ ರಾಜಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್​​ ರಾಜ್​​ಕುಮಾರ್ ಅವರನ್ನು ಭೇಟಿ ಮಾಡಲಾಗಿದ್ದು, ಸೂಕ್ತ ಸಲಹೆ ನೀಡಲು ಕೋರಲಾಗಿದೆ.  

ನಟ ಶಿವರಾಜಕುಮಾರ್, ರಾಘವೇಂದ್ರ ರಾಜಕುಮಾರ್ ಹಾಗೂ ಪುನೀತ್ ರಾಜಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್​​ ರಾಜ್​​ಕುಮಾರ್ ಅವರನ್ನು ಭೇಟಿ ಮಾಡಲಾಗಿದ್ದು, ಸೂಕ್ತ ಸಲಹೆ ನೀಡಲು ಕೋರಲಾಗಿದೆ.  

4 / 5
ಈ ಸಂದರ್ಭದಲ್ಲಿ ಉದ್ಯಾನ ಕಲಾಸಂಘದ ಉಪಾಧ್ಯಕ್ಷ ವಾಸುದೇವ್, ತೋಟಗಾರಿಕೆ ಜಂಟಿ ನಿರ್ದೇಶಕ   ಡಾ. ಎಂ.ಜಗದೀಶ್ ಹಾಗೂ ಲಾಲ್​ಬಾಗ್ ತೋಟಗಾರಿಕೆ ಉಪನಿರ್ದೇಶಕರಾದ ಜಿ. ಕುಸುಮ ಮೊದಲಾದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಉದ್ಯಾನ ಕಲಾಸಂಘದ ಉಪಾಧ್ಯಕ್ಷ ವಾಸುದೇವ್, ತೋಟಗಾರಿಕೆ ಜಂಟಿ ನಿರ್ದೇಶಕ   ಡಾ. ಎಂ.ಜಗದೀಶ್ ಹಾಗೂ ಲಾಲ್​ಬಾಗ್ ತೋಟಗಾರಿಕೆ ಉಪನಿರ್ದೇಶಕರಾದ ಜಿ. ಕುಸುಮ ಮೊದಲಾದವರು ಉಪಸ್ಥಿತರಿದ್ದರು.

5 / 5
Follow Us
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?