AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lata Mangeshkar Death: ಲತಾ ಮಂಗೇಶ್ಕರ್​ ಅತಿ ಅಪರೂಪದ ಫೋಟೋ ಗ್ಯಾಲರಿ; ಲೆಜೆಂಡರಿ ಗಾಯಕಿಗೆ ಚಿತ್ರ ನಮನ

Lata Mangeshkar Photos: ಮಹಾನ್​ ಗಾಯಕಿ ಲತಾ ಮಂಗೇಶ್ಕರ್​ ಅವರನ್ನು ಕಳೆದುಕೊಂಡು ಚಿತ್ರರಂಗ ನೋವಿನಲ್ಲಿದೆ. ಕೊರೊನಾ ವೈರಸ್​ ಕಾರಣದಿಂದ ಆಸ್ಪತ್ರೆ ಸೇರಿದ್ದ ಅವರು ನಿಧನರಾಗಿದ್ದು ಅಸಂಖ್ಯಾತ ಅಭಿಮಾನಿಗಳು ಅವರಿಗೆ ಶ್ರದ್ಧಾಂಜಲಿ ಅರ್ಪಿಸುತ್ತಿದ್ದಾರೆ.

TV9 Web
| Updated By: ಮದನ್​ ಕುಮಾರ್​

Updated on: Feb 06, 2022 | 9:58 AM

ಭಾರತೀಯ ಚಿತ್ರರಂಗ ಕಂಡ ಶ್ರೇಷ್ಠ ಗಾಯಕಿ ಲತಾ ಮಂಗೇಶ್ಕರ್​. ಸಿನಿಮಾ ಸಂಗೀತ ಲೋಕದಲ್ಲಿ ಅವರ ಸಾಧನೆಗೆ ಬೇರೆ ಯಾರೂ ಸಾಟಿ ಇಲ್ಲ. ಅವರ ನಿಧನ ತೀವ್ರ ದುಃಖವನ್ನುಂಟು ಮಾಡಿದೆ. (Photo Credit: Lata Mangeshkar Instagram)

Legendary singer Lata Mangeshkar rare and unseen photos

1 / 9
25 ಸಾವಿರಕ್ಕೂ ಅಧಿಕ ಗೀತೆಗಳನ್ನು ಲತಾ ಮಂಗೇಶ್ಕರ್​ ಹಾಡಿದ್ದರು. ಅವರ ಕಂಠದಲ್ಲಿ ಮೂಡಿಬಂದ ಹಾಡುಗಳಿಗೆ ಕೋಟ್ಯಂತರ ಜನರು ತಲೆದೂಗಿದ್ದಾರೆ. ವಿಶ್ವಾದ್ಯಂತ ಅವರು ಅಭಿಮಾನಿಗಳನ್ನು ಹೊಂದಿದ್ದರು. (Photo Credit: Lata Mangeshkar Instagram)

Legendary singer Lata Mangeshkar rare and unseen photos

2 / 9
ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್​ ಕಲಾಂ ಅವರ ಜೊತೆ ಲತಾ ಮಂಗೇಶ್ಕರ್​ ಅವರ ಅಪರೂಪದ ಫೋಟೋ. ಸಾಮಾನ್ಯರಿಂದ ಸೆಲೆಬ್ರಿಟಿಗಳವರೆಗೆ ಎಲ್ಲರಿಗೂ ಲತಾ ಅವರ ಹಾಡುಗಳು ಅಚ್ಚುಮೆಚ್ಚು. (Photo Credit: Lata Mangeshkar Instagram)

ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್​ ಕಲಾಂ ಅವರ ಜೊತೆ ಲತಾ ಮಂಗೇಶ್ಕರ್​ ಅವರ ಅಪರೂಪದ ಫೋಟೋ. ಸಾಮಾನ್ಯರಿಂದ ಸೆಲೆಬ್ರಿಟಿಗಳವರೆಗೆ ಎಲ್ಲರಿಗೂ ಲತಾ ಅವರ ಹಾಡುಗಳು ಅಚ್ಚುಮೆಚ್ಚು. (Photo Credit: Lata Mangeshkar Instagram)

3 / 9
ಪಂಡಿತ್​ ಭೀಮ್​ ಸೇನ್​ ಜೋಷಿ ಅವರ ಬಗ್ಗೆ ಲತಾ ಮಂಗೇಶ್ಕರ್​ ಅವರು ಅಪಾರ ಗೌರವವನ್ನು ಹೊಂದಿದ್ದರು. ಅವರ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಒಡನಾಟವನ್ನು ಮೆಲುಕು ಹಾಕಿದ್ದರು. (Photo Credit: Lata Mangeshkar Instagram)

ಪಂಡಿತ್​ ಭೀಮ್​ ಸೇನ್​ ಜೋಷಿ ಅವರ ಬಗ್ಗೆ ಲತಾ ಮಂಗೇಶ್ಕರ್​ ಅವರು ಅಪಾರ ಗೌರವವನ್ನು ಹೊಂದಿದ್ದರು. ಅವರ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಒಡನಾಟವನ್ನು ಮೆಲುಕು ಹಾಕಿದ್ದರು. (Photo Credit: Lata Mangeshkar Instagram)

4 / 9
ಶಾಸ್ತ್ರೀಯ ಸಂಗೀತ ಲೋಕದ ಮಹಾನ್​ ಗಾಯಕಿ ಎಂ.ಎಸ್​. ಸುಬ್ಬುಲಕ್ಷ್ಮೀ ಅವರ ಜೊತೆಗೆ ಲತಾ ಮಂಗೇಶ್ಕರ್​ ಅವರಿಗೆ ಸ್ನೇಹ ಇತ್ತು. ಸುಬ್ಬುಲಕ್ಷ್ಮಿ ಅವರ ಗಾಯನ ಎಂದರೆ ನನಗೆ ತುಂಬ ಇಷ್ಟ ಎಂದು ಅವರು ಹೇಳುತ್ತಿದ್ದರು. (Photo Credit: Lata Mangeshkar Instagram)

ಶಾಸ್ತ್ರೀಯ ಸಂಗೀತ ಲೋಕದ ಮಹಾನ್​ ಗಾಯಕಿ ಎಂ.ಎಸ್​. ಸುಬ್ಬುಲಕ್ಷ್ಮೀ ಅವರ ಜೊತೆಗೆ ಲತಾ ಮಂಗೇಶ್ಕರ್​ ಅವರಿಗೆ ಸ್ನೇಹ ಇತ್ತು. ಸುಬ್ಬುಲಕ್ಷ್ಮಿ ಅವರ ಗಾಯನ ಎಂದರೆ ನನಗೆ ತುಂಬ ಇಷ್ಟ ಎಂದು ಅವರು ಹೇಳುತ್ತಿದ್ದರು. (Photo Credit: Lata Mangeshkar Instagram)

5 / 9
ಸಂಗೀತ ನಿರ್ದೇಶಕ ಆರ್.ಡಿ. ಬರ್ಮನ್​ ಮತ್ತು ಲತಾ ಮಂಗೇಶ್ಕರ್​ ಅವರ ಕಾಂಬಿನೇಷನ್​ನಲ್ಲಿ ಹಲವಾರು ಸೂಪರ್​ ಹಿಟ್​ ಗೀತೆಗಳು ಮೂಡಿಬಂದಿವೆ. ಆ ಹಾಡುಗಳೆಲ್ಲವೂ ಎವರ್​ಗ್ರೀನ್​ ಆಗಿ ಉಳಿದುಕೊಂಡಿವೆ. (Photo Credit: Lata Mangeshkar Instagram)

ಸಂಗೀತ ನಿರ್ದೇಶಕ ಆರ್.ಡಿ. ಬರ್ಮನ್​ ಮತ್ತು ಲತಾ ಮಂಗೇಶ್ಕರ್​ ಅವರ ಕಾಂಬಿನೇಷನ್​ನಲ್ಲಿ ಹಲವಾರು ಸೂಪರ್​ ಹಿಟ್​ ಗೀತೆಗಳು ಮೂಡಿಬಂದಿವೆ. ಆ ಹಾಡುಗಳೆಲ್ಲವೂ ಎವರ್​ಗ್ರೀನ್​ ಆಗಿ ಉಳಿದುಕೊಂಡಿವೆ. (Photo Credit: Lata Mangeshkar Instagram)

6 / 9
ಖ್ಯಾತ ನಟ ದಿಲೀಪ್​ ಕುಮಾರ್​ ಅವರ ಜೊತೆ ಲತಾ ಮಂಗೇಶ್ಕರ್​ ಅವರಿಗೆ ಆಪ್ತ ಒಡನಾಟ ಇತ್ತು. ಅವರನ್ನು ಸಹೋದರ ಎಂದು ಲತಾ ಕರೆಯುತ್ತಿದ್ದರು. ಅನೇಕ ಸಿನಿಮಾಗಳಲ್ಲಿ ಅವರು ಒಟ್ಟಿಗೆ ಕೆಲಸ ಮಾಡಿದ್ದರು. (Photo Credit: Lata Mangeshkar Instagram)

ಖ್ಯಾತ ನಟ ದಿಲೀಪ್​ ಕುಮಾರ್​ ಅವರ ಜೊತೆ ಲತಾ ಮಂಗೇಶ್ಕರ್​ ಅವರಿಗೆ ಆಪ್ತ ಒಡನಾಟ ಇತ್ತು. ಅವರನ್ನು ಸಹೋದರ ಎಂದು ಲತಾ ಕರೆಯುತ್ತಿದ್ದರು. ಅನೇಕ ಸಿನಿಮಾಗಳಲ್ಲಿ ಅವರು ಒಟ್ಟಿಗೆ ಕೆಲಸ ಮಾಡಿದ್ದರು. (Photo Credit: Lata Mangeshkar Instagram)

7 / 9
ಸಂಗೀತ ನಿರ್ದೇಶಕ ಎಸ್​​.ಡಿ. ಬರ್ಮನ್​ ಅವರನ್ನು ಲತಾ ಮಂಗೇಶ್ಕರ್​ ಅಪಾರವಾಗಿ ಗೌರವಿಸುತ್ತಿದ್ದರು. ಅವರನ್ನು ತಂದೆಯ ಸಮಾನರು ಎಂದು ಲತಾ ಹೇಳಿದ್ದುಂಟು. (Photo Credit: Lata Mangeshkar Instagram)

ಸಂಗೀತ ನಿರ್ದೇಶಕ ಎಸ್​​.ಡಿ. ಬರ್ಮನ್​ ಅವರನ್ನು ಲತಾ ಮಂಗೇಶ್ಕರ್​ ಅಪಾರವಾಗಿ ಗೌರವಿಸುತ್ತಿದ್ದರು. ಅವರನ್ನು ತಂದೆಯ ಸಮಾನರು ಎಂದು ಲತಾ ಹೇಳಿದ್ದುಂಟು. (Photo Credit: Lata Mangeshkar Instagram)

8 / 9
ಲತಾ ಮಂಗೇಶ್ಕರ್​ ಅವರ ಕಂಠಕ್ಕೆ ಮರುಳಾಗದವರೇ ಇಲ್ಲ. ಅನೇಕ ಸ್ಟಾರ್​ ಕಲಾವಿದರು ಕೂಡ ಸಾಂಗ್​ ರೆಕಾರ್ಡಿಂಗ್​ ಸಂದರ್ಭದಲ್ಲಿ ಸ್ಟುಡಿಯೋಗೆ ಬರುತ್ತಿದ್ದರು. ಲತಾ ಹಾಡುವ ಸಮಯದಲ್ಲಿ ನಟಿ ಮೀನಾ ಕುಮಾರಿ ಅವರು ಹಾಜರಿರುತ್ತಿದ್ದರು. (Photo Credit: Lata Mangeshkar Instagram)

ಲತಾ ಮಂಗೇಶ್ಕರ್​ ಅವರ ಕಂಠಕ್ಕೆ ಮರುಳಾಗದವರೇ ಇಲ್ಲ. ಅನೇಕ ಸ್ಟಾರ್​ ಕಲಾವಿದರು ಕೂಡ ಸಾಂಗ್​ ರೆಕಾರ್ಡಿಂಗ್​ ಸಂದರ್ಭದಲ್ಲಿ ಸ್ಟುಡಿಯೋಗೆ ಬರುತ್ತಿದ್ದರು. ಲತಾ ಹಾಡುವ ಸಮಯದಲ್ಲಿ ನಟಿ ಮೀನಾ ಕುಮಾರಿ ಅವರು ಹಾಜರಿರುತ್ತಿದ್ದರು. (Photo Credit: Lata Mangeshkar Instagram)

9 / 9
Follow us
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ