AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lata Mangeshkar Death: ಲತಾ ಮಂಗೇಶ್ಕರ್​ ಅತಿ ಅಪರೂಪದ ಫೋಟೋ ಗ್ಯಾಲರಿ; ಲೆಜೆಂಡರಿ ಗಾಯಕಿಗೆ ಚಿತ್ರ ನಮನ

Lata Mangeshkar Photos: ಮಹಾನ್​ ಗಾಯಕಿ ಲತಾ ಮಂಗೇಶ್ಕರ್​ ಅವರನ್ನು ಕಳೆದುಕೊಂಡು ಚಿತ್ರರಂಗ ನೋವಿನಲ್ಲಿದೆ. ಕೊರೊನಾ ವೈರಸ್​ ಕಾರಣದಿಂದ ಆಸ್ಪತ್ರೆ ಸೇರಿದ್ದ ಅವರು ನಿಧನರಾಗಿದ್ದು ಅಸಂಖ್ಯಾತ ಅಭಿಮಾನಿಗಳು ಅವರಿಗೆ ಶ್ರದ್ಧಾಂಜಲಿ ಅರ್ಪಿಸುತ್ತಿದ್ದಾರೆ.

TV9 Web
| Edited By: |

Updated on: Feb 06, 2022 | 9:58 AM

Share
ಭಾರತೀಯ ಚಿತ್ರರಂಗ ಕಂಡ ಶ್ರೇಷ್ಠ ಗಾಯಕಿ ಲತಾ ಮಂಗೇಶ್ಕರ್​. ಸಿನಿಮಾ ಸಂಗೀತ ಲೋಕದಲ್ಲಿ ಅವರ ಸಾಧನೆಗೆ ಬೇರೆ ಯಾರೂ ಸಾಟಿ ಇಲ್ಲ. ಅವರ ನಿಧನ ತೀವ್ರ ದುಃಖವನ್ನುಂಟು ಮಾಡಿದೆ. (Photo Credit: Lata Mangeshkar Instagram)

Legendary singer Lata Mangeshkar rare and unseen photos

1 / 9
25 ಸಾವಿರಕ್ಕೂ ಅಧಿಕ ಗೀತೆಗಳನ್ನು ಲತಾ ಮಂಗೇಶ್ಕರ್​ ಹಾಡಿದ್ದರು. ಅವರ ಕಂಠದಲ್ಲಿ ಮೂಡಿಬಂದ ಹಾಡುಗಳಿಗೆ ಕೋಟ್ಯಂತರ ಜನರು ತಲೆದೂಗಿದ್ದಾರೆ. ವಿಶ್ವಾದ್ಯಂತ ಅವರು ಅಭಿಮಾನಿಗಳನ್ನು ಹೊಂದಿದ್ದರು. (Photo Credit: Lata Mangeshkar Instagram)

Legendary singer Lata Mangeshkar rare and unseen photos

2 / 9
ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್​ ಕಲಾಂ ಅವರ ಜೊತೆ ಲತಾ ಮಂಗೇಶ್ಕರ್​ ಅವರ ಅಪರೂಪದ ಫೋಟೋ. ಸಾಮಾನ್ಯರಿಂದ ಸೆಲೆಬ್ರಿಟಿಗಳವರೆಗೆ ಎಲ್ಲರಿಗೂ ಲತಾ ಅವರ ಹಾಡುಗಳು ಅಚ್ಚುಮೆಚ್ಚು. (Photo Credit: Lata Mangeshkar Instagram)

ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್​ ಕಲಾಂ ಅವರ ಜೊತೆ ಲತಾ ಮಂಗೇಶ್ಕರ್​ ಅವರ ಅಪರೂಪದ ಫೋಟೋ. ಸಾಮಾನ್ಯರಿಂದ ಸೆಲೆಬ್ರಿಟಿಗಳವರೆಗೆ ಎಲ್ಲರಿಗೂ ಲತಾ ಅವರ ಹಾಡುಗಳು ಅಚ್ಚುಮೆಚ್ಚು. (Photo Credit: Lata Mangeshkar Instagram)

3 / 9
ಪಂಡಿತ್​ ಭೀಮ್​ ಸೇನ್​ ಜೋಷಿ ಅವರ ಬಗ್ಗೆ ಲತಾ ಮಂಗೇಶ್ಕರ್​ ಅವರು ಅಪಾರ ಗೌರವವನ್ನು ಹೊಂದಿದ್ದರು. ಅವರ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಒಡನಾಟವನ್ನು ಮೆಲುಕು ಹಾಕಿದ್ದರು. (Photo Credit: Lata Mangeshkar Instagram)

ಪಂಡಿತ್​ ಭೀಮ್​ ಸೇನ್​ ಜೋಷಿ ಅವರ ಬಗ್ಗೆ ಲತಾ ಮಂಗೇಶ್ಕರ್​ ಅವರು ಅಪಾರ ಗೌರವವನ್ನು ಹೊಂದಿದ್ದರು. ಅವರ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಒಡನಾಟವನ್ನು ಮೆಲುಕು ಹಾಕಿದ್ದರು. (Photo Credit: Lata Mangeshkar Instagram)

4 / 9
ಶಾಸ್ತ್ರೀಯ ಸಂಗೀತ ಲೋಕದ ಮಹಾನ್​ ಗಾಯಕಿ ಎಂ.ಎಸ್​. ಸುಬ್ಬುಲಕ್ಷ್ಮೀ ಅವರ ಜೊತೆಗೆ ಲತಾ ಮಂಗೇಶ್ಕರ್​ ಅವರಿಗೆ ಸ್ನೇಹ ಇತ್ತು. ಸುಬ್ಬುಲಕ್ಷ್ಮಿ ಅವರ ಗಾಯನ ಎಂದರೆ ನನಗೆ ತುಂಬ ಇಷ್ಟ ಎಂದು ಅವರು ಹೇಳುತ್ತಿದ್ದರು. (Photo Credit: Lata Mangeshkar Instagram)

ಶಾಸ್ತ್ರೀಯ ಸಂಗೀತ ಲೋಕದ ಮಹಾನ್​ ಗಾಯಕಿ ಎಂ.ಎಸ್​. ಸುಬ್ಬುಲಕ್ಷ್ಮೀ ಅವರ ಜೊತೆಗೆ ಲತಾ ಮಂಗೇಶ್ಕರ್​ ಅವರಿಗೆ ಸ್ನೇಹ ಇತ್ತು. ಸುಬ್ಬುಲಕ್ಷ್ಮಿ ಅವರ ಗಾಯನ ಎಂದರೆ ನನಗೆ ತುಂಬ ಇಷ್ಟ ಎಂದು ಅವರು ಹೇಳುತ್ತಿದ್ದರು. (Photo Credit: Lata Mangeshkar Instagram)

5 / 9
ಸಂಗೀತ ನಿರ್ದೇಶಕ ಆರ್.ಡಿ. ಬರ್ಮನ್​ ಮತ್ತು ಲತಾ ಮಂಗೇಶ್ಕರ್​ ಅವರ ಕಾಂಬಿನೇಷನ್​ನಲ್ಲಿ ಹಲವಾರು ಸೂಪರ್​ ಹಿಟ್​ ಗೀತೆಗಳು ಮೂಡಿಬಂದಿವೆ. ಆ ಹಾಡುಗಳೆಲ್ಲವೂ ಎವರ್​ಗ್ರೀನ್​ ಆಗಿ ಉಳಿದುಕೊಂಡಿವೆ. (Photo Credit: Lata Mangeshkar Instagram)

ಸಂಗೀತ ನಿರ್ದೇಶಕ ಆರ್.ಡಿ. ಬರ್ಮನ್​ ಮತ್ತು ಲತಾ ಮಂಗೇಶ್ಕರ್​ ಅವರ ಕಾಂಬಿನೇಷನ್​ನಲ್ಲಿ ಹಲವಾರು ಸೂಪರ್​ ಹಿಟ್​ ಗೀತೆಗಳು ಮೂಡಿಬಂದಿವೆ. ಆ ಹಾಡುಗಳೆಲ್ಲವೂ ಎವರ್​ಗ್ರೀನ್​ ಆಗಿ ಉಳಿದುಕೊಂಡಿವೆ. (Photo Credit: Lata Mangeshkar Instagram)

6 / 9
ಖ್ಯಾತ ನಟ ದಿಲೀಪ್​ ಕುಮಾರ್​ ಅವರ ಜೊತೆ ಲತಾ ಮಂಗೇಶ್ಕರ್​ ಅವರಿಗೆ ಆಪ್ತ ಒಡನಾಟ ಇತ್ತು. ಅವರನ್ನು ಸಹೋದರ ಎಂದು ಲತಾ ಕರೆಯುತ್ತಿದ್ದರು. ಅನೇಕ ಸಿನಿಮಾಗಳಲ್ಲಿ ಅವರು ಒಟ್ಟಿಗೆ ಕೆಲಸ ಮಾಡಿದ್ದರು. (Photo Credit: Lata Mangeshkar Instagram)

ಖ್ಯಾತ ನಟ ದಿಲೀಪ್​ ಕುಮಾರ್​ ಅವರ ಜೊತೆ ಲತಾ ಮಂಗೇಶ್ಕರ್​ ಅವರಿಗೆ ಆಪ್ತ ಒಡನಾಟ ಇತ್ತು. ಅವರನ್ನು ಸಹೋದರ ಎಂದು ಲತಾ ಕರೆಯುತ್ತಿದ್ದರು. ಅನೇಕ ಸಿನಿಮಾಗಳಲ್ಲಿ ಅವರು ಒಟ್ಟಿಗೆ ಕೆಲಸ ಮಾಡಿದ್ದರು. (Photo Credit: Lata Mangeshkar Instagram)

7 / 9
ಸಂಗೀತ ನಿರ್ದೇಶಕ ಎಸ್​​.ಡಿ. ಬರ್ಮನ್​ ಅವರನ್ನು ಲತಾ ಮಂಗೇಶ್ಕರ್​ ಅಪಾರವಾಗಿ ಗೌರವಿಸುತ್ತಿದ್ದರು. ಅವರನ್ನು ತಂದೆಯ ಸಮಾನರು ಎಂದು ಲತಾ ಹೇಳಿದ್ದುಂಟು. (Photo Credit: Lata Mangeshkar Instagram)

ಸಂಗೀತ ನಿರ್ದೇಶಕ ಎಸ್​​.ಡಿ. ಬರ್ಮನ್​ ಅವರನ್ನು ಲತಾ ಮಂಗೇಶ್ಕರ್​ ಅಪಾರವಾಗಿ ಗೌರವಿಸುತ್ತಿದ್ದರು. ಅವರನ್ನು ತಂದೆಯ ಸಮಾನರು ಎಂದು ಲತಾ ಹೇಳಿದ್ದುಂಟು. (Photo Credit: Lata Mangeshkar Instagram)

8 / 9
ಲತಾ ಮಂಗೇಶ್ಕರ್​ ಅವರ ಕಂಠಕ್ಕೆ ಮರುಳಾಗದವರೇ ಇಲ್ಲ. ಅನೇಕ ಸ್ಟಾರ್​ ಕಲಾವಿದರು ಕೂಡ ಸಾಂಗ್​ ರೆಕಾರ್ಡಿಂಗ್​ ಸಂದರ್ಭದಲ್ಲಿ ಸ್ಟುಡಿಯೋಗೆ ಬರುತ್ತಿದ್ದರು. ಲತಾ ಹಾಡುವ ಸಮಯದಲ್ಲಿ ನಟಿ ಮೀನಾ ಕುಮಾರಿ ಅವರು ಹಾಜರಿರುತ್ತಿದ್ದರು. (Photo Credit: Lata Mangeshkar Instagram)

ಲತಾ ಮಂಗೇಶ್ಕರ್​ ಅವರ ಕಂಠಕ್ಕೆ ಮರುಳಾಗದವರೇ ಇಲ್ಲ. ಅನೇಕ ಸ್ಟಾರ್​ ಕಲಾವಿದರು ಕೂಡ ಸಾಂಗ್​ ರೆಕಾರ್ಡಿಂಗ್​ ಸಂದರ್ಭದಲ್ಲಿ ಸ್ಟುಡಿಯೋಗೆ ಬರುತ್ತಿದ್ದರು. ಲತಾ ಹಾಡುವ ಸಮಯದಲ್ಲಿ ನಟಿ ಮೀನಾ ಕುಮಾರಿ ಅವರು ಹಾಜರಿರುತ್ತಿದ್ದರು. (Photo Credit: Lata Mangeshkar Instagram)

9 / 9
Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್