AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಚಾರಿ ವಿಜಯ್​ ಪುಣ್ಯ ಸ್ಮರಣೆ: ಪ್ರತಿಭಾವಂತ ನಟನ ನೆನಪಿಗಾಗಿ ಹುಟ್ಟೂರಿನಲ್ಲಿ ಪ್ರತಿಮೆ ನಿರ್ಮಾಣ

ಸಂಚಾರಿ ವಿಜಯ್​ ಇಲ್ಲದೇ ಒಂದು ವರ್ಷ ಕಳೆಯುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ ಇಂದು (ಜೂನ್​ 4) ಮೊದಲ ವರ್ಷದ ಪುಣ್ಯಸ್ಮರಣೆ ಕಾರ್ಯ ಮಾಡಲಾಗಿದೆ.

TV9 Web
| Updated By: ಮದನ್​ ಕುಮಾರ್​

Updated on:Jun 04, 2022 | 12:31 PM

ನಟ ಸಂಚಾರಿ ವಿಜಯ್​ ಅವರನ್ನು ಕಳೆದುಕೊಂಡಿದ್ದು ತೀವ್ರ ನೋವಿನ ಸಂಗತಿ. ಕಳೆದ ವರ್ಷ ಜೂನ್​ 15ರಂದು ನಿಧನರಾದ ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಯಿತು. ವಿಜಯ್​ ಇಲ್ಲದೇ ಒಂದು ವರ್ಷ ಕಳೆಯುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ ಇಂದು (ಜೂನ್​ 4) ಮೊದಲ ವರ್ಷದ ಪುಣ್ಯಸ್ಮರಣೆ ಕಾರ್ಯ ಮಾಡಲಾಗಿದೆ.

Late actor Sanchari Vijay statue unveiled by family members in Panchanahalli

1 / 5
ಅದ್ಭುತ ನಟನೆಯಿಂದ ರಾಷ್ಟ್ರ ಪ್ರಶಸ್ತಿ ಪಡೆದಿದ್ದ ಅಪ್ರತಿಮ ಕಲಾವಿದ ಸಂಚಾರಿ ವಿಜಯ್​. ಅವರು ಇಲ್ಲ ಎಂಬ ಕೊರಗು ಅಭಿಮಾನಿಗಳು ಮತ್ತು ಆಪ್ತರ ಎದೆಯಲ್ಲಿ ಎಂದಿಗೂ ಕೊನೆಯಾಗುವುದಿಲ್ಲ. ಅವರ ನೆನಪುಗಳು ಅಮರ. ಅವರ ನೆನಪಿಗಾಗಿ ಪ್ರತಿಮೆ ನಿರ್ಮಿಸಲಾಗಿದೆ.

Late actor Sanchari Vijay statue unveiled by family members in Panchanahalli

2 / 5
ಸಂಚಾರಿ ವಿಜಯ್​ ಅವರ ಅಂತ್ಯ ಸಂಸ್ಕಾರವನ್ನು ಹುಟ್ಟೂರಾದ ಪಂಚನಹಳ್ಳಿಯಲ್ಲಿ ಮಾಡಲಾಗಿತ್ತು. ಇಂದು ಅಲ್ಲಿಯೇ ಮೊದಲ ವರ್ಷದ ಪುಣ್ಯ ಸ್ಮರಣೆ ಮಾಡಲಾಗಿದೆ. ಅಂತ್ಯ ಸಂಸ್ಕಾರ ನಡೆದ ಜಾಗದಲ್ಲಿ ಅವರ ಪ್ರತಿಮೆಯನ್ನು ಅನಾವರಣ ಮಾಡಲಾಗಿದೆ.

ಸಂಚಾರಿ ವಿಜಯ್​ ಅವರ ಅಂತ್ಯ ಸಂಸ್ಕಾರವನ್ನು ಹುಟ್ಟೂರಾದ ಪಂಚನಹಳ್ಳಿಯಲ್ಲಿ ಮಾಡಲಾಗಿತ್ತು. ಇಂದು ಅಲ್ಲಿಯೇ ಮೊದಲ ವರ್ಷದ ಪುಣ್ಯ ಸ್ಮರಣೆ ಮಾಡಲಾಗಿದೆ. ಅಂತ್ಯ ಸಂಸ್ಕಾರ ನಡೆದ ಜಾಗದಲ್ಲಿ ಅವರ ಪ್ರತಿಮೆಯನ್ನು ಅನಾವರಣ ಮಾಡಲಾಗಿದೆ.

3 / 5
ಪುಣ್ಯ ಸ್ಮರಣೆ ಮತ್ತು ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಸಂಚಾರಿ ವಿಜಯ್​ ಕುಟುಂಬದವರು ಮತ್ತು ಆಪ್ತರು ಪಾಲ್ಗೊಂಡಿದ್ದಾರೆ. ವಿಜಯ್​ ಅವರ ಆತ್ಮಕ್ಕೆ ಚಿರ ಶಾಂತಿ ಸಿಗಲಿ ಎಂದು ಕೋರಲಾಗಿದೆ. ಅಭಿಮಾನಿಗಳು ಕೂಡ ತಮ್ಮ ನೆಚ್ಚಿನ ನಟನನ್ನು ಸ್ಮರಿಸುತ್ತಿದ್ದಾರೆ.

ಪುಣ್ಯ ಸ್ಮರಣೆ ಮತ್ತು ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಸಂಚಾರಿ ವಿಜಯ್​ ಕುಟುಂಬದವರು ಮತ್ತು ಆಪ್ತರು ಪಾಲ್ಗೊಂಡಿದ್ದಾರೆ. ವಿಜಯ್​ ಅವರ ಆತ್ಮಕ್ಕೆ ಚಿರ ಶಾಂತಿ ಸಿಗಲಿ ಎಂದು ಕೋರಲಾಗಿದೆ. ಅಭಿಮಾನಿಗಳು ಕೂಡ ತಮ್ಮ ನೆಚ್ಚಿನ ನಟನನ್ನು ಸ್ಮರಿಸುತ್ತಿದ್ದಾರೆ.

4 / 5
‘ಹರಿವು’, ‘ನಾನು ಅವನಲ್ಲ ಅವಳು’, ‘ನಾತಿಚರಾಮಿ’ ಮುಂತಾದ ಗಮನಾರ್ಹ ಸಿನಿಮಾಗಳಲ್ಲಿ ಸಂಚಾರಿ ವಿಜಯ್​ ನಟಿಸಿದ್ದರು. ‘ನಾನು ಅವನಲ್ಲ ಅವಳು’ ಚಿತ್ರದಲ್ಲಿನ ಅಭಿನಯಕ್ಕಾಗಿ ರಾಷ್ಟ್ರ ಪ್ರಶಸ್ತಿ, ರಾಜ್ಯ ಪ್ರಶಸ್ತಿ ಹಾಗೂ ಫಿಲ್ಮ್​ಫೇರ್​ ಪ್ರಶಸ್ತಿ ಪಡೆದಿದ್ದ ಪ್ರತಿಭಾವಂತ ಅವರು. ಪ್ರೇಕ್ಷಕರ ಮನದಲ್ಲಿ ಸಿನಿಮಾಗಳ ಮೂಲಕ ಅವರು ಶಾಶ್ವತ ಸ್ಥಾನ ಪಡೆದಿದ್ದಾರೆ.

‘ಹರಿವು’, ‘ನಾನು ಅವನಲ್ಲ ಅವಳು’, ‘ನಾತಿಚರಾಮಿ’ ಮುಂತಾದ ಗಮನಾರ್ಹ ಸಿನಿಮಾಗಳಲ್ಲಿ ಸಂಚಾರಿ ವಿಜಯ್​ ನಟಿಸಿದ್ದರು. ‘ನಾನು ಅವನಲ್ಲ ಅವಳು’ ಚಿತ್ರದಲ್ಲಿನ ಅಭಿನಯಕ್ಕಾಗಿ ರಾಷ್ಟ್ರ ಪ್ರಶಸ್ತಿ, ರಾಜ್ಯ ಪ್ರಶಸ್ತಿ ಹಾಗೂ ಫಿಲ್ಮ್​ಫೇರ್​ ಪ್ರಶಸ್ತಿ ಪಡೆದಿದ್ದ ಪ್ರತಿಭಾವಂತ ಅವರು. ಪ್ರೇಕ್ಷಕರ ಮನದಲ್ಲಿ ಸಿನಿಮಾಗಳ ಮೂಲಕ ಅವರು ಶಾಶ್ವತ ಸ್ಥಾನ ಪಡೆದಿದ್ದಾರೆ.

5 / 5

Published On - 12:31 pm, Sat, 4 June 22

Follow us
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಲೋಕಕ್ಕೆ ಜಲ ವಾಯು ಗಂಡಾಂತರ, ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ
ಲೋಕಕ್ಕೆ ಜಲ ವಾಯು ಗಂಡಾಂತರ, ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ
ದಕ್ಷಿಣದ ನಳಂದ ವಿಶ್ವವಿದ್ಯಾಲಯ ಸ್ಥಾಪಿಸಲು ಒಂದೆಕರೆ ಜಮೀನು ನೀಡುವೆ: ಸುರೇಶ್
ದಕ್ಷಿಣದ ನಳಂದ ವಿಶ್ವವಿದ್ಯಾಲಯ ಸ್ಥಾಪಿಸಲು ಒಂದೆಕರೆ ಜಮೀನು ನೀಡುವೆ: ಸುರೇಶ್
ತಾಳಿ ಕಟ್ಟುವಾಗ ಮದುವೆ ಬೇಡವೆಂದ್ಲು, ಅದೇ ದಿನ ಪ್ರಿಯಕರನ ವಿವಾಹವಾದ್ಲು!
ತಾಳಿ ಕಟ್ಟುವಾಗ ಮದುವೆ ಬೇಡವೆಂದ್ಲು, ಅದೇ ದಿನ ಪ್ರಿಯಕರನ ವಿವಾಹವಾದ್ಲು!