Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ-ರಂಗಭೂಮಿಯ ಹಿರಿಯ ಕಲಾವಿದೆ ಭಾರ್ಗವಿ ನಾರಾಯಣ್​ ಫೋಟೋ ಗ್ಯಾಲರಿ

ಭಾರ್ಗವಿ ಅವರ ಪುತ್ರ ಪ್ರಕಾಶ್ ಬೆಳವಾಡಿ ಚಿತ್ರರಂಗದಲ್ಲಿ ಹಾಗೂ ರಂಗಭೂಮಿಯಲ್ಲಿ ದೊಡ್ಡ ಹೆಸರು ಮಾಡಿದ್ದಾರೆ. ಅಕ್ಷಯ್​ ಕುಮಾರ್ ನಟನೆಯ ‘ಏರ್​ಲಿಫ್ಟ್​’ ಸೇರಿ ಹಲವು ಪರಭಾಷೆ ಚಿತ್ರಗಳಲ್ಲಿ ನಟಿಸಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on:Feb 14, 2022 | 9:24 PM

ಕನ್ನಡದ ಹಿರಿಯ ನಟಿ ಭಾರ್ಗವಿ ನಾರಾಯಣ್ ಅವರು ಇಂದು (ಫೆಬ್ರವರಿ 14) ನಿಧನ ಹೊಂದಿದ್ದಾರೆ. ರಂಗಭೂಮಿ, ಧಾರಾವಾಹಿ ಹಾಗೂ ಸಿನಿಮಾಗಳಲ್ಲಿ ನಟಿಸಿದ ಅನುಭವ ಅವರಿಗಿದೆ. ಅವರನ್ನು ಕಳೆದುಕೊಂಡಿರುವುದು ಚಿತ್ರರಂಗಕ್ಕೆ ತೀವ್ರ ನೋವು ತಂದಿದೆ. ಅವರ ಸಾವಿಗೆ ಸ್ಯಾಂಡಲ್‌ವುಡ್‌ನ ಸಾಕಷ್ಟು ಮಂದಿ ಸಂತಾಪ ಸೂಚಿಸುತ್ತಿದ್ದಾರೆ.

ಕನ್ನಡದ ಹಿರಿಯ ನಟಿ ಭಾರ್ಗವಿ ನಾರಾಯಣ್ ಅವರು ಇಂದು (ಫೆಬ್ರವರಿ 14) ನಿಧನ ಹೊಂದಿದ್ದಾರೆ. ರಂಗಭೂಮಿ, ಧಾರಾವಾಹಿ ಹಾಗೂ ಸಿನಿಮಾಗಳಲ್ಲಿ ನಟಿಸಿದ ಅನುಭವ ಅವರಿಗಿದೆ. ಅವರನ್ನು ಕಳೆದುಕೊಂಡಿರುವುದು ಚಿತ್ರರಂಗಕ್ಕೆ ತೀವ್ರ ನೋವು ತಂದಿದೆ. ಅವರ ಸಾವಿಗೆ ಸ್ಯಾಂಡಲ್‌ವುಡ್‌ನ ಸಾಕಷ್ಟು ಮಂದಿ ಸಂತಾಪ ಸೂಚಿಸುತ್ತಿದ್ದಾರೆ.

1 / 5
ಅನೇಕ ಧಾರಾವಾಹಿಗಳಲ್ಲಿ (Serial) ನಟಿಸಿದ ಅನುಭವ ಅವರಿಗೆ ಇದೆ. ಹಿರಿತೆರೆಯಲ್ಲೂ ಅವರು ತುಂಬಾನೇ ಹೆಸರು ಮಾಡಿದ್ದರು. ಭಾರ್ಗವಿ ಅವರು ವಯೋಸಹಜ ಕಾಯಿಲೆಯಿಂದ ಬಳುತ್ತಿದ್ದರು. ಅವರಿಗೆ 84 ವರ್ಷ ವಯಸ್ಸಾಗಿತ್ತು.

ಅನೇಕ ಧಾರಾವಾಹಿಗಳಲ್ಲಿ (Serial) ನಟಿಸಿದ ಅನುಭವ ಅವರಿಗೆ ಇದೆ. ಹಿರಿತೆರೆಯಲ್ಲೂ ಅವರು ತುಂಬಾನೇ ಹೆಸರು ಮಾಡಿದ್ದರು. ಭಾರ್ಗವಿ ಅವರು ವಯೋಸಹಜ ಕಾಯಿಲೆಯಿಂದ ಬಳುತ್ತಿದ್ದರು. ಅವರಿಗೆ 84 ವರ್ಷ ವಯಸ್ಸಾಗಿತ್ತು.

2 / 5
ಭಾರ್ಗವಿ ಅವರದ್ದು ಕಲಾ ಕುಟುಂಬ. ಸಿನಿಮಾ, ಕಿರುತೆರೆ ಜೊತೆಗೆ ರಂಗಭೂಮಿಯಲ್ಲೂ ಅಪಾರ ಅನುಭವ ಹೊಂದಿದ್ದರು. ಯಾವುದೇ ಪಾತ್ರ ಕೊಟ್ಟರೂ ಅದನ್ನು ಅನಾಯಾಸವಾಗಿ ಮಾಡುತ್ತಿದ್ದರು. ಅವರ ನಟನೆಯನ್ನು ಸಾಕಷ್ಟು ಮಂದಿ ಮೆಚ್ಚಿಕೊಂಡಿದ್ದರು. ಭಾರ್ಗವಿ ಅವರ ಪತಿ ನಾರಾಯಣ್ ಅವರು ಮೇಕಪ್​ ಆರ್ಟಿಸ್ಟ್ ಆಗಿದ್ದರು. ಅವರನ್ನು ಮೇಕಪ್ ನಾಣಿ ಎಂದೇ ಕರೆಯಲಾಗುತ್ತಿತ್ತು.

ಭಾರ್ಗವಿ ಅವರದ್ದು ಕಲಾ ಕುಟುಂಬ. ಸಿನಿಮಾ, ಕಿರುತೆರೆ ಜೊತೆಗೆ ರಂಗಭೂಮಿಯಲ್ಲೂ ಅಪಾರ ಅನುಭವ ಹೊಂದಿದ್ದರು. ಯಾವುದೇ ಪಾತ್ರ ಕೊಟ್ಟರೂ ಅದನ್ನು ಅನಾಯಾಸವಾಗಿ ಮಾಡುತ್ತಿದ್ದರು. ಅವರ ನಟನೆಯನ್ನು ಸಾಕಷ್ಟು ಮಂದಿ ಮೆಚ್ಚಿಕೊಂಡಿದ್ದರು. ಭಾರ್ಗವಿ ಅವರ ಪತಿ ನಾರಾಯಣ್ ಅವರು ಮೇಕಪ್​ ಆರ್ಟಿಸ್ಟ್ ಆಗಿದ್ದರು. ಅವರನ್ನು ಮೇಕಪ್ ನಾಣಿ ಎಂದೇ ಕರೆಯಲಾಗುತ್ತಿತ್ತು.

3 / 5
ಭಾರ್ಗವಿ ಅವರ ಪುತ್ರ ಪ್ರಕಾಶ್ ಬೆಳವಾಡಿ ಚಿತ್ರರಂಗದಲ್ಲಿ ಹಾಗೂ ರಂಗಭೂಮಿಯಲ್ಲಿ ದೊಡ್ಡ ಹೆಸರು ಮಾಡಿದ್ದಾರೆ. ಅಕ್ಷಯ್​ ಕುಮಾರ್ ನಟನೆಯ ‘ಏರ್​ಲಿಫ್ಟ್​’ ಸೇರಿ ಹಲವು ಪರಭಾಷೆ ಚಿತ್ರಗಳಲ್ಲಿ ನಟಿಸಿದ್ದಾರೆ. ಭಾರ್ಗವಿ ಪುತ್ರಿ ಸುಧಾ ಬೆಳವಾಡಿ ಕೂಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಸುಧಾ ಮಗಳು ಸಂಯುಕ್ತಾ ಹೊರನಾಡು ಅವರು ಸ್ಯಾಂಡಲ್​ವುಡ್​ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಕೆಲವೇ ವಾರಗಳ ಹಿಂದೆ ಅವರ ನಟನೆಯ ‘ಒನ್​ ಕಟ್​ ಟೂ ಕಟ್​’ ಚಿತ್ರ ತೆರೆಗೆ ಬಂದಿತ್ತು.

ಭಾರ್ಗವಿ ಅವರ ಪುತ್ರ ಪ್ರಕಾಶ್ ಬೆಳವಾಡಿ ಚಿತ್ರರಂಗದಲ್ಲಿ ಹಾಗೂ ರಂಗಭೂಮಿಯಲ್ಲಿ ದೊಡ್ಡ ಹೆಸರು ಮಾಡಿದ್ದಾರೆ. ಅಕ್ಷಯ್​ ಕುಮಾರ್ ನಟನೆಯ ‘ಏರ್​ಲಿಫ್ಟ್​’ ಸೇರಿ ಹಲವು ಪರಭಾಷೆ ಚಿತ್ರಗಳಲ್ಲಿ ನಟಿಸಿದ್ದಾರೆ. ಭಾರ್ಗವಿ ಪುತ್ರಿ ಸುಧಾ ಬೆಳವಾಡಿ ಕೂಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಸುಧಾ ಮಗಳು ಸಂಯುಕ್ತಾ ಹೊರನಾಡು ಅವರು ಸ್ಯಾಂಡಲ್​ವುಡ್​ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಕೆಲವೇ ವಾರಗಳ ಹಿಂದೆ ಅವರ ನಟನೆಯ ‘ಒನ್​ ಕಟ್​ ಟೂ ಕಟ್​’ ಚಿತ್ರ ತೆರೆಗೆ ಬಂದಿತ್ತು.

4 / 5
ಭಾರ್ಗವಿ ಅವರು 1960ರ ಸಮಯದಲ್ಲೇ ಚಿತ್ರರಂಗಕ್ಕೆ ಕಾಲಿಟ್ಟವರು. ‘ಪ್ರೊ. ಹುಚ್ಚುರಾಯ' ಚಿತ್ರದಲ್ಲಿ ಅವರು ಪೋಷಕ ಪಾತ್ರ ಮಾಡಿದ್ದರು. ಈ ಚಿತ್ರಕ್ಕೆ ಅವರಿಗೆ ಅತ್ಯುತ್ತಮ ಪೋಷಕ ನಟಿ ರಾಜ್ಯ ಪ್ರಶಸ್ತಿ ಸಿಕ್ಕಿತ್ತು. ಇದಲ್ಲದೆ, ಹಲವು ಪ್ರಶಸ್ತಿಗಳು ಅವರಿಗೆ ಲಭಿಸಿವೆ. 2012ರಲ್ಲಿ ‘ನಾನು, ಭಾರ್ಗವಿ' ಎಂಬ ಅವರ ಆತ್ಮಕಥನ ಬಿಡುಗಡೆ ಆಗಿತ್ತು. ಇದಕ್ಕೆ ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿರೋದು ವಿಶೇಷ.

ಭಾರ್ಗವಿ ಅವರು 1960ರ ಸಮಯದಲ್ಲೇ ಚಿತ್ರರಂಗಕ್ಕೆ ಕಾಲಿಟ್ಟವರು. ‘ಪ್ರೊ. ಹುಚ್ಚುರಾಯ' ಚಿತ್ರದಲ್ಲಿ ಅವರು ಪೋಷಕ ಪಾತ್ರ ಮಾಡಿದ್ದರು. ಈ ಚಿತ್ರಕ್ಕೆ ಅವರಿಗೆ ಅತ್ಯುತ್ತಮ ಪೋಷಕ ನಟಿ ರಾಜ್ಯ ಪ್ರಶಸ್ತಿ ಸಿಕ್ಕಿತ್ತು. ಇದಲ್ಲದೆ, ಹಲವು ಪ್ರಶಸ್ತಿಗಳು ಅವರಿಗೆ ಲಭಿಸಿವೆ. 2012ರಲ್ಲಿ ‘ನಾನು, ಭಾರ್ಗವಿ' ಎಂಬ ಅವರ ಆತ್ಮಕಥನ ಬಿಡುಗಡೆ ಆಗಿತ್ತು. ಇದಕ್ಕೆ ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿರೋದು ವಿಶೇಷ.

5 / 5

Published On - 9:17 pm, Mon, 14 February 22

Follow us
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ
ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ
VIDEO: ಮೊದಲು ಕಿತ್ತಾಟ... ಆಮೇಲೆ ಸ್ನೇಹಹಸ್ತ: ಇದು ವಿರಾಟ್ ಕೊಹ್ಲಿ
VIDEO: ಮೊದಲು ಕಿತ್ತಾಟ... ಆಮೇಲೆ ಸ್ನೇಹಹಸ್ತ: ಇದು ವಿರಾಟ್ ಕೊಹ್ಲಿ
ಹುಲಿಯನ್ನೇ ಅಟ್ಟಾಡಿಸಿದ ಒಂಟಿ ಸಲಗ: ಅಪರೂಪದ ವಿಡಿಯೋ ವೈರಲ್​
ಹುಲಿಯನ್ನೇ ಅಟ್ಟಾಡಿಸಿದ ಒಂಟಿ ಸಲಗ: ಅಪರೂಪದ ವಿಡಿಯೋ ವೈರಲ್​
VIDEO: ಅಣ್ಣನ ಬ್ಯಾಟಿಂಗ್ ಎಂಟ್ರಿಗೆ ಬಿಕ್ಕಳಿಸಿ ಅತ್ತ ತಮ್ಮ
VIDEO: ಅಣ್ಣನ ಬ್ಯಾಟಿಂಗ್ ಎಂಟ್ರಿಗೆ ಬಿಕ್ಕಳಿಸಿ ಅತ್ತ ತಮ್ಮ
‘ನಾನು ಶಿವನ ಭಕ್ತ, ಅದಕ್ಕಾಗಿ ಇಲ್ಲಿಗೆ ಬಂದೆ’; ಮಹಾಕಾಳೇಶ್ವರ ದೇವಾಲಯ ಭೇಟಿ
‘ನಾನು ಶಿವನ ಭಕ್ತ, ಅದಕ್ಕಾಗಿ ಇಲ್ಲಿಗೆ ಬಂದೆ’; ಮಹಾಕಾಳೇಶ್ವರ ದೇವಾಲಯ ಭೇಟಿ
ಕೆಸರಿನಲ್ಲಿ ಹೂತ ಕಾರು, ಟಿಟಿ: ಜಮ್ಮು ಕಾಶ್ಮೀರ ಮೇಘಸ್ಫೋಟದ ಪರಿಣಾಮ ನೋಡಿ
ಕೆಸರಿನಲ್ಲಿ ಹೂತ ಕಾರು, ಟಿಟಿ: ಜಮ್ಮು ಕಾಶ್ಮೀರ ಮೇಘಸ್ಫೋಟದ ಪರಿಣಾಮ ನೋಡಿ
ನಿನ್ನ ಕೋಚ್ ಕೂಡ ಗೊತ್ತು ಕಣೋ... ಎಲ್ಲೆ ಮೀರಿದ ಕಿರಿಕ್ ಕೊಹ್ಲಿ
ನಿನ್ನ ಕೋಚ್ ಕೂಡ ಗೊತ್ತು ಕಣೋ... ಎಲ್ಲೆ ಮೀರಿದ ಕಿರಿಕ್ ಕೊಹ್ಲಿ