AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ: ಚಾಪ್ಟರ್ 1’ ಚಿತ್ರದ ಟ್ರೇಲರ್​ನಲ್ಲಿ ರಾಕೇಶ್ ಪೂಜಾರಿಯನ್ನು ಗಮನಿಸಿದ್ರಾ?

Rakesh Poojary: ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಟ್ರೇಲರ್ ಸದ್ಯ ಸದ್ದು ಮಾಡುತ್ತಿದೆ. ಟ್ರೇಲರ್ ರಿಲೀಸ್ ಆದ ಕೆಲವೇ ಹೊತ್ತಿನಲ್ಲಿ ಲಕ್ಷಾಂತರ ವೀವ್ಸ್ ಪಡೆದುಕೊಂಡಿದೆ. ಈ ಸಿನಿಮಾದ ಟ್ರೇಲರ್​ನಲ್ಲಿ ರಾಕೇಶ್ ಪೂಜಾರಿ ಅವರನ್ನು ಕೂಡ ತೋರಿಸಲಾಗಿದೆ. ಅವರನ್ನು ಎಲ್ಲರೂ ನೆನಪಿಸಿಕೊಳ್ಳುತ್ತಿದ್ದಾರೆ .  

ರಾಜೇಶ್ ದುಗ್ಗುಮನೆ
|

Updated on:Sep 22, 2025 | 2:51 PM

Share
ಬಹುನಿರೀಕ್ಷಿತ ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಈ ಟ್ರೇಲರ್​ನಲ್ಲಿ ಹಲವು ವಿಚಾರಗಳನ್ನು ಹೇಳುವ ಪ್ರಯತ್ನವನ್ನು ರಿಷಬ್ ಶೆಟ್ಟಿ ಅವರು ಮಾಡಿದ್ದಾರೆ. ಈ ಸಿನಿಮಾದಲ್ಲಿ ಹಲವು ಪಾತ್ರಗಳು ಬಂದು ಹೋಗಿವೆ.

ಬಹುನಿರೀಕ್ಷಿತ ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಈ ಟ್ರೇಲರ್​ನಲ್ಲಿ ಹಲವು ವಿಚಾರಗಳನ್ನು ಹೇಳುವ ಪ್ರಯತ್ನವನ್ನು ರಿಷಬ್ ಶೆಟ್ಟಿ ಅವರು ಮಾಡಿದ್ದಾರೆ. ಈ ಸಿನಿಮಾದಲ್ಲಿ ಹಲವು ಪಾತ್ರಗಳು ಬಂದು ಹೋಗಿವೆ.

1 / 5
‘ಕಾಂತಾರ: ಚಾಪ್ಟರ್ 1’ ಸಿನಿಮಾದಲ್ಲಿ ರಾಕೇಶ್ ಪೂಜಾರಿ ನಟಿಸಿದ್ದಾರೆ. ಅವರು ಶೂಟ್​ನ ಕೆಲಸಗಳು ಬಾಕಿ ಇರುವಾಗಲೇ ನಿಧನ ಹೊಂದಿದ್ದರು. ಇದು ಫ್ಯಾನ್ಸ್ ಬೇಸರಕ್ಕೆ ಕಾರಣ ಆಯಿತು. ಸಿನಿಮಾದ ಟ್ರೇಲರ್​ನಲ್ಲಿ ಅವರ ಪಾತ್ರವನ್ನು ತೋರಿಸಲಾಗಿದೆ.

‘ಕಾಂತಾರ: ಚಾಪ್ಟರ್ 1’ ಸಿನಿಮಾದಲ್ಲಿ ರಾಕೇಶ್ ಪೂಜಾರಿ ನಟಿಸಿದ್ದಾರೆ. ಅವರು ಶೂಟ್​ನ ಕೆಲಸಗಳು ಬಾಕಿ ಇರುವಾಗಲೇ ನಿಧನ ಹೊಂದಿದ್ದರು. ಇದು ಫ್ಯಾನ್ಸ್ ಬೇಸರಕ್ಕೆ ಕಾರಣ ಆಯಿತು. ಸಿನಿಮಾದ ಟ್ರೇಲರ್​ನಲ್ಲಿ ಅವರ ಪಾತ್ರವನ್ನು ತೋರಿಸಲಾಗಿದೆ.

2 / 5
‘ಕಾಂತಾರ: ಚಾಪ್ಟರ್ 1’ ಚಿತ್ರದಲ್ಲಿ ರಾಕೇಶ್ ಪೂಜಾರಿ ಅವರು ಪ್ರಮುಖ ಪಾತ್ರ ಮಾಡಿದ್ದಾರೆ. ಈ ಬಗ್ಗೆ ಸಿನಿಮಾ ತಂಡದವರೇ ಮಾಹಿತಿ ನೀಡಿದ್ದರು. ಅವರ ಪಾತ್ರ ಯಾವ ರೀತಿಯಲ್ಲಿ ಇದೆ ಎಂಬುದರ ಝಲಕ್ ಟ್ರೇಲರ್​ನಲ್ಲಿ ತೋರಿಸಲಾಗಿದೆ.

‘ಕಾಂತಾರ: ಚಾಪ್ಟರ್ 1’ ಚಿತ್ರದಲ್ಲಿ ರಾಕೇಶ್ ಪೂಜಾರಿ ಅವರು ಪ್ರಮುಖ ಪಾತ್ರ ಮಾಡಿದ್ದಾರೆ. ಈ ಬಗ್ಗೆ ಸಿನಿಮಾ ತಂಡದವರೇ ಮಾಹಿತಿ ನೀಡಿದ್ದರು. ಅವರ ಪಾತ್ರ ಯಾವ ರೀತಿಯಲ್ಲಿ ಇದೆ ಎಂಬುದರ ಝಲಕ್ ಟ್ರೇಲರ್​ನಲ್ಲಿ ತೋರಿಸಲಾಗಿದೆ.

3 / 5
‘ಕಾಂತಾರ: ಚಾಪ್ಟರ್ 1’ ಶೂಟ್ ಪೂರ್ಣಗೊಳಿಸಿದ ಬಳಿಕ ಮದುವೆ ಒಂದಕ್ಕೆ ರಾಕೇಶ್ ತೆರಳಿದ್ದರು. ಈ ವೇಳೆ ಅವರು ಭರ್ಜರಿಯಾಗಿ ಸ್ಟೆಪ್ ಹಾಕಿದ್ದರು. ಈ ವೇಳೆ ಅವರಿಗೆ ಹೃದಯಾಘಾತ ಆಗಿ ನಿಧನ ಹೊಂದಿದರು.

‘ಕಾಂತಾರ: ಚಾಪ್ಟರ್ 1’ ಶೂಟ್ ಪೂರ್ಣಗೊಳಿಸಿದ ಬಳಿಕ ಮದುವೆ ಒಂದಕ್ಕೆ ರಾಕೇಶ್ ತೆರಳಿದ್ದರು. ಈ ವೇಳೆ ಅವರು ಭರ್ಜರಿಯಾಗಿ ಸ್ಟೆಪ್ ಹಾಕಿದ್ದರು. ಈ ವೇಳೆ ಅವರಿಗೆ ಹೃದಯಾಘಾತ ಆಗಿ ನಿಧನ ಹೊಂದಿದರು.

4 / 5
‘ಕಾಂತಾರ: ಚಾಪ್ಟರ್ 1’ ಸಿನಿಮಾ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ರುಕ್ಮಿಣಿ ವಸಂತ್ ಹಾಗೂ ರಿಷಬ್ ಶೆಟ್ಟಿ ಪಾತ್ರ ಸಾಕಷ್ಟು ಗಮನ ಸೆಳೆದಿದೆ. ಈ ಚಿತ್ರಕ್ಕೆ ರಿಷಬ್ ನಿರ್ದೇಶನ ಇದೆ. ಹೊಂಬಾಳೆ ಫಿಲ್ಮ್ಸ್ ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಿದೆ.

‘ಕಾಂತಾರ: ಚಾಪ್ಟರ್ 1’ ಸಿನಿಮಾ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ರುಕ್ಮಿಣಿ ವಸಂತ್ ಹಾಗೂ ರಿಷಬ್ ಶೆಟ್ಟಿ ಪಾತ್ರ ಸಾಕಷ್ಟು ಗಮನ ಸೆಳೆದಿದೆ. ಈ ಚಿತ್ರಕ್ಕೆ ರಿಷಬ್ ನಿರ್ದೇಶನ ಇದೆ. ಹೊಂಬಾಳೆ ಫಿಲ್ಮ್ಸ್ ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಿದೆ.

5 / 5

Published On - 2:50 pm, Mon, 22 September 25

Follow Us
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್
ಕೆಪಿಎಸ್‌ಸಿ ಕಚೇರಿ ಮೇಲೆ ಮತ್ತೆ ಸಿಐಡಿ ದಾಳಿ
ಕೆಪಿಎಸ್‌ಸಿ ಕಚೇರಿ ಮೇಲೆ ಮತ್ತೆ ಸಿಐಡಿ ದಾಳಿ
ಪುತ್ತೂರು ಬಂದ್ ಹಿನ್ನೆಲೆ ಪರಿಸ್ಥಿತಿ ಶಾಂತ: ಬಿಗಿ ಪೊಲೀಸ್ ಬಂದೋಬಸ್ತ್
ಪುತ್ತೂರು ಬಂದ್ ಹಿನ್ನೆಲೆ ಪರಿಸ್ಥಿತಿ ಶಾಂತ: ಬಿಗಿ ಪೊಲೀಸ್ ಬಂದೋಬಸ್ತ್
ಬಗೆದಷ್ಟೂ ಬಯಲಾಗ್ತಿದೆ ಮರಿ ವೀರಪ್ಪನ್​​ ಗೋವಿಂದನ ಕರಾಳ ಇತಿಹಾಸ!
ಬಗೆದಷ್ಟೂ ಬಯಲಾಗ್ತಿದೆ ಮರಿ ವೀರಪ್ಪನ್​​ ಗೋವಿಂದನ ಕರಾಳ ಇತಿಹಾಸ!
ಕೊಡಗಿನಲ್ಲಿ ವರುಣನ ಅಬ್ಬರ; ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ವರುಣನ ಅಬ್ಬರ; ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ತಮಿಳುನಾಡಿಗೆ ಮತ್ತೆ ನೀರು ಬಿಡಬೇಕೆಂಬ ಆದೇಶ ಖಂಡಿಸಿ ಮಂಡ್ಯದಲ್ಲಿ ಪ್ರತಿಭಟನೆ
ತಮಿಳುನಾಡಿಗೆ ಮತ್ತೆ ನೀರು ಬಿಡಬೇಕೆಂಬ ಆದೇಶ ಖಂಡಿಸಿ ಮಂಡ್ಯದಲ್ಲಿ ಪ್ರತಿಭಟನೆ
'ಬಿಗ್ ಬಾಸ್ ಅಗ್ನಿ ಪರೀಕ್ಷೆ'ಯಲ್ಲಿ ಹೈ-ವೋಲ್ಟೇಜ್ ಕಾದಾಟ
'ಬಿಗ್ ಬಾಸ್ ಅಗ್ನಿ ಪರೀಕ್ಷೆ'ಯಲ್ಲಿ ಹೈ-ವೋಲ್ಟೇಜ್ ಕಾದಾಟ
ಕರಾವಳಿಯಲ್ಲಿ ಇಂದು ಈದ್ ಮಿಲಾದ್: ದ.ಕ, ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ
ಕರಾವಳಿಯಲ್ಲಿ ಇಂದು ಈದ್ ಮಿಲಾದ್: ದ.ಕ, ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ