AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಡುಗಡೆ ಆಗುತ್ತಿದೆ ರಿಷಬ್ ಶೆಟ್ಟಿ ನಿರ್ಮಾಣದ ‘ಲಾಫಿಂಗ್ ಬುದ್ಧ’: ಚಿತ್ರಗಳಲ್ಲಿ ನೋಡಿ

laughing buddha: ರಿಷಬ್ ಶೆಟ್ಟಿ ನಿರ್ಮಾಣ ಮಾಡಿ, ಪ್ರಮೋದ್ ಶೆಟ್ಟಿ ನಾಯಕ ನಟನಾಗಿ ನಟಿಸಿರುವ ‘ಲಾಫಿಂಗ್ ಬುದ್ಧ’ ಸಿನಿಮಾ ಆಗಸ್ಟ್ 30ರಂದು ಬಿಡುಗಡೆ ಆಗುತ್ತಿದೆ. ಸಿನಿಮಾದ ಕೆಲವು ಸುಂದರ ಸ್ಟಿಲ್​ಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: Aug 28, 2024 | 9:05 PM

Share
ರಿಷಬ್ ಶೆಟ್ಟಿ ನಿರ್ಮಾಣ ಮಾಡಿ, ಪ್ರಮೋದ್ ಶೆಟ್ಟಿ ನಟಿಸಿರುವ ‘ಲಾಫಿಂಗ್ ಬುದ್ಧ’ ಸಿನಿಮಾ ಕೆಲವೇ ದಿನಗಳಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ. ಈ ಸಿನಿಮಾ ಹಾಸ್ಯದ ಜೊತೆಗೆ ಥ್ರಿಲ್ಲರ್ ಅಂಶಗಳನ್ನು ಒಳಗೊಂಡಿದೆ.

ರಿಷಬ್ ಶೆಟ್ಟಿ ನಿರ್ಮಾಣ ಮಾಡಿ, ಪ್ರಮೋದ್ ಶೆಟ್ಟಿ ನಟಿಸಿರುವ ‘ಲಾಫಿಂಗ್ ಬುದ್ಧ’ ಸಿನಿಮಾ ಕೆಲವೇ ದಿನಗಳಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ. ಈ ಸಿನಿಮಾ ಹಾಸ್ಯದ ಜೊತೆಗೆ ಥ್ರಿಲ್ಲರ್ ಅಂಶಗಳನ್ನು ಒಳಗೊಂಡಿದೆ.

1 / 5
ದೇಹತೂಕ ಹೆಚ್ಚಿರುವ ಪೊಲೀಸ್ ಕಾನ್​ಸ್ಟೇಬಲ್ ಒಬ್ಬಾತನ ವೃತ್ತಿ ಹಾಗೂ ವೈಯಕ್ತಿಕ ಭಾವನೆಗಳ ಕುರಿತಾದ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕ ಭರತ್ ರಾಜ್ ಅವರೆ ಕಥೆ, ಚಿತ್ರಕಥೆ ರಚಿಸಿದ್ದು, ಅನಿರುದ್ದ್ ಮಹೇಶ್, ಭರತ್ ರಾಜ್ ಹಾಗೂ ರಘು ನಿಡವಳ್ಳಿ ಸಂಭಾಷಣೆ ಬರೆದಿದ್ದಾರೆ.

ದೇಹತೂಕ ಹೆಚ್ಚಿರುವ ಪೊಲೀಸ್ ಕಾನ್​ಸ್ಟೇಬಲ್ ಒಬ್ಬಾತನ ವೃತ್ತಿ ಹಾಗೂ ವೈಯಕ್ತಿಕ ಭಾವನೆಗಳ ಕುರಿತಾದ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕ ಭರತ್ ರಾಜ್ ಅವರೆ ಕಥೆ, ಚಿತ್ರಕಥೆ ರಚಿಸಿದ್ದು, ಅನಿರುದ್ದ್ ಮಹೇಶ್, ಭರತ್ ರಾಜ್ ಹಾಗೂ ರಘು ನಿಡವಳ್ಳಿ ಸಂಭಾಷಣೆ ಬರೆದಿದ್ದಾರೆ.

2 / 5
ಪ್ರಮೋದ್ ಶೆಟ್ಟಿ ಗೋವರ್ಧನ ಎಂಬ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ‌. ತೇಜು ಬೆಳವಾಡಿ ನಾಯಕಿಯಾಗಿ ನಟಿಸಿದ್ದಾರೆ. ಇನ್ನೂ ಕೆಲವು ಪ್ರತಿಭಾವಂತ ಕಲಾವಿದರಿದ್ದಾರೆ ಸಿನಿಮಾದಲ್ಲಿ.

ಪ್ರಮೋದ್ ಶೆಟ್ಟಿ ಗೋವರ್ಧನ ಎಂಬ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ‌. ತೇಜು ಬೆಳವಾಡಿ ನಾಯಕಿಯಾಗಿ ನಟಿಸಿದ್ದಾರೆ. ಇನ್ನೂ ಕೆಲವು ಪ್ರತಿಭಾವಂತ ಕಲಾವಿದರಿದ್ದಾರೆ ಸಿನಿಮಾದಲ್ಲಿ.

3 / 5
ದಿಗಂತ್ ಮಂಚಾಲೆ ಅವರು ವಿಭಿನ್ನಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರ ಬರುವಿಕೆಯಿಂದ ಕಥೆಗೆ ಒಂದು ತಿರುವು ಸಿಗುತ್ತದೆ.

ದಿಗಂತ್ ಮಂಚಾಲೆ ಅವರು ವಿಭಿನ್ನಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರ ಬರುವಿಕೆಯಿಂದ ಕಥೆಗೆ ಒಂದು ತಿರುವು ಸಿಗುತ್ತದೆ.

4 / 5
ಭದ್ರಾವತಿ, ಜೋಗ, ಸಾಗರ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ‌. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಹಾಡು  ಹಾಗೂ ಟ್ರೇಲರ್ ಮೆಚ್ಚುಗೆ ಪಡೆದುಕೊಂಡಿದೆ. ಸಿನಿಮಾ ಆಗಸ್ಟ್ 30ರಂದು ಬಿಡುಗಡೆ ಆಗಲಿದೆ.

ಭದ್ರಾವತಿ, ಜೋಗ, ಸಾಗರ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ‌. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಹಾಡು ಹಾಗೂ ಟ್ರೇಲರ್ ಮೆಚ್ಚುಗೆ ಪಡೆದುಕೊಂಡಿದೆ. ಸಿನಿಮಾ ಆಗಸ್ಟ್ 30ರಂದು ಬಿಡುಗಡೆ ಆಗಲಿದೆ.

5 / 5
Follow Us
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ