AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಡುಗಡೆ ಆಗುತ್ತಿದೆ ರಿಷಬ್ ಶೆಟ್ಟಿ ನಿರ್ಮಾಣದ ‘ಲಾಫಿಂಗ್ ಬುದ್ಧ’: ಚಿತ್ರಗಳಲ್ಲಿ ನೋಡಿ

laughing buddha: ರಿಷಬ್ ಶೆಟ್ಟಿ ನಿರ್ಮಾಣ ಮಾಡಿ, ಪ್ರಮೋದ್ ಶೆಟ್ಟಿ ನಾಯಕ ನಟನಾಗಿ ನಟಿಸಿರುವ ‘ಲಾಫಿಂಗ್ ಬುದ್ಧ’ ಸಿನಿಮಾ ಆಗಸ್ಟ್ 30ರಂದು ಬಿಡುಗಡೆ ಆಗುತ್ತಿದೆ. ಸಿನಿಮಾದ ಕೆಲವು ಸುಂದರ ಸ್ಟಿಲ್​ಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: Aug 28, 2024 | 9:05 PM

Share
ರಿಷಬ್ ಶೆಟ್ಟಿ ನಿರ್ಮಾಣ ಮಾಡಿ, ಪ್ರಮೋದ್ ಶೆಟ್ಟಿ ನಟಿಸಿರುವ ‘ಲಾಫಿಂಗ್ ಬುದ್ಧ’ ಸಿನಿಮಾ ಕೆಲವೇ ದಿನಗಳಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ. ಈ ಸಿನಿಮಾ ಹಾಸ್ಯದ ಜೊತೆಗೆ ಥ್ರಿಲ್ಲರ್ ಅಂಶಗಳನ್ನು ಒಳಗೊಂಡಿದೆ.

ರಿಷಬ್ ಶೆಟ್ಟಿ ನಿರ್ಮಾಣ ಮಾಡಿ, ಪ್ರಮೋದ್ ಶೆಟ್ಟಿ ನಟಿಸಿರುವ ‘ಲಾಫಿಂಗ್ ಬುದ್ಧ’ ಸಿನಿಮಾ ಕೆಲವೇ ದಿನಗಳಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ. ಈ ಸಿನಿಮಾ ಹಾಸ್ಯದ ಜೊತೆಗೆ ಥ್ರಿಲ್ಲರ್ ಅಂಶಗಳನ್ನು ಒಳಗೊಂಡಿದೆ.

1 / 5
ದೇಹತೂಕ ಹೆಚ್ಚಿರುವ ಪೊಲೀಸ್ ಕಾನ್​ಸ್ಟೇಬಲ್ ಒಬ್ಬಾತನ ವೃತ್ತಿ ಹಾಗೂ ವೈಯಕ್ತಿಕ ಭಾವನೆಗಳ ಕುರಿತಾದ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕ ಭರತ್ ರಾಜ್ ಅವರೆ ಕಥೆ, ಚಿತ್ರಕಥೆ ರಚಿಸಿದ್ದು, ಅನಿರುದ್ದ್ ಮಹೇಶ್, ಭರತ್ ರಾಜ್ ಹಾಗೂ ರಘು ನಿಡವಳ್ಳಿ ಸಂಭಾಷಣೆ ಬರೆದಿದ್ದಾರೆ.

ದೇಹತೂಕ ಹೆಚ್ಚಿರುವ ಪೊಲೀಸ್ ಕಾನ್​ಸ್ಟೇಬಲ್ ಒಬ್ಬಾತನ ವೃತ್ತಿ ಹಾಗೂ ವೈಯಕ್ತಿಕ ಭಾವನೆಗಳ ಕುರಿತಾದ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕ ಭರತ್ ರಾಜ್ ಅವರೆ ಕಥೆ, ಚಿತ್ರಕಥೆ ರಚಿಸಿದ್ದು, ಅನಿರುದ್ದ್ ಮಹೇಶ್, ಭರತ್ ರಾಜ್ ಹಾಗೂ ರಘು ನಿಡವಳ್ಳಿ ಸಂಭಾಷಣೆ ಬರೆದಿದ್ದಾರೆ.

2 / 5
ಪ್ರಮೋದ್ ಶೆಟ್ಟಿ ಗೋವರ್ಧನ ಎಂಬ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ‌. ತೇಜು ಬೆಳವಾಡಿ ನಾಯಕಿಯಾಗಿ ನಟಿಸಿದ್ದಾರೆ. ಇನ್ನೂ ಕೆಲವು ಪ್ರತಿಭಾವಂತ ಕಲಾವಿದರಿದ್ದಾರೆ ಸಿನಿಮಾದಲ್ಲಿ.

ಪ್ರಮೋದ್ ಶೆಟ್ಟಿ ಗೋವರ್ಧನ ಎಂಬ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ‌. ತೇಜು ಬೆಳವಾಡಿ ನಾಯಕಿಯಾಗಿ ನಟಿಸಿದ್ದಾರೆ. ಇನ್ನೂ ಕೆಲವು ಪ್ರತಿಭಾವಂತ ಕಲಾವಿದರಿದ್ದಾರೆ ಸಿನಿಮಾದಲ್ಲಿ.

3 / 5
ದಿಗಂತ್ ಮಂಚಾಲೆ ಅವರು ವಿಭಿನ್ನಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರ ಬರುವಿಕೆಯಿಂದ ಕಥೆಗೆ ಒಂದು ತಿರುವು ಸಿಗುತ್ತದೆ.

ದಿಗಂತ್ ಮಂಚಾಲೆ ಅವರು ವಿಭಿನ್ನಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರ ಬರುವಿಕೆಯಿಂದ ಕಥೆಗೆ ಒಂದು ತಿರುವು ಸಿಗುತ್ತದೆ.

4 / 5
ಭದ್ರಾವತಿ, ಜೋಗ, ಸಾಗರ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ‌. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಹಾಡು  ಹಾಗೂ ಟ್ರೇಲರ್ ಮೆಚ್ಚುಗೆ ಪಡೆದುಕೊಂಡಿದೆ. ಸಿನಿಮಾ ಆಗಸ್ಟ್ 30ರಂದು ಬಿಡುಗಡೆ ಆಗಲಿದೆ.

ಭದ್ರಾವತಿ, ಜೋಗ, ಸಾಗರ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ‌. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಹಾಡು ಹಾಗೂ ಟ್ರೇಲರ್ ಮೆಚ್ಚುಗೆ ಪಡೆದುಕೊಂಡಿದೆ. ಸಿನಿಮಾ ಆಗಸ್ಟ್ 30ರಂದು ಬಿಡುಗಡೆ ಆಗಲಿದೆ.

5 / 5
ನಮ್ಮ ಮೆಟ್ರೋ ದರ ಏರಿಕೆ ಬಗ್ಗೆ ಬಿಎಂಆರ್​​ಸಿಎಲ್​​​​ನ CPRO ಹೇಳಿದ್ದಿಷ್ಟು
ನಮ್ಮ ಮೆಟ್ರೋ ದರ ಏರಿಕೆ ಬಗ್ಗೆ ಬಿಎಂಆರ್​​ಸಿಎಲ್​​​​ನ CPRO ಹೇಳಿದ್ದಿಷ್ಟು
ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ
ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ
ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವಾಗಲೇ ವಿಪಕ್ಷದಿಂದ ಸಭಾತ್ಯಾಗ
ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವಾಗಲೇ ವಿಪಕ್ಷದಿಂದ ಸಭಾತ್ಯಾಗ
ಲಂಚ ನೀಡಲು ಹಣವಿಲ್ಲದ್ದಕ್ಕೆ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದ ರೈತ
ಲಂಚ ನೀಡಲು ಹಣವಿಲ್ಲದ್ದಕ್ಕೆ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದ ರೈತ
ಶುಲ್ಕ ವಿವಾದ: ಸಂಶೋಧನಾ ಪ್ರಬಂಧ ಸುಟ್ಟುಹಾಕಿ ಕಣ್ಣೀರಿಟ್ಟ ವಿದ್ಯಾರ್ಥಿಗಳು
ಶುಲ್ಕ ವಿವಾದ: ಸಂಶೋಧನಾ ಪ್ರಬಂಧ ಸುಟ್ಟುಹಾಕಿ ಕಣ್ಣೀರಿಟ್ಟ ವಿದ್ಯಾರ್ಥಿಗಳು
PM Modi Speech Live: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣದ ನೇರಪ್ರಸಾರ
PM Modi Speech Live: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣದ ನೇರಪ್ರಸಾರ
ಸಿಗರೇಟ್ ಸೇದಿದ್ರೆ ರಜತ್ ದೊಡ್ಡ ಹೀರೋನಾ? ದೂರು ನೀಡಿದ ಕರ್ನಾಟಕ ಸೇನಾ ಪಡೆ
ಸಿಗರೇಟ್ ಸೇದಿದ್ರೆ ರಜತ್ ದೊಡ್ಡ ಹೀರೋನಾ? ದೂರು ನೀಡಿದ ಕರ್ನಾಟಕ ಸೇನಾ ಪಡೆ
ಕಾರು ಚಾಲಕನ ಮೇಲೆ ಬೈಕ್​​ ಸವಾರನ ದರ್ಪ: ಮಿರರ್​​ ಮುರಿದಿದ್ದಲ್ಲದೆ ನಿಂದನೆ
ಕಾರು ಚಾಲಕನ ಮೇಲೆ ಬೈಕ್​​ ಸವಾರನ ದರ್ಪ: ಮಿರರ್​​ ಮುರಿದಿದ್ದಲ್ಲದೆ ನಿಂದನೆ
ಕಾವೇರಿ ನದಿ ತವರಲ್ಲೇ ಹನಿ ನೀರಿಗೂ ಹಾಹಾಕಾರ: ಕುಡಿಯಲು ಕೊಳಚೆ ನೀರೇ ಗತಿ!
ಕಾವೇರಿ ನದಿ ತವರಲ್ಲೇ ಹನಿ ನೀರಿಗೂ ಹಾಹಾಕಾರ: ಕುಡಿಯಲು ಕೊಳಚೆ ನೀರೇ ಗತಿ!
ಇಬ್ಬಲೂರು ಜಂಕ್ಷನ್​ನಲ್ಲಿ ನಿರ್ಮಾಣವಾಗಲಿದೆ ಹೊಸ ಫ್ಲೈಓವರ್
ಇಬ್ಬಲೂರು ಜಂಕ್ಷನ್​ನಲ್ಲಿ ನಿರ್ಮಾಣವಾಗಲಿದೆ ಹೊಸ ಫ್ಲೈಓವರ್