AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಡುಗಡೆ ಆಗುತ್ತಿದೆ ರಿಷಬ್ ಶೆಟ್ಟಿ ನಿರ್ಮಾಣದ ‘ಲಾಫಿಂಗ್ ಬುದ್ಧ’: ಚಿತ್ರಗಳಲ್ಲಿ ನೋಡಿ

laughing buddha: ರಿಷಬ್ ಶೆಟ್ಟಿ ನಿರ್ಮಾಣ ಮಾಡಿ, ಪ್ರಮೋದ್ ಶೆಟ್ಟಿ ನಾಯಕ ನಟನಾಗಿ ನಟಿಸಿರುವ ‘ಲಾಫಿಂಗ್ ಬುದ್ಧ’ ಸಿನಿಮಾ ಆಗಸ್ಟ್ 30ರಂದು ಬಿಡುಗಡೆ ಆಗುತ್ತಿದೆ. ಸಿನಿಮಾದ ಕೆಲವು ಸುಂದರ ಸ್ಟಿಲ್​ಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: Aug 28, 2024 | 9:05 PM

Share
ರಿಷಬ್ ಶೆಟ್ಟಿ ನಿರ್ಮಾಣ ಮಾಡಿ, ಪ್ರಮೋದ್ ಶೆಟ್ಟಿ ನಟಿಸಿರುವ ‘ಲಾಫಿಂಗ್ ಬುದ್ಧ’ ಸಿನಿಮಾ ಕೆಲವೇ ದಿನಗಳಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ. ಈ ಸಿನಿಮಾ ಹಾಸ್ಯದ ಜೊತೆಗೆ ಥ್ರಿಲ್ಲರ್ ಅಂಶಗಳನ್ನು ಒಳಗೊಂಡಿದೆ.

ರಿಷಬ್ ಶೆಟ್ಟಿ ನಿರ್ಮಾಣ ಮಾಡಿ, ಪ್ರಮೋದ್ ಶೆಟ್ಟಿ ನಟಿಸಿರುವ ‘ಲಾಫಿಂಗ್ ಬುದ್ಧ’ ಸಿನಿಮಾ ಕೆಲವೇ ದಿನಗಳಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ. ಈ ಸಿನಿಮಾ ಹಾಸ್ಯದ ಜೊತೆಗೆ ಥ್ರಿಲ್ಲರ್ ಅಂಶಗಳನ್ನು ಒಳಗೊಂಡಿದೆ.

1 / 5
ದೇಹತೂಕ ಹೆಚ್ಚಿರುವ ಪೊಲೀಸ್ ಕಾನ್​ಸ್ಟೇಬಲ್ ಒಬ್ಬಾತನ ವೃತ್ತಿ ಹಾಗೂ ವೈಯಕ್ತಿಕ ಭಾವನೆಗಳ ಕುರಿತಾದ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕ ಭರತ್ ರಾಜ್ ಅವರೆ ಕಥೆ, ಚಿತ್ರಕಥೆ ರಚಿಸಿದ್ದು, ಅನಿರುದ್ದ್ ಮಹೇಶ್, ಭರತ್ ರಾಜ್ ಹಾಗೂ ರಘು ನಿಡವಳ್ಳಿ ಸಂಭಾಷಣೆ ಬರೆದಿದ್ದಾರೆ.

ದೇಹತೂಕ ಹೆಚ್ಚಿರುವ ಪೊಲೀಸ್ ಕಾನ್​ಸ್ಟೇಬಲ್ ಒಬ್ಬಾತನ ವೃತ್ತಿ ಹಾಗೂ ವೈಯಕ್ತಿಕ ಭಾವನೆಗಳ ಕುರಿತಾದ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕ ಭರತ್ ರಾಜ್ ಅವರೆ ಕಥೆ, ಚಿತ್ರಕಥೆ ರಚಿಸಿದ್ದು, ಅನಿರುದ್ದ್ ಮಹೇಶ್, ಭರತ್ ರಾಜ್ ಹಾಗೂ ರಘು ನಿಡವಳ್ಳಿ ಸಂಭಾಷಣೆ ಬರೆದಿದ್ದಾರೆ.

2 / 5
ಪ್ರಮೋದ್ ಶೆಟ್ಟಿ ಗೋವರ್ಧನ ಎಂಬ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ‌. ತೇಜು ಬೆಳವಾಡಿ ನಾಯಕಿಯಾಗಿ ನಟಿಸಿದ್ದಾರೆ. ಇನ್ನೂ ಕೆಲವು ಪ್ರತಿಭಾವಂತ ಕಲಾವಿದರಿದ್ದಾರೆ ಸಿನಿಮಾದಲ್ಲಿ.

ಪ್ರಮೋದ್ ಶೆಟ್ಟಿ ಗೋವರ್ಧನ ಎಂಬ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ‌. ತೇಜು ಬೆಳವಾಡಿ ನಾಯಕಿಯಾಗಿ ನಟಿಸಿದ್ದಾರೆ. ಇನ್ನೂ ಕೆಲವು ಪ್ರತಿಭಾವಂತ ಕಲಾವಿದರಿದ್ದಾರೆ ಸಿನಿಮಾದಲ್ಲಿ.

3 / 5
ದಿಗಂತ್ ಮಂಚಾಲೆ ಅವರು ವಿಭಿನ್ನಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರ ಬರುವಿಕೆಯಿಂದ ಕಥೆಗೆ ಒಂದು ತಿರುವು ಸಿಗುತ್ತದೆ.

ದಿಗಂತ್ ಮಂಚಾಲೆ ಅವರು ವಿಭಿನ್ನಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರ ಬರುವಿಕೆಯಿಂದ ಕಥೆಗೆ ಒಂದು ತಿರುವು ಸಿಗುತ್ತದೆ.

4 / 5
ಭದ್ರಾವತಿ, ಜೋಗ, ಸಾಗರ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ‌. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಹಾಡು  ಹಾಗೂ ಟ್ರೇಲರ್ ಮೆಚ್ಚುಗೆ ಪಡೆದುಕೊಂಡಿದೆ. ಸಿನಿಮಾ ಆಗಸ್ಟ್ 30ರಂದು ಬಿಡುಗಡೆ ಆಗಲಿದೆ.

ಭದ್ರಾವತಿ, ಜೋಗ, ಸಾಗರ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ‌. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಹಾಡು ಹಾಗೂ ಟ್ರೇಲರ್ ಮೆಚ್ಚುಗೆ ಪಡೆದುಕೊಂಡಿದೆ. ಸಿನಿಮಾ ಆಗಸ್ಟ್ 30ರಂದು ಬಿಡುಗಡೆ ಆಗಲಿದೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ