AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lausanne Diamond League: 87.66 ಮೀಟರ್ ಎಸೆದು ಡೈಮಂಡ್ ಲೀಗ್ ಪ್ರಶಸ್ತಿ ಗೆದ್ದ ‘ಚಿನ್ನದ ಹುಡುಗ’ ನೀರಜ್ ಚೋಪ್ರಾ..!

Neeraj Chopra: ಲೌಸನ್ನೆ ಡೈಮಂಡ್ ಲೀಗ್​ನಲ್ಲಿ 87.66 ಮೀಟರ್ ದೂರ ಜಾವೆಲಿನ್ ಎಸೆದು ಸತತ ಎರಡನೇ ಬಾರಿಗೆ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ. ಈ ವರ್ಷ ನೀರಜ್ ಅವರಿಗೆ ಇದು ಎರಡನೇ ಚಿನ್ನದ ಪದಕವಾಗಿದೆ.

ಪೃಥ್ವಿಶಂಕರ
|

Updated on:Jul 01, 2023 | 7:28 AM

Share
‘ಗೋಲ್ಡನ್ ಬಾಯ್' ನೀರಜ್ ಚೋಪ್ರಾ ಮತ್ತೊಮ್ಮೆ ಇತಿಹಾಸ ಸೃಷ್ಟಿಸಿದ್ದಾರೆ. ಲೌಸನ್ನೆ ಡೈಮಂಡ್ ಲೀಗ್​ನಲ್ಲಿ 87.66 ಮೀಟರ್ ದೂರ ಜಾವೆಲಿನ್ ಎಸೆದು ಸತತ ಎರಡನೇ ಬಾರಿಗೆ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ. ಈ ವರ್ಷ  ನೀರಜ್ ಅವರಿಗೆ ಇದು ಎರಡನೇ ಚಿನ್ನದ ಪದಕವಾಗಿದೆ.

‘ಗೋಲ್ಡನ್ ಬಾಯ್' ನೀರಜ್ ಚೋಪ್ರಾ ಮತ್ತೊಮ್ಮೆ ಇತಿಹಾಸ ಸೃಷ್ಟಿಸಿದ್ದಾರೆ. ಲೌಸನ್ನೆ ಡೈಮಂಡ್ ಲೀಗ್​ನಲ್ಲಿ 87.66 ಮೀಟರ್ ದೂರ ಜಾವೆಲಿನ್ ಎಸೆದು ಸತತ ಎರಡನೇ ಬಾರಿಗೆ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ. ಈ ವರ್ಷ ನೀರಜ್ ಅವರಿಗೆ ಇದು ಎರಡನೇ ಚಿನ್ನದ ಪದಕವಾಗಿದೆ.

1 / 7
ಇದಕ್ಕೂ ಮೊದಲು ಮೇ ತಿಂಗಳಲ್ಲಿ ದೋಹಾದಲ್ಲಿ ನಡೆದ ಡೈಮಂಡ್ ಲೀಗ್​ನಲ್ಲಿ 88.67 ಮೀಟರ್‌ ದೂರ ಜಾವೆಲಿನ್ ಎಸೆದಿದ್ದ ನೀರಜ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು.

ಇದಕ್ಕೂ ಮೊದಲು ಮೇ ತಿಂಗಳಲ್ಲಿ ದೋಹಾದಲ್ಲಿ ನಡೆದ ಡೈಮಂಡ್ ಲೀಗ್​ನಲ್ಲಿ 88.67 ಮೀಟರ್‌ ದೂರ ಜಾವೆಲಿನ್ ಎಸೆದಿದ್ದ ನೀರಜ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು.

2 / 7
ಇಂಜುರಿಯಿಂದಾಗಿ ಸುಮಾರು ಒಂದು ತಿಂಗಳು ವಿಶ್ರಾಂತಿಯಲ್ಲಿದ್ದ ನೀರಜ್ ತನ್ನ ಸುತ್ತನ್ನು ಫೌಲ್‌ನೊಂದಿಗೆ ಪ್ರಾರಂಭಿಸಿದರು.  ಎರಡನೇ ಸುತ್ತಿನಲ್ಲಿ 83.52 ಮೀಟರ್‌ ದೂರ ಎಸೆದ ನೀರಜ್, ಮೂರನೇ ಸುತ್ತಿನಲ್ಲಿ 85.02 ಮೀಟರ್ ದೂರ ಎಸೆದರು. ಆ ಬಳಿಕ ನಾಲ್ಕನೇ ಸುತ್ತಿನಲ್ಲಿ ನೀರಜ್ ಮತ್ತೊಮ್ಮೆ ಫೌಲ್ ಮಾಡಿದರು.

ಇಂಜುರಿಯಿಂದಾಗಿ ಸುಮಾರು ಒಂದು ತಿಂಗಳು ವಿಶ್ರಾಂತಿಯಲ್ಲಿದ್ದ ನೀರಜ್ ತನ್ನ ಸುತ್ತನ್ನು ಫೌಲ್‌ನೊಂದಿಗೆ ಪ್ರಾರಂಭಿಸಿದರು. ಎರಡನೇ ಸುತ್ತಿನಲ್ಲಿ 83.52 ಮೀಟರ್‌ ದೂರ ಎಸೆದ ನೀರಜ್, ಮೂರನೇ ಸುತ್ತಿನಲ್ಲಿ 85.02 ಮೀಟರ್ ದೂರ ಎಸೆದರು. ಆ ಬಳಿಕ ನಾಲ್ಕನೇ ಸುತ್ತಿನಲ್ಲಿ ನೀರಜ್ ಮತ್ತೊಮ್ಮೆ ಫೌಲ್ ಮಾಡಿದರು.

3 / 7
ಆದರೆ ಐದನೇ ಸುತ್ತಿನಲ್ಲಿ 87.66 ಮೀಟರ್ ದೂರ ಜಾವೆಲಿನ್ ಎಸೆದ ನೀರಜ್, ಈ ಎಸೆತದೊಂದಿಗೆ ಮೊದಲ ಸ್ಥಾನಕ್ಕೆ ಬಂದರು. ಆರನೇ ಮತ್ತು ಕೊನೆಯ ಸುತ್ತಿನಲ್ಲಿ ನೀರಜ್ 84.15 ಮೀಟರ್‌ ದೂರ ಎಸೆಯಲಷ್ಟೇ ಶಕ್ತರಾದರು.

ಆದರೆ ಐದನೇ ಸುತ್ತಿನಲ್ಲಿ 87.66 ಮೀಟರ್ ದೂರ ಜಾವೆಲಿನ್ ಎಸೆದ ನೀರಜ್, ಈ ಎಸೆತದೊಂದಿಗೆ ಮೊದಲ ಸ್ಥಾನಕ್ಕೆ ಬಂದರು. ಆರನೇ ಮತ್ತು ಕೊನೆಯ ಸುತ್ತಿನಲ್ಲಿ ನೀರಜ್ 84.15 ಮೀಟರ್‌ ದೂರ ಎಸೆಯಲಷ್ಟೇ ಶಕ್ತರಾದರು.

4 / 7
ಐದನೇ ಸುತ್ತಿನಲ್ಲಿ 87.66 ಮೀಟರ್‌ ದೂರ ಎಸೆದು ಪ್ರಶಸ್ತಿ ಗೆದ್ದ ನೀರಜ್ ಅವರಿಗೆ ಇದು ಎಂಟನೇ ಅಂತಾರಾಷ್ಟ್ರೀಯ ಚಿನ್ನದ ಪದಕವಾಗಿದೆ. ಇದಕ್ಕೂ ಮುನ್ನ ಅವರು ಏಷ್ಯನ್ ಗೇಮ್ಸ್, ಸೌತ್ ಏಷ್ಯನ್ ಗೇಮ್ಸ್, ಒಲಿಂಪಿಕ್ ಗೇಮ್ಸ್ ಮತ್ತು ಡೈಮಂಡ್ ಲೀಗ್‌ನಂತಹ ಪಂದ್ಯಾವಳಿಗಳಲ್ಲಿ ಚಿನ್ನದ ಪದಕಗಳನ್ನು ಗೆದ್ದಿದ್ದರು.

ಐದನೇ ಸುತ್ತಿನಲ್ಲಿ 87.66 ಮೀಟರ್‌ ದೂರ ಎಸೆದು ಪ್ರಶಸ್ತಿ ಗೆದ್ದ ನೀರಜ್ ಅವರಿಗೆ ಇದು ಎಂಟನೇ ಅಂತಾರಾಷ್ಟ್ರೀಯ ಚಿನ್ನದ ಪದಕವಾಗಿದೆ. ಇದಕ್ಕೂ ಮುನ್ನ ಅವರು ಏಷ್ಯನ್ ಗೇಮ್ಸ್, ಸೌತ್ ಏಷ್ಯನ್ ಗೇಮ್ಸ್, ಒಲಿಂಪಿಕ್ ಗೇಮ್ಸ್ ಮತ್ತು ಡೈಮಂಡ್ ಲೀಗ್‌ನಂತಹ ಪಂದ್ಯಾವಳಿಗಳಲ್ಲಿ ಚಿನ್ನದ ಪದಕಗಳನ್ನು ಗೆದ್ದಿದ್ದರು.

5 / 7
ಜರ್ಮನಿಯ ಜೂಲಿಯನ್ ವೆಬರ್ 87.03 ಮೀಟರ್‌ ದೂರ ಎಸೆದು ಸ್ಪರ್ಧೆಯಲ್ಲಿ ಎರಡನೇ ಸ್ಥಾನ ಪಡೆದು ಬೆಳ್ಳಿ ಪದಕ ಗೆದ್ದರು. ಅದೇ ಸಮಯದಲ್ಲಿ ಜೆಕ್ ಗಣರಾಜ್ಯದ ಜಾಕುಬ್ ವಡ್ಲೆಜೆ 86.13 ಮೀಟರ್ ಎಸೆಯುವುದರೊಂದಿಗೆ ಮೂರನೇ ಸ್ಥಾನ ಪಡೆದರು.

ಜರ್ಮನಿಯ ಜೂಲಿಯನ್ ವೆಬರ್ 87.03 ಮೀಟರ್‌ ದೂರ ಎಸೆದು ಸ್ಪರ್ಧೆಯಲ್ಲಿ ಎರಡನೇ ಸ್ಥಾನ ಪಡೆದು ಬೆಳ್ಳಿ ಪದಕ ಗೆದ್ದರು. ಅದೇ ಸಮಯದಲ್ಲಿ ಜೆಕ್ ಗಣರಾಜ್ಯದ ಜಾಕುಬ್ ವಡ್ಲೆಜೆ 86.13 ಮೀಟರ್ ಎಸೆಯುವುದರೊಂದಿಗೆ ಮೂರನೇ ಸ್ಥಾನ ಪಡೆದರು.

6 / 7
ನೀರಜ್ ಹೊರತಾಗಿ , ಲಾಂಗ್ ಜಂಪರ್ ಮುರಳಿ ಶ್ರೀಶಂಕರ್ ಕೂಡ ಈ ಲೌಸನ್ನೆ ಡೈಮಂಡ್ ಲೀಗ್‌ನಲ್ಲಿ ಭಾರತದಿಂದ ಸ್ಪರ್ಧಿಸಿದ್ದರು. ಆದರೆ 7.88 ಮೀಟರ್‌ಗಳ ಅತ್ಯುತ್ತಮ ಜಿಗಿತದೊಂದಿಗೆ ಐದನೇ ಸ್ಥಾನಕ್ಕೆ ಮುರಳಿ ಶ್ರೀಶಂಕರ್ ತೃಪ್ತಿ ಪಡಬೇಕಾಯಿತು.

ನೀರಜ್ ಹೊರತಾಗಿ , ಲಾಂಗ್ ಜಂಪರ್ ಮುರಳಿ ಶ್ರೀಶಂಕರ್ ಕೂಡ ಈ ಲೌಸನ್ನೆ ಡೈಮಂಡ್ ಲೀಗ್‌ನಲ್ಲಿ ಭಾರತದಿಂದ ಸ್ಪರ್ಧಿಸಿದ್ದರು. ಆದರೆ 7.88 ಮೀಟರ್‌ಗಳ ಅತ್ಯುತ್ತಮ ಜಿಗಿತದೊಂದಿಗೆ ಐದನೇ ಸ್ಥಾನಕ್ಕೆ ಮುರಳಿ ಶ್ರೀಶಂಕರ್ ತೃಪ್ತಿ ಪಡಬೇಕಾಯಿತು.

7 / 7

Published On - 7:26 am, Sat, 1 July 23

pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ