ಮೂರೇ ವಾರಕ್ಕೆ ಲಾಯರ್ ಜಗದೀಶ್ ಬಿಗ್ ಬಾಸ್​ನಲ್ಲಿ ಮಾಡಿರುವ ಅವಾಂತರಗಳು ಒಂದೆರಡಲ್ಲ

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ದೊಡ್ಡದಾಗಿ ಫೈಟ್ ನಡೆದಿದೆ ಎಂದು ಹೇಳಲಾಗುತ್ತಿದೆ. ಇದು ಕೇವಲ ಮಾತಿನ ಫೈಟ್ ಅಲ್ಲ, ಕೈಕೈ ಮಿಲಾಯಿಸಿ ನಡೆದ ಕುಸ್ತಿ. ಈ ಕಾರಣದಿಂದಲೇ ರಂಜಿತ್ ಹಾಗೂ ಜಗದೀಶ್ ಅವರು ದೊಡ್ಮನೆಯಿಂದ ಔಟ್ ಆಗಿದ್ದಾರೆ ಎಂದು ವರದಿ ಹರಿದಾಡಿದೆ.

|

Updated on: Oct 16, 2024 | 3:01 PM

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಜಗದೀಶ್ ಅವರು ದೊಡ್ಡ ಮಟ್ಟದಲ್ಲಿ ಚರ್ಚೆ ಹುಟ್ಟುಹಾಕಿದ್ದರು. ಅವರು ಎರಡೂವರೆ ವಾರಗಳ ಕಾಲ ದೊಡ್ಮನೆಯಲ್ಲಿ ಇದ್ದರು. ಈ ಅವಧಿಯಲ್ಲಿ ಅವರು ಸಾಕಷ್ಟು ಅವಾಂತರ ಮಾಡಿಕೊಂಡಿದ್ದರು.

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಜಗದೀಶ್ ಅವರು ದೊಡ್ಡ ಮಟ್ಟದಲ್ಲಿ ಚರ್ಚೆ ಹುಟ್ಟುಹಾಕಿದ್ದರು. ಅವರು ಎರಡೂವರೆ ವಾರಗಳ ಕಾಲ ದೊಡ್ಮನೆಯಲ್ಲಿ ಇದ್ದರು. ಈ ಅವಧಿಯಲ್ಲಿ ಅವರು ಸಾಕಷ್ಟು ಅವಾಂತರ ಮಾಡಿಕೊಂಡಿದ್ದರು.

1 / 6
‘ಬಿಗ್ ಬಾಸ್’ ಮನೆಯಿಂದ ಜಗದೀಶ್ ಅವರು ಎಲಿಮಿನೇಟ್ ಆಗಿದ್ದಾರೆ ಎನ್ನಲಾಗಿದೆ. ಅವರು ಫೈಟ್ ಮಾಡಿಕೊಂಡು ದೊಡ್ಮನೆಯಿಂದ ಹೊರ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರಂತೆ.

‘ಬಿಗ್ ಬಾಸ್’ ಮನೆಯಿಂದ ಜಗದೀಶ್ ಅವರು ಎಲಿಮಿನೇಟ್ ಆಗಿದ್ದಾರೆ ಎನ್ನಲಾಗಿದೆ. ಅವರು ಫೈಟ್ ಮಾಡಿಕೊಂಡು ದೊಡ್ಮನೆಯಿಂದ ಹೊರ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರಂತೆ.

2 / 6
‘ಬಿಗ್ ಬಾಸ್​’ನ ಎಕ್ಸ್​ಪೋಸ್ ಮಾಡ್ತೀನಿ ಎಂದು ಹೊರಟಿದ್ದರು ಜಗದೀಶ್. ಅಲ್ಲದೆ, ಬಿಗ್ ಬಾಸ್​ನೇ ಖರೀದಿ ಮಾಡುವ ಆಲೋಚನೆಯೂ ಅವರಿಗೆ ಬಂದಿತ್ತು. ಈ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು.

‘ಬಿಗ್ ಬಾಸ್​’ನ ಎಕ್ಸ್​ಪೋಸ್ ಮಾಡ್ತೀನಿ ಎಂದು ಹೊರಟಿದ್ದರು ಜಗದೀಶ್. ಅಲ್ಲದೆ, ಬಿಗ್ ಬಾಸ್​ನೇ ಖರೀದಿ ಮಾಡುವ ಆಲೋಚನೆಯೂ ಅವರಿಗೆ ಬಂದಿತ್ತು. ಈ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು.

3 / 6
ಇದಲ್ಲದೆ, ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರ ಒಳ ಉಡುಪಿನ ಬಗ್ಗೆ ಮಾತನಾಡಿಯೂ ಚರ್ಚೆ ಹುಟ್ಟುಹಾಕಿದ್ದರು. ಈ ಕಾರಣಕ್ಕೆ ಅವರು ಸಾಕಷ್ಟು ಟೀಕೆ ಎದುರಿಸಬೇಕಾಗಿ ಬಂದಿತ್ತು. ಅನೇಕರು ಇದನ್ನು ವಿರೋಧಿಸಿದ್ದರು.

ಇದಲ್ಲದೆ, ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರ ಒಳ ಉಡುಪಿನ ಬಗ್ಗೆ ಮಾತನಾಡಿಯೂ ಚರ್ಚೆ ಹುಟ್ಟುಹಾಕಿದ್ದರು. ಈ ಕಾರಣಕ್ಕೆ ಅವರು ಸಾಕಷ್ಟು ಟೀಕೆ ಎದುರಿಸಬೇಕಾಗಿ ಬಂದಿತ್ತು. ಅನೇಕರು ಇದನ್ನು ವಿರೋಧಿಸಿದ್ದರು.

4 / 6
ವೀಕೆಂಡ್​ನಲ್ಲಿ ಸುದೀಪ್ ಅವರ ಕಿವಿಮಾತಿನಿಂದ ಅವರು ಬದಲಾಗುವುದಾಗಿ ಒಪ್ಪಿಕೊಂಡಿದ್ದರು. ಆದರೆ, ಈ ಬದಲಾವಣೆ ಹೆಚ್ಚು ದಿನ ಇರಲಿಲ್ಲ. ಅವರು ಮತ್ತೆ ಮೊದಲಿನಂತೆ ಆದರು. ಇದರ ಪರಿಣಾಮವನ್ನು ಅವರು ಎದುರಿಸಿದ್ದಾರೆ.

ವೀಕೆಂಡ್​ನಲ್ಲಿ ಸುದೀಪ್ ಅವರ ಕಿವಿಮಾತಿನಿಂದ ಅವರು ಬದಲಾಗುವುದಾಗಿ ಒಪ್ಪಿಕೊಂಡಿದ್ದರು. ಆದರೆ, ಈ ಬದಲಾವಣೆ ಹೆಚ್ಚು ದಿನ ಇರಲಿಲ್ಲ. ಅವರು ಮತ್ತೆ ಮೊದಲಿನಂತೆ ಆದರು. ಇದರ ಪರಿಣಾಮವನ್ನು ಅವರು ಎದುರಿಸಿದ್ದಾರೆ.

5 / 6
ಈ ವಾರ ಅವರು ಬಿಗ್ ಬಾಸ್​ಗೆ ಅವಮಾನ ಮಾಡಿದ್ದಾರೆ. ಈಗ ಅವರು ದೊಡ್ಮನೆಯಿಂದ ಔಟ್ ಆಗಿದ್ದಾರೆ ಎನ್ನಲಾಗಿದೆ. ರಂಜಿತ್ ಹಾಗೂ ಜಗದೀಶ್ ಮಧ್ಯೆ ಆದ ಫೈಟ್​ನಿಂದ ಅವರು ಔಟ್ ಆಗಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ವಾರ ಅವರು ಬಿಗ್ ಬಾಸ್​ಗೆ ಅವಮಾನ ಮಾಡಿದ್ದಾರೆ. ಈಗ ಅವರು ದೊಡ್ಮನೆಯಿಂದ ಔಟ್ ಆಗಿದ್ದಾರೆ ಎನ್ನಲಾಗಿದೆ. ರಂಜಿತ್ ಹಾಗೂ ಜಗದೀಶ್ ಮಧ್ಯೆ ಆದ ಫೈಟ್​ನಿಂದ ಅವರು ಔಟ್ ಆಗಿದ್ದಾರೆ ಎಂದು ಹೇಳಲಾಗುತ್ತಿದೆ.

6 / 6
Follow us
ಸಿದ್ದರಾಮಯ್ಯ ಆತ್ಯಾಪ್ತ ಮರಿಗೌಡರನ್ನು ನಿಜಕ್ಕೂ ಅನಾರೋಗ್ಯ ಕಾಡುತ್ತಿದೆಯೇ?
ಸಿದ್ದರಾಮಯ್ಯ ಆತ್ಯಾಪ್ತ ಮರಿಗೌಡರನ್ನು ನಿಜಕ್ಕೂ ಅನಾರೋಗ್ಯ ಕಾಡುತ್ತಿದೆಯೇ?
ತೊರೆಕಾಡನಹಳ್ಳಿಗೆ ಕಾರಿನ ಬದಲು ಲಕ್ಸುರಿ ಬಸ್ಸಲ್ಲಿ ಹೋಗುವ ಅಗತ್ಯವಿತ್ತೇ?
ತೊರೆಕಾಡನಹಳ್ಳಿಗೆ ಕಾರಿನ ಬದಲು ಲಕ್ಸುರಿ ಬಸ್ಸಲ್ಲಿ ಹೋಗುವ ಅಗತ್ಯವಿತ್ತೇ?
ಮಳೆ ಅವಾಂತರ: ಕರ್ನಾಟಕ ಪೊಲೀಸ್ ಅಧಿಕಾರಿ ಮನೆಗೂ ನುಗ್ಗಿದ ನೀರು
ಮಳೆ ಅವಾಂತರ: ಕರ್ನಾಟಕ ಪೊಲೀಸ್ ಅಧಿಕಾರಿ ಮನೆಗೂ ನುಗ್ಗಿದ ನೀರು
ಅಭಿಮಾನಿಗಳ ಹರ್ಷೋದ್ಗಾರ... ಮಳೆಗೂ ಕುಗ್ಗದ ಕಿಂಗ್ ಕೊಹ್ಲಿಯ ಕ್ರೇಝ್
ಅಭಿಮಾನಿಗಳ ಹರ್ಷೋದ್ಗಾರ... ಮಳೆಗೂ ಕುಗ್ಗದ ಕಿಂಗ್ ಕೊಹ್ಲಿಯ ಕ್ರೇಝ್
ಸುರೇಶಣ್ಣ ಸ್ಪರ್ಧಿಸಿದರೆ ಮನೆಮನೆ ತಿರುಗಿ ಪ್ರಚಾರ ಮಾಡುವೆ: ಪ್ರದೀಪ್ ಈಶ್ವರ್
ಸುರೇಶಣ್ಣ ಸ್ಪರ್ಧಿಸಿದರೆ ಮನೆಮನೆ ತಿರುಗಿ ಪ್ರಚಾರ ಮಾಡುವೆ: ಪ್ರದೀಪ್ ಈಶ್ವರ್
ಮಗನೇ ಮತ್ತೊಮ್ಮೆ ಹುಟ್ಟಿಬಂದಷ್ಟು ಸಂತೋಷವಾಗುತ್ತಿದೆ ಎಂದ ಶಿವನಗೌಡ
ಮಗನೇ ಮತ್ತೊಮ್ಮೆ ಹುಟ್ಟಿಬಂದಷ್ಟು ಸಂತೋಷವಾಗುತ್ತಿದೆ ಎಂದ ಶಿವನಗೌಡ
ಪ್ರಕೃತಿಗೆ ಬುದ್ಧಿ ಹೇಳಲಾಗುತ್ತಾ ಅಂತ ಹಾರಿಕೆ ಉತ್ತರಕ್ಕೆ ಶರಣಾದ ಶಿವಕುಮಾರ್
ಪ್ರಕೃತಿಗೆ ಬುದ್ಧಿ ಹೇಳಲಾಗುತ್ತಾ ಅಂತ ಹಾರಿಕೆ ಉತ್ತರಕ್ಕೆ ಶರಣಾದ ಶಿವಕುಮಾರ್
ಪರಪ್ಪನ ಅಗ್ರಹಾರ ಜೈಲಿನಿಂದ ಶಾಸಕ ಮುನಿರತ್ನ ಬಿಡಗುಡೆ
ಪರಪ್ಪನ ಅಗ್ರಹಾರ ಜೈಲಿನಿಂದ ಶಾಸಕ ಮುನಿರತ್ನ ಬಿಡಗುಡೆ
ಇಂದಿರಾನಗರದಲ್ಲಿ ವರುಣಾರ್ಭಟ; 17ನೇ ಡಿ ಕ್ರಾಸ್ ಸಂಪೂರ್ಣ ಜಲಾವೃತ
ಇಂದಿರಾನಗರದಲ್ಲಿ ವರುಣಾರ್ಭಟ; 17ನೇ ಡಿ ಕ್ರಾಸ್ ಸಂಪೂರ್ಣ ಜಲಾವೃತ
ಸುರಿವ ಮಳೆಯಿಂದ ಬೆಂಗಳೂರು ನಿವಾಸಿಗಳಿಗೆ ರಾತ್ರಿಯೂ ತಪ್ಪದ ಬವಣೆ
ಸುರಿವ ಮಳೆಯಿಂದ ಬೆಂಗಳೂರು ನಿವಾಸಿಗಳಿಗೆ ರಾತ್ರಿಯೂ ತಪ್ಪದ ಬವಣೆ