AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Leelavathi: ನಟಿ ಲೀಲಾವತಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

Leelavathi: ವಯೋಸಹಜ ಅನಾರೋಗ್ಯದಿಂದ ಹಾಸಿಗೆ ಹಿಡಿದಿರುವ ಹಿರಿಯ ನಟಿ ಲೀಲಾವತಿ ಅವರ ಮನೆಗೆ ಇಂದು ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಮಾತನಾಡಿರುವ ಅವರು, ಲೀಲಾವತಿ ಅವರು ಒರಿಜಿನಲ್ ಆರ್ಟಿಸ್ಟ್. ಸರ್ಕಾರದಿಂದ ಸಹಾಯ ಬೇಕಾದರೆ ಕೊಡುತ್ತೇವೆ ಎಂದು ಹೇಳಿದ್ದಾರೆ.

Malatesh Jaggin
| Edited By: |

Updated on: Dec 03, 2023 | 5:16 PM

Share
ವಯೋಸಹಜ ಅನಾರೋಗ್ಯದಿಂದ ಹಿರಿಯ ನಟಿ ಲೀಲಾವತಿ ಅವರು ಹಾಸಿಗೆ ಹಿಡಿದಿದ್ದಾರೆ. ಹೀಗಾಗಿ
ಲೀಲಾವತಿ ಅವರ ಆರೋಗ್ಯ ವಿಚಾರಿಸಲು ಚಿತ್ರರಂಗ ಸೇರಿದಂತೆ ರಾಜಕೀಯ ನಾಯಕರು ಸಹ ಅವರ ಮನೆಗೆ ಭೇಟಿ
ನೀಡುತ್ತಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದ್ದಾರೆ.

ವಯೋಸಹಜ ಅನಾರೋಗ್ಯದಿಂದ ಹಿರಿಯ ನಟಿ ಲೀಲಾವತಿ ಅವರು ಹಾಸಿಗೆ ಹಿಡಿದಿದ್ದಾರೆ. ಹೀಗಾಗಿ ಲೀಲಾವತಿ ಅವರ ಆರೋಗ್ಯ ವಿಚಾರಿಸಲು ಚಿತ್ರರಂಗ ಸೇರಿದಂತೆ ರಾಜಕೀಯ ನಾಯಕರು ಸಹ ಅವರ ಮನೆಗೆ ಭೇಟಿ ನೀಡುತ್ತಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದ್ದಾರೆ.

1 / 5

ಹಿರಿಯ ನಟಿ ಲೀಲಾವತಿ ಅವರ ಪುತ್ರ ವಿನೋದ್​ ರಾಜ್​​ ಅವರೊಂದಿಗೆ ಸಿಎಂ ಸಿದ್ದರಾಮಯ್ಯ ತಾಯಿಯ 
ಯೋಗಕ್ಷೇಮದ ಬಗ್ಗೆ ವಿಚಾರಿಸಿದ್ದಾರೆ.

ಹಿರಿಯ ನಟಿ ಲೀಲಾವತಿ ಅವರ ಪುತ್ರ ವಿನೋದ್​ ರಾಜ್​​ ಅವರೊಂದಿಗೆ ಸಿಎಂ ಸಿದ್ದರಾಮಯ್ಯ ತಾಯಿಯ ಯೋಗಕ್ಷೇಮದ ಬಗ್ಗೆ ವಿಚಾರಿಸಿದ್ದಾರೆ.

2 / 5
ಈ  ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಲೀಲಾವತಿ ಅವರು ಚೆನ್ನಾಗಿದ್ದಾಗ ಅವರ 
ಜಮೀನಿಗೆ ಸಂಬಂಧ ಪಟ್ಟ ಕೆಲಸಕ್ಕೆ ಬರುತ್ತಿದ್ದರು. ಅವರನ್ನ ಆಸ್ಪತ್ರೆಗೆ ಸೇರಿಸಿದರೆ
ಅದರ ಖರ್ಚು ನೋಡಿಕೊಳ್ಳುತ್ತೇವೆ. ಅವರು ಒರಿಜಿನಲ್ ಆರ್ಟಿಸ್ಟ್. ಸರ್ಕಾರದಿಂದ ಸಹಾಯ ಬೇಕಾದರೆ 
ಕೊಡುತ್ತೇವೆ ಎಂದು ಹೇಳಿದ್ದಾರೆ.

ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಲೀಲಾವತಿ ಅವರು ಚೆನ್ನಾಗಿದ್ದಾಗ ಅವರ ಜಮೀನಿಗೆ ಸಂಬಂಧ ಪಟ್ಟ ಕೆಲಸಕ್ಕೆ ಬರುತ್ತಿದ್ದರು. ಅವರನ್ನ ಆಸ್ಪತ್ರೆಗೆ ಸೇರಿಸಿದರೆ ಅದರ ಖರ್ಚು ನೋಡಿಕೊಳ್ಳುತ್ತೇವೆ. ಅವರು ಒರಿಜಿನಲ್ ಆರ್ಟಿಸ್ಟ್. ಸರ್ಕಾರದಿಂದ ಸಹಾಯ ಬೇಕಾದರೆ ಕೊಡುತ್ತೇವೆ ಎಂದು ಹೇಳಿದ್ದಾರೆ.

3 / 5
ಲೀಲಾವತಿ ಅವರ ಆರೋಗ್ಯ ವಿಚಾರಿಸುವ ವೇಳೆ ಪುತ್ರ ವಿನೋದ್​ ರಾಜ್​​ ಸಿಎಂ ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ್ದಾರೆ.

ಲೀಲಾವತಿ ಅವರ ಆರೋಗ್ಯ ವಿಚಾರಿಸುವ ವೇಳೆ ಪುತ್ರ ವಿನೋದ್​ ರಾಜ್​​ ಸಿಎಂ ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ್ದಾರೆ.

4 / 5
ಹಿರಿಯ ನಟಿ ಲೀಲಾವತಿ ಅವರ ಹಳೆಯ ಫೋಟೋಗಳನ್ನು ಸಿಎಂ ಸಿದ್ದರಾಮಯ್ಯ ನೋಡುತ್ತಿರುವುದು.

ಹಿರಿಯ ನಟಿ ಲೀಲಾವತಿ ಅವರ ಹಳೆಯ ಫೋಟೋಗಳನ್ನು ಸಿಎಂ ಸಿದ್ದರಾಮಯ್ಯ ನೋಡುತ್ತಿರುವುದು.

5 / 5
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್